Saturday, May 9, 2026

archivekahale news

ಸುದ್ದಿ

ತೈಲ ಬೆಲೆ ಏರಿಕೆಯಿಂದ ಯಾಂತ್ರೀಕೃತ ಮೀನುಗಾರಿಕೆ ಮೇಲೆ ದೊಡ್ಡ ಹೊಡೆತ – ಕಹಳೆ ನ್ಯೂಸ್

ಮಂಗಳೂರು: ಮೀನುಗಾರಿಕೆಗೆ ಹೆಸರುವಾಸಿಯಾದ ನಗರ ಮಂಗಳೂರು. ಅದ್ರಲ್ಲೂ ಯಾಂತ್ರೀಕೃತ ಮೀನುಗಾರಿಕೆ ಇಲ್ಲಿ ದೊಡ್ಡ ಪ್ರಮಾಣದಲ್ಲಿದೆ. ಮಂಗಳೂರಿನ ಈ ಮೂಲಕಸುಬಿಗೆ ಈಗ ದೊಡ್ಡ ಹೊಡೆತವೊಂದು ಬಿದ್ದಿದೆ. ಇದಕ್ಕೆ ಕಾರಣ ಏನು..? ಇಲ್ಲಿದೆ ಫುಲ್ ಡಿಟೈಲ್ಸ್.. ದೇಶದ ಕರಾವಳಿಯಲ್ಲಿ ಮೀನುಗಾರಿಕೆ ದೊಡ್ಡ ಕಸುಬು. ಅದ್ರಲ್ಲೂ ಯಾಂತ್ರೀಕೃತ ಮೀನುಗಾರಿಕೆಯು ಬಹಳ ದೊಡ್ಡ ಪ್ರಮಾಣದಲ್ಲಿದೆ. ಸಾವಿರಾರು ಜನ್ರಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಉದ್ಯೋಗ ನೀಡಿದೆ. ಮೀನಿನ ರಫ್ತಿನಿಂದ ಸಾವಿರಾರು ಕೋಟಿ ರೂಪಾಯಿ ವಿದೇಶ ವಿನಿಮಯ ಗಳಿಸುತ್ತಿದೆ....
ಸುದ್ದಿ

ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಹತ್ಯಡ್ಕ ಗ್ರಾಮದ ಕಪಿಲಾ ನದಿಯಿಂದ ಹತ್ಯಡ್ಕ ಗ್ರಾಮ ಪಂಚಾಯತಿ ಮೂಲಕ ಗ್ರಾ.ಪಂ. ಉಪಾಧ್ಯಕ್ಷರು ಅಕ್ರಮ ಮರಳುಗಾರಿಕೆ ನಡೆಸಿರುವ ವಿರುದ್ದ ದೂರು ದಾಖಲಿಸಿಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ. ಅ. 2ರಂದು ಪಂ. ಉಪಾಧ್ಯಕ್ಷ ಜಗನ್ನಾಥ ಗೌಡ ಎಂಬುವರು ಅವರ ಬರಂಗಾಯ ಎಂಬಲ್ಲಿನ ಹೊಳೆಯಿಂದ ಹಿಟಾಚಿ ಯಂತ್ರದಿಂದ ಮರಳು ತೆಗೆದು ಪಿಕಪ್‍ನಲ್ಲಿ ಸಾಗಿಸಿ ಅಕ್ರಮವಾಗಿ ಸಾಗಿಸಿ ಶೇಖರಿಸಿದ್ದಾರೆ. ಈ ಬಗ್ಗೆ ಗಣಿ...
ಸುದ್ದಿ

ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆ: ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಮಂಗಳೂರು: ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಜನಜೀವನ ಮತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಳಗಿನಿಂದ ಮಧ್ಯಾಹ್ನದವರೆಗೆ ಸುಡು ಬಿಸಿಲಿನಿಂದ ಕೂಡಿದ್ದು ತದ ನಂತರ ಮೋಡ ಕವಿದ ವಾತಾವರಣ ವಿದ್ದು 3 ರ ಹೊತ್ತಿಗೆ ಕತ್ತಲೆಯ ವಾತಾವರಣ ನಿರ್ಮಾಣವಾಗಿದ್ದು ವಾಹನ ಸವಾರರು ಹೆಡ್ಲೈಟ್ ಬಳಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಸಂಜೆ 3;30 ಶುರುವಾದ ಮಳೆ ಗುಡುಗು ಮಿಂಚಿನ ಜೊತೆ ಸಂಜೆ 6.30 ತನಕ ಧಾರಾಕಾರವಾಗಿ ಮಳೆ ಸುರಿದಿತ್ತು. ಹವಾಮಾನ...
ಸುದ್ದಿ

ಮಂಗಳೂರಿನಲ್ಲಿ ಡುಪ್ಲಿಕೇಟ್ ಮಂಗಳಮುಖಿಯರು: ಸಾಮಾಜಿಕ ಕಾರ್ಯಕರ್ತ ಸೌರಾಜ್ ಮೂಲಕ ಬಯಲು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಡುಪ್ಲಿಕೇಟ್ ಮಂಗಳಮುಖಿಯರು ಸಾರ್ವಜನಿಕರನ್ನು ಲೂಟಿ ಮಾಡುತ್ತಿರುವುದು ಬಯಲಾಗಿದೆ. ಮಂಗಳಮುಖಿಯರು ಬಂದಾಕ್ಷಣ ಅವರಿಗೆ ಸಾರ್ವಜನಿಕರು ಹಣ ಕೊಡುವುದು ಸಾಮಾನ್ಯ. ಇದರ ಲಾಭವನ್ನು ಪಡೆದು ಕೆಲವು ಹೊರರಾಜ್ಯದ ಯುವಕರು ಮಂಗಳಮುಖಿಯರ ವೇಷ ಹಾಕಿ ಸಾರ್ವಜನಿಕರಿಗೆ ಕೀಟಲೆ ಕೊಡುತ್ತಿದ್ದಾರೆ. ಕದ್ರಿ ಪಾರ್ಕಿನಲ್ಲಿ ಪ್ರೇಮಿಗಳಿಗೆ, ಸಾರ್ವಜನಿಕರಿಗೆ ಹಣಕ್ಕಾಗಿ ಕೀಟಲೆ ನೀಡುವ ಮಂಗಳಮುಖಿಯರು ಡುಪ್ಲಿಕೇಟ್ ಮಂಗಳಮುಖಿಯರು ಎಂದು ಸಾಮಾಜಿಕ ಕಾರ್ಯಕರ್ತ ಸೌರಾಜ್ ಮಂಗಳೂರು ಬಯಲು ಮಾಡಿದ್ದಾರೆ. ಫೇಸ್‍ಬುಕ್‍ನಲ್ಲಿ ಲೈವ್ ಮಾಡುತ್ತ ಕದ್ರಿ ಪಾಕ್‍ನಲ್ಲಿ ಮಂಗಳಮುಖಿಯರನ್ನು...
ಸುದ್ದಿ

ತಲಪಾಡಿ ಟೋಲ್‍ಗೇಟ್‍ನಲ್ಲಿ ಮಹಿಳೆಗೆ ಗಾಯ: ಟೋಲ್ ನೀಡಿಲ್ಲ ಎಂಬ ಆರೋಪಕ್ಕೆ ಹಲ್ಲೆ – ಕಹಳೆ ನ್ಯೂಸ್

ಮಂಗಳೂರು: ಬಿಸಿರೋಡಿನ ತಲಪಾಡಿ ಟೋಲ್ ಗೇಟ್ ನಲ್ಲಿ ವಾಹನದಲ್ಲಿ ಪ್ರಯಾಣಿಸುವ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಹಿನ್ನಲೆಯಲ್ಲಿ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ. ವಳಚ್ಚಿಲ್ ನಿವಾಸಿ ತಾಝಿಯಾ ಗಾಯಗೊಂಡ ಮಹಿಳೆ. ತಾಝಿಯಾ ಅವರ ಗಂಡ ಸದಾಖತ್ ಅವರು ಸಜೀಪ ಮನೆಯಿಂದ ವಳಚ್ಚಿಲ್ ಕಡೆಗೆ ಪ್ರಯಾಣಿಸುವ ವೇಳೆ ತಲಪಾಡಿ ಟೋಲ್ ಗೇಟ್ ನಲ್ಲಿ ಟೋಲ್ ನೀಡದೆ ಮುಂದೆ ಹೋದರು ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಇವರು ಪ್ರಯಾಣಿಸುತ್ತಿದ್ದ...
ಸುದ್ದಿ

ಕುಂಟ್ರಕಳ ವೆಲಂಕಣಿ ಗುಡಿ ಧ್ವಂಸ ಪ್ರಕರಣ: ಆರೋಪಿಗಳ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಕೊಳ್ನಾಡು ಗ್ರಾಮದ ಕುಂಟ್ರಕಳ ಎಂಬಲ್ಲಿ ವೆಲಂಕಣಿ ಮಾತೆಯ ಗುಡಿ ಧ್ವಂಸ ಮಾಡಿ, ಕೇಸರಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಇಲ್ಲಿನ ನಿವಾಸಿಗಳಾದ ವಸಂತ ನಾಯ್ಕ, ಯೋಗೇಶ ನಾಯ್ಕ ಬಂಧಿತ ಆರೋಪಿಗಳು. ಆರೋಪಿಗಳಿಬ್ಬರನ್ನು ಸಾಲೆತ್ತೂರು ಎಂಬಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ. ಮುಂದಿನ ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ....
ಸಿನಿಮಾಸುದ್ದಿ

‘ಆದಿ ಪುರಾಣ’ ಸಿನಿಮಾ ಇಂದು ತೆರೆಗೆ – ಕಹಳೆ ನ್ಯೂಸ್

ಬೆಂಗಳೂರು: ಇಂದು ಗಾಂಧಿನಗರಕ್ಕೆ ಹೊಸ ಹೊಸ ಸಿನಿಮಾಗಳು ಬರುವ ಶುಭದಿನ. ಅದೇ ರೀತಿ ಈ ವಾರ ಕೆಲ ಸಿನಿಮಾಗಳು ರಿಲೀಸ್ ಆಗಲು ಕಾದು ನಿಂತಿವೆ. ಆ ಪೈಕಿ ತನ್ನ ವಿಭಿನ್ನತೆಯ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ 'ಆದಿ ಪುರಾಣ'. ಈ ಬಗ್ಗೆ ಒಂದು ವರದಿ ನಿಮಗಾಗಿ.. 'ಆದಿ ಪುರಾಣ' ಚಿತ್ರ ಇಂದು ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ಆಗಿದ್ದು, ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಟ್ರೇಲರ್ ಮತ್ತು...
ಸುದ್ದಿ

ಅಧಿಕಾರ ವಹಿಸಿಕೊಂಡ ಮರುದಿನವೇ ಬಿಬಿಎಂಪಿ ಉಪಮೇಯರ್‌ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು: ದುರಂತ ಎಂದರೆ ಇದೇ ಇರಬೇಕು! ಉಪಮೇಯರ್ ಆಗಿ ಸೆ.28 ರಂದು ಆಯ್ಕೆಯಾಗಿ, ನಂತರ ಅ.3 ರಂದು ಅಧಿಕಾರ ವಹಿಸಿಕೊಂಡ ಮರುದಿನವೇ ರಮೀಳಾ ಉಮಾಶಂಕರ್(44) ನಿಧನರಾಗಿದ್ದಾರೆ. ರಾತ್ರಿ ವೇಳೆ ತೀವ್ರವಾದ ಎದೆನೋವು ಕಾಣಿಸಿಕೊಂಢ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಾಗಡಿರಸ್ತೆ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಸಾರ್ವಜನಿಕ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಪಮೇಯರ್ ಅವರ ಅಕಾಲಿಕ ಮರಣಕ್ಕೆ ನೂರಾರು ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನೂ ನಿಧನದ ಹಿನ್ನೆಲೆ ಪಾಲಿಕೆ ತನ್ನೆಲ್ಲಾ...
1 1,357 1,358 1,359 1,360 1,361 1,459
Page 1359 of 1459