Saturday, May 9, 2026

archivekahale news

ರಾಜಕೀಯಸುದ್ದಿ

ರೆಸ್ಟ್‍ನಲ್ಲೇ ಚುನಾವಣೆಗೆ ಬೆಂಬಲ ನೀಡುತ್ತೇನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್‍ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ' ಎಂದು ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಹೇಳಿದ್ದಾರೆ....
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ : ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಅವರು ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುವ ಸುದ್ದಿ ಸುಳ್ಳು. ಇದು ಕೇವಲ ಊಹಾಪೋಹವಷ್ಟೇ ಎಂದು ಯಡಿಯೂರಪ್ಪ ಅವರು ತಿಳಿಸಿದರು. ಸೋಮವಾರ ಬಿಎಸ್​ವೈ ಅವರ...
ಸುದ್ದಿ

ವಿಭಿನ್ನತೆಯ ಮೂಲಕ ಗಮನ ಸೆಳೆಯುತ್ತಿರುವ ಆದಿ ಪುರಾಣ ಸಿನಿಮಾ – ಕಹಳೆ ನ್ಯೂಸ್

ಬೆಂಗಳೂರು: ಅಡಲ್ಟ್ ಕಾಮಿಡಿ ಫಿಲಂಗಳು ಸ್ಯಾಂಡಲ್‍ವುಡ್‍ನಲ್ಲಿ ಕಮ್ಮಿಯೇನು ಇಲ್ಲ. ಆದ್ರೆ ಅದು ಸಕ್ಸೆಸ್ ರೇಟ್ ಬರೆಯುತ್ತಾ ಎಂಬುವುದು ಪ್ರಶ್ನೆ. ಟೈಟಲ್‍ನಲ್ಲೇ ಆಕಷಿಸೋ ಅಡಲ್ಟ್ ಕಾಮಿಡಿ ಸಿನೆಮಾಗಳಲ್ಲಿ ಒಂದಾದ ಆದಿ ಪುರಾಣ ಪಡ್ಡೆ ಹುಡುಗರಿಗೆ ಹೇಳಿ ಮಾಡಿಸೋ ಸಿನೆಮಾ ಆಗಿದ್ದು ಈ ಕುರಿತಾದ ವರದಿ ಇಲ್ಲಿದೆ.. ಶಶಾಂಕ್, ಮೋಕ್ಷ, ಅಹಲ್ಯಾ ಸುರೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ 'ಆದಿ ಪುರಾಣ' ಚಿತ್ರ ಬಿಡುಗಡೆ ಆಗಿದೆ. ಹದಿಹರೆಯದ ಹುಡುಗನ ಮದುವೆ ಕಥೆ ಹೊಂದಿರುವ 'ಆದಿ ಪುರಾಣ'...
ಸುದ್ದಿ

ಸಮಗ್ರ ವೀರಾಗ್ರಣಿ ಪ್ರಶಸ್ತಿ ತಮ್ಮದಾಗಿಸಿಕೊಂಡ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮಂಗಳೂರು: ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡ ರನ್ನರ್-ಅಪ್ ಆಗಿ ಹೊರಹೊಮ್ಮಿತು. ಬೀಕನ್ಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಡಾಕ್ಯೂಮೆಂಟರಿ, ಪಿಎಸ್ ಆಡ್, ಕಿರುಚಿತ್ರ, ಪಾಟ್ ಪೌರಿ, ನ್ಯೂಸ್ ಬುಲೆಟಿನ್, ಮಾಕ್ ಪ್ರೆಸ್, ಕ್ರಿಯೇಟಿವ್‍ ರೈಟಿಂಗ್, ಡಿಬೇಟ್, ರೇಡಿಯೋಜಾಕಿ, ಪ್ರಾಡಕ್ಟ್ ಲಾಂಚ್, ಕ್ರೈಸಿಸ್ ಮ್ಯಾನೇಜ್ ಮೆಂಟ್,...
ಸುದ್ದಿ

ಎಟಿಎಂ ಕಾರ್ಡ್ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ಚಿಕ್ಕಮಗಳೂರು: ವಾಹನ ತಪಾಸಣೆ ವೇಳೆ ಕುಖ್ಯಾತ ಎಟಿಎಂ ಕಳ್ಳರು ಸಿಕ್ಕಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಆರೋಪಿಗಳು ಶಿವಮೊಗ್ಗದ 2 ಎಟಿಎಂ, ಕಡೂರು ಪಟ್ಟಣದ 1 ಎಟಿಎಂನಲ್ಲಿ ಕಳ್ಳತನ ಮಾಡಿ ಪೊಲೀಸರಿಮದ ಎಸ್ಕೇಪ್ ಆಗಿದ್ರು. ಆದ್ರೆ, ಪೊಲೀಸರು ಕಡೂರಿನ ಉಳಕಿನಕಲ್ಲು ಬಳಿ ವಾಹನ ಚೆಕ್ಕಿಂಗ್ ಮಾಡ್ತಾ ಇರೋ ಸಂದರ್ಭದಲ್ಲಿ ತಮಿಳುನಾಡು ಮೂಲದ ವಿಜಿ, ತರೀಕೆರೆ ಮೂಲದ ಪ್ರವೀಣ್ ಸಿಕ್ಕಿಬಿದ್ದಿದ್ದಾರೆ. ಇವರಿಂದ ವಿವಿಧ ಬ್ಯಾಂಕ್‍ನ 5 ಎಟಿಎಂ ಕಾರ್ಡ್,...
ಸುದ್ದಿ

ಪಂಪ್ ವೆಲ್, ತೊಕ್ಕೊಟ್ಟು ಪ್ಲೈಓವರ್ ಶೀಘ್ರ ನಿರ್ಮಾಣಕ್ಕೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಪಂಪ್ ವೆಲ್ , ತೊಕ್ಕೊಟ್ಟು ಪ್ಲೈಓವರ್ ನಿರ್ಮಾಣ ಪೂರ್ಣಗೊಳಿಸಬೇಕೆಂದು ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಪಂಪ್ ವೆಲ್ ಪ್ಲೈ ಓವರ್ ಬಳಿ ಪ್ರತಿಭಟನೆ ನಡೆದಿದ್ದು ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು. ಇದರಲ್ಲಿ ಡಿವೈಎಫ್‍ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ, ಜಿಲ್ಲಾ ಮುಖಂಡರುಗಳಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಝ್, ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಮತರ್ತಿತ್ತರರು ಭಾಗಿಯಾಗಿದ್ರು....
ಸುದ್ದಿ

ಸಂತ್ರಸ್ಥರಿಗೆ ನೆರವು: ಕೊಡಗು ಜಿಲ್ಲಾಡಳಿತದಿಂದ ನಿವೇಶನಾ ಭಾಗ್ಯ – ಕಹಳೆ ನ್ಯೂಸ್

ಮಡಿಕೇರಿ: ಈ ವರ್ಷ ಸುರಿದ ಮಳೆ ಕೊಡಗಿನ ಮಂದಿಯನ್ನು ನಿರ್ಗತಿಕರನ್ನಾಗಿ ಮಾಡಿದಲ್ಲದೆ ಸೂರನ್ನು ಕಳೆದುಕೊಳ್ಳುವಂತೆ ಮಾಡಿದೆ. ಈ ಪ್ರಕೃತಿ ಮುನಿಸಿಗೆ ಕೊಡಗಿನ ಜನತೆಗೆ ಸಹಾಯದ ಹಸ್ತ ಹಲವಾರು ಕಡೆಗಳಿಂದ ಬಂದಿದ್ದು ಇದೀಗ ಮನೆ ಕಳೆದುಕೊಂಡವರಿಗೆ ಹೊಸ ಆಶಾಕಿರಣ ದೊರಕಿದಂತಿದೆ. ಪ್ರಕೃತಿ ವಿಕೋಪಕ್ಕೊಳಗಾದ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಹಲವು ಗ್ರಾಮಗಳ ಸಂತ್ರಸ್ತರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಾಗಲೇ ನಾಲ್ಕು ಮಾದರಿಯ ಮನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನಕ್ಕಿಟ್ಟಿದ್ದು, ಸಂತ್ರಸ್ತರಿಗೆ ಒಪ್ಪಿಗೆಯಾಗುವ...
ಸುದ್ದಿ

ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಸಮ್ಮಿಶ್ರ ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಗೇಟ್ ನಿರ್ಮಿಸಲು ಮುಂದಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಓಕೆ ಮಾಡಲಾಗಿತ್ತು. ಅಂದು ಅವರು ತೆಗೆದುಕೊಂಡ ನಿರ್ಧಾರವನ್ನು ಇಂದು ದೋಸ್ತಿಗಳು ಕಾರ್ಯರೂಪಕ್ಕೆ ತರಲು ಮುಂದಾಗಿದೆ. ಈ ನಿರ್ಧಾರ ವಾಹನ ಸವಾರರಿಗೆ ದೊಡ್ಡ ತಲೆ ನೋವಾಗಿದ್ದು 19 ಪ್ರಮುಖ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಪೈಕಿ...
1 1,352 1,353 1,354 1,355 1,356 1,459
Page 1354 of 1459