Thursday, May 14, 2026

archivekahale news

ಸುದ್ದಿ

ಕೃಷಿಕರಿಗೆ ಕಂಟಕವಾಗಿ ಪರಿಣಮಿಸಿದ ಕಾಡಾನೆ ದಾಳಿ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಅರಸಿನ ಮಕ್ಕಿ ಗ್ರಾ.ಪಂ. ವ್ಯಾಪ್ತಿಯ ಹತ್ಯಡ್ಕ ಗ್ರಾಮ ವ್ಯಾಪ್ತಿಯ ಕೃಷಿಕರಿಗೆ ಮತ್ತೆ ಕಾಡಾನೆ ಕಾಟ ಆರಂಭಗೊಂಡಿದ್ದು, ಗ್ರಾ.ಪಂ. ವತಿಯಿಂದ ಅಳವಡಿಸಿದ್ದ ಸೋಲಾರ್‌ ದೀಪಗಳ ಬ್ಯಾಟರಿ ಕದ್ದಿರುವುದೇ ಈ ತೊಂದರೆಗೆ ಪ್ರಮುಖ ಕಾರಣ ಎಂದು ಕೃಷಿಕರು ಆರೋಪಿಸುತ್ತಿದ್ದಾರೆ. ಕೊಂಚ ನಿಟ್ಟುಸಿರು ಬಿಟ್ಟಿದ್ದ ಕೃಷಿಕರು ಮತ್ತೆ ಕಾಡಾನೆಗಳ ಕಾಟದಿಂದ ನಿದ್ದೆಗೆಟ್ಟಿದ್ದಾರೆ. ಕಿಡಿಗೇಡಿಗಳ ಸಣ್ಣ ಕೃತ್ಯವೊಂದು ಕೃಷಿಕರಿಗೆ ಕಂಟಕವಾಗಿ ಪರಿಣಮಿಸಿದೆ. ಸಂಜೆ 6.30ರ ವೇಳೆಗೆ ಆನೆಗಳ ಕಾಟ ಆರಂಭಗೊಂಡರೆ, ರಾತ್ರಿ 1 ಗಂಟೆಯವರೆಗೂ...
ಸುದ್ದಿ

ನಾನು ಕಾಂಗ್ರೆಸ್ ಸೇರಲ್ಲ ; ಮೋದಿ ವಿರೋಧಿಸಲ್ಲ, ನರೇಂದ್ರ ಮೋದಿ ನನ್ನ ನೆಚ್ಚಿನ ಪ್ರಧಾನಿ ಎಂದ ಮುತ್ತಪ್ಪ ರೈ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಯಕರ್ನಾಟಕದ ಸಂಸ್ಥಾಪಕಾಧ್ಯಕ್ಷರಾದ ಮುತ್ತಪ್ಪ ರೈ ಈವಾರ ಪುತ್ತೂರಿಗೆ ಆಗಮಿಸಿದ್ದರು ಆ ಸಮಯದಲ್ಲಿ ಪುತ್ತೂರಿನಲ್ಲಿ ಕಾಂಪ್ಲೆಕ್ಸ್ ಒಂದರಲ್ಲಿ ಮಳಿಗೆ ಒಂದನ್ನು ಉದ್ಘಾಟಿಸಿಸಲು ರೈ ಆಗಮಿಸಿದ್ದರು, ಆ ವೇಳೆ ಅಲ್ಲೇ ಪಕ್ಕದಲ್ಲಿದ್ದ ಕಾಂಗ್ರೆಸ್ ಕಛೇರಿಗೂ ತೆರಳಿ ಸಹಜವಾಗಿಯೇ ಕುಶಲೋಪರಿ ವಿಚಾರಿಸಿದ್ದರು‌. ಜೊತೆಗೆ ವಿಸಿಟರ್ಸ್ ಬುಕ್ ನಲ್ಲೂ ತಮ್ಮ ಹೆಸರು ನೋಂದಾಯಿಸಿದ್ದರು‌. ಇದನ್ನೇ ಕಾರಣವಾಗಿಟ್ಟುಕೊಂಡು ಕೆಲವು ಕಿಡಿಗೇಡಿಗಳು ಮುತ್ತಪ್ಪ ರೈ ಕಾಂಗ್ರೆಸ್ ಸೇರ್ತಾರೆ ಲೋಕಸಭೆಗೆ ದಕ್ಷಿಣ ಕನ್ನಡದಲ್ಲಿ ಸ್ಪರ್ಧಿಸ್ಥಾರೆ ಎಂಬ...
ಸುದ್ದಿ

ಎಸ್‌ಪಿ ಅಣ್ಣಾಮಲೈ ರಾಜಧಾನಿ ಬೆಂಗಳೂರಿಗೆ ವರ್ಗಾವಣೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಎಸ್‌ಪಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಉಡುಪಿ, ಚಿಕ್ಕಮಗಳೂರುಗಳಲ್ಲಿ ತಮ್ಮ ಖಡಕ್ ನೀತಿಗಳಿಂದ 'ಸಿಂಗಂ' ಎಂಬ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಧಾನಿ ಬೆಂಗಳೂರಿಗೆ ಕಾಲಿಡುತ್ತಿದ್ದಾರೆ....
ಸುದ್ದಿ

ರೈ ಎಸ್ಟೇಟ್ ಮಾಲಕರಿಂದ ಆರ್ಥಿಕ ನೆರವಿನ ಚೆಕ್ ವಿತರಣೆ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಬನ್ನೂರು ಗ್ರಾಮದ ಬನ್ನೂರು ಜನತಾ ಮನೆ ನಿವಾಸಿ ಶೋಭಾ ಎಂಬವರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವಿನ ಚೆಕ್ಕನ್ನು ಉದ್ಯಮಿ,ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ರೈ ಎಸ್ಟೇಟ್ ಎಜ್ಯುಕೇಶನಲ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು....
ಸುದ್ದಿ

ತುಳು ಭಾಷೆ ಅಭಿವೃದ್ಧಿಗೆ ಅಕಾಡೆಮಿ ವತಿಯಿಂದ ಎಲ್ಲಾ ಪ್ರಯತ್ನ ನಡೆಸಲಾಗುವುದು: ಎ.ಸಿ.ಭಂಡಾರಿ – ಕಹಳೆ ನ್ಯೂಸ್

ಸುಳ್ಯ: ತುಳು ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ತುಳು ಭಾಷೆಯ ಅಭಿವೃದ್ಧಿಗೆ ಅಕಾಡೆಮಿಯ ವತಿಯಿಂದ ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಸುಳ್ಯ ಶ್ರಿ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ವೇದಿಕೆಯಲ್ಲಿ ಮಂಗಳವಾರ ನಡೆದ ಸುಳ್ಯ ತಾಲೂಕು ಪ್ರಥಮ ತುಳು ಸಾಹಿತ್ಯ...
ಸುದ್ದಿ

ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ: ಕಸ್ತೂರಿ ಪಂಜ – ಕಹಳೆ ನ್ಯೂಸ್

ಮೂಡುಬಿದಿರೆ: ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ಬಂದರೆ ಅದನ್ನು ಎದುರಿಸುವ ಶಕ್ತಿ ನಮಗಿದೆ. ತೃಪ್ತಿ ದೇಸಾಯಿಯನ್ನು ಮುಂದಿಟ್ಟುಕೊಂಡು ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಅವರು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡಿರುವುದನ್ನು ವಿರೋಧಿಸಿ ಮಂಗಳವಾರ ಮೂಡುಬಿದಿರೆಯ ಅಯ್ಯಪ್ಪ ಭಕ್ತರಿಂದ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಮುಖಂಡ...
ಸುದ್ದಿ

ನಾಡದೋಣಿಗಳ ಸಹಾಯದಿಂದ ಅಕ್ರಮ ಮರಳುಗಾರಿಕೆ: ಸೊತ್ತು ವಶಕ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಸೋಮವಾರ ತಡರಾತ್ರಿ ನಾಡದೋಣಿಗಳ ಸಹಾಯದಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದದ್ದನ್ನು ಪತ್ತೆಹಚ್ಚಿದ ಬಂಟ್ವಾಳ ಎಎಸ್ಪಿ ಸೊನಾವಣೆ ಋಷಿಕೇಷ್ ಭಗವಾನ್ ನೇತೃತ್ವದ ಪೊಲೀಸರ ತಂಡ ಅಂದಾಜು 12 ಲಕ್ಷ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಎಸ್ಪಿ, ಗ್ರಾಮಾಂತರ ಠಾಣಾಧಿಕಾರಿ ಯವ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ 2 ನಾಡ ದೊಣಿಗಳ ಸಹಾಯದಿಂದ ಮರಳು ಗಾರಿಕೆ ನಡೆಸಿ...
ಸುದ್ದಿ

ಬೈಕ್ ಕಳವು ಪ್ರಕರಣ: ಒಬ್ಬನ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪ ನಡು ನಿವಾಸಿ ಸೋಡಾ ಆದಮ್ ಅವರ ಪುತ್ರ ಅಜೀಜ್ (23) ಬಂಧಿತ ಆರೋಪಿ.  ಗುಡ್ಡೆ ಅಂಗಡಿ ಯ ಶಾರದ ರ‍್ವೀಸ್ ಸ್ಟೇಷನ್ ನ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಪೋಲೀಸರು ಬಂಧಿಸಿದ್ದಾರೆ. ಆ.11 ರಂದು ರಾತ್ರಿ ರ‍್ವೀಸ್ ಸ್ಟೇಷನ್ ನಿಂದ ಬೈಕ್ ಕಳವಾಗಿದ್ದು ಬಂಟ್ವಾಳ...
1 1,334 1,335 1,336 1,337 1,338 1,459
Page 1336 of 1459