Recent Posts

Wednesday, May 6, 2026

archivekahale news

ಸುದ್ದಿ

ವೃದ್ಧನ ಮೇಲೆ ಹಲ್ಲೆ ನಡೆಸಿ ಚಿನ್ನ ವಶ: ಅರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ವೃದ್ಧರೋರ್ವರಿಗೆ ಕರೆಮಾಡಿ ಹಲ್ಲೆನಡೆಸಿ ಬಲತ್ಕಾರವಾಗಿ ಚಿನ್ನವನ್ನು ದರೋಡೆ ಮಾಡಿದ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದ್ದು ಅರೋಪಿಗಳನ್ನು ಬಂಧಿಸಲಾಗಿದೆ. ಸೆ. 23ರಂದು ರಂದು ವೃದ್ದರೋರ್ವರಿಗೆ ಮಹಿಳೆಯೋರ್ವರು ದೂರವಾಣಿ ಕರೆ ಮಾಡಿ ಮಂಗಳೂರು ನಗರದ ಲೇಡಿಹಿಲ್ ಸ್ಟೇಡಿಯಂ ಬಳಿಗೆ ಬರುವಂತೆ ತಿಳಿಸಿ ವೃದ್ದರು ಕಾರಿನಲ್ಲಿ ಸ್ಟೇಡಿಯಂ ಬಳಿಗೆ ಬಂದಾಗ ವೃದ್ದರನ್ನು ಮಹಿಳೆ ಮತ್ತು 4 ಮಂದಿ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಅಪಹರಿಸಿ ಸುರತ್ಕಲ್‌ನ ರಾಜೇಶ್ ಪವಿತ್ರನ್ ಎಂಬವರ ಮನೆಯಲ್ಲಿ ಕೂಡಿ...
ಸುದ್ದಿ

ಚಾಂಪಿಯನ್ ಆಫ್ ಅರ್ಥ್ ಪ್ರಶಸ್ತಿಗೆ ನರೇಂದ್ರ ಮೋದಿ ಹೆಸರು ಆಯ್ಕೆ – ಕಹಳೆ ನ್ಯೂಸ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಗೆ ವಿಶ್ವಸಂಸ್ಥೆ ಆಯ್ಕೆ ಮಾಡಿದೆ. ಮೋದಿ ಅವರ ಹೆಸರಿನೊಂದಿಗೆ, ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಲ್ ಮ್ಯಾಕ್ರೋನ್ ಅವರ ಹೆಸರನ್ನೂ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಹತ್ತು ಹಲವು ಯೋಜನೆಗಳು ಮತ್ತು 2020ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಉಪಯೋಗವನ್ನು ನಿಲ್ಲಿಸುವುದಕ್ಕೆ ನಿರ್ಧರಿಸಿರುವ ಅವರ ನಡೆಯನ್ನು...
ಸುದ್ದಿ

ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ನಕಲಿ ಪತ್ರಕರ್ತ – ಕಹಳೆ ನ್ಯೂಸ್

ಮಂಗಳೂರು: ದಿನೇ ದಿನೇ ಮಾಧ್ಯಮದ ಹೆಸರಲ್ಲಿ ಸುಲಿಗೆ ಮಾಡೋದು ಒಂದಲ್ಲ ಒಂದು ಕಡೆ ಸುದ್ದಿಯಾಗ್ತಾನೆ ಇದೆ. ಇನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಪಟ್ರಮೆ ನಿವಾಸಿ ಸತೀಶ್ ಕನ್ನಡ ಖಾಸಗಿ ಮಾಧ್ಯಮಗಳ ಹೆಸರನ್ನು ಹೇಳಿಕೊಂಡು ಒಂದು ವಾರದಿಂದ ಹಣ ಸುಲಿಗೆ ಮಾಡಿದ್ದಾನೆ. ತಾಲೂಕಿನ ನೆರಿಯ ಗ್ರಾಮದಲ್ಲಿ ಟಿವಿ ಮಾಧ್ಯಮ ವರದಿಗಾರರ ಹೆಸರಲ್ಲಿ ಮರಳು ಇರುವ ಪ್ರದೇಶಕ್ಕೆ ಹೋಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದು ನಿನ್ನೆ ಸಂಜೆ ರೆಡ್ ಹ್ಯಾಂಡ್ ಆಗಿ...
ಸುದ್ದಿ

5 ಜಿ ಇಂಟರ್ನೆಟ್ ಸೇವೆಗೆ ಕೇಂದ್ರ ಅಸ್ತು – ಕಹಳೆ ನ್ಯೂಸ್

ಮಂಗಳೂರು: 4 ಜಿ ಆಯ್ತು ಈಗ 5 ಜಿ ಬಗ್ಗೆ ಜನ ಆಲೋಚಿಸ್ತಾ ಇದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ದೂರ ಸಂಪರ್ಕ ನೀತಿಗೆ ಕೇಂದ್ರ ಅಸ್ತು ಎಂದಿದ್ದು, ಶೀಘ್ರದಲ್ಲೆ 5 ಜಿ ಇಂಟರ್ನೆಟ್ ಸೇವೆ ಪಡೆಯುವ ಆಶಾಭಾವನೆ ಮೂಡಿಸಿದೆ. ನೂತನ ದೂರಸಂಪರ್ಕ ನೀತಿಯು 10,000 ಕೋಟಿ ಅಮೆರಿಕನ್ ಡಾಲರ್ ಬಂಡವಾಳ ಸೆಳೆಯುವ ಉದ್ದೇಶ ಹೊಂದಿದ್ದು 2022 ರ ವೇಳೆಗೆ 40 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ...
ಸುದ್ದಿ

ನಿಷೇಧಿತ ಪ್ಲಾಸ್ಟಿಕ್ ಪತ್ತೆ: ಅಧಿಕಾರಿಗಳಿಂದ ತನಿಖೆ – ಕಹಳೆ ನ್ಯೂಸ್

ಮಂಗಳೂರು: ಪ್ಲಾಸ್ಟಿಕ್ ಎಂಬ ವಸ್ತುವನ್ನು ಅಳಿಸಲು ಸಾಧ್ಯವಾಗ್ತಾ ಇಲ್ಲ ಎಂಬುವುದನ್ನು ಅರಿತ ಸರ್ಕಾರ ಕೆಲವೊಂದು ಟೈಪ್‌ನ ಪ್ಲಾಸ್ಟಿಕ್‌ನ್ನು ಬಳಸುವುದನ್ನು ನಿಷೇಧಿಸಿದೆ. ಆದ್ರೆ ಆ ನಿಷೇಧಿತ ಪ್ಲಾಸ್ಟಿಕ್‌ನ್ನು ಮಂಗಳೂರಿನಲ್ಲಿ ಬಳಸ್ತಾ ಇದ್ದಾರೆ ಎಂದು ಮಾಹಿತಿ ತಿಳಿದ ಅಧಿಕಾರಿಗಳ ತಂಡವು ಮಂಗಳೂರಿನ ಹಲವಾರು ಅಂಗಡಿಗಳಿಗೆ ದಾಳಿ ನಡೆಸಿದ ಘಟನೆ ನಡೆದಿದೆ. ಪ್ಲಾಸ್ಟಿಕ್ ಟ್ರೇಡ್ ಮತ್ತು ಪ್ರೋಪರ್ಟಿ ಟಾಕ್ಸ್ ಎಮ್‌ಸಿಸಿ ಆರೋಗ್ಯ ಅಧಿಕಾರಿಗಳು, ಪರಿಸರ ಇಂಜಿನಿರ‍್ಸ್, ಆರೋಗ್ಯ ತಪಾಸಣಾ ಅಧಿಕಾರಿಗಳು ಮತ್ತು ತೆರಿಗೆ ಕಲೆಕ್ಟರ್ಸ್...
ಸುದ್ದಿ

ನಟ ದುನಿಯಾ ವಿಜಯ್ ನ ಜಾಮೀನು ತಿರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು: ಜಿಮ್ ಟ್ರೈನರ್ ಗೆ ಹಲ್ಲೆ ನಡೆಸಿದ ಪ್ರಕರಣದ ಮೇಲೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಹೇಶ್ ಬಾಬು ಅವರು, ವಿಜಯ್ ಮತ್ತು ಅವರ ಸಹಚರರ ಜಾಮೀನು ತಿರಸ್ಕರಿಸಿ ತೀರ್ಪು ನೀಡಿದರು. ಮೇಲಿನ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ವಿಜಯ್ ಪರ ವಕೀಲರು ತಿಳಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಸುದ್ದಿ

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ರಸ್ತೆ ಮೇಲೆ ಹರಿದ ನೀರು – ಕಹಳೆ ನ್ಯೂಸ್

ಚಿಕ್ಕಮಗಳೂರು: ನಗರದಲ್ಲಿ ಹಲವು ದಿನಗಳಿಂದ ಮಳೆಗೆ ಬ್ರೇಕ್ ನೀಡಿದ್ದ ವರುಣನು ಮತ್ತೆ ತನ್ನ ಛಾಳಿಯನ್ನು ಮುಂದುವರಿಸಿದ್ದಾನೆ. ಕಳೆದ ಅರ್ಧ ಗಂಟೆಯಿಂದ ಗುಡುಗು ಸಹಿತ ಸುರಿದ ಮಳೆಯಿಂದ ರಸ್ತೆಯ ಮೇಲೆಲ್ಲಾ ನೀರು ಹರಿಯ ತೊಡಗಿದೆ. ಹಾಗೇ ಮಲ್ಲಂದೂರು ರಸ್ತೆಮೇಲೆ ಚರಂಡಿ ನೀರು ಹರಿದಿದ್ದು ಬಿಸಿಲಿನ ಖಾರಕ್ಕೆ ಧರೆಯು ಮತ್ತೆ ತಂಪೇರಿದೆ....
ಸುದ್ದಿ

ನವೆಂಬರ್ 1 ರಿಂದ ಮಾತೃಶ್ರೀ ಯೋಜನೆ ಅನುಷ್ಠಾನ: ಸಚಿವೆ ಜಯಮಾಲಾ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಸರ್ಕಾರವು ಮಹಿಳೆಯರಿಗಾಗಿ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯನ್ನು ಆರಂಭಿಸುತ್ತಿದ್ದು, ಯೋಜನೆ ನವೆಂಬರ್ 1 ರಿಂದ ಅನುಷ್ಠಾನಗೊಳ್ಳಲಿದೆ. ರಾಜ್ಯದ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ನವೆಂಬರ್ 1 ರಿಂದ ಮಾಸಿಕ ಒಂದು ಸಾವಿರ ರೂ.ಗಳಂತೆ ಹೆರಿಗೆ ಪೂರ್ವ ಹಾಗೂ ಹೆರಿಗೆ ನಂತರ ತಲಾ ಮೂರು ತಿಂಗಳಿನಿಂದ ಆರು ತಿಂಗಳ ಕಾಲ 6 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ. ರಾಜ್ಯದಲ್ಲಿ ಗರ್ಭಿಣಿಯರು, ಬಾಣಂತಿಯರಲ್ಲಿ ಕಂಡು ಬರುವ ಸಹಜ ಸಮಸ್ಯೆಗಳೆಂದರೆ ವಿವಿಧ...
1 1,371 1,372 1,373 1,374 1,375 1,459
Page 1373 of 1459