Thursday, April 30, 2026

archivekahale news

ಸುದ್ದಿ

ಭಾರತವು ತನ್ನ ಅಪ್ರತಿಮ ಸಾಧನೆಯ ಮೂಲಕ ವಿಶ್ವದಲ್ಲಿಯೇ ಸೂಪರ್ ಪವರ್ ಆಗಿ ಕಂಗೊಳಿಸುತ್ತಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ಸಂಗತಿ ; ಫಿಲೋಮಿನಾ ಕಾಲೇಜಿನಲ್ಲಿ 72ನೇ ಸ್ವಾತಂತ್ರ್ಯೋತ್ಸವದಲ್ಲಿ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ – ಕಹಳೆ ನ್ಯೂಸ್

ಪುತ್ತೂರು: ಭಾವನೆಗಳನ್ನು ಸ್ವಯಂ ನಿಯಂತ್ರಣದ ಮೂಲಕ ರಚನಾತ್ಮಕ ಚಟುವಟಿಕೆಗಳಿಗೆ ಬಳಸಿಕೊಂಡಾಗ ನಮಗಿರುವ ಸ್ವಾತಂತ್ರ್ಯಕ್ಕೆ ಉತ್ತಮ ಮೌಲ್ಯವು ಪ್ರಾಪ್ತಿಯಾಗುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಂ. ಸುನಿಲ್ ಜಾರ್ಜ್ ಡಿ’ಸೋಜ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನಲ್ಲಿ ಜರಗಿದ 72ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಸಂದೇಶ ನೀಡಿ, ಜೀವನದ ಸರ್ವಸ್ವವನ್ನೂ ದೇಶದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟು ಹೋರಾಡಿದ ರಾಷ್ಟ್ರ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜೀವನದಲ್ಲಿ...
ಸುದ್ದಿ

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ,ಇದು ನಮ್ಮ ಜವಾಬ್ದಾರಿ ; ಅಂಬಿಕಾ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆದರ್ಶ ಗೋಖಲೆ – ಕಹಳೆ ನ್ಯೂಸ್

ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ; ಇದು ನಮ್ಮ ಜವಾಬ್ದಾರಿ. ಶತ ಶತಮಾನಗಳ ಕಾಲ ‘ನಾನು ನಶ್ವರ, ದೇಶ ಶಾಶ್ವತ’ ಎಂಬ ದೇಶಾಭಿಮಾನದಿಂದ ತಮ್ಮೆಲ್ಲಾ ಸುಖ ಭೋಗಗಳನ್ನು ತ್ಯಜಿಸಿ ದೇಶದ ಸ್ವಾತಂತ್ರ್ಯಕ್ಕೋಸ್ಕರ ಬಲಿದಾನ ಮಾಡಿದ ದೇಶಭಕ್ತ ಹೋರಾಟಗಾರರನ್ನೆಲ್ಲ ಸ್ಮರಿಸಿ ಅವರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬಾಳುವುದು ನಮ್ಮೆಲ್ಲರ ಮಹತ್ತರ ಜವಾಬ್ದಾರಿ ಎಂದು ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಯುವ...
ಸುದ್ದಿ

ವಿಕಾಸ್ ಪಿಯು ಕಾಲೇಜಿನಲ್ಲಿ72ನೇ ಸ್ವಾತಂತ್ರ್ಯೋತ್ಸವ ಆಚರಣೆ ; ಪ್ರೊ. ಎ.ಎಮ್ ನರಹರಿ ಅವರಿಂದ ಧ್ವಜಾರೋಹಣ – ಕಹಳೆ ನ್ಯೂಸ್

ಮಂಗಳೂರಿನ ಮೇರಿಹಿಲ್‌ನಲ್ಲಿರುವ ವಿಕಾಸ್ ಪಿಯು ಕಾಲೇಜಿನಲ್ಲಿ 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಪ್ರೊ. ಎ.ಎಮ್ ನರಹರಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದ ಸಂದೇಶ ಸಾರಿದರು.ಆನಂತರ ಕಾರ್ಯಕ್ರiದ ಅಧ್ಯಕ್ಷತೆಯನ್ನು ವಹಿಸಿದ್ದ ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಕೃಷ್ಣ ಜೆ ಪಾಲೆಮಾರ್ ಮಾತನಾಡಿ, ನಾಡಿನ ಜನತೆಗೆ 72ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.ಈ...
ಸುದ್ದಿ

72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ; ಯಾವ ಜಿಲ್ಲೆಗಳಲ್ಲಿ ಹೇಗಿತ್ತು ಆಚರಣೆ ? – ಕಹಳೆ ನ್ಯೂಸ್

ಆಗಸ್ಟ್, ಆಗಸ್ಟ್.15: ರಾಜ್ಯದ ವಿವಿಧೆಡೆ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕೆಲವು ಕಡೆ ಮಳೆಯ ನಡುವೆಯೂ ಅತಿ ಸರಳವಾಗಿ ಆಚರಣೆ ಮಾಡಿದರೆ, ಇನ್ನು ಕೆಲವೆಡೆ ಅದ್ದೂರಿಯಾಗಿ ಆಚರಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಲ್ಲಿ ನಡೆದ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಮನಸೂರೆಗೊಂಡಿದೆ. ವಿಶೇಷ ಚೇತನ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ವಿಶೇಷ. ಇನ್ನು ಯಾವ ಯಾವ ಜಿಲ್ಲೆಗಳಲ್ಲಿ ಸ್ವಾತ್ರಂತ್ರ್ಯ ದಿನಾಚರಣೆಯನ್ನು...
ಸುದ್ದಿ

ತುಳುನಾಡಿನಲ್ಲಿ ಸಂಭ್ರಮದ ನಾಗರಪಂಚಮಿ ; ಹಿನ್ನಲೆ ಮತ್ತು ಮಹತ್ವದ ಕುರಿತ ಒಂದು ವರದಿ – ಕಹಳೆ ನ್ಯೂಸ್

ಮಂಗಳೂರು, ಆಗಸ್ಟ್ 15: ಪರಶುರಾಮ ಸೃಷ್ಟಿಯ ತುಳುನಾಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರಪಂಚಮಿಯನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.   ನಾಗ ಬನದಲ್ಲಿ ನಾಗದೇವರಿಗೆ  ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ ನಾಗ ದೋಷ ಪರಿಹಾರ, ಸಂತಾನ ಪ್ರಾಪ್ತಿ ಹಾಗೂ ರೋಗ ರುಜಿನಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಭಕ್ತರದ್ದು. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಕುಟುಂಬವೂ ನಾಗನ...
ಸಿನಿಮಾ

ತನ್ನ ಸೀಮಂತದಲ್ಲಿ ಖುಷಿಯಾಗಿ ಕುಣಿದು ಕುಪ್ಪಳಿಸಿದ ನಟಿ ರಂಭಾ- ಫೋಟೋ ವೈರಲ್! – ಕಹಳೆ ನ್ಯೂಸ್

ಟೊರಂಟೊ: ಬಹುಭಾಷಾ ನಟಿ ರಂಭಾ ತಮ್ಮ ಮೂರನೇ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಇತ್ತೀಚಿಗೆ ಸೀಮಂತ ಕಾರ್ಯಕ್ರಮ ಕೆನಡಾದಲ್ಲಿ ಜರುಗಿದ್ದು, ರಂಭಾ ಕುಣಿದು ಕುಪ್ಪಳಿಸಿದ್ದಾರೆ. ರಂಭಾ ಉದ್ಯಮಿ ಇಂದ್ರಕುಮಾರ್ ಪತ್ಮನಾಥನ್ ಅವರನ್ನು 2010ರಲ್ಲಿ ಮದುವೆಯಾಗಿದ್ದರು. ಈಗಾಗಲೇ ಅವರಿಗೆ ಲಾನ್ಯ ಹಾಗೂ ಸಾಶಾ ಹೆಣ್ಣು ಮಕ್ಕಳಿದ್ದು, ಈಗ ಮೂರನೇ ಮಗುವಿನ ಆಗಮನಕ್ಕೆ ಕಾಯುತ್ತಿದ್ದಾರೆ. ಸದ್ಯ ರಂಭಾ ತನ್ನ ಪತಿ ಹಾಗೂ ಮಕ್ಕಳ ಜೊತೆ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಕೆನಡಾದಲ್ಲಿರುವ ನಿವಾಸದಲ್ಲಿ ರಂಭಾ ಅವರ ಸೀಮಂತ ಕಾರ್ಯಕ್ರಮ...
ಸುದ್ದಿ

ಸರ್ಕಾರವು ರಾಜ್ಯದ ಸರ್ವತೋಮುಖ ಅಭವೃದ್ಧಿಗೆ ಬದ್ಧವಾಗಿದೆ ; ಮಾಣಿಕ್ ಶಾ ಪೆರೆಡ್ ಮೈದಾನದಲ್ಲಿ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 15: ಸರ್ಕಾರದ ಐದು ವರ್ಷದ ಕಾರ್ಯಸೂಚಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ವಾತಂತ್ರಯೋತ್ಸವದ ದಿನ ತೆರೆದಿಟ್ಟರು. ಮಾಣಿಕ್ ಶಾ ಪೆರೆಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸರ್ಕಾರವು ರಾಜ್ಯದ ಸರ್ವತೋಮುಖ ಅಭವೃದ್ಧಿಗೆ ಬದ್ಧವಾಗಿದೆ ಎಂದ ಅವರು, ಸರ್ಕಾರ ಮಾಡಲಿಚ್ಛಿಸಿರುವ ಯೋಜನೆಗಳ ನೀಲಿ ನಕ್ಷೆಯನ್ನು ಜನರೊಂದಿಗೆ ಹಂಚಿಕೊಂಡರು. ಶಿಕ್ಷಣ, ಆರೋಗ್ಯ, ವ್ಯವಸಾಯ, ಮಾಹಿತಿ ತಂತ್ರಜ್ಞಾನ, ಮೂಲಭೂತ ಅಭಿವೃದ್ಧಿ, ಅಲ್ಪಸಂಖ್ಯಾತ ಅಭಿವೃದ್ಧಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಎಲ್ಲಾ ಕ್ಷೇತ್ರಗಳಲ್ಲಿ ಸರ್ಕಾರ ಈಗಾಗಲೇ ಕೈಗೊಂಡಿರುವ...
ಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಆಸರೆಯಾದ ಸನ್ನಿ ಲಿಯೋನ್ – ಕಹಳೆ ನ್ಯೂಸ್

ಮುಂಬೈ: ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಮ್ಮ ಸಿನಿಮಾ ತಂಡದಲ್ಲಿ ಕೆಲಸ ಮಾಡುತ್ತಿದ್ದ ಪ್ರಭಾಕರ್ ಅವರಿಗೆ ಸನ್ನಿ ಲಿಯೋನ್ ಸಹಾಯ ಮಾಡಿದ್ದಾರೆ. ಈ ಬಗ್ಗೆ ಸನ್ನಿ ಲಿಯೋನ್ ತನ್ನ ಇನ್ಸ್ ಸ್ಟಾಗ್ರಾಂ ಮತ್ತು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಪ್ರಭಾಕರ್ ಅವರು ಕಳೆದ ಒಂದು ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದರೆ ಇದುವರೆಗೂ ಅವರ ಸಹಾಯಕ್ಕೆ ಯಾರು ಮುಂದೆ ಬರಲಿಲ್ಲ....
1 1,390 1,391 1,392 1,393 1,394 1,459
Page 1392 of 1459