Recent Posts

Saturday, May 9, 2026

archivekahale news

ಸುದ್ದಿ

ಅ.15ರವರೆಗೆ ಶಬರಿಮಲೆ ದೇಗುಲ ಬಂದ್ – ಕಹಳೆ ನ್ಯೂಸ್

ಕಾಸರಗೋಡು: ಶಬರಿಮಲೆ ದೇವಾಲಯವನ್ನು ಧಾರ್ಮಿಕ ಕಾರಣಗಳಿಗಾಗಿ ಹಾಗೂ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಬಂದ್ ಮಾಡಲಾಗಿದೆ. ಹೀಗಾಗಿ ಸದ್ಯದ ಮಟ್ಟಿಗೆ ಅಲ್ಲಿಗೆ 10ರಿಂದ 50 ವರ್ಷದ ಮಹಿಳೆಯರು ಪ್ರವೇಶ ಮಾಡಲಾಗದು. ದೇವಾಲಯದ ಬಾಗಿಲು ತೆರೆಯುವ ಅಕ್ಟೋಬರ್ 16ರಿಂದ ಇದು ನೆರವೇರುವುದೇ ಕಾಯ್ದು ನೋಡಬೇಕು. ಆದರೆ, ಅ.16ರೊಳಗೆ ಸುಪ್ರೀಂ ಕೋರ್ಟ್ನ ಸಪ್ತ ಸದಸ್ಯ ಪೀಠವು ಈ ತೀರ್ಪಿನ ಮರುಪರಿಶೀಲನೆ ಮಾಡಬೇಕು ಎಂದು ಕೆಲವು ಧಾರ್ಮಿಕ ಸಂಘಟನೆಗಳು ಮೇಲ್ಮನವಿ ಸಲ್ಲಿಸುವ...
ಸುದ್ದಿ

ಸಕ್ಕರೆ ನಾಡು ಮಂಡ್ಯದಲ್ಲಿ ಬೀಭತ್ಸ ಕೃತ್ಯ – ಕಹಳೆ ನ್ಯೂಸ್

ಮಂಡ್ಯ: ತಾಯಿಯನ್ನು ಬಯ್ದಿದ್ದಕ್ಕೆ ಮಗನು ವ್ಯಕ್ತಿಯ ತಲೆಯನ್ನು ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಘಟನೆಯು ಮಂಡ್ಯದ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ. ಚಿಕ್ಕಬಾಗಿಲು ಗ್ರಾಮದ ಪಶುಪತಿ ಎಂಬಾತ ಅದೇ ಗ್ರಾಮದ ಗಿರೀಶ್ ಎಂಬಾತನ ತಲೆ ಕಡಿದಿದ್ದಾನೆ. ರಕ್ತ ಸಿಕ್ತ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾಗೆ ಬಂದಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಬಂದರು ಶ್ರಮಿಕರ ಸಂಘದ ವತಿಯಿಂದ ವಿಶಿಷ್ಟ ರೀತಿಯ ರಸ್ತೆ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು: ಬಂದರು ಶ್ರಮಿಕರ ಸಂಘದ ವತಿಯಿಂದ 45ನೇ ಪೋರ್ಟ್ ವಾರ್ಡಿನ ಹಳೇ ಬಂದರು ಮತ್ತು ಬಾಂಬು ಬಜಾರ್ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಹಳೆ ಬಂದರಿನ ಸಗಟು ಮಾರುಕಟ್ಚೆಯ ಹಮಾಲಿ ಕಾರ್ಮಿಕರು ಕೈಗಾಡಿ ಎಳೆಯುವ ಮೂಲಕ ವಿನೂತನ ಶೈಲಿಯಲ್ಲಿ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ನಗರ ಪಾಲಿಕೆ ಸದಸ್ಯರಾದ ಅಬ್ದುಲ್ ಲತೀಫ್, ಬದ್ರಿಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್, ಇಂಡಿಯನ್ ಒವರ್ಸೀಸ್ ಬ್ಯಾಂಕ್ ಬಂದರು ಶಾಖೆಯ...
ಸುದ್ದಿ

ಲಂಚ ಪಡೆಯುವಾಗ ಎಸಿಬಿ ದಾಳಿ: ಓರ್ವನ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಪಿರ್ಯಾದಿದಾರರು ಶ್ರೀ ಗಂಗಾಧರ.ಕೆ ಅದ್ಯಪಾಡಿ ಬಜ್ಪೆ, ಇವರ ಪೂರ್ವಿಕರು ಕರ್ನಾಟಕ ಗೃಹ ಮಂಡಳಿಯಲ್ಲಿ ಸಾಲ ಪಡೆದಿದ್ದು, ಸಾಲ ಮರುಪಾವತಿಯಾದ ಬಳಿಕ ನೀಡಿದ ಮೂಲ ದಾಖಲೆಗಳನ್ನು ಹಿಂದಿರಿಗಿಸಲು ಮತ್ತು ನಿರಕ್ಷೇಪಣಾ ಪತ್ರವನ್ನು ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕರ್ನಾಟಕ ಗೃಹ ಮಂಡಳಿ ನಿಗಮದ ವಿಜಯ ಕುಮಾರ್ -ಕಾರ್ಯಪಾಲಕ ಅಭಿಯಂತರರು ಮತ್ತು ಶ್ರೀನಿವಾಸ್ ಶೆಟ್ಟಿ -ಸಹಾಯಕ ಕಂದಾಯ ಅಧಿಕಾರಿ ಇವರಿಬ್ಬರು ಶ್ರೀ ಗಂಗಾಧರ.ಕೆ ಅದ್ಯಾಪಡಿ ಇವರಲ್ಲಿ 20,000 ಲಂಚಕ್ಕೆ...
ಸುದ್ದಿ

ಬಸ್, ಬೈಕ್ ಢಿಕ್ಕಿ: ಹಿಂಬದಿ ಸವಾರ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಮಂಗಳೂರು: ಬಸ್ - ಬೈಕ್ ಢಿಕ್ಕಿಯಾಗಿ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಗೌರಿ ಹೊಳೆ ಬಳಿ ನಡೆದಿದೆ. ಪಂಬೆತ್ತಾಡಿ ನಿವಾಸಿ ಸೋಮನಾಥ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಗಾರೆ ಕೆಲಸ ಮುಗಿಸಿ ಮನೆ ಕಡೆಗೆ ಗೆಳೆಯನ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹೊಂಡ ತಪ್ಪಿಸಲು ಹೋಗಿ ಬಸ್‌ನ ಎಡಬದಿಗೆ ಚಲಿಸಿದ ಪರಿಣಾಮ ಹಿಂಬದಿ ಸವಾರನ ತಲೆ ರಸ್ತೆ ತಾಗಿದ್ದು, ತಪ್ಪಿ ರಸ್ತೆಗೆ ಬಿದ್ದ...
ಸುದ್ದಿ

ಉಡಗಳ ಮಾರಣ ಹೋಮ: ಆರೋಪಿಗಳ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು – ಕಹಳೆ ನ್ಯೂಸ್

ಮಂಗಳೂರು: ಅಳಿವಿನಂಚಿನ ಉಡಗಳನ್ನು ಲೈಂಗಿಕ ಶಕ್ತಿ ಮುಲಾಮು ತಯಾರಿಕೆಗೆ ಮತ್ತು ವಾಮಾಚರಕ್ಕೆ ಉಡಗಳ ಮಾರಣ ಹೋಮ ನಡೆಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಬಳಿಯ ಅತ್ತಿಗುಂಡಿಯಲ್ಲಿ ಮಾರಾಟ ಜಾಲ ಪತ್ತೆಯಾಗಿದೆ. ಅಕ್ರಮವಾಗಿ ಉಡಗಳ ಅಂಗಾಂಗ ಮಾರಾಟ ಮಾಡುತ್ತಿದ್ದ ಖದೀಮರನ್ನು ಆರ್ ಎಫ್ ಓ ಶಿಲ್ಪಾ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ 49 ಉಡಗಳ ಅಂಗಾಂಗ ವಶಕ್ಕೆ ಪಡೆಯಲಾಗಿದ್ದು ಶಾಹಿದ್ (25), ನೌಷದ್(೩೪) ಕೇಮು(50) ಸುಧಾ(40) ಎಂಬುವವರು...
ಸುದ್ದಿ

ಮುಸ್ಲಿಂ ಮಸೀದಿಗಳಿಗೂ ಮಹಿಳೆಯರಿಗೆ ಪ್ರವೇಶ: ಅಖಾಡಕ್ಕಿಳಿದ ಖುಶ್ಬು – ಕಹಳೆ ನ್ಯೂಸ್

ತಿರುವಂತಪುರಂ: ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೆ ಕುರಿತು ಸುಪ್ರೀಂ ಕೋರ್ಟ್ ಅನುಮತಿಸಿದಂತೆ ಮುಸ್ಲಿಂ ಮಸೀದಿಗಳಲ್ಲೂ ಮಹಿಳೆಯರಿಗೆ ಪ್ರವೇಶಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಮಹಿಳಾ ಸಂಘಟನೆಗಳು ರಂಗಕ್ಕಿಳಿದಿವೆ. ಪ್ರಥಮವಾಗಿ ಸಿನಿತಾರೆ ಖುಶ್ಬು ಶಬರಿಮಲೆಯಲ್ಲಿ ಮಹಿಳಾ ಪ್ರವೇಶಕ್ಕೆ ಅನುಮತಿ ನೀಡಿದಂತೆ ಎಲ್ಲಾ ದಿನಗಳಲ್ಲೂ ಮುಸ್ಲಿಂ ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಹೊರಾಟ ಮಾಡುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
ಸುದ್ದಿ

ಹಿಮಾಲಯದ ಪರ್ವತವೊಂದಕ್ಕೆ ಅಜಾತಶತ್ರುವಿನ ನಾಮ – ಕಹಳೆ ನ್ಯೂಸ್

ಉತ್ತರಾಖಂಡ್‌: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಸಾಧನೆ ಹಿಮಾಲದೆತ್ತರದ್ದು... ಅದಕ್ಕೆಂದೇ ಉತ್ತರಾಖಂಡ ಸರ್ಕಾರ ಹಿಮಾಲಯ ಪರ್ವತದ ತುದಿಯೊಂದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ. ಉತ್ತರಾಖಂಡ ರಾಜ್ಯದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಈ ಕುರಿತು ಮಾಹಿತಿ ನೀಡಿದ್ದಾರೆ. ಉತ್ತರಾಖಂಡ್‌ನ ನೆಹರೂ ಇನ್ ಸ್ಟಿಟ್ಯೂಟ್‌ನ ಪರ್ವತಾರೋಹಿಗಳ ತಂಡವೊಂದು ಇನ್ನೂ ಜಗತ್ತಿನ ಕಣ್ಣಿಗೆ ಬೀಳದ ಹಿಮಾಲಯದ ತುದಿಯೊಂದಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಆ ತುದಿಯನ್ನು ಜಗತ್ತಿಗೆ ಪರಿಚಯಿಸಿ,...
1 1,366 1,367 1,368 1,369 1,370 1,459
Page 1368 of 1459