ಬೆಳ್ತಂಗಡಿಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣ ; ಹಿಂದುಗಳ ಪರವಾಗಿ ಶಾಸಕನಾಗಿ ನಾನಿದ್ದೇನೆ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್
ಬೆಳ್ತಂಗಡಿ, ಸೆ 6 : ಆಗಸ್ಟ್ 28 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಅವರಣದಲ್ಲಿ ದಲಿತ ಸಂಘರ್ಷ ಸಮಿತಿಯವರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಕೇಸರಿ ಧ್ವಜ ಸುಟ್ಟ ಪ್ರಕರಣವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ, ಸೆ. 6 ರ ಗುರುವಾರ ಹಿಂದೂ ಜಾಗೃತಿ ಸಭೆ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಹರೀಶ್ ಪೂಂಜ, ಇಲ್ಲಿ ಕೆಲ ದಿನಗಳ ಹಿಂದೆ ನಡೆದ ಕೇಸರಿ ಧ್ವಜಕ್ಕೆ ಬೆಂಕಿ ಹಚ್ಚಿದ ಕಾರ್ಯ ಹಿಂದೆ ಕಾಂಗ್ರೇಸ್ ಇದೆ...







