Wednesday, May 6, 2026

archivekahale news

ಸುದ್ದಿ

ಪುತ್ತೂರಿನ ಲೋಕಲ್ ಪತ್ರಿಕೆ ವಿರುದ್ದ ಸುಳ್ಳುಸುದ್ದಿ ಪ್ರಕಟಿಸಿದ್ದಕ್ಕಾಗಿ ಮಾನನಷ್ಟ ಮೊಕದ್ದಮೆ ಹೂಡಿದ ಹಿಂದೂ ನಾಯಕ ಮಂಜುನಾಥ ಉಡುಪ – ಕಹಳೆ ನ್ಯೂಸ್

ಸೆ.9ರಂದು ವಿಟ್ಲದ ಕಡಂಬು ಎಂಬಲ್ಲಿ ಜನ್ಮಾಷ್ಠಮಿಯ ಪ್ರಯುಕ್ತ ಹಿಂದೂ ಐಕ್ಯವೇದಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿಯಾಗಿರುವ ಮಂಜುನಾಥ ಉಡುಪ ಅವರು ಸಭೆಯಲ್ಲಿ ಧಾರ್ಮಿಕ ಭಾಷಣವನ್ನು ನಡೆಸಿದ್ದರು. ಆ ಭಾಷಣದ ಆಧಾರದಲ್ಲಿ ಕೋಮು ಸ್ವಾರಸ್ಯ ಕೆಡಿಸುವ ರೀತಿಯಲ್ಲಿ ಮಾತನಾಡಿದ್ದರು ಎಂಬ ರೀತಿಯಲ್ಲಿ ಒತ್ತಡಪೂರ್ವಕ ಕೇಸನ್ನು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಸೆ.19ರಂದು ವಕೀಲರ ಮುಖಾಂತರ ಕೋರ್ಟ್‌ಗೆ ಹಾಜರಾದ ಮಂಜುನಾಥ ಉಡುಪರು ಮಧ್ಯಂತರ ಜಾಮೀನು ಪಡೆದುಕೊಂಡರು. ಬಳಿಕ ಸೆ.20ರಂದು ಸಂಜೆ ವಿಟ್ಲ ಪೊಲೀಸರು ಅವರನ್ನು...
ರಾಜಕೀಯಸುದ್ದಿ

ಮೇಲ್ಮನೆ ಚುನಾವಣೆ ಕಣದಿಂದ ಹಿಂದೆ ಸರಿಯಲು ಬಿಜೆಪಿ ಅಚ್ಚರಿಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದೇ ಬಿಂಬಿಸಲಾಗಿದ್ದು ರಾಜ್ಯ ರಾಜಕೀಯದ ಗೊಂದಲಗಳಿಗೆ ಕ್ಲೈಮಾಕ್ಸ್​ ಆಗಲಿದೆ ಎಂದು ಪ್ರಚಾರ ಪಡೆದುಕೊಂಡಿದ್ದ ವಿಧಾನ ಪರಿಷತ್​ ಉಪ ಚುನಾವಣೆಯ ಕಣಕ್ಕೆ ತನ್ನ ಅಭ್ಯರ್ಥಿಗಳನ್ನು ಇಳಿಸದಿರಲು ಬಿಜೆಪಿ ಅಚ್ಚರಿಯ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ ಯೋಗೀಶ್ವರ್​, ಬಿ.ಜೆ.ಪುಟ್ಟಸ್ವಾಮಿ, ಮಾಲೀಕಯ್ಯ ಗುತ್ತೇದಾರ್​​ ಅವರನ್ನು ಕಣಕ್ಕಿಳಿಸಲು ಈ ಹಿಂದೆ ನಿರ್ಧಾರ ಕೈಗೊಂಡಿತ್ತು. ಸಂಖ್ಯಾಬಲವಿಲ್ಲದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿಯ ನಡೆ...
ಸುದ್ದಿ

ಮುಂಬೈ ಮಹಾನಗರದಲ್ಲಿ 90 ರೂ ಮೀರಿದ ಪೆಟ್ರೋಲ್​ ಬೆಲೆ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್​ ದರ 91 ರೂಪಾಯಿಗಳಿಗೆ ತಲುಪಿದೆ. ಮುಂಬೈ ಮಹಾನಗರದಲ್ಲೇ ಲೀಟರ್ ಪೆಟ್ರೋಲ್​​ ಬೆಲೆ 90ರ ಗಟಿ ದಾಟಿದ್ದು, ಇಡೀ ದೇಶದಲ್ಲೇ ಮಹಾರಾಷ್ಟ್ರದಲ್ಲಿ ತೈಲ ಅತ್ಯಂತ ದುಬಾರಿ ಎನಿಸಿಕೊಂಡಿದೆ. ಮುಂಬೈ ನಗರದಲ್ಲಿ ಪೆಟ್ರೋಲ್​ ಬೆಲೆ ಲೀಟರ್​ಗೆ 90.08 ರೂ.ಗಳಿದ್ದರೆ, ಗ್ರಾಮಾಂತರ ಭಾಗದ ಕೆಲವು ಜಿಲ್ಲೆಗಳಲ್ಲಿ 90.91ರೂ.ಗಳಿವೆ. ಇದು ಮುಂದುವರಿದು 92 ರೂ.ಗಳಿಗೆ ತಲುಪುವ ಸಾಧ್ಯತೆಗಳೂ ನಿಚ್ಚಳವಾಗಿದೆ. ಮಹಾರಾಷ್ಟ್ರದ ನಗರಗಳಾದ ನಂದೇಡ್​ನಲ್ಲಿ 91.61 ರೂ., ಅಮರಾವತಿಯಲ್ಲಿ 91.31 ರೂ.,...
ಸುದ್ದಿ

Big Breaking : ಮೂಡಬಿದಿರೆಯ ಪ್ರಶಾಂತ್ ಪೂಜಾರಿ ಹತ್ಯೆ ನಡೆಸಿದ ಆರೋಪಿ ಮೇಲೆ ತಲವಾರು ದಾಳಿ – ಕಹಳೆ ನ್ಯೂಸ್

ಮಂಗಳೂರು, ಸೆ 24 : ಮೂಡಬಿದಿರೆಯಲ್ಲಿ ಹೂವಿನ ವ್ಯಾಪಾರಿಯಾಗಿದ್ದ ಪ್ರಶಾಂತ್ ಪೂಜಾರಿ ಕೊಲೆ ಆರೋಪಿ ಮೇಲೆ ತಲವಾರು ದಾಳಿ ನಡೆದಿದೆ. ಇಂದು ಮುಂಜಾನೆ 5:30ರ ಸುಮಾರಿಗೆ ಮೂಡಬಿದಿರೆಯ ಗಂಟಲ್ ಕಟ್ಟೆ ಎಂಬಲ್ಲಿ ಘಟನೆ. ಮೂಡಬಿದಿರೆ ನಿವಾಸಿ ಇಂತಿಯಾಜ್ ದಾಳಿಗೊಳಗಾದ ವ್ಯಕ್ತಿ. ಬೈಕ್ ನಲ್ಲಿ ಬಂದ ತಂಡದಿಂದ ತಲವಾರು ದಾಳಿ ನಡೆದಿದೆ. ದಾಳಿ ವೇಳೆ ತಪ್ಪಿಸಿಕೊಂಡ ಇಂತಿಯಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೂಡಬಿದಿರೆ ಠಾಣಾ ಪೋಲಿಸ್...
ಸುದ್ದಿ

ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ “ಖಜಾನೆ’ ಖಾಲಿ – ಕಹಳೆ ನ್ಯೂಸ್

ಬೆಂಗಳೂರು: ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ  ಅನ್ನಭಾಗ್ಯ ಯೋಜನೆ "ಖಜಾನೆ' ಸದ್ದಿಲ್ಲದೇ ಖಾಲಿಯಾಗುತ್ತಿದ್ದು, ಎರಡು ತಿಂಗಳ ಬಳಿಕ ಏನು ಮಾಡಬೇಕು ಅನ್ನೋ ಚಿಂತೆ ಅಧಿಕಾರಿಗಳನ್ನು ಕಾಡುತ್ತಿದೆ. ಅನ್ನಭಾಗ್ಯ ಯೋಜನೆಗೆ ಈ ವರ್ಷದ ಬಜೆಟ್‌ನಲ್ಲಿ 3,600 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಈ ಹಣ ಇನ್ನೆರಡು ತಿಂಗಳಲ್ಲಿ ಮುಗಿದು ಹೋಗುತ್ತದೆ. ಡಿಸೆಂಬರ್‌ನಲ್ಲಿ ಅನ್ನಭಾಗ್ಯದ ಖಜಾನೆ ಬರಿದಾದರೆ ಹಣ ಎಲ್ಲಿಂದ, ಯೋಜನೆ ಮುಂದುವರಿಸೋದು ಹೇಗೆ ಎಂಬುದು ಅಧಿಕಾರಿಗಳ ತಲೆಬಿಸಿಗೆ ಕಾರಣವಾಗಿದೆ. ಮುಖ್ಯಮಂತ್ರಿ...
ಸುದ್ದಿ

ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಭಾರತ ಸರ್ಕಾರದ ಆಯುಷ್ಮಾನ್ಯತೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಭಾರತ ಸರ್ಕಾರದ ಆಯುಷ್ ಮಂತ್ರಾಲಯ ಸೆಂಟರ್ ಆಫ್ ಎಕ್ಸಲೆನ್ಸ್ ಮಾನ್ಯತೆ ನೀಡಿದೆ. ಸಂಶೋಧನೆಗೆ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿ, ಇನ್ನೂ ಹೆಚ್ಚಿನ ಸಂಶೋಧನೆಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಹಾಗೂ ಈ ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲು, ಅಗತ್ಯ ಅನುದಾನದೊಂದಿಗೆ ಆಯುಷ್ ಮಂತ್ರಾಲಯ ಈ ಮಾನ್ಯತೆ ನೀಡಿದೆ. ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ 1986ರಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯನ್ನು...
ಸುದ್ದಿ

ದುನಿಯಾ ವಿಜಿಗೆ 14 ದಿನ ಜೈಲೂಟ ಫಿಕ್ಸ್ – ಕಹಳೆ ನ್ಯೂಸ್

ಬೆಂಗಳೂರು: ನಟ ದುನಿಯಾ ವಿಜಯ್ ಆ್ಯಂಡ್ ಗ್ಯಾಂಗ್‍ನ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶಿಸಿದ್ದಾರೆ. ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರನ್ನು ಅಪಹರಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನಟ ದುನಿಯಾ ವಿಜಯ್ ಜೈಲುಪಾಲಾಗಿದ್ದಾರೆ. ಶನಿವಾರ ರಾತ್ರಿ ಅರೆಸ್ಟ್ ಆಗಿದ್ದ ದುನಿಯಾ ವಿಜಿಯನ್ನ ದಿನವಿಡಿ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಇರಿಸಿದರು. ರಾತ್ರಿ 7.30ಕ್ಕೆ ಜಡ್ಜ್...
ಸುದ್ದಿ

ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ – ಕಹಳೆ ನ್ಯೂಸ್

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿದ ಪರಿಣಾಮ ಭಜರಂಗ ದಳದ ತಾಲೂಕು ಸಂಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಹರಪನಹಳ್ಳಿ ನಿವಾಸಿ ಭಜರಂಗಿ ಹನುಮಂತು (27) ಮೃತಪಟ್ಟ ದುರ್ದೈವಿ. ಭಾನುವಾರ ರಾತ್ರಿ ಪಟ್ಟಣದ ಹಿಂದೂ ಮಹಾ ಗಣಪತಿ ವಿಸರ್ಜನೆಯನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೆರವಣಿಗೆ ಮುಗಿಸಿ ತಡರಾತ್ರಿ 11 ಸುಮಾರಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗುತ್ತಿರುವಾಗ ಮಿನಿ ವಿಧಾನಸೌಧದ ಬಳಿ ಟ್ರ್ಯಾಕ್ಟರ್ ಗೆ...
1 1,376 1,377 1,378 1,379 1,380 1,459
Page 1378 of 1459