ರೆಸ್ಟ್ನಲ್ಲೇ ಚುನಾವಣೆಗೆ ಬೆಂಬಲ ನೀಡುತ್ತೇನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್
ಬೆಂಗಳೂರು: ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯಲ್ಲಿ ವಿಶ್ರಾಂತಿ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಾನೊಬ್ಬ ರಾಷ್ಟ್ರಮಟ್ಟದ ರಾಜಕಾರಣಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನೇ ನೇತೃತ್ವ ವಹಿಸಿದ್ದೆ. ಕ್ರಿಕೆಟ್ನಲ್ಲಿ ದುರ್ಬಲ ತಂಡಗಳ ವಿರುದ್ಧ ನಾಯಕನಿಗೆ ವಿಶ್ರಾಂತಿ ನೀಡುವಂತೆ ನನಗೆ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ನಾನು ಮನೆಯಲ್ಲೇ ಕುಳಿತು ಪ್ರಚಾರಕ್ಕೆ ಬೆಂಬಲ ನೀಡುತ್ತೇನೆ' ಎಂದು ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಹೇಳಿದ್ದಾರೆ....







