Thursday, May 14, 2026

archivekahale news

ಸುದ್ದಿ

ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ: ಎರಡು ಪಕ್ಷಗಳಿಗೆ ಪ್ರತಿಷ್ಟೆಯ ಪ್ರಶ್ನೆ – ಕಹಳೆ ನ್ಯೂಸ್

ಉಪಚುನಾವಣೆ ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ ಜಿಲ್ಲೆಯ ರಾಜಕೀಯ ಧುರೀಣರ ಕಣ್ಣು ಇತ್ತ ಹಾಯಿಸುವಂತೆ ಮಾಡಿದೆ. ಕಾಂಗ್ರೇಸ್ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡಿ ಬಳಿಕ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರಿದ ಪ್ರಭಾಕರ ಪ್ರಭು ಅವರ ತೆರವಾದ ಸ್ಥಾನಕ್ಕೆ ಈ ಚುನಾವಣೆ .ಆ.28 ರಂದು ನಡೆಯಲಿದೆ. ಕಾಂಗ್ರೇಸ್‌ನಿಂದ ಬಿಲ್ಲವ ಸಮುದಾಯದ ದಿನೇಶ್ ಸುಂದರ್ ಶಾಂತಿಯವರನ್ನು ಪ್ರಭು ಅವರಿಗೆ ಎದುರಾಳಿ ಅಭ್ಯರ್ಥಿಯಾಗಿ ಕಾಂಗ್ರೇಸ್ ಕಣಕ್ಕಿಳಿಸಿದೆ....
ಸುದ್ದಿ

ಸಂಗಬೆಟ್ಟು ತಾ.ಪಂ.ಉಪ ಚುನಾವಣೆಯ ಬಗ್ಗೆ ಮಾಹಿತಿ ಸಭೆ – ಕಹಳೆ ನ್ಯೂಸ್

ಮಂಗಳೂರು: ಆ.28 ರಂದು ನಡೆಯಲಿರುವ ಸಂಗಬೆಟ್ಟು ತಾ.ಪಂ.ಉಪ ಚುನಾವಣೆಯ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಮಾಹಿತಿ ಸಭೆ ಮಿನಿ ವಿಧಾನಸೌಧದ ಕಚೇರಿಯಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಪ್ರಚಾರ ಹಾಗೂ ಮತಯಾಚನೆ ಮಾಡಬೇಕು ಮತ್ತು ಸರಕಾರದ ನೀತಿನಿಯಮಗಳ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು. ಚುನಾವಣಾ ನಡೆಯುವ ಕ್ಷೇತ್ರದಲ್ಲಿ ಪೋಲೀಸ್ ಸಿಬ್ಬಂದಿಗಳು ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ಹಾಗೂ...
ಸುದ್ದಿ

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ಕಹಳೆ ನ್ಯೂಸ್

ಚಿಕ್ಕಮಗಳೂರು : ಈಜಲು ತೆರಳಿದ್ದ ಯುವಕ ನೀರುಪಾಲದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಅಬ್ಬಿಗುಂಡಿ ಪಾಲ್ಸ್ನಲ್ಲಿ ನಡೆದಿದೆ. 5 ಮಂದಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾಗಿದ್ದಾನೆ. ನೀರುಪಾಲದ ಯುವಕನ್ನು ಪೂಜಿತ್ ಎಂದು ಶಂಕಿಸಲಾಗಿದ್ದು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ವಿದ್ಯಾರ್ಥಿಗಳ ಎದುರೇ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರ ಬಿಗ್ ಫೈಟ್ – ಕಹಳೆ ನ್ಯೂಸ್

ಸುಳ್ಯ: ವಿದ್ಯಾರ್ಥಿನಿಯರ ಎದುರೇ ಹಿಂದಿ ಶಿಕ್ಷಕ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಹೊಡೆದಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯದ ಖಾಸಗಿ ಶಿಕ್ಷಣ ಸಂಸ್ಥೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕಾಗಿ ಹಿಂದಿ ಶಿಕ್ಷಕ, ಮುಖ್ಯೋಪಾಧ್ಯಾಯಿನಿ ಎದುರು ತಗಾದೆ ತೆಗೆದಿದ್ದು ಮಾತಿಗೆ ಮಾತು ಬೆಳೆದಿದೆ.ಈ ಸಂಧರ್ಭದಲ್ಲಿ ಪರಿಸ್ಥಿತಿ ಕೈ ಮೀರಿ ಕೈ ಕೈ ಮಿಲಾಯಿಸಿದ್ದಾರೆ. ವಿದ್ಯಾರ್ಥಿನಿಯರ ಎದುರೇ ಶಿಕ್ಷಕರು ಜಗಳಮಾಡಿಕೊಂಡಿದ್ದು ವಿದ್ಯಾರ್ಥಿನಿಯರನ್ನು ಬೆಚ್ಚಿ ಬೀಳಿಸಿದೆ....
ಸುದ್ದಿ

ವಿಶ್ವ ಸಮುದಾಯದ ವಿಶ್ವಾಸವನ್ನು ಕಳೆದುಕೊಂಡ ಪಾಕ್: ಹದಗೆಟ್ಟಿರುವ ಆರ್ಥಿಕ ಸ್ಥಿತಿ – ಕಹಳೆ ನ್ಯೂಸ್

ದೆಹಲಿ: ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಾ ಭಯೋತ್ಪಾದಕರನ್ನು ಗಡಿ ಮೂಲಕ ಒಳ ನುಗ್ಗಿಸಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕಿಸ್ತಾನ, ಈಗ ವಿಶ್ವ ಸಮುದಾಯದ ಮುಂದೆಯೂ ತನ್ನ ಕುಟಿಲ ನೀತಿಗಳಿಂದಾಗಿ ಬೆತ್ತಲಾಗಿದ್ದು, ಆರ್ಥಿಕ ನೆರವಿಗಾಗಿ ಅಂಗಲಾಚುವ ಸ್ಥಿತಿಗೆ ಬಂದು ನಿಂತಿದೆ. ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗಿದ್ದು, ಆರ್ಥಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶಕ್ಕಿಂತಲೂ ಹಿಂದಿದೆ. ಈ ಹಿಂದೆ ಅಮೆರಿಕದಿಂದ ಭಾರಿ ಆರ್ಥಿಕ ನೆರವು ಪಡೆದಿದ್ದ ಪಾಕಿಸ್ತಾನ, ಈಗ ನೆರವು ಸ್ಥಗಿತಗೊಂಡಿರುವ...
ಸುದ್ದಿ

ಯು.ಟಿ.ಖಾದರ್ ಹುಟ್ಟುಹಬ್ಬದ ನಿಮಿತ್ತ ಹಣ್ಣು ಹಂಪಲು ವಿತರಣೆ – ಕಹಳೆ ನ್ಯೂಸ್

ಮಂಗಳೂರು: ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬದ ನಿಮಿತ್ತ ಫರಂಗಿಪೇಟೆಯ ಟುಡೇ ಫೌಂಡೇಶನ್ ವತಿಯಿಂದ ಬಂಟ್ವಾಳದ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಫ್. ಉಮರ್ ಫಾರೂಕ್ ಅವರ ನೇತೃತ್ವದಲ್ಲಿ ಟುಡೇ ಫೌಂಡೇಶನ್‌ನ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ರಮ್ಲಾನ್ ಮಾರಿಪಳ್ಳ, ಹಾಸೀರ್ ಪೇರಿಮಾರ್, ಪ್ರವೀಣ್ ತುಂಬೆ, ಮಜೀದ್ ಫರಂಗಿಪೇಟೆ ಮತ್ತಿತ್ತರರು ಉಪಸ್ಥಿತರಿದ್ದರು....
ಸುದ್ದಿ

ವೈದ್ಯಾಧಿಕಾರಿಯ ಕಿರುಕುಳ: ಕಿರಿಯ ಆರೋಗ್ಯ ಸಹಾಯಕ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ – ಕಹಳೆ ನ್ಯೂಸ್

ಉಡುಪಿ: ವೈದ್ಯಾಧಿಕಾರಿಯ ಕಿರುಕುಳದಿಂದ ಕಿರಿಯ ಆರೋಗ್ಯ ಸಹಾಯಕ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ಕಿರಿಯ ಆರೋಗ್ಯ ಸಹಾಯಕನಾಗಿ ನೇಮಕವಾಗಿದ್ದ ನಾಗರಾಜ್(25) ಮೂಲತ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರದ ನಿವಾಸಿ. ಈತನು ಕರ್ತವ್ಯದ ವಿಚಾರವಾಗಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕಿರುಕುಳ ನೀಡುತ್ತಿದ್ದರೆಂದು ಡಿ.ಎಚ್.ಒಗೆ ದೂರು ನೀಡಿದ್ದರೂ ಪ್ರಯೋಜನ ವಾಗಲಿಲ್ಲ. ಇದರಿಂದ ಮನನೊಂದ...
ಸುದ್ದಿ

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ಶೃಂಗೇರಿ: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವ ಮುನ್ನ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಆಗಮಿಸಿದರು. ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿದ ಅನಿತಾ ಶಾರದಾಂಭೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಭೇಟಿ ಮಾಡಿದ್ರು. ಕಳೆದ ಬಾರಿಯು ಜೆಡಿಎಸ್‌ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಭೆಗೆ ಪೂಜೆ ಸಲ್ಲಿಸಿದ್ರು. ಈ ಸಲವು ಜಯ ಸಿಗಲೆಮದು ಅನಿತಾ ಶಾರದೆಯ ದರ್ಶನ ಪಡೆದರು....
1 1,341 1,342 1,343 1,344 1,345 1,459
Page 1343 of 1459