Wednesday, May 13, 2026

archivekahale news

ಸುದ್ದಿ

ಅಯ್ಯಪ್ಪ ಭಕ್ತರ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: 800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂಬ ರಾಷ್ಟ್ರೀಯ ಅಯ್ಯಪ್ಪ...
ಸುದ್ದಿ

ತಾಂತ್ರಿಕ ರಹಸ್ಯಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದಾತನ ಬಂಧನ – ಕಹಳೆ ನ್ಯೂಸ್

ದೆಹಲಿ: ಭಾರತೀಯ ಸೈನ್ಯದ ಹಾಗೂ ತಂತ್ರಜ್ಞಾನದ ಮಾಹಿತಿಯನ್ನು ಶತ್ರು ರಾಷ್ಟ್ರಗಳು ಪಡೆದು ದಾಳಿ ಮಾಡಲು ಯಾವಾಗಲೂ ಹೊಂಚನ್ನು ಹಾಕುತ್ತಿರುತ್ತವೆ. ಅಂತಹದ್ದೇ ಒಂದು ಪ್ರಯತ್ನವನ್ನು ಪಾಕಿಸ್ತಾನ ನಡೆಸಿದ್ದು, ಸೈನ್ಯದ ಅನೇಕ ರಹಸ್ಯಗಳನ್ನು ತಿಳಿದುಕೊಳ್ಳಲು ವಾಮ ಮಾರ್ಗವನ್ನು ತುಳಿದಿದೆ. ಆದರೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಈ ಪ್ರಯತ್ನವನ್ನು ವಿಫಲಗೊಳಿಸಿದೆ. ಹೌದು, ಸೋಮವಾರ ಭಾರತದ ಭದ್ರತಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಒಬ್ಬ ಉದ್ಯೋಗಿಯನ್ನು ಮಹಾರಾಷ್ಟ್ರದ ನಾಗ್ಪುರ್‍ನಲ್ಲಿರುವ ಬ್ರಹ್ಮೋಸ್ ಕ್ಷಿಪಣಿ ಘಟಕದಲ್ಲಿ ಬಂಧಿಸಲಾಗಿದ್ದು,...
ಸುದ್ದಿ

ಮಹಾಮಳೆಗೆ ತತ್ತರಿಸಿರುವ ಮಡಿಕೇರಿಯಲ್ಲಿ ಸರಳ ದಸರಾ ಆಚರಣೆಗೆ ಸಾ ರಾ ಮಹೇಶ್ ಮನವಿ – ಕಹಳೆ ನ್ಯೂಸ್

ಮೈಸೂರು ದಸರಾಕ್ಕೆ ಯಾವ ರೀತಿಯ ಇತಿಹಾಸವಿದೆಯೋ ಅದೇ ರೀತಿ ಮಡಿಕೇರಿ ದಸರಾಗೂ ತನ್ನದೇ ಆದ ಇತಿಹಾಸವಿದೆ. ಜತೆಗೆ ಎಂತಹ ಸಂದರ್ಭದಲ್ಲಿಯೂ ಇಲ್ಲಿಯ ಆಚರಣೆ ನಿಂತಿಲ್ಲ. ಹೀಗಿರುವಾಗ ಈ ಬಾರಿ ಮಹಾಮಳೆ ಮತ್ತು ಭೂಕುಸಿತದಿಂದ ತತ್ತರಿಸಿರುವ ಮಡಿಕೇರಿಯಲ್ಲಿ ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ಮಡಿಕೇರಿ ದಸರಾ ಆಚರಣೆಗೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪ ದಸರಾಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಸುದ್ದಿ

ಅಪ್ರಾಪ್ತೆಯ ಮೇಲೆ ಕಿರುಕುಳ: ಆರೋಪಿಯ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ: ಮನೆಯಲ್ಲಿ ಒಬ್ಬಳೆ ಇದ್ದಾಗ ಕಾಮುಕನು ಕಿರುಕುಳ ನೀಡಲು ಮುಂದಾಗಿದ ಘಟನೆ ಬೆಳ್ತಂಗಡಿಯ ಮಿತ್ತಬಾಗಿಲಿನಲ್ಲಿ ನಡೆದಿದೆ. ತಂದೆ ತಾಯಿಯು ಬೇರೆ ಕಡೆ ಜಾಗ ನೋಡಲು ಹೋಗಿದ್ದಾಗ ಕಾಮುಕ ಹಂಝ ಎಂಬಾತ ಮನೆಗೆ ನುಗ್ಗಿ ಅಪ್ರಾಪ್ತೆಯ ಮೇಲೆ ಅತ್ಯಚಾರ ನಡೆಸಲು ಯತ್ನಿಸಿದ್ದಾನೆ. ಆದರೆ ಬಾಲಕಿ ಕಾಮುಕನ ಕೈಯಿಂದ ತಪ್ಪಿಸಿಕೊಂಡು ನೆರೆ ಮನೆಯವರಿಗೆ ತಿಳಿಸಿದ್ದಾಳೆ. ಈ ಪ್ರಕರಣವು ಬೆಳ್ತಂಗಡಿ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟಿಸಿದ್ದು, ಆರೋಪಿಯನ್ನು ಬಂಧಿಸಿ ಪೋಕ್ಸೋ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ರಾಜ್ಯಕ್ಕೆ ಮಾದರಿ ಮೆಣಸೆ ಸರ್ಕಾರಿ ಶಾಲೆ: ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇದು ಸರ್ಕಾರಿ ಶಾಲೆ ಅಂತ ಅಸಡ್ಡೆ ತೋರುವಂತಿಲ್ಲ. ಈ ಶಾಲೆಯಲ್ಲಿನ ಸೌಲಭ್ಯ ಯಾವ ಖಾಸಗಿ ಶಾಲೆಯಲ್ಲೂ ಇರೋದಿಲ್ಲ. ಬೇಕಾಬಿಟ್ಟಿ ದುಡ್ಡು ವಸೂಲಿ ಮಾಡೋ ಖಾಸಗಿ ಶಾಲೆಗಳಿಗೆ ಈ ಸ್ಕೂಲು ಸೆಡ್ಡು ಹೊಡೆಯೋತ್ತಿರೋದ್ರಲ್ಲಿ ಅನುಮಾನವೇ ಇಲ್ಲ. ಕಣ್ಣಿಗೆ ಬಟ್ಟೆ ಕಟ್ಟಿ ಒಳಗೆ ಕರೆದೊಯ್ದು ಬಿಟ್ರೆ, ಇಲ್ಲಿನ ಸೌಲಭ್ಯ ನೋಡಿ ಇದ್ಯಾವುದೋ ಹೈಟೆಕ್ ಶಾಲೆ ಇರ್ಬೇಕು, ಇಲ್ಲಿ ಫೀಸ್ ಎಷ್ಟು ಎಂತಾರೆ. ಅಸಲಿಗೆ ಅದು ಸರ್ಕಾರಿ ಶಾಲೆ. ಇದು ಮಕ್ಕಳಿಗಾಗಿ ಬಸ್...
ಸುದ್ದಿ

ತೈಲ ಬೆಲೆ ಏರಿಕೆಯ ಹಿನ್ನಲೆಯಲ್ಲಿ ಕೇಂದ್ರ ಹೊಸ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶದಲ್ಲಿ ಸರಿ ಸುಮಾರು ಎರಡು ಕೋಟಿ ಮಂದಿ ಅಡುಗೆ ಅನಿಲ ಸಬ್ಸಿಡಿ ಬಿಟ್ಟು ಕೊಟ್ಟಿದ್ದರು. ಆದರೆ, ಏರುತ್ತಿರುವ ಬೆಲೆ ಹಿನ್ನೆಲೆ ಈ ಸಬ್ಸಿಡಿಯನ್ನು ಪಡೆದುಕೊಳ್ಳಲು ಅವಕಾಶವನ್ನು ಮತ್ತೆ ಕಲ್ಪಿಸಲಾಗಿದೆ. ಸಬ್ಸಿಡಿ ಕೈಬಿಟ್ಟ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ ಮೂಲಕವಾಗಿ ಸಬ್ಸಿಡಿ ಪುನಃ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 389 ರೂಪಾಯಿ ಹೆಚ್ಚಾಗಿದ್ದು,...
ಸುದ್ದಿ

ಗಗನಕ್ಕೇರುತ್ತಿದೆ ತೈಲ ಬೆಲೆ: ಹಳೆಯ ರೇಟುಗಳನ್ನು ದಾಟುತ್ತಿದೆ ಕಚ್ಛಾ ತೈಲ – ಕಹಳೆ ನ್ಯೂಸ್

ಮಂಗಳೂರು: ಅಬಕಾರಿ ಸುಂಕದ ಕಡಿತ ಮತ್ತು ಸರ್ಕಾರಿ ಸ್ವಾಮ್ಯದ ಕಂಪೆನಿಗಳ ದರ ಇಳಿಕೆಯ ನಿರ್ಧಾರದಿಂದ ಲೀಟರ್‍ಗೆ 2.50 ರೂ.ನಷ್ಟು ಕಡಿತಗೊಂಡಿತ್ತು. ಆದ್ರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಕೆಲವೇ ದಿನಗಳಲ್ಲಿ ಹಳೆಯ ದರವನ್ನು ದಾಟುವ ಸಾಧ್ಯತೆ ಇದೆ. ಅಬಕಾರಿ ಸುಂಕ ಕಡಿತಗೊಳಿಸಿದ್ದರೂ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಪ್ರತಿದಿನ ಪರಿಷ್ಕರಣೆಯಾಗುವ ಪೆಟ್ರೋಲ್ ಮತ್ತು ಡೀಸೆಲ್ ದರದ ಮೇಲೆ ನಿಯಂತ್ರಣ ಸಾಧಿಸುವುದು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು...
ಸುದ್ದಿ

ಹರೀಶ್ ಶೆಟ್ಟಿ ಕೊಲೆಯತ್ನದ ಮೂವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ಮಂಗಳೂರು: ಇತ್ತೀಚಿಗೆ ಮಂಗಳೂರಿನಲ್ಲಿ ತಲ್ವಾರಿನ ಚಕಮಕಿ ನಡೆದಿತ್ತು. ನಗರದ ಕೈಕಂಬ ಬಳಿಯ ಸುರಲ್ಪಾಡಿ ಎಂಬಲ್ಲಿನ ಯುವಕ ಹರೀಶ್‍ನ ಮೇಲೆ ದುಷ್ಕರ್ಮಿಗಳು ಹಲ್ಲೆಯನ್ನು ನಡೆಸಿದ್ರು. ಈ ಪ್ರಕರಣವನ್ನು ಬೇಧಿಸಿದ ಪೊಲೀಸರು ಕೊಲೆಯತ್ನ ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಯುವಕರಾದ ಮಹಮ್ಮದ್ ಶಮೀರ್, ಇಷಾನ್ ಮತ್ತು ಮಹಮ್ಮದ್ ಖಾಲಿದ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರಿಂದ ಹತ್ಯೆಮಾಡಲು ಬಳಸಿದ ಮೋಟಾರ್ ಸೈಕಲ್ ಹಾಗೂ ಮೊಬೈಲ್ ಪೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ....
1 1,350 1,351 1,352 1,353 1,354 1,459
Page 1352 of 1459