Monday, May 4, 2026

archivekahale news

ಸುದ್ದಿ

ಕರ್ನಾಟಕದಲ್ಲಿ ಭಾರತ್ ಬಂದ್ ವಿಫವಾಗುವ ಮುನ್ಸೂಚನೆ ಹಿನ್ನಲೆ, ವಾಮಮಾರ್ಗ ಅನುಸರಿಸಿದ ರಾಜ್ಯಸರ್ಕಾರ ; ಸೋಮವಾರ ರಾಜ್ಯಾದ್ಯಂತ ಬಲವಂತವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು ಸೆ.9: ಸೋಮವಾರ ಸೆ.10 ರಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಭಾರತ ಬಂದ್ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಬ ಕಾರಣವನ್ನೊಡಿ ರಾಜ್ಯ ಸರಕಾರವೇ ಮುತವರ್ಜಿವಹಿಸಿ‌ ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸುವ ಮೂಲಕ ವಾಮಮಾರ್ಗ ಅನುಸರಿಸಿದೆ.   ಜಾಹಿರಾತು ರಾಜ್ಯದಲ್ಲಿ ಬಂದ್ ವಿಫಲವಾಗೂವುದು ಬಹುತೇಕ...
ಸುದ್ದಿ

ಭಾರತ್ ಬಂದ್ ಹಿನ್ನಲೆ ; ದ.ಕ. ಮತ್ತು ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು ಸೆ.9: ಸೋಮವಾರ ಸೆ.10 ರಂದು ಭಾರತ ಬಂದ್ ಕರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಸೋಮವಾರ ಸೆ.10 ರಂದು ರಜೆ ಘೋಷಿಸಲಾಗಿದೆ ಎಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ವರದಿ : ಹೇಮಾ ಜೆ ರೈ, ಕಹಳೆ ನ್ಯೂಸ್ ...
ಸುದ್ದಿ

ಅಟಲ್ ಬಿಹಾರಿ ವಾಜಪೇಯಿ ಪುಣ್ಯ ಸ್ಮರಣೆ ; ಮೂಡಬಿದಿರೆ ನಗರ ಶಕ್ತಿಕೇಂದ್ರದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡಬಿದಿರೆ: ನಗರ ಶಕ್ತಿಕೇಂದ್ರದ ವತಿಯಿಂದ ಮಾಜಿ ಪ್ರಧಾನ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ಸ್ಮರಣೆ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುರಸಭಾ ವ್ಯಾಪ್ತಿಯ ಬೂತ್ ನಂ.5 ಮತ್ತು 6ರ ಗಾಂಧೀನಗರ ಕಡದಬೆಟ್ಟುವಿನಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು. ನಗರ ಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ಮಲ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಕ್ಕಳಲ್ಲಿ ಸ್ವಚ್ಛತಾ ಜಾಗೃತಿ ಮೂಡುವಂತಾಗಬೇಕಾಗಿದೆ. ಪರಿಸರ ಸ್ವಚ್ಚತೆ ಜೊತೆಗೆ ಪ್ರತೀ ಮನೆ ಮನೆಗಳಲ್ಲಿ ಸ್ವಚ್ಛತೆ ಕಾರ್ಯ ನಡೆಯಬೇಕಾಗಿದೆ ಎಂದರು. ಪುರಸಭಾ...
ಸುದ್ದಿ

ಹಳ್ಳಿಗಳ ನಿನಾದ ಅಡಗದಿರಲಿ ; ಗುಬ್ಬಚ್ಚಿಗೂಡು ಅಭಿಯಾನದ ಸಂಚಾಲಕ ನಿತ್ಯಾನಂದ ಶೆಟ್ಟಿ ಕರೆ – ಕಹಳೆ ನ್ಯೂಸ್

ಮೂಡಬಿದಿರೆಃ ಹಕ್ಕಿಗಳ ಚಿಲಿಪಿಲಿ ನಿನಾದ ಅಡಗದಿರಲಿ.ಮಳೆಗಾಲದಲ್ಲಿ ಅವಶ್ಯ ಹಣ್ಣು,ಹೂವಿನ ಗಿಡಗಳನ್ನು ನೆಟ್ಟು,ಬೇಸಗೆಯಲ್ಲೂ ಪೋಷಿಸುವಂತೆ ಮಕ್ಕಳ ಕಾಳಜಿ ವಹಿಸಬೇಕು. ಪಕ್ಷಿಗಳಿಗೆ ಉಪಟಳವೆಸಗದೆ, ಪ್ರೀತಿಯಿಂದ ಸಲಹುವ ಕಾರ್ಯ ಆಗುವಂತಾಗಲಿ ಎಂದು ಗುಬ್ಬಚ್ಚಿಗೂಡು ಅಭಿಯಾನದ ಸಂಚಾಲಕ ನಿತ್ಯಾನಂದ ಶೆಟ್ಟಿ ಕರೆನೀಡಿದರು. ಮೂಡಬಿದಿರೆಯ ಜ್ಯೋತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಾಗಾರ ನಡೆಯಿತು. ಅತಿಥಿಗಳಾಗಿ ಪತ್ರಕರ್ತ ಹರೀಶ್ ಕೆ.ಆದೂರು ಭಾಗವಹಿಸಿ ಪಕ್ಷಿಸಂಕುಲವನ್ನು ಉಳಿಸುವ ಮಹತ್ಕಾರ್ಯ ಆಗುವ ಅವಶ್ಯಕತೆಯಿದೆ ಎಂದರು. ಸಂಘಟನೆಯ ರಮ್ಯಾ ಪಕ್ಷಿಸಂಕುಲದ ಪರಿಚಯ ಮಾಡಿದರು. ಕಾರ್ಯಾಗಾರದಲ್ಲಿ...
ಸುದ್ದಿ

ನಾಳೆ ರಾಜ್ಯದಲ್ಲಿ ‘ಭಾರತ್‌ ಬಂದ್‌’ ಬಿಸಿ : ಏನುಂಟು, ಏನಿಲ್ಲ..? – ಕಹಳೆ ನ್ಯೂಸ್

ಬೆಂಗಳೂರು :  ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಸೆ.10ರಂದು ಕರೆ ನೀಡಿರುವ ಭಾರತ ಬಂದ್‌ನಿಂದ ರಾಜ್ಯದಲ್ಲಿ ಸರ್ಕಾರಿ ಬಸ್‌ ಸೇವೆ, ಆ್ಯಪ್‌ ಆಧರಿತ ಟ್ಯಾಕ್ಸಿ , ಆಟೋ ಸೇವೆ ಸೇರಿದಂತೆ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಬಂದ್‌ಗೆ ರಾಜ್ಯದ ಆಡಳಿತಾರೂಢ ಜೆಡಿಎಸ್‌-ಕಾಂಗ್ರೆಸ್‌ ಬೆಂಬಲ ನೀಡಿರುವ ಕಾರಣ ಹರತಾಳ ಸಂಪೂರ್ಣ ಯಶಸ್ವಿಯಾಗುವ ಸಾಧ್ಯತೆ ಹೆಚ್ಚಿದೆ. ಇದೇ ವೇಳೆ, ಎಐಟಿಯುಸಿ ಸಂಯೋಜಿತ ಕೆಎಸ್‌ಆರ್‌ಟಿಸಿ ಸ್ಟಾಫ್‌ ಅಂಡ್‌ ವರ್ಕ​ರ್‍ಸ್ ಯೂನಿಯನ್‌, ಓಲಾ-ಉಬರ್‌...
ಸುದ್ದಿ

ಕರಾವಳಿ ಕ್ರೈಸ್ತರ ವಿಶೇಷ ಹಬ್ಬ ‘ಮೊಂತಿ ಫೆಸ್ತ್’: ಏನೆಲ್ಲಾ ವಿಶೇಷತೆಗಳಿವೆ ಗೊತ್ತಾ? – ಕಹಳೆ ನ್ಯೂಸ್

ಮಂಗಳೂರು, ಸೆಪ್ಟೆಂಬರ್. 08: ಕರಾವಳಿ ಕರ್ನಾಟಕದ ಕೊಂಕಣಿ ಕೆಥೋಲಿಕ್ ಕ್ರೈಸ್ತ ಬಾಂಧವರಿಗೆ ಸೆಪ್ಟೆಂಬರ್.8 ವಿಶೇಷ ದಿನ. ಅತ್ಯಂತ ಶ್ರದ್ಧೆಯ ಹಬ್ಬವಾದ ತೆನೆ ಹಬ್ಬ ಅಥವಾ ಯೇಸು ಕ್ರಿಸ್ತರ ತಾಯಿ ಮೇರಿ ಅವರ ಜನ್ಮದಿನ . ಈ ದಿನವನ್ನು ಕರಾವಳಿಯ ಜಿಲ್ಲೆಗಳಲ್ಲಿ ಕ್ರೈಸ್ತ ಬಾಂಧವರು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಲಾಗುತ್ತದೆ. ಈ ಹಬ್ಬ ಹೆಚ್ಚಾಗಿ ಸೆಪ್ಟೆಂಬರ್ ತಿಂಗಳಲ್ಲಿ ಬರುತ್ತದೆ. ಅಷ್ಟೇ ಅಲ್ಲ ಇಂತಹ ಸಮಯದಲ್ಲಿ ಪ್ರಕೃತಿಯು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುತ್ತದೆ. ಬೆಳೆಗಳು...
ಸುದ್ದಿ

ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 10 ಕೋಟಿ ರೂ. ನೆರವು – ಕಹಳೆ ನ್ಯೂಸ್

ಬೆಳ್ತಂಗಡಿ, ಸೆ08(SS): ಸಕಲೇಶಪುರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ನಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಒಟ್ಟು 10 ಕೋ.ರೂ. ನೀಡುವುದಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಘೋಷಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈ ಕುರಿತು ಸಭೆ ನಡೆದಿದ್ದು, ಕೊಡಗು ಜಿಲ್ಲೆಯಲ್ಲಿ ನಡೆದಿರುವ ಹಾನಿ, ನಷ್ಟದ ಬಗ್ಗೆ ನಡೆಸಿದ ಸಮೀಕ್ಷಾ ವರದಿಯನ್ನು ನಿರ್ದೇಶಕ ಯೋಗೀಶ್‌ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮನೆ ಕಳೆದುಕೊಂಡ...
ಸುದ್ದಿ

Breaking News : ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಶ್ರೀರಾಮಚಂದ್ರಾಪುರಮಠವೇ ಮುಂದುವರಿಸಲಿ ; ಸುಪ್ರೀಂ ಕೋರ್ಟಿನಿಂದ ಮಹತ್ವ ಆದೇಶ – ಕಹಳೆ ನ್ಯೂಸ್

ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ಕಳೆದ ಆಗಸ್ಟ್ 10 ರಂದು ತೀರ್ಪು ನೀಡಿತ್ತು ಹಾಗೂ ಅದೇ ದಿನ ಮಧ್ಯಂತರ ಆದೇಶವನ್ನು ನೀಡಿ ; ತೀರ್ಪಿನಲ್ಲಿ ಉಲ್ಲೇಖಿಸಿರುವ ಡಿಸಿ ನೇತೃತ್ವದ ಸಮಿತಿ ಸೆಪ್ಟೆಂಬರ್ 10 ನಂತರ ಕಾರ್ಯ ನಿರ್ವಹಿಸಲಿದೆ, ಸೆಪ್ಟೆಂಬರ್ 10 ವರೆಗೆ ಮಠವೇ ಆಡಳಿತವನ್ನು ಸಡೆಸಲಿದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿತ್ತು. ಇಂದು ಈ ಪ್ರಕರಣದ ಕುರಿತಾಗಿ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು,...
1 1,380 1,381 1,382 1,383 1,384 1,459
Page 1382 of 1459