Recent Posts

Saturday, May 9, 2026

archivekahale news

ಸುದ್ದಿ

ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯ ಬಂಧನ – ಕಹಳೆ ನ್ಯೂಸ್

ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದ. ಸುಪ್ರೀಂಕೋರ್ಟ್ ಆದೇಶದಿಂದ ಮನನೊಂದು ಇಲ್ಲಿನ ಹೈಕೋರ್ಟ್ ಜಂಕ್ಷನ್ ಬಳಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ. ಈ ಪೋಸ್ಟ್ ವೈರಲ್‌ಆಗಿತ್ತು. ಈ ವ್ಯಕ್ತಿಯ ಆತ್ಮಹತ್ಯೆಯನ್ನು ತಡೆಯಲು ಪೊಲೀಸರನ್ನು...
ಸುದ್ದಿ

ದೈತ್ಯ ಅಲೆಗಳ ರಭಸಕ್ಕೆ ಸಮುದ್ರ ಪಾಲಾದ ಯುವಕನ ಶವ ಪತ್ತೆ – ಕಹಳೆ ನ್ಯೂಸ್

ಉಡುಪಿ: ಭಾನುವಾರ ಮುಂಜಾನೆ ವೇಳೆ ಕುಂದಾಪುರದ ಕೋಡಿ ಬೀಚ್ ನಲ್ಲಿ ಈಜಲೆಂದು ಸಮುದ್ರಕ್ಕಿಳಿದ ಮನೋಜ್ ಪೂಜಾರಿ ದೈತ್ಯ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ. ತಕ್ಷಣ ಮೀನುಗಾರರು ಹುಡುಕಾಟ ನಡೆಸಿದರೂ, ಯುವಕನ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ನಿನ್ನೆ ಸಂಜೆ ವೇಳೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮೀನುಗಾರರಿಗೆ ಗಂಗೊಳ್ಳಿ ಕೋಡಿ ಅಳಿವೆ ಬಾಗಿಲಿನಲ್ಲಿ ಶವ ಪತ್ತೆಯಾಗಿದೆ. ಮನೋಜ್ ಪೂಜಾರಿ ನಿನ್ನೆ ಸಮುದ್ರ ಪಾಲಾಗಿದ್ದ ಯುವಕನಾಗಿದ್ದು, ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಕುಂದಾಪುರ ತಾಲೂಕಿನ ಕೋಡಿ ಬೀಚ್ನಲ್ಲಿ...
ಸುದ್ದಿ

ವೈಯಕ್ತಿಕ ಘನತೆಯನ್ನು ಹೆಚ್ಚಿಸಲು ಎನ್‍ಎಸ್‍ಎಸ್ ಸಹಕಾರಿ: ಪ್ರೊ.ರಾಧಾಕೃಷ್ಣ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ಸಮಜಮುಖಿ ಚಿಂತನೆಯೊಂದಿಗೆ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಯುವಜನತೆಯು ತಮ್ಮಲಿರುವ ಶ್ರಮಬದ್ಧತೆ ಹಾಗು ಸೇವಾ ಮನೋಭಾವವನ್ನು ವಿದ್ಯಾರ್ಥಿ ದೆಸೆಯಲ್ಲೆ ಗುರುತಿಸಿಕೊಳ್ಳಲು ಈ ಯೋಜನೆಯು ಸಹಕಾರಿ ಎಂದು ಸಂತ ಫಿಲೋಮಿನ ಕಾಲೇಜಿನ ಉಪನ್ಯಾಸಕ ಪ್ರೊ.ರಾಧಕೃಷ್ಣ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಆಶ್ರಯದಲ್ಲಿ ಆಯೋಜನೆಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ದಿನದ ಆಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಉಪನ್ಯಾಸ ನೀಡಿದರು. ಜೀವನದಲ್ಲಿ ಎದುರಾಗುವ...
ಸುದ್ದಿ

ಸೊಸೆಯ ಗೃಹಬಂಧನದಿಂದ ಮಾವನನ್ನು ಕಾಪಾಡಿ ತನ್ನ ಸ್ವಂತ ಮನೆಯಲ್ಲಿ ಆಶ್ರಯ ನೀಡಿದ ಉಪ್ಪಿನಂಗಡಿ ಸಬ್’ಇನ್ಸ್ಪೆಕ್ಟರ್ ನಂದಕುಮಾರ್ ಮಾನವಿಯತೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಸಮೀಪದಲ್ಲಿರುವ ನಟ್ಟಿಬೈಲ್ ನಿವಾಸಿಯಾದ ಸುಲೈಮಾನ್ ಸತತ ಹಲವಾರು ದಿನಗಳಿಂದ ಸೊಸೆಯ ಕಿರುಕುಳದಿಂದ ಗೃಹಬಂದನದಲ್ಲಿದ್ದು, ಊಟ ಉಪಚಾರವಿಲ್ಲದೆ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದರು, ಉಪ್ಪಿನಂಗಡಿ ನಾಗರಿಕರು ವಿಷಯ ತಿಳಿದು ಕೆಂಡಮಂಡಲರಾಗಿದ್ದು, ಸ‌್ಥಳೀಯ ಎಸ್.ಐ ನಂದಕುಮಾರ್'ರಿಗೆ ವಿಷಯ ತಿಳಿಸಿದ್ದರು, ವಿಷಯ ತಿಳಿದು ನಿನ್ನೆ ಸ್ಥಳಕ್ಕೆ ಬೇಟಿ ನೀಡಿದ ಉಪ್ಪಿನಂಗಡಿ ಸಬ್'ಇನ್ಸ್'ಪೆಕ್ಟರ್ ನಂದಕುಮಾರ್ ಊರವರಿಗೆ ಬರವಸೆ ನೀಡಿ ಸುಲೈಮಾನ್'ರವರನ್ನು ಗೃಹಬಂದನದಿಂದ ಮುಕ್ತಗೊಳಿಸಿ, ತನ್ನ ಸ್ವಂತಮನೆಯಲ್ಲಿ ಆಶ್ರಯ ನೀಡಿ,ಊಟ ಉಪಚಾರ...
ಸುದ್ದಿ

ವಿವೇಕಾನಂದ ಕಾಲೇಜಿಗೆ ಯುಜಿಸಿ ಪ್ರತಿನಿಧಿ ಡಾ.ಇಸ್ಮಾಯಿಲ್ ಭೇಟಿ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜನ್ನು ನವದೆಹಲಿಯ ಯುಜಿಸಿಯು ಸೆಂಟರ್ ಆಫ್ ಪೊಟೆನ್ಶಿಯಲ್ ಫಾರ್ ಎಕ್ಸಲೆನ್ಸ್ ಎಂದು ಗುರುತಿಸಿ 1.5 ಕೋಟಿ ರೂಗಳ ಅನುದಾನವನ್ನು ನೀಡಿದ್ದು, ಆ ಮೊತ್ತವನ್ನು ವಿವಿಧ ಶೈಕ್ಷಣಿಕ ಕಾರಣಗಳಿಗಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದೆ. ಆ ಹಣದ ಸಮರ್ಪಕ ಬಳಕೆಯ ಬಗೆಗೆ ಕಾಲೇಜು ರೂಪುರೇಷೆಯನ್ನು ಸಿದ್ಧಪಡಿಸಿದ್ದು, ಅದರ ಪರಿಶೀಲನೆಗಾಗಿ ಏಕವ್ಯಕ್ತಿ ಸಮಿತಿಯನ್ನು ಕಾಲೇಜಿಗೆ ಕಳುಹಿಸಿಕೊಟ್ಟಿದೆ. ತಮಿಳ್ನಾಡಿನ ತಿರುಚನಾಪಳ್ಳಿಯ ಜಮಲ್ ಅಹ್ಮದ್ ಕಾಲೇಜಿನ ಪ್ರಾಚಾರ್ಯ ಡಾ.ಇಸ್ಮಾಯಿಲ್ ಮೊೈದೀನ್ ಅವರು ಸೋಮವಾರ...
ಸುದ್ದಿ

ಧರ್ಮಸ್ಥಳದಲ್ಲಿ 20ನೇ ವರ್ಷದ ಭಜನಾ ಸಮಾರೋಪ: ಪ್ರಮುಖ ಅತಿಥಿಯಾಗಿ ನಟ ಪವರ್ ಸ್ಟಾರ್ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಸಮಾರೋಪ ಸಮಾರಂಭದಲ್ಲಿ ನಟ ಪುನೀತ್ ರಾಜ್‌ಕುಮಾರ್ ಭಾಗಿಯಾಗಿದ್ರು. ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಏಳು ದಿನಗಳ ಕಾಲ ಈ ಕಾರ್ಯಕ್ರಮ ನಡೆದಿತ್ತು. ನಿನ್ನೆ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮೊದಲು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300 ಭಜನಾ ತಂಡಗಳು ಹಾಗೂ 3,000ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಿತು. ನಂತರ ಅಮೃತವರ್ಷಿನಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ...
ಸುದ್ದಿ

ಭದ್ರಾ ನದಿ ತಟದಲ್ಲಿ ವಾಮಾಚಾರ: ಸ್ಥಳದಲ್ಲಿ ಹಲವು ವಸ್ತುಗಳ ಪತ್ತೆ –

ಚಿಕ್ಕಮಗಳೂರು: ಭದ್ರಾ ನದಿಯ ತಟದಲ್ಲಿ ನಾಲ್ಕು ಗಂಟೆಗಳ ಕಾಲ ವಾಮಚಾರ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ವಾಮಾಚಾರ ಸ್ಥಳದಲ್ಲಿ ಅರಶಿನ, ಕುಂಕುಮ, ಕುಂಬಳಕಾಯಿ, ವಿಭೂತಿ ಸೇರಿ ಹಲವು ವಸ್ತು ಪತ್ತೆಯಾಗಿದೆಯಲ್ಲದೇ ಹಂದಿ ಬಲಿ ಕೊಟ್ಟಿರೋ ಶಂಕೆಯೂ ವ್ಯಕ್ತವಾಗಿದೆ. ಈ ಜಾಗ ಮಹಿಳೆಯರು ಬಟ್ಟೆ ತೊಳೆಯಲು ಓಡಾಡೋ ಜಾಗವಾಗಿದ್ದು, ರಕ್ತದ ಕಲೆ ಕಂಡು ಸ್ಥಳಿಯರು ಗಾಬರಿಗೊಂಡಿದ್ದಾರೆ....
ಸುದ್ದಿ

ಮಹಿಳೆಯಾಗಿ ಹುಟ್ಟಿರುವುದಕ್ಕೆ ಹೆಮ್ಮೆ ಪಡುತ್ತೇನೆ: ಸೀತಾ ಕೋಟೆ – ಕಹಳೆ ನ್ಯೂಸ್

ಮಲ್ಲೇಶ್ವರ: ನಾನೊಬ್ಬ ಮಹಿಳೆಯಾಗಿ ಹುಟ್ಟಿರುವುದಕ್ಕೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಸಂಸಾರದ ಜವಾಬ್ದಾರಿಗಳನ್ನು ನಿಭಾಯಿಸುತ್ತಾ, ಸಾಮಾಜಿಕವಾಗಿಯೂ ತೊಡಗಿಸಿಕೊಳ್ಳುವ ಮಹಿಳೆಯ ಕೌಶಲ್ಯ ಶ್ಲಾಘನೀಯ. ಮಕ್ಕಳು ಪುಸ್ತಕದಲ್ಲಿ ಮುಳುಗುವಂತೆ ಮಾಡಬಾರದು, ಸಮಾಜದ ಜೊತೆ ಬೆರೆಯುವಂತೆ ಮಾಡಬೇಕು ಎಂದು ಖ್ಯಾತ ಕಲಾವಿದೆ ಸೀತಾ ಕೋಟೆ ಹೇಳಿದರು. ಮಲ್ಲೇಶ್ವರದ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ಪ್ರಥಮಬಾರಿಗೆ ನಡೆದ "ಹವ್ಯಕ ಮಹಿಳಾ ಸಮಾವೇಶ"ದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ,ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ, "ಗೃಹಿಣಿ ಗೃಹಮುಚ್ಯತೇ" ಎಂದು ಹೇಳಲಾಗಿದೆ. ಕುಟುಂಬ...
1 1,363 1,364 1,365 1,366 1,367 1,459
Page 1365 of 1459