Saturday, May 9, 2026

archivekahale news

ಸುದ್ದಿ

ತುಳುನಾಡಿನ ಗಂಡು ಕಲೆ ಯಕ್ಷಗಾನದಲ್ಲಿ ಸಾಧನೆ ಮಾಡಿದ ಯಕ್ಷಗುರು ಸಂಜೀವ ಸುವರ್ಣ- ಕಹಳೆ ನ್ಯೂಸ್

ಉಡುಪಿ: ಗುರು ಎಂದರೆ ಯಾರು ಜ್ಞಾನವನ್ನು ನೀಡುತ್ತಾರೋ ಅವರನ್ನು ಗುರು ಎಂದು ಕರೆಯುತ್ತೇವೆ. ಆದ್ರೆ ನಿಸ್ವಾರ್ಥವಾಗಿ ಗುರುತ್ವ ದೊರೆಯುವುದು ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ ಇರುವಾಗ. ತಾನು 2ನೇ ತರಗತಿ ಮೆಟ್ಟಿಲೇರಿದ್ದರೂ, ದೇಶದ ಮಟ್ಟಿಲಲ್ಲಿ ನೂರಾರು ಕಡೆ ಹೋಗಿ ತಮ್ಮ ಸಾಧನೆಯನ್ನು ಮೆರೆದಿದ್ದಾರೆ. ಕೇವಲ ವಿಧ್ಯೆಯನ್ನು ಪಸರಿಸುವುದಲ್ಲದೇ ತನ್ನ ಜೀವನದ ಯಶೋಗಾಥೆ ಇಂದಿನ ಪದವಿ ವಿದ್ಯಾರ್ಥಿಗಳ ಪಠ್ಯಪುಸ್ತಕದ ಪಾಠವಾಗಿದೆ. ಅಂತಹ ಸಾಧನೆ ಮಾಡಿದವರು ಉಡುಪಿಯ ಯಕ್ಷಗುರು ಸಂಜೀವ ಸುವರ್ಣ. ತುಳುನಾಡಿನ ಗಂಡು ಕಲೆ...
ಸುದ್ದಿ

ಅಕ್ಟೋಬರ್ 18 ರಂದು ದಿ ವಿಲನ್ ರಿಲೀಸ್ – ಕಹಳೆ ನ್ಯೂಸ್

ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ದಿ ವಿಲನ್ ಅಕ್ಟೋಬರ್ 18 ರಂದು ರಿಲೀಸ್ ಆಗಲಿದ್ದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಬಗ್ಗೆ ಒಂದು ವರದಿ ನಿಮಗಾಗಿ.. ಸ್ಯಾಂಡಲ್‍ವುಡ್ ಕ್ಷೇತ್ರದಲ್ಲೇ ಭಾರೀ ಕುತೂಹಲ ಮೂಡಿಸಿದ ದಿ ವಿಲನ್ ಸಿನೆಮಾ ಅಭಿಮಾನಿಗಳನ್ನು ಹುಚ್ಚೆಬ್ಬಿಸುವಂತೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ವೇಳೆ ಥಿಯೇಟರ್ ಗಳಲ್ಲಿ ಯಾವುದೇ ರೀತಿಯ ಗೊಂದಲ, ಘರ್ಷಣೆ, ಜಗಳ ಮಾಡಬಾರದೆಂದು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳಲ್ಲಿ ಮನವಿ...
ಸುದ್ದಿ

ಶಿರಾಡಿಘಾಟಲ್ಲಿ ಬಸ್ ಸಂಚಾರ: ವಾರದ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ – ಕಹಳೆ ನ್ಯೂಸ್

ಭಾರೀ ಮಳೆ, ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ಶಿರಾಡಿ ರಸ್ತೆಯಲ್ಲಿ ಕಾಮಗಾರಿ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಬಸ್ ಸಂಚಾರ ಶುರುವಾಗಲಿದ್ದು, ಬಸ್ಸುಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶಗಳನ್ನು ನೀಡಲಾಗಿದೆ. ಶಿರಾಡಿ ಘಾಟ್ ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರೂ ಲಾರಿ, ಗೂಡ್ಸ್ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಒಂದು ವಾರದ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ....
ಸುದ್ದಿ

ಎಸ್‍ಸಿ-ಎಸ್‍ಟಿ ಕಾಯ್ದೆ ತಿದ್ದುಪಡಿಯ ನಂತರ ಜಾರಿಗೊಳಿಸಲಾಗುವುದು: ಗೃಹ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯನ್ನು ತಿದ್ದುಪಡಿಯ ನಂತರ ಜಾರಿಗೊಳಿಸುತ್ತಿರುವುದರಿಂದ ಎಲ್ಲಾ ರಾಜ್ಯಗಳೂ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಾವು ಈ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಕಾಯ್ದೆ ಇನ್ನೆಂದಿಗೂ ಮಧ್ಯಪ್ರದೇಶದಲ್ಲಿ ದುರುಪಯೋಗವಾಗುವುದಿಲ್ಲ ಎಂಬ ಅಭಯ ನೀಡಿದ್ದಾರೆ. ಆಗಸ್ಟ್ 9 ರಂದು ದಲಿತ ಸಂಘಟನೆಗಳಿಂದ ಭಾರತ್ ಬಂದ್, ಯಾಕಾಗಿ? ಹಾಗೆಯೇ ಈ ವರ್ಷ ಹಲವು ರಾಜ್ಯಗಳಲ್ಲಿ...
ಸುದ್ದಿ

ಆತ್ಮಹತ್ಯೆಗೆ ಯತ್ನ: ಮಗುವಿನ ಸಮೇತ ಬಾವಿಗೆ ಹಾರಿದ ತಾಯಿ – ಕಹಳೆ ನ್ಯೂಸ್

ಕಾರವಾರ ಅಂಗಡಿ ಗ್ರಾಮದ ಕಳಸವಾಡದ ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸ್ಥಳದಲ್ಲಿಯೇ ಮೃತಪಟ್ಟರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇಲ್ಲಿನ ನಿವಾಸಿ ಅಲ್ಫಾನ್ಸೊ ಕುಟಿನ್ಹೊ ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಅವರ ಪುತ್ರಿ ಸಲೂನ ಕುಟಿನ್ಹೊ ಮೃತಪಟ್ಟಿದ್ದಾಳೆ. ಅಲ್ಫಾನ್ಸೊ ಪತಿ ವಿದೇಶದಲ್ಲಿದ್ದು, ತಾಯಿ ಮತ್ತು ಮಗು ಕಳಸವಾಡದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಹಿಳೆಯು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದ್ದು,...
ಸುದ್ದಿ

ಬಾಳ್ತಿಲ ಗ್ರಾಂ ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ – ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ಸರಕಾರ ಗ್ರಾಮ ಪಂಚಾಯತ್‍ಗಳ ವಾರ್ಷಿಕ ಪ್ರಗತಿಯನ್ನು ಆಧರಿಸಿಕೊಂಡು ಕೊಡುವ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕಗಳ ಆಧಾರದ ಮೇಲೆ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳಲ್ಲಿ ತಲಾ ಮೂರು ಗ್ರಾಮ ಪಂಚಾಯತ್‍ಗಳನ್ನು ಆಯ್ಕೆ ಮಾಡಿ ಅವುಗಳಲ್ಲಿ ಒಂದು ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತೆ. ಈ ಬಾರಿಯೂ ಬಂಟ್ವಾಳ ತಾಲೂಕಿನ...
ಸುದ್ದಿ

Breaking News : ಗೋಕರ್ಣ ದೇವಾಲಯ ಮತ್ತೆ ರಾಮಚಂದ್ರಾಪುರ ಮಠದ ತೆಕ್ಕೆಗೆ ; ಸತ್ಯ ಮೇವ ಜಯತೆ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸ ಪ್ರಸಿದ್ಧ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಆಡಳಿತದಿಂದ ಸರಕಾರದ ಸುಪರ್ಥಿಗೆ ನೀಡಬೇಕೆಂದು ಕೆಲವು ಪಟ್ಟಪದ್ರ ಹಿತಾಸಕ್ತಿಗಳು ಪ್ರಯತ್ನಿಸಿದ್ದವು ಅದರೆ, ಈಗ ಅವರಿಗೆ ಮುಖಭಂಗವಾಗಿದೆ. ಗೋಕರ್ಣ ದೇವಾಲಯದ ಮತ್ತೆ ರಾಮಚಂದ್ರಾಪುರ ಮಠದ ಸುಪರ್ದಿಗೆ ಹಸ್ತಾಂತರಿಸಿ ನ್ಯಾಯಾಲಯ ಆದೇಶ ಮಾಡಿದೆ‌....
ಸುದ್ದಿ

ಸಚಿವ ಡಿಕೆಶಿ ಕುಟುಂಬ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ – ಕಹಳೆ ನ್ಯೂಸ್

ಕೊಲ್ಲೂರು: ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕೊಲ್ಲೂರು ದೇವಾಲಯಕ್ಕೆ ಆಗಮಿಸಿ ಮೂಕಾಂಬಿಕೆಯ ದರ್ಶನ ಪಡೆದರು. ಸಿಬಿಐ, ಇಡಿ ತನಿಖೆ ಹಿನ್ನೆಲೆಯಲ್ಲಿ ಡಿಕೆಶಿ ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಪತ್ನಿ ಉಷಾ ಶಿವಕುಮಾರ್, ಪುತ್ರಿ , ಐಶ್ವರ್ಯ ದೇವಿಯ ಕೃಪೆ ಪಡೆಯಲು ಆಗಮಿಸಿದ್ರು. ಆಗಮಿಸಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ರು.  ...
1 1,360 1,361 1,362 1,363 1,364 1,459
Page 1362 of 1459