Wednesday, May 13, 2026

archivekahale news

ಸುದ್ದಿ

ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನು ರದ್ದು ಮಾಡಿದ ಹೈಕೋರ್ಟ್ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ಸಿಗ ಜನಾರ್ಧನ ಪೂಜಾರಿ ವಿರುದ್ಧದ ಚುನಾವಣಾ ಕೇಸನ್ನ ಹೈಕೋರ್ಟ್ ರದ್ದುಗೊಳಿಸಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ಧನ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದೇ ವೇಳೆ ಪೂಜಾರಿಯವ್ರು ನಾಮಪತ್ರ ಸಲ್ಲಿಸಿದ ನಂತರ ಚುನಾವಣಾ ಆಯೋಗದ ಅನುಮತಿ ಇಲ್ದೇ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ...
ಸುದ್ದಿ

ಪಂದಳ ರಾಜ ಮನೆತನದ ಪ್ರಕಟಣೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ – ಕಹಳೆ ನ್ಯೂಸ್

ಮಂಗಳೂರು: ಪಂದಳ ರಾಜ ಮನೆತನದ ಪ್ರಕಟಣೆ ಈ ನಡುವೆ ಪಂದಳ ರಾಜ ಮನೆತನ ಪ್ರಕಟಣೆ ಹೊರಡಿಸಿದೆ. ಈ ಕುರಿತ ಪ್ರಕಟಣಾ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಬರಿ ಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಬ್ಬಳೇ ಒಬ್ಬ ಯುವತಿ ಒಳ ನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಷ್ಟೇ ಅಲ್ಲ, ಪ್ರಕಣೆಯಲ್ಲಿ ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು....
ಸುದ್ದಿ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ: ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಭಾಗದ ದಿಂಬಮ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಈರೋರಿನ ಎ.ಮುತ್ತು(60), ಗುರುಸ್ವಾಮಿ(45) ಮೃತರೆಂದು ಗುರುತಿಸಲಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಮೈಸೂರಿನಿಂದ ಈರೋಡ್​ಗೆ ತೆರಳುತ್ತಿದ್ದಾಗ 26ನೇ ತಿರುವಿನಲ್ಲಿ ನೂರು ಅಡಿ ಆಳದ ಪ್ರಪಾತಕ್ಕೆ ಬಸ್​ ಬಿದ್ದಿದೆ. ಐವರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದ್ದು, ಚಾಲಕ, ಮೂವರು ಮಹಿಳೆಯರು ಸೇರಿದಂತೆ 19...
ಸುದ್ದಿ

ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ವೈಭವದ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಸಂಜೆ 6 ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 10ರಂದು ಕುದ್ರೋಳಿ ಕ್ಷೇತ್ರದಲ್ಲಿ ಕಂಗೊಳಿಸುವ ದರ್ಬಾರು ಮಂಟಪದಲ್ಲಿ ಗಣಪತಿ, ನವದುರ್ಗೆಯರು, ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವ ಆರಂಭವಾಗಲಿದೆ. ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ನವರಾತ್ರಿ...
ಸುದ್ದಿ

ಕಡಿಮೆ ಗೌರವಧನ, ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ದುಡಿಸುವ ಇಲಾಖೆ ಕಡಿಮೆ ಗೌರವಧನ ವಿತರಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಸಂಘದಿಂದ ಪ್ರತಿಭಟನೆ ನಡೆಯಿತು. ದ. ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೂತ್ ಮಟ್ಟದ ಅಧಿಕಾರಿಗಳಾದ ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹೆಚ್ಚಿಸಬೇಕೆಂದು ಆಗ್ರಹಿಸಿದರು. ಚುನಾವಣಾ ಆಯೋಗವು ತಿಂಗಳಿಗೆ ವರ್ಷಕ್ಕೆ500 ರೂವಿನಂತೆ 6 ಸಾವಿರ ಮಾತ್ರ ನೀಡುತ್ತಿದೆ. ಇದು ತೀರಾ...
ಸುದ್ದಿ

ಭಾರೀ ಸಿಡಿಲು, ಗುಡುಗು: ವಿದ್ಯಾರ್ಥಿಗಳು ಸಹಿತ ನಾಲ್ವರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಂಗಳೂರು: ಗುರುವಾರ ಸಂಜೆ ಬಂಟ್ವಾಳ ಪರಿಸರದಲ್ಲಿ ಮಳೆಯೊಂದಿಗೆ ಸುರಿದ ಭಾರೀ ಸಿಡಿಲು, ಗುಡುಗಿಗೆ ಹೆದರಿ, ಅಸ್ವಸ್ಥಗೊಂಡು ಇಬ್ಬರು ವಿದ್ಯಾರ್ಥಿಗಳು ಸಹಿತ ನಾಲ್ವರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ. ವಗ್ಗ ಕಾಲೇಜಿನ ವಿದ್ಯಾರ್ಥಿನಿಯರಾದ, ನಾವೂರು ಗ್ರಾಮದ ಪಟ್ಲ ಮನೆ ನಿವಾಸಿ ಅನ್ನತ್ ಬಾನು ಉಳಿ ಗ್ರಾಮದ ತುಂಬೆದಡ್ಕ ನಿವಾಸಿ ಸಾಹಿರಾ ಗಾಯಗೊಂಡವರು. ಇವರಿಬ್ಬರು ಇಂದು ಸಂಜೆ ಶಾಲೆಯಿಂದ ಮನೆಗೆ ಮರಳುವಾಗ ವಗ್ಗದ ನಿರ್ಕಾನ ಬಸ್ ನಿಲ್ದಾಣದಲ್ಲಿ ನಿಂತಿದ್ದ...
ಸುದ್ದಿ

Breaking News : ಆರ್‌.ಎಸ್‌.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ವಾರಂಟ್ ; ರಾಘವೇಶ್ವರ ಭಾರತೀ ಸ್ವಾಮೀಜಿಗೆ ಸಮನ್ಸ್ ಜಾರಿ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ಕೋರ್ಟ್‌ನಿಂದ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ,ಪುತ್ತೂರು ಹವ್ಯಕ ವಲಯ ಅಧ್ಯಕ್ಷ ಶಿವಶಂಕರ ಭಟ್, ವಿರುದ್ಧ ವಾರಂಟ್ ಜಾರಿಯಾಗಿದ್ದು, ರಾಘವೇಶ್ವರ ಭಾರತೀ ಸ್ವಾಮೀಜಿಗೆ  ಸೈಮನ್ಸ್ಸಯಾಗಿದಯಾ  .31 ರಂದು ಕೋರ್ಟ್‌ಗೆ ಹಾಜರಾಗುವಂತೆ ತಿಳಿಸಲಾಗಿದೆ. 2014ರಲ್ಲಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶ್ಯಾಂ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶ್ಯಾಂ ಪ್ರಸಾದ್ ಶಾಸ್ತ್ರಿ ರಾಘವೇಶ್ವರ ಸ್ವಾಮೀಜಿ ವಿರುದ್ದ ಅತ್ಯಾಚಾರದ ಆರೋಪ ಮಾಡಿದ್ದ ಪ್ರೇಮಲತಾ...
ಸುದ್ದಿ

ದಮಯಂತಿ ಕೂಜುಗೋಡು ನೀಡಿರುವ ಆರೋಪ ಸುಳ್ಳು: ಮಲೆಕುಡಿಯರ ಸಂಘ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯೆ ದಮಯಂತಿ ಕೂಜುಗೋಡು ನೀಡಿರುವ ಸುಳ್ಳು ಆರೋಪ ಮತ್ತು ಜಾತಿ ನಿಂದನೆ ಬಗ್ಗೆ ಸುಬ್ರಹ್ಮಣ್ಯದ ಮಲೆಕುಡಿಯರ ಸಂಘ ಪತ್ರಿಕಾ ಗೋಷ್ಟಿಯಲ್ಲಿ ದೂರು ನೀಡಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ. ಹಲವು ವಿವಾದಗಳಿಂದ ಹೆಸರಾದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಈಗ ಮತ್ತೋಮ್ಮೆ ಸುದ್ದಿಯಾಗುತ್ತಿದೆ. ಕೆಲವು ದಿನಗಳ ಹಿಂದೆ ಹಿಂದೂ ಯುವ ವಾಗ್ಮಿ ಚೈತ್ರ ಕುಂದಾಪುರ ಹಾಗೂ ಅರುಣ್ ಪುತ್ತಿಲ ಸಮಾರಂಭದಲ್ಲಿ...
1 1,355 1,356 1,357 1,358 1,359 1,459
Page 1357 of 1459