Recent Posts

Saturday, May 9, 2026

archivekahale news

ಸುದ್ದಿ

ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶ ಹಿಂಪಡೆದಿದೆ: ಯು.ಟಿ.ಖಾದರ್ – ಕಹಳೆ ನ್ಯೂಸ್

ಮಂಗಳೂರು: ಮಳೆಗಾಲದಲ್ಲಿ ಉಂಟಾದ ನೆರೆಯಿಂದಾಗಿ ಈ ಬಾರಿಯ ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶ ಹಿಂಪಡೆದಿದ್ದು, ಈ ಬಾರಿ ಎಂದಿನಂತೆ ದಸರಾ ರಜೆ ಇರಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ವರ್ಷದ ದಸರಾ ರಜೆಯಲ್ಲಿ ಕಡಿತ ಮಾಡಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿ, ಡಿಡಿಪಿಐ, ಸಿಇಒ ಜತೆಗೆ ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಅವರು ಈ ಬಗ್ಗೆ...
ಸುದ್ದಿ

ಇಲಿ ಜ್ವರ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು – ಕಹಳೆ ನ್ಯೂಸ್

ಮಂಗಳೂರು: ತೀವ್ರ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರ ಬಂದು ಗುಣಮುಖರಾಗಿದ್ದರು. ಆದರೆ ಮತ್ತೆ ಜ್ವರ ಉಲ್ಬಣಗೊಂಡಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಲಿ ಜ್ವರದಿಂದಾಗಿ ಮೃತಪಟ್ಟಿದ್ದಾರೆ ಎಂಬ ಶಂಕೆ ಇದೆ. ಮೃತರು ಬಿಜೆಪಿಯ ಕೋಡಿಂಬಾಳ...
ಸುದ್ದಿ

ಸುಳ್ಯದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಇತ್ತೀಚಿಗೆ ವಿದ್ಯಾರ್ಥಿಗಳ ಆತ್ಮಹತ್ಯಾ ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತ್ತಲೇ ಇದೆ. ಹೀಗಿರುವಾಗ ಕರಾವಳಿಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ನೇಹಾ ಎ ಥಾಮ್ಸನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.  ಸುಳ್ಯದ ಕೆವಿಜಿ ರಸ್ತೆ ಬಳಿಯ ಕಾವೇರಿ ಆರ್ಕೇಡ್‌ನ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಈಕೆ ಸಂಜೆ ಕಾಲೇಜು ಮುಗಿಸಿ ಬಂದು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ...
ಸುದ್ದಿ

ನೆರೆಯ ನೆಪದಲ್ಲಿ ಸರ್ಕಾರ ದೇವಸ್ಥಾನಗಳ ಹಣ ಲೂಟಿ: ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಮಂಗಳೂರು: ಕಲ್ಲಡ್ಕ ಶಾಲಾ ಮಕ್ಕಳ ಅನ್ನಕ್ಕೆ ಕಲ್ಲು ಹಾಕಿದ ಸರಕಾರ ನೆರೆ ಸಂತ್ರಸ್ತರ ಹೆಸರಿನಲ್ಲಿ ಹಿಂದೂ ದೇವಸ್ಥಾನಗಳ ಹಣವನ್ನು ಲೂಟಿ ಮಾಡುತ್ತಿದೆ ಇದನ್ನು ನಾವು ಖಂಡಿಸುತ್ತೇವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅದ್ಯಕ್ಷ ಡಾ! ಪ್ರಭಾಕರ ಭಟ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಸಂಧರ್ಭದಲ್ಲಿ ಕೊಡುಗು ಮತ್ತು ಕೇರಳದ ನೆರೆ ಸಂತ್ರಸ್ತರಿಗೆ ನೆರವು ನೀಡಿದರಲ್ಲಿ ಸಂಸ್ಥೆ ಮುಂಚೂಣಿಯಲ್ಲಿದೆ. ಈ ಹಿಂದೆಯೂ ಅನೇಕ ಸಂಧರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಮಾಡಿದೆ ಮುಂದೆಯೂ ಮಾಡುತ್ತದೆ....
ಸುದ್ದಿ

ರೇಷನ್ ಅಕ್ಕಿಯ ಅಕ್ರಮ ಮಾರಾಟ: ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು: ರೇಶನ್ ಅಕ್ಕಿಯನ್ನು ಮಾರಾಟ ಮಾಡಲು ವಾಹನದಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್‌ಐ ಪ್ರಸನ್ನ ನೇತ್ರತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪರ್ಲಿಯಾ ನಿವಾಸಿ ನಿಯಾಜ್ ಹಸನ್ ಬಂಧಿತ ಆರೋಪಿ. ಬಂಧಿತನಿಂದ ಅಕ್ಕಿ ಅಹಿತ ಒಟ್ಟು 1.82 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಕೊಳ್ಳಲಾಗಿದೆ ತುಂಬೆ ಸಮೀಪದ ರಾಮಾಲಕಟ್ಟೆ ಎಂಬಲ್ಲಿ ಘಟನೆ ನಡೆದಿದೆ. ರಾತ್ರಿ ವಿಶೇಷ ಕರ್ತವ್ಯದಲ್ಲಿದ್ದ ಬಂಟ್ವಾಳ ಗ್ರಾಮಾಂತರ...
ಸುದ್ದಿ

ಕೇರಳದಲ್ಲಿ ನವಂಬರ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ – ಕಹಳೆ ನ್ಯೂಸ್

ಕಾಸರಗೋಡು: ನಿರಂತರ ಇಂಧನ ಬೆಲೆ ಏರಿಕೆಯಿಂದ ಬಸ್ ಉದ್ಯಮ ಸಂಕಷ್ಟದಲ್ಲಿದ್ದು, ನವಂಬರ್ ಒಂದರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಕೇರಳ ರಾಜ್ಯ ಖಾಸಗಿ ಬಸ್ ಮಾಲಕರ ಸಂಘದ ಕಾಸರಗೋಡು ಜಿಲ್ಲಾ ಸಮಿತಿ ತೀರ್ಮಾನಿಸಿದೆ. ಇದರ ಪೂರ್ವಭಾವಿಯಾಗಿ ಆಕ್ಟೊಬರ್ 9 ರಂದು ಬೆಳಿಗ್ಗೆ 10 ಗಂಟೆಯಿಂದ ಕಾಸರಗೋಡು ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ. ಪೆಟ್ರೋಲಿಯಂ ಉತ್ಪನ್ನ ಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರಬೇಕು, ಖಾಸಗಿ ಬಸ್ಸುಗಳ ಕಾಲಾವಧಿ...
ಸುದ್ದಿ

ಶಾರ್ಟ್ ಸರ್ಕಿಟ್‌ನಿಂದ ಮಂಗಳೂರಿನ ಬಟ್ಟೆ ಮಳಿಗೆ ಬೆಂಕಿಗಾಹುತಿ – ಕಹಳೆ ನ್ಯೂಸ್

ಮಂಗಳೂರು: ನಗರದ ಹಂಪನಕಟ್ಟೆ ವೃತ್ತದ ಬಳಿಯಿರುವ ಮೂರು ಅಂತಸ್ತಿನ ಕಟ್ಟಡವೊಂದಕ್ಕೆ ಬೆಂಕಿ ತಗುಲಿಕೊಂಡಿದ್ದು ಬಟ್ಟೆ ಮಳಿಗೆ ಅಗ್ನಿಗೆ ಆಹುತಿಯಾಗಿದೆ. ಇದರಿಂದ ಬಟ್ಟೆ ಮತ್ತು ಇನ್ನಿತರ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಹರಸಹಾಸ ನಡೆಸಿದ್ದಾರೆ. ಇದು ಶಾರ್ಟ್ ಸರ್ಕಿಟ್‌ನಿಂದ ಹತ್ತಿಕೊಂಡ ಬೆಂಕಿ ಎಂದು ಶಂಕಿಸಲಾಗಿದೆ....
ಸುದ್ದಿ

ರೈ ಎಸ್ಟೇಟ್ ಮಾಲಕರಿಂದ ಆರ್ಥಿಕ ನೆರವು – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಹುಕ್ರಪ್ಪ ರೈ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಮತ್ತು ಮನೆಯ ಸ್ಥಿತಿಯು ಶೋಚನೀಯವಾಗಿದ್ದು,ಈ ವಿಚಾರವನ್ನು ಉದ್ಯಮಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಗಮನಕ್ಕೆ ತಂದಾಗ ಸ್ಪಂದಿಸಿದ ಅಶೋಕ್ ರೈಯವರು ತನ್ನ ರೈ ಎಸ್ಟೇಟ್ಸ್ ಎಜ್ಯಕೇಶನಲ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹುಕ್ರಪ್ಪ ರೈಯವರ ಪತ್ನಿ ಲಕ್ಷ್ಮೀ ರೈಯವರಿಗೆ ಆರ್ಥಿಕ ನೆರವನ್ನು ನೀಡಿದರು....
1 1,370 1,371 1,372 1,373 1,374 1,459
Page 1372 of 1459