Thursday, May 14, 2026

archivekahale news

ಕ್ರೀಡೆಸುದ್ದಿ

ಏಶ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಸ್ವರ್ಣ ಗೆದ್ದ ಹರ್ವಿಂದರ್ ಸಿಂಗ್ – ಕಹಳೆ ನ್ಯೂಸ್

ಜಕಾರ್ತ: ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ಅವರು ಇಲ್ಲಿ ನಡೆಯುತ್ತಿರುವ ಏಶ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಸ್ವರ್ಣ ಗೆದ್ದುಕೊಂಡಿದ್ದಾರೆ. ಹರ್ವಿಂದರ್ ಅವರು ಚೀನಾದ ಝವೊ ಲಿಕ್ಸ್ ಯು ವಿರುದ್ಧ 6-0 ಗೆಲುವು ದಾಖಲಿಸಿಕೊಂಡರು. ಪುರುಷರ ಡಿಸ್ಕಸ್ ವಿಭಾಗದಲ್ಲಿ ಮೋನು ಬೆಳ್ಳಿ, ಶಾಟ್ ಪುಡ್ ಎಫ್ 46 ವಿಭಾಗದಲ್ಲಿ ಮುಹಮ್ಮದ್ ಯಾಸಿರ್ ಕಂಚು ಗೆದ್ದುಕೊಂಡರು. ಮೋನು 35.89 ಮೀ.ದೂರಕ್ಕೆ ಡಿಸ್ಕಸ್ ಎಸೆದರು. ಯಾಸಿರ್ 14.22 ಮೀ. ದೂರಕ್ಕೆ...
ಸುದ್ದಿ

ಗಗನಕ್ಕೇರುತ್ತಿದೆ ತೈಲ ಬೆಲೆ: ಇಂದು ಡಿಸೇಲ್ ಬೆಲೆ ಹೆಚ್ಚಳ – ಕಹಳೆ ನ್ಯೂಸ್

ದೆಹಲಿ: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಿದ್ದು ಇಂದು ಸಹ ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದೆ. ಆದ್ರೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡಿಸೇಲ್ ಬೆಲೆ 24 ಪೈಸೆ ಹೆಚ್ಚಳ ಕಂಡಿದ್ದು, ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡಿಲ್ಲ. ದೆಹಲಿ ಸರ್ಕಾರ ತೈಲದ ಮೇಲೆ ಹೇರಿರುವ ವ್ಯಾಟ್ ದರ ಇಳಿಕೆಗೆ ನಿರಾಕರಿಸಿದೆ. ಕೇಂದ್ರ ಸರ್ಕಾರ ಕಳೆದ ವಾರ ಪೆಟ್ರೋಲ್-ಡಿಸೇಲ್ ಮೇಲೆ ಹೇರಿರುವ ತೆರಿಗೆಯನ್ನು 2.50 ರೂಪಾಯಿ ಇಳಿಕೆ ಮಾಡಿತ್ತು....
ಸುದ್ದಿ

ಭಯ ನನ್ನನ್ನು ಆವರಿಸಿದ್ರೆ ನನ್ನ ಹೋರಾಟ ಇಲ್ಲಿಗೆ ಮುಗಿದಂತೆ: ಸೋನಾಲಿ ಬೇಂದ್ರೆ – ಕಹಳೆ ನ್ಯೂಸ್

ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸೋನಾಲಿ ಸಾಮಾಜಿಕ ಜಾಲತಾಣದ ಮೂಲಕವೇ ತಮ್ಮ ಕ್ಯಾನ್ಸರ್ ವಿಷ್ಯವನ್ನು ಜನರ ಮುಂದಿಟ್ಟಿದ್ದರು. ಆಗಾಗ ಇನ್ಸ್ಟ್ರಾಗ್ರಾಮ್‌ನಲ್ಲಿ ಚಿಕಿತ್ಸೆ, ಅನುಭವಿಸುವ ನೋವನ್ನು ಪ್ರಾಮಾಣಿಕವಾಗಿ ಹೇಳಿಕೊಳ್ತಾರೆ. ಜೊತೆಗೆ ತಮ್ಮನ್ನು ಸಂಭಾಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸದ್ಯ ಸೋನಾಲಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ. ಭಯ ನನ್ನನ್ನು ಆವರಿಸಿದ್ರೆ ನನ್ನ ಹೋರಾಟ ಇಲ್ಲಿಗೆ ಮುಗಿದಂತೆ ಎಂದು ಬರವಣಿಗೆ ಆರಂಭಿಸಿರುವ ಸೋನಾಲಿ, ಚೆರಿಲ್ ಸ್ಪೆçಡ್ ವೈಲ್ಡ್ ಹೇಳಿಕೆಯನ್ನು ಪೋಸ್ಟ್...
ಸುದ್ದಿ

ಸರ ಕಳ್ಳತನ: ಆರೋಪಿಯ ಬಂಧನ, ಕಾರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರದ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳನನ್ನು ಬಂಧಿಸಿ ಸುಲಿಗೆ ಮಾಡಿದ ಚಿನ್ನಾಭರಣ ಹಾಗೂ ಸರಕಳ್ಳತನ ಮಾಡಲು ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಇತ್ತೀಚೆಗಿನ ದಿನಗಳಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಕಿಬ್ ಎಂಬಾತನ್ನು ಪೊಲೀಸರು ಬಂಧಿಸಿದ್ದು ಈತ ಅಮಾಯಕ ವಯಸ್ಕರ ಹಾಗೂ...
ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: ಇನ್ಮುಂದೆ ಸ್ಮಾರ್ಟ್ ಫೋನ್ ನಲ್ಲೇ ಟಿಕೆಟ್ ಬುಕ್ – ಕಹಳೆ ನ್ಯೂಸ್

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ, ಇನ್ಮುಂದೆ ನಮ್ಮ ಮೆಟ್ರೋ ರೈಲು ಟಿಕೆಟ್ ಗಳನ್ನು ನೀವು ನಿಮ್ಮ ಸ್ಮಾರ್ಟ್ ಫೋನ್ ನಲ್ಲೇ ಬುಕ್ ಮಾಡಬಹುದು. ಕ್ಯೂ ಆರ್ ಕೋಡ್ ಆಧರಿತ ಟಿಕೆಟ್‌ಗಳನ್ನು ಪರಿಚಯಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸಿದೆ. ಪ್ರಯಾಣಿಕರು ಮೊಬೈಲ್ ಆ್ಯಪ್ ಬಳಸಿ ಹೊರಡುವ ಸ್ಥಳ, ತಲುಪುವ ಸ್ಥಳ, ಪ್ರಯಾಣಿಕರ ಸಂಖ್ಯೆಯನ್ನು ಭರ್ತಿ ಮಾಡಿ ಟಿಕೆಟ್ ಪಡೆಯಬಹುದು. ಆ್ಯಪ್‌ನಲ್ಲಿ ಕ್ಯೂ.ಆರ್ ಕೋಡ್ ಕಾಣಿಸುತ್ತದೆ. ಅದನ್ನು ಮೆಟ್ರೋ ನಿಲ್ದಾಣಗಳ ಕ್ಯೂ. ಆರ್ ಎನೇಬಲ್ಡ್...
ಸುದ್ದಿ

ಕಡವೆ ಬೇಟೆ ವೇಳೆ ಅರಣ್ಯಾಧಿಕಾರಿ ದಾಳಿ: ಇಬ್ಬರ ಬಂಧನ – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡು ಪ್ರಾಣಿಗಳ ಬೇಟೆ ಮತ್ತು ಮಾಂಸ ಮಾರಾಟ ಹೆಚ್ಚಾಗುತ್ತಿದ್ದು ಕಡವೆ ಬೇಟೆ ಮಾಡಿದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗಿರಿ ಸಮೀಪ ಅರಣ್ಯದಲ್ಲಿ ನಡೆದಿದ್ದು ಕಂಬಿಹಳ್ಳಿ ರಮೇಶ್, ಪ್ರಕಾಶ್ ಬಂಧಿತ ಆರೋಪಿಗಳೆಂದು ಶಂಕಿಸಲಾಗಿದೆ. ಬಂಧಿತರಿಂದ 25 ಕೆಜಿ ಕಡವೆ ಮಾಂಸವನ್ನು ವಶಪಡಿಸಲಾಗಿದ್ದು ಆರ್ ಎಫ್ ಓ ಶಿಲ್ಪಾ ನೇತೃತ್ವದಿಂದ ದಾಳಿ ನಡೆದಿದೆ....
ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸುಧಾಮೂರ್ತಿಯವರಿಂದ ಚಾಲನೆ ; ಸಾಂಸ್ಕೃತಿಕ ನಗರಿಯಲ್ಲಿ ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ – ಕಹಳೆ ನ್ಯೂಸ್

ಬೆಂಗಳೂರು : ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ ನೀಡುವ ಜಗತ್ಪ್ರಸಿದ್ಧ 408ನೇ ಮೈಸೂರು ದಸರಾ ಮಹೋತ್ಸವಕ್ಕೆ ಮಲ್ಲಿಗೆ ನಗರಿಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಚಾಲನೆ ನೀಡಿದ್ದಾರೆ. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಡನೆ ಬೆಳಗ್ಗೆ 7.05ರಿಂದ 7.35ರ ಸಲ್ಲುವ ಶುಭ ತುಲಾ ಲಗ್ನದಲ್ಲಿ ಇಸ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ದಸರೆಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ...
ಸುದ್ದಿ

ಎ ಟಿ ಎಂ ಕಳ್ಳತನ ಮಾಡಲು ಪ್ರಯತ್ನಿಸಿದ ಆರೋಪಿಯ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯಲ್ಲಿನ ಸಿಂಡಿಕೇಟ್ ಬ್ಯಾಂಕ್ ಎ. ಟಿ. ಎಂ ಅನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಆರೋಪಿಯನ್ನು ಸಿಸಿಟಿವಿ ಫುಟೇಜ್ ಆಧಾರದ ಮೇಲೆ ಆರೋಪಿ ಮಹಮ್ಮದ್ ಆಸೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಕ್ಕೆಜಾಡು ನಿವಾಸಿ ಎಂದು ಶಂಕಿಸಲಾಗಿಸದೆ. ಈತ ಇದಕ್ಕಿಂತ ಮುಂಚೆ ಚಾರ್ಮಾಡಿ ಮಸೀದಿಯಲ್ಲಿ ಕಾಣೆಕೆ ಹುಂಡಿ ಒಡೆದು 2000 ನಗದು ಕಳ್ಳತನ ಮಾಡಿದ್ದನು. ದಸ್ತಗಿರಿ...
1 1,347 1,348 1,349 1,350 1,351 1,459
Page 1349 of 1459