Thursday, May 14, 2026

archivekahale news

ಸಿನಿಮಾಸುದ್ದಿ

ಎನ್ ಟಿ ಆರ್ ಬಯೋಪಿಕ್ ಚಿತ್ರದಲ್ಲಿ ಶ್ರೀದೇವಿ ಪಾತ್ರಕ್ಕೆ ರಕುಲ್ ಪ್ರೀತ್ ಸಿಂಗ್ – ಕಹಳೆ ನ್ಯೂಸ್

ಬೆಂಗಳೂರು: ನಟಿ ರಕುಲ್ ಪ್ರೀತ್ ಸಿಂಗ್ ಈಗ ಶ್ರೀದೇವಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಟಾಲಿವುಡ್‍ನಲ್ಲಿ ಬರುತ್ತಿರುವ ಎನ್ ಟಿ ಆರ್ ಬಯೋಪಿಕ್ ಚಿತ್ರದಲ್ಲಿ ಶ್ರೀದೇವಿ ಪಾತ್ರ ಇರಲಿದ್ದು, ಇದಕ್ಕೆ ರಕುಲ್ ಜೀವ ತುಂಬಿದ್ದಾರೆ. ಇತ್ತೀಚಿಗಷ್ಟೆ ರಕುಲ್ ಅವರ ಜನ್ಮದಿನದಂದು ಸಿನಿಮಾದ ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಇದೀಗ ಅವರು ಆ ಪಾತ್ರಕ್ಕೆ ತೆಗೆದುಕೊಂಡ ಸಂಭಾವನೆ ಬಗ್ಗೆ ಸುದ್ದಿ ಹೊರಬಂದಿದೆ. ಶ್ರೀ ದೇವಿ ಪಾತ್ರ ಮಾಡಲು ರಕುಲ್ ಬರೋಬ್ಬರಿ 1 ಕೋಟಿ...
ಸಿನಿಮಾಸುದ್ದಿ

ಮೈಸೂರು ದಸರಾ ಹಿನ್ನೆಲೆ, ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ – ಕಹಳೆ ನ್ಯೂಸ್

ಮೈಸೂರು: ಮೈಸೂರು ದಸರಾ ಹಿನ್ನೆಲೆ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ದೊರಕ್ಕಿದ್ದು ಐನಾಕ್ಸ್ ಮಾಲ್‍ನಲ್ಲಿ ಅ.12ರಿಂದ 17ರವರೆಗೆ ಆಯ್ದ ಕೆಲವು ಚಿತ್ರಗಳು ಪ್ರದರ್ಶನ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಸ್ಟಾರ್ ನಟರ ಸಿನಿಮಾಗಳು ಹಾಗೂ ಹಳೆಯ ಸೂಪರ್ ಹಿಟ್ ಚಿತ್ರಗಳು ಸೇರಿದಂತೆ ಒಟ್ಟು 24 ಚಿತ್ರಗಳು ಪ್ರದರ್ಶನವಾಗುತ್ತಿವೆ. ಅಕ್ಟೋಬರ್ 10 ರಂದು ಬೆಳಿಗ್ಗೆ 10.30 ಕ್ಕೆ ದಸರಾ ಚಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಕಾನೂರಾಯಣ, ಟಗರು, ನಾಗರಹಾವು, ರಾಜು...
ಸುದ್ದಿ

ರೂಪಾಯಿ ಮೌಲ್ಯ ಕುಸಿತ: ಮತ್ತಷ್ಟು ಸುಂಕ ತೆರಿಗೆ ಏರಿಸಲು ನಿರ್ಧಾರ – ಕಹಳೆ ನ್ಯೂಸ್

ದೆಹಲಿ: ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೆ ಆಮದು ಶುಲ್ಕವನ್ನು ಏರಿಸುವ ಬಗ್ಗೆ ಚಿಂತನೆ ನಡೆಸಿದ್ದ ಮುಂದುವರಿದ ಭಾಗವಾಗಿ, ಆಮದಾಗುವ ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಇತರೆ ಎಲೆಕ್ಟ್ರಿಕ್ ಹಾಗೂ ಸಂವಹನ ಉಪಕರಣಗಳ ಸುಂಕ ತೆರಿಗೆ ಮತ್ತಷ್ಟು ಏರಿಸಲು ನಿರ್ಧರಿಸಿದೆ. ದಿನದಿಂದ ದಿನಕ್ಕೆ ಡಾಲರ್ ಮುಂದೆ ಕುಸಿಯುತ್ತಿರುವ ರೂಪಾಯಿ ಮೌಲ್ಯವನ್ನು ಉಳಿಸಲು ಈ ಕ್ರಮ ಅಗತ್ಯವೆಂದು ಅಭಿಪ್ರಾಯಪಟ್ಟಿರುವ ಹಣಕಾಸು ಇಲಾಖೆ ಅಧಿಕಾರಿಗಳು, ಸುಂಕ ತೆರಿಗೆ ಏರಿಕೆಯಿಂದ ಅಮೆರಿಕಾ ಹಾಗೂ ಚೀನಾದ...
ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧ ಪಂದ್ಯಕ್ಕೆ ಭಾರತ ತಂಡ ಪ್ರಕಟ – ಕಹಳೆ ನ್ಯೂಸ್

ದೆಹಲಿ: ಎರಡನೇ ಟೆಸ್ಟ್ ಆರಂಭಕ್ಕೂ ಮೊದಲೇ ಮುಂಬರುವ ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ನೇಮ್‌ಬೋರ್ಡ್ ಪ್ರಕಟಗೊಂಡಿದೆ. ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಮುನ್ನೆಡೆಯಲಿರುವ ತಂಡದಲ್ಲಿ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಸೇರಿದಂತೆ 14 ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಂತ್ ಇದೇ ಮೊದಲ ಬಾರಿ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್,...
ಸುದ್ದಿ

ದಸರ ದರ್ಬಾರ್ ನಲ್ಲಿ ಗಮನಸೆಳೆದ ರಾಜವಂಶದ ಕುಡಿ – ಕಹಳೆ ನ್ಯೂಸ್

ಮೈಸೂರು: ರಾಜವಂಶದ ಹೊಸ ಕುಡಿ, ಯದುವೀರ್ ಒಡೆಯರ್ ಮಗ ಆದ್ಯವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಬಾರಿಯ ದಸರ ಕಾರ‍್ಯಕ್ರಮದಲ್ಲಿ ಎಲ್ಲರ ಕೇಂದ್ರ ಬಿಂದುವಾಗಿದ್ದರು. ಇದೇ ಮೊದಲ ಬಾರಿಗೆ ಭಾಗಿಯಾದ ಸಂದರ್ಭದಲ್ಲಿ ಅಜ್ಜಿ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಆದ್ಯವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಜರಿದ್ದು ಎಲ್ಲರ ಗಮನ ಸೆಳೆದರು. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ನಡೆದ ಖಾಸಗಿ ದರ್ಬಾರ್‌ ಅನ್ನು ಆದ್ಯವೀರ್ ನೋಡಿ ಕಣ್ತುಂಬಿಕೊಂಡರು....
ಸುದ್ದಿ

ಏರ್ ಇಂಡಿಯಾ ವಿಮಾನ ಡಿಕ್ಕಿ: ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು – ಕಹಳೆ ನ್ಯೂಸ್

ಚೆನ್ನೈ: 136 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನವೊಂದು ವಿಮಾನ ನಿಲ್ದಾಣದ ಕಾಂಪೌಂಡ್‌ಗೆ ಬಡಿದ ಘಟನೆ ತಮಿಳುನಾಡಿನ ತಿರುಚಿಯಲ್ಲಿ ನಡೆದಿದೆ. ತಮಿಳುನಾಡಿನ ತಿರುಚಿಯಿಂದ ದುಬೈಗೆ ತೆರಳಬೇಕಿದ್ದ ವಿಮಾನ ಟೇಕಾಫ್ ಆಗುತ್ತಿದ್ದ ಸಮಯದಲ್ಲಿ ವಿಮಾನ ನಿಲ್ದಾಣದ ಕಾಂಪೌಂಡ್ ಗೋಡೆಗೆ ಆಕಸ್ಮಿಕವಾಗಿ ಡಿಕ್ಕಿಹೊಡೆದಿದೆ. ವಿಮಾನದ ಸಣ್ಣ ಚಕ್ರಗಳು ಗೋಡೆಗೆ ಬಡಿದಿದ್ದರಿಂದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲದೆ ಪಾರಾಗಿದ್ದಾರೆ. ಇದು ನಡೆದದ್ದು ಸರಿಸುಮಾರು 1.20 ಗಂಟೆಗೆ ಎಂದು ತಿಳಿದುಬಂದಿದ್ದು ಘಟನೆಯ ನಂತರ ವಿಮಾನವನ್ನು ಮುಂಬೈನಲ್ಲಿ ಇಳಿಸಿ,...
ರಾಜಕೀಯಸುದ್ದಿ

ಪಕ್ಷದ ಕೆಲಸ ಮಾಡುವ ಸದುದ್ದೇಶಕ್ಕಾಗಿಯೇ ರಾಜೀನಾಮೆ: ಎನ್.ಮಹೇಶ್

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರು ಹಠಾತ್ತನೆ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಎಸ್‌ಪಿ ಪಕ್ಷದಿಂದ ಅವರು ಆರಿಸಿ ಬಂದಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ನಾಲ್ಕು ತಿಂಗಳಿಂದ ಸಚಿವನಾಗಿ ಕೆಲಸ ಮಾಡಿದ್ದೇನೆ, ಇದರ ನಡುವೆ ಪಕ್ಷದ ಕೆಲಸ, ಕ್ಷೇತ್ರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಮಾಯಾವತಿ ಅವರು ಕಾಂಗ್ರೆಸ್ ಜೊತೆ ಮೈತ್ರಿಯನ್ನು ನಿರಾಕರಿಸಿದ್ದರು. ಅಲ್ಲದೆ ಕಾಂಗ್ರೆಸ್...
ಸುದ್ದಿ

ಝಮೀರ್ ಅಹ್ಮದ್ ಮಂಗಳೂರಿಗೆ ಭೇಟಿ: ಉಚಿತ ಯಾತ್ರೆ ಕೈಗೊಳ್ಳುವ ಆಫರ್ – ಕಹಳೆ ನ್ಯೂಸ್

ಮಂಗಳೂರು: ಸಚಿವ ಝಮೀರ್ ಅಹ್ಮದ್ ಮಂಗಳೂರಿಗೆ ಭೇಟಿ ನೀಡಿ ಉಚಿತ ಯಾತ್ರೆ ಕೈಗೊಳ್ಳುವ ಆಫರ್ ನೀಡಿದ ಘಟನೆ ನಡೆಯಿತು. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಭೇಟಿ ನೀಡಿದ್ದ ಸಚಿವ ಝಮೀರ್ ಮೊದಲು ಮಂಜನಾಡಿ ಮಸೀದಿಗೆ ಭೇಟಿ ನೀಡಿದ್ರು. ನಂತರ ಮುಸ್ಲಿಂ ಧರ್ಮಗುರುಗಳ ಜೊತೆಗೆ ಮಾತನಾಡಿದರು. ಈ ವೇಳೆ ಹತ್ತು ಮಂದಿ ಮುಸ್ಲಿಂ ಗುರುಗಳಿಗೆ ಉಚಿತ ಹಜ್ ಯಾತ್ರೆ ಆಫರ್ ನೀಡಿದ್ರು. ಇನ್ನು ಜೋಡುಪಾಲದಲ್ಲಿ 200 ಮಂದಿಯನ್ನು ರಕ್ಷಿಸಿದ ನಾಲ್ವರಿಗೆ ದೇವಲಾಯಕ್ಕೆ ಹೋಗಲೆಂದು...
1 1,343 1,344 1,345 1,346 1,347 1,459
Page 1345 of 1459