Thursday, May 14, 2026

archivekahale news

ಸುದ್ದಿ

ಕಿಡ್ನಿ ವೈಫಲ್ಯದಿಂದ ವಿಧಿವಶ: ಶ್ರೀ ಸುಬ್ರಮಣ್ಯ ಮಠದಿಂದ ನೆರವು – ಕಹಳೆ ನ್ಯೂಸ್

ಸುಬ್ರಮಣ್ಯ: ಕುಕ್ಕೇ ಸುಬ್ರಮಣ್ಯ ಶ್ರೀನಿಕೇತನ ವಸತಿಗ್ರಹದ ಬದಿಯಲ್ಲಿ ವಾಸಮಾಡುತಿದ್ದ ಪೈಂಟರ್ ಉಮೇಶ್ ಎಂಬವರು 14/10/2018 ಕಿಡ್ನಿ ವೈಫಲ್ಯ ದಿಂದ ವಿಧಿವಶರಾದರು. ಹೆಂಡತಿ ಮಕ್ಕಳನ್ನು ಅಗಲಿದ್ದಾರೆ. ಉಮೇಶ್ ರವರ ಪಾರ್ಥಿವ ಶರೀರ ದಹನ ಮಾಡಲು ಶ್ರೀ ಸುಬ್ರಮಣ್ಯ ಮಠದಿಂದ ಒಂದು ಪಿಕಪ್ ಕಟ್ಟಿಗೆ, ಇತ್ಯಾದಿ ನೀಡಿ ಸಹಕಾರ ಮಾಡಿದ್ದಾರೆ....
ಸುದ್ದಿ

ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಯುವಕ ನೀರುಪಾಲು – ಕಹಳೆ ನ್ಯೂಸ್

ಕಾಸರಗೋಡು: ಸ್ನೇಹಿತರ ಜೊತೆ ಸಮುದ್ರಕ್ಕೆ ಸ್ನಾನಕ್ಕಿಳಿದ ಯುವಕ ನೀರುಪಾಲಾದ ಘಟನೆ ಮಂಜೇಶ್ವರದ ಕುಂಜತ್ತೂರು ನಲ್ಲಿ ನಡೆಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಉಪ್ಪಳ ಗೇಟ್ ನ ಲೇಯಿಜ್ (18) ಸಮುದ್ರಪಾಲಾದ ಯುವಕ . ಆದಿತ್ಯವಾರ ಸಂಜೆ ಸ್ನೇಹಿತರ ಜೊತೆ ಸಮುದ್ರಕ್ಕಿಳಿದ ಸಂದರ್ಭದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರು ಪಾಲಾಗಿದ್ದು ,ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು, ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ....
ರಾಜಕೀಯಸುದ್ದಿ

ವಿಧಾನಸಭೆ ಉಪಚುನಾವಣೆ: ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ರಾಮನಗರ: ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪತಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ಜತೆ ಚುನಾವಣಾ ಕಚೇರಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ಅನಿತಾ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್​, ಡಿ.ಕೆ.ಶಿವಕುಮಾರ್​ ಭಾಗವಹಿಸಲಿಲ್ಲ. ಕಾಂಗ್ರೆಸ್​ ನಾಯಕರ ಪರವಾಗಿ ಶಾಸಕ ಮುನಿರತ್ನ ಉಪಸ್ಥಿತರಿದ್ದರು. ಈ ಉಪಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿಗೆ ವಿರೋಧಿಸಿದ್ದ ಸ್ಥಳೀಯ ಮುಖಂಡರು ಅಸಾಮಾಧನಗೊಂಡಿದ್ದಾರೆ ಎನ್ನಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅನಿತಾಕುಮಾರಸ್ವಾಮಿ ತೆರೆದ...
ಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದ ದಿ ವಿಲನ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನೀರಿಕ್ಷಿತ ಸಿನೆಮಾ ಅಂದ್ರೆ ಅದು ದಿ ವಿಲನ್. ಕಿಚ್ಚ ಮತ್ತು ಶಿವಣ್ಣ ಅಭಿನಯದ ಈ ಸಿನೆಮಾ ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ. ಈ ವಾರ ಬಿಡುಗಡೆಗೊಳ್ಳಲಿರುವ ಈ ಸಿನೆಮಾವು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಸಿನೆಮಾ ರಿಲೀಸ್ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಮತ್ತು ರ‍್ಯಾಲಿಯನ್ನು ನಡೆಸಿದ್ದಾರೆ. 'ದಿ ವಿಲನ್' ಟೈಟಲ್ ಫಿಕ್ಸ್ ಆದಾಗಿನಿಂದಲೂ ಬಹಳಷ್ಟು ಕ್ರೇಜ್, ಕುತೂಹಲ ಹುಟ್ಟಿಸಿತ್ತು. ಇದೇ ಶುಕ್ರವಾರ ದಿ ವಿಲನ್ ಚಿತ್ರ...
ಸುದ್ದಿ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದಲ್ಲಿ ಶಾರದಾ ಪೂಜೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಗಳು ಉಪವಾಸವನ್ನು ಸ್ತಗಿತಗೊಳಿಸಿದ್ದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದಲ್ಲಿ ಶಾರದಾ ಪೂಜೆ ಮಾಡಿದ ಘಟನೆ ನಡೆದಿದೆ....
ಸುದ್ದಿ

ಹಿರಿಯ ಶಾಲೆಗಳನ್ನು ಉಳಿಸುವ ಕಾರ್ಯ ಆಗಬೇಕು: ಅಬ್ದುಲ್ ನಝೀರ್ – ಕಹಳೆ ನ್ಯೂಸ್

ಮೂಡಬಿದಿರೆ: ಒಂದೆಡೆ ಕನ್ನಡ ಉಳಿಸಲು ಕರೆನೀಡುವ ಸರ್ಕಾರ, ಅನುದಾನಿಕ ಕನ್ನಡ ಮಾಧ್ಯಮ ಶಾಲೆಗಳ ಅನುದಾನವನ್ನೇ ಕಿತ್ತುಕೊಳ್ಳುವ ಕಾರ್ಯ ಮಾಡುತ್ತಿದೆ. ಇದರಿಂದ ಕನ್ನಡ ಉಳಿಸಿದ ಹಾಗೆ ಆಗುತ್ತದೆಯೇ? ಕನ್ನಡವನ್ನು ಪುರಸ್ಕರಿಸಬೇಕು; ಇದು ಸರ್ಕಾರದ ಕರ್ತವ್ಯ ಎಂದು ಜಸ್ಟಿಸ್ ಎಸ್.ಅಬ್ದುಲ್ ನಝೀರ್ ಹೇಳಿದರು. ಮೂಡಬಿದಿರೆ ಕಡಲಕೆರೆ ಸಂತ ಇಗ್ನೇಶಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಶಿಶುಮಂದಿರದಲ್ಲಿ ಆಯೋಜಿಸಿದ ಶ್ರೀ ಸರಸ್ವತಿ ಪೂಜೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಯಸ್ಸಾದ...
ಸುದ್ದಿ

ಸಮೂಹ ಮಾಧ್ಯಮಗಳಿಂದಾಗಿ ಸಾಹಿತ್ಯದಲ್ಲಿ ಯುವ ಜನತೆಗೆ ಆಸಕ್ತಿ ಹೆಚ್ಚಾಗಿದೆ: ಹರೀಶ್ ಸುಲಾಯ – ಕಹಳೆ ನ್ಯೂಸ್

ಮಂಜೇಶ್ವರ: ವಾಟ್ಸಾಪ್ ಫೇಸ್‌ಬುಕ್‌ಗಳು ಸಾಹಿತ್ಯ ಸಂವಹನಕ್ಕೆ ವೇದಿಕೆಯಾಗಿ ಬರಹಗಳ ಸಾಗರವಾಗಿದೆ. ಸಮೂಹ ಮಾಧ್ಯಮಗಳಿಂದಾಗಿ ಸಾಹಿತ್ಯದಲ್ಲಿ ಯುವ ಜನತೆಗೆ ಆಸಕ್ತಿ ಹೆಚ್ಚಾಗಿದೆ. ಇದು ಉತ್ತಮ ಬೆಳವಣೆಗೆಯಾಗಿದೆ, ಎಂದು ಗಡಿನಾಡ ಚುಟುಕು ಸಾಹಿತಿ, ಮಂಜೇಶ್ವರ ಸಿರಿಗನ್ನಡ ವೇದಿಕೆ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ನುಡಿದರು. ಅವರು ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ವಿಶ್ವಕರ್ಮ ಸಾಹಿತ್ಯ ದರ್ಶನ ಕಾಸರಗೋಡು ವತಿಯಿಂದ ನಡೆದ ವೈವಿದ್ಯ ಕಾವ್ಯ ವೈಭವ ಹೆಸರಾಂತ ಕವಿಗಳ ಕವಿಗೋಷ್ಠಿ...
ಸುದ್ದಿ

ಪ್ರಗತಿ ಸ್ಟಡಿಸೆಂಟರ್‌ನಲ್ಲಿ 11ನೇ ವರ್ಷದ ಶಾರದೋತ್ಸವ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿದೆ. ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಅ. 15ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಹೊಳ್ಳರವರ ನೇತೃತ್ವದಲ್ಲಿ ಶಾರದಾಮಾತೆಯನ್ನು ಪೀಠಲಂಕೃತಳಾನ್ನಾಗಿಸಿ, 11ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಗಜಾನನ ಹಿರಿಯ ಪ್ರಾಥಮಿಕ ಶಾಲೆ ಈಶ್ವರಮಂಗಲ...
1 1,337 1,338 1,339 1,340 1,341 1,459
Page 1339 of 1459