Recent Posts

Saturday, May 9, 2026

archivekahale news

ಸುದ್ದಿ

ಹ್ಯಾಕರ್ ಹಾವಳಿಗೆ ಫೇಸ್‌ಬುಕ್ ತುತ್ತು: 5 ಕೋಟಿ ಫೇಸ್‌ಬುಕ್ ಅಸುರಕ್ಷಿತ – ಕಹಳೆ ನ್ಯೂಸ್

ಕ್ಯಾಲಿಫೋರ್ನಿಯಾ: ಸಾಮಾಜಿಕ ಜಾಲತಾಣದ ದೈತ್ಯ ಫೇಸ್‌ಬುಕ್ ಮತ್ತೆ ಹ್ಯಾಕರ್‌ಗಳ ಹಾವಳಿಗೆ ತುತ್ತಾಗಿದೆ. ಹ್ಯಾಕರ್‌ಗಳ ಹಾವಳಿಯಿಂದ 5 ಕೋಟಿ ಫೇಸ್‌ಬುಕ್ ಖಾತೆಗಳು ಅಸುರಕ್ಷತಗೊಂಡಿವೆ ಈ ಬಗ್ಗೆ ಮಾಹಿತಿ ನೀಡಿರುವ ಫೇಸ್‌ಬುಕ್ ಕಚೇರಿ, ಭದ್ರತಾ ಲೋಪದಿಂದಾಗಿ 5 ಕೋಟಿ ಫೇಸ್‌ಬುಕ್ ಖಾತೆಗಳು ತೊಂದರೆಗೀಡಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್‌ನ 'ವೀವ್ ಆಸ್' ಎಂಬ ಆಯ್ಕೆಯನ್ನು ಹ್ಯಾಕರ್‌ಗಳು ತಮ್ಮ ಸುಪರ್ಧಿಗೆ ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ ಹೀಗಾಗಿ ೫ ಕೋಟಿ ಫೇಸ್‌ಬುಕ್ ಖಾತೆಗಳು ತೊಂದರೆಗೊಳಗಾಗಿದೆ ಎಂದು ಫೇಸ್‌ಬುಕ್...
ಸುದ್ದಿ

ಧೂಳಿನಿಂದ ಅನಾರೋಗ್ಯ: ಪರಿಹಾರ ಕಾಣದ ಬಿಸಿರೋಡಿನ ನಿತ್ಯ ಸಮಸ್ಯೆ – ಕಹಳೆ ನ್ಯೂಸ್

ಮಂಗಳೂರು: ಧೂಳು ಇದು ಪರಿಹಾರ ಕಾಣದ ಬಿಸಿರೋಡಿನ ನಿತ್ಯದ ಸಮಸ್ಯೆ . ಧೂಳಿನ ಸಮಸ್ಯೆಯಿಂದ ಬಿಸಿರೋಡಿನ ನಗರ ವಾಸಿಗಳು ರೋಗದ ಭಯದಿಂದ ಬದುಕು ಸಾಗಿಸುವಂತಾಗಿದೆ.... ಬಿಸಿರೋಡಿನ ಕೈಕಂಬದಿಂದ ಮಾಣಿವರೆಗೂ ಧೂಳಿನ ಸಮಸ್ಯೆಯಿದ್ದು, ರಸ್ತೆಯಲ್ಲಿ ದ್ದ ಹೊಂಡ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಇಲಾಖೆಯಿಂದ ಸಿಮೆಂಟ್ ಹುಡಿಯನ್ನು ಹಾಕಲಾಗಿತ್ತು. ಆದರೆ ಮಳೆ ಕಡಿಮೆಯಾದ ಬಳಿಕ ಗುಂಡಿ ಮುಚ್ಚಲು ಹಾಕಿದ ಸಿಮೆಂಟ್ ಹುಡಿ ವಾಹನಗಳು ಹೋಗುವ ರಭಸಕ್ಕೆ ಎದ್ದು ದೂಳಿನ ರೂಪದಲ್ಲಿ ಜನರಿಗೆ ತೊಂದರೆ...
ಸುದ್ದಿ

ಪಾಕ್ ವಿರುದ್ಧದ ಸರ್ಜಿಕಲ್ ದಾಳಿಗೆ 2 ವರ್ಷ – ಕಹಳೆ ನ್ಯೂಸ್

ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ. ಈ ಬಗ್ಗೆ ಒಂದು ಸ್ಟೋರಿ ನಿಮ್ಮ ಮುಂದೆ... ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಯೋಧರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿಯನ್ನು ನಡೆಸಿತ್ತು. ಈ...
ಕ್ರೀಡೆಸುದ್ದಿ

ಹ್ಯಾಟ್ರಿಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತ – ಕಹಳೆ ನ್ಯೂಸ್

ದುಬೈ: ಏಷ್ಯಾ ಕಪ್ 2018ರ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 3 ವಿಕೆಟ್ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್ಸ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಓವರ್ ಎಂಡಿಗ್ ಟೈಮ್‌ನಲ್ಲಿ ಮ್ಯಾಚ್ ಹೊಸ ಟ್ವಿಸ್ಟ್ಗೆ ತಲುಪಿತ್ತು. ಆದರೆ ಅಂತಿಮವಾಗಿ ರೋಹಿತ್ ಶರ್ಮಾ ಬಳಗ ಗೆಲುವಿನ ನಗು ಬೀರಿತು. 14ನೇ ಆವೃತ್ತಿಯ ಏಷ್ಯಾಕಪ್‌ನಲ್ಲಿ ಬುಧವಾರ ನಡೆದ ಸೂಪರ್ 4 ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶವು 37 ರನ್ ಅಂತರದ...
ಸುದ್ದಿ

ಸಿಡಿಲು ಬಡಿದು ಜಾನುವಾರುಗಳು ಸಾವು – ಕಹಳೆ ನ್ಯೂಸ್

ಮೂಡಬಿದ್ರೆ: ಸಿಡಿಲು ಬಡಿದು ಒಟ್ಟು ನಾಲ್ಕು ದನಗಳು ಸಾವನ್ನಪ್ಪಿದ ಘಟನೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಮಾರ್ನಾಡಿನ ತಂಡ್ರಕೆರೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸುಜಾತ ಎಂಬರಿಗೆ ಸೇರಿದ ಮೂರು ಮತ್ತು ಸುಧಾಕರ ಎಂಬರಿಗೆ ಸೇರಿದ ಒಂದು ಸೇರಿ ಒಟ್ಟು ನಾಲ್ಕು ದನಗಳು ಸಿಡಿಲಿನ ಹೊಡೆತಕ್ಕೆ ಬಲಿಯಾಗಿದೆ. ಈ ಹಸುಗಳು ಮನೆಯ ಸಮೀಪದ ಗುಡ್ಡದಲ್ಲಿ ಮೇಯುತಿದ್ದವು. ಈ ಸಂದರ್ಭದಲ್ಲಿ ಸಿಡಿಲು ಮರಕ್ಕೆ ಬಡಿದಿದ್ದು, ಸಿಡಿಲಿನ ಝಳಕ್ಕೆ ದನಗಳು ಪ್ರಾಣ ಕಳೆದುಕೊಂಡಿವೆ. ಘಟನಾ...
ಸುದ್ದಿ

ಶಬರಿಮಲೆ ಪ್ರಕರಣ ಸರ್ವೋಚ್ಚ ನ್ಯಾಯಾಲಯದ ತೀರ್ಪು ದುರ್ದೈವಿ! – ಕಹಳೆ ನ್ಯೂಸ್

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ದೇವಸ್ಥಾನವನ್ನು ಪ್ರವೇಶಿಸುವಬಹುದೆಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ನಾವು ಸರ್ವೋಚ್ಚ ನ್ಯಾಯಾಲಯವನ್ನು ಗೌರವಿಸುತ್ತೇವೆ; ಆದರೆ ನ್ಯಾಯಾಲಯದ ಈ ತೀರ್ಪು ದುರ್ದೈವಿಯಾಗಿದೆ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ದೇವಿಯ ಸ್ಥಾನವನ್ನು ನೀಡಿದ್ದು ಅವಳನ್ನು ಪೂಜಿಸಲಾಗುತ್ತದೆ. ಹೀಗಿರುವಾಗ ‘ಇಂಡಿಯನ್ ಯಂಗ್ ಲಾಯರ‍್ಸ್ ಅಸೋಸಿಯೇಷನ್’ನ ಅಧ್ಯಕ್ಷರಾದ ನೌಶಾದ್ ಉಸ್ಮಾನ್ ಖಾನ್ ಇವರು ಹಿಂದೂ ಧರ್ಮಕ್ಕೆ ಸಂಬಂಧಿಸಿ ಸಲ್ಲಿಸಿದ ಅರ್ಜಿಯಿಂದಾಗಿ ಹಿಂದೂಗಳ 800 ವರ್ಷಗಳ ಪರಂಪರೆಯನ್ನು ಭಂಗಗೊಳಿಸಲಾಗಿದೆ, ಇದು...
ಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗೇ ಆಗುತ್ತೆ ಎಂದ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ – ಕಹಳೆ ನ್ಯೂಸ್

ಮಂಗಳೂರು, ಸೆ29 : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗೇ ಆಗುತ್ತೆ ಎಂಬ ನಂಬಿಕೆ ದೇಶದ ಜನರಲ್ಲಿದೆ. ಅಯೋಧ್ಯೆಯ ರಾಮ ಮಂದಿರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಈ ದೇಶದ ಮುಸಲ್ಮಾನರು ಒಪ್ಪಲೇಬೇಕು ಎಂದು ವಿಶ್ವ ಹಿಂದೂಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ. ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದಾರಿ ಸುಗಮವಾಗಿದೆ. ಕ್ರಮೇಣವಾಗಿ ಮುಸ್ಲಿಮರು ಬದಲಾಗುತ್ತಿದ್ದಾರೆ. ನಿಜ ಸಂಗತಿಯನ್ನು ಅವರು ಅರ್ಥ ಮಾಡುತ್ತಿದ್ದಾರೆ....
ಸುದ್ದಿ

ಶಬರಿಮಲೆ ಸ್ತ್ರೀ ಪ್ರವೇಶ ; ಕೋರ್ಟ್ ತೀರ್ಪು ಇಷ್ಟ ಇಲ್ಲದಿದ್ದರೂ ಕಾನೂನು ಗೌರವಿಸೋಣ ಎಂದ ವಜ್ರದೇಹಿ ಸ್ವಾಮೀಜಿ – ಕಹಳೆ ನ್ಯೂಸ್

ಮಂಗಳೂರು, ಸೆ29 : ಶಬರಿಮಲೆ ದೇಗುಲದಲ್ಲಿ ಪೂಜೆ ಮಾಡಲು ಪುರುಷರಿಗೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ಮಹಿಳೆಯರಿಗೂ ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.  ಮಾತ್ರವಲ್ಲ, ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಅವಕಾಶ ಕಲ್ಪಿಸಿದೆ. ಈ ವಿಚಾರವಾಗಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಪ್ರತಿಯೊಂದು ಧರ್ಮದಲ್ಲೂ ಧಾರ್ಮಿಕ ನಂಬಿಕೆಗಳಿವೆ. ಅದನ್ನು ಪಾಲಿಸುವವರು ಪಾಲಿಸುತ್ತಾರೆ. ಆ ನಂಬಿಕೆ ಅವರುಗಳ ವೈಯಕ್ತಿಕ ಆಯ್ಕೆಗೆ ಬಿಟ್ಟ ವಿಚಾರ. ಅಂತಹ ಧಾರ್ಮಿಕ ಕಟ್ಟುಪಾಡುಗಳನ್ನು ನಿರ್ಬಂಧಿಸುವ ಅಧಿಕಾರ...
1 1,367 1,368 1,369 1,370 1,371 1,459
Page 1369 of 1459