Thursday, April 30, 2026

archivekahale news

ಸುದ್ದಿ

ಬಲಿಷ್ಠ ಭಾರತ ವಿಶ್ವ ಭೂಪಟದಲ್ಲಿ ಪ್ರಜ್ವಲಿಸುತ್ತಿದೆ ; ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಆ,15: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿದರು. ಭಾಷಣದ ಪ್ರಾರಂಭದ ಮೊದಲು ತಮಿಳು ಕವಿ ಸುಬ್ರಹ್ಮಣ್ಯ ಭಾರತೀಯಾರ್‌ ಅವರ ಕವಿತೆಯ ಸಾಲುಗಳನ್ನು ತಮಿಳಿನಲ್ಲೇ ವಾಚಿಸಿದರು. ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ಭವ್ಯ ರಾಷ್ಟ್ರವಾಗಿ ಉದಯಿಸಿ ಇತರರಿಗೆ ಸ್ಫೂರ್ತಿಯಾಗಲಿದೆ. ಆ ದೆಸೆಯಲ್ಲಿ ನಾವು ಮುನ್ನಡೆಯಬೇಕು ಎಂದರು. ಭಾರತ ವಿಶ್ವದ ಭೂಪಟದಲ್ಲಿ ತನ್ನದೇ ರೀತಿಯಲ್ಲಿ ಛಾಪು ಮೂಡಿಸಿದೆ. ಇಂದು ಭಾರತ ಸಾಮಾನ್ಯ...
ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ ; ಸ್ವಾತಂತ್ರ್ಯ ದಿನ ರಜಾದಿನವಲ್ಲ, ಅದು ಪ್ರಜಾದಿನ ಎಂದ ಡಾ.ಕೆ.ಎಂ.ಕೃಷ್ಣ ಭಟ್ – ಕಹಳೆ ನ್ಯೂಸ್

ಪುತ್ತೂರು: ಸ್ವಾತಂತ್ರಯೋತ್ಸವ ಎಂದರೆ ರಜಾದಿನವಲ್ಲ. ಅದು ನಿಜಾರ್ಥದಲ್ಲಿ ಪ್ರಜಾದಿನ. ಈ ವಿಚಾರವನ್ನು ಅರಿಯದೆ ಸ್ವಾತಂತ್ರ್ಯ ದಿನದಂದು ವಿಹಾರ ಹೋಗುವುದಕ್ಕಾಗಿ ಮೀಸಲಿರಿಸುವವರಿದ್ದಾರೆ. ಸ್ವಾತಂತ್ರ್ಯವೆಂದರೆ ಸ್ವೇಚ್ಚೆಯಲ್ಲ. ಅದು ಅನೇಕ ವಿಚಾರಗಳನ್ನು ಮನನ ಮಾಡಲಿರುವ, ನೆನಪಿಸಿಕೊಳ್ಳಲು ನಿಗದಿಪಡಿಸಲಾಗಿರುವ ದಿನ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನೆಹರುನಗರದ ವಿವೇಕ ಕ್ರೀಡಾಂಗಣದಲ್ಲಿ 72ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದ್ವಜಾರೋಹಣಗೈದು ಬುಧವಾರ ಮಾತನಾಡಿದರು....
ಸುದ್ದಿ

ಸುಬ್ರಹ್ಮಣ್ಯ ಮಠದ ಮೇಲೆ ನಿರಂತರ ಆಕ್ರಮಣ ; ಕುಕ್ಕೆ ಸುಬ್ರಹ್ಮಣ್ಯ ಭಕ್ತವೃಂದದಿಂದ ಕುಮಾರಸ್ವಾಮಿಗೆ ಮನವಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮಠದ ಮೇಲೆ ನಿರಂತರವಾಗಿ ದಾಳಿ , ವ್ಯವಸ್ಥಿತ ಶಂಡ್ಯತ್ತರ ವಿರುದ್ಧ ಸಿಡಿದೆದ್ದ ಕ್ಷೇತ್ರದ ಭಕ್ತರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಭಕ್ತವೃಂದದಿಂದ ಸಿ.ಎಂ. ಕುಮಾರಸ್ವಾಮಿಗೆ ಮನವಿ ನೀಡಲಾಯಿತು.   ಮನವಿ ಸ್ವೀಕರಿಸಿದ ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಮನವಿ :...
ಸುದ್ದಿ

ಸೀರೆಯುಟ್ಟು ಮಿರ ಮಿರ ಮಿಂಚುತ್ತಾ ವಾಕಿಂಗ್ ಮಾಡಿದ್ರು ಮಂಗಳೂರಿನ ನಾರಿಮಣಿಯರು – ಕಹಳೆ ನ್ಯೂಸ್

ಮಂಗಳೂರು, ಆಗಸ್ಟ್ 13: ಸೀರೆಯುಟ್ಟು ವಾಕಿಂಗ್ ಹೋಗೋಕೆ ಕಂಫರ್ಟಬಲ್ ಅನಿಸಲ್ಲ ಅನ್ನುವ ಕಾರಣಕ್ಕೆ ಮಹಿಳೆಯರು ಜಾಗ್ ಹೋಗೋಕೆ ದೂರ ಸರಿಯುತ್ತಾರೆ. ಇಂತಹ ಮಹಿಳೆಯರನ್ನು ನಡಿಗೆಗೆ ಪ್ರೋತ್ಸಾಹಿಸಲು ಮಂಗಳೂರಿನಲ್ಲೊಂದು ಪ್ರಯತ್ನ ನಡೆಸಲಾಗಿದೆ. ಹೌದು, "ಸಾರಿ ಉಟ್ಟರೆ ನಡೆದಾಡಲು ಅಷ್ಟು ಹಿತಕರ ಅನಿಸುವುದಿಲ್ಲ" ಎಂದು ಬಹಳಷ್ಟು ಮಹಿಳೆಯರ ದೂರುತ್ತಿರುವ ಕಾರಣಕ್ಕೋ ಏನೋ ಇದಕ್ಕೆ ಅಪವಾದ ಎಂಬಂತೆ ಮಂಗಳೂರಿನ ಮಹಿಳೆಯರು ಸೀರೆಯಲ್ಲೇ ವಾಕಿಂಗ್ ಮಾಡಿದ್ದಾರೆ. ಮಂಗಳೂರಿನ "ಮೆಡಿಮೈಡ್ ಸೊಲ್ಯುಷನ್ ಅಸೋಸಿಯೇಷನ್ ಕ್ಲಬ್" ವತಿಯಿಂದ ಸೀರೆ...
ಸುದ್ದಿ

ಇಂದು ಧರ್ಮಸ್ಥಳ ನಾಳೆ ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಸಂಕಷ್ಟ ನೀವಾರಣೆಗೆ ಸಿ.ಎಂ. ಕುಮಾರಸ್ವಾಮಿ ಮತ್ತು ಕುಟುಂಬದಿಂದ ವಿಶೇಷ ಪೂಜೆ – ಕಹಳೆ ನ್ಯೂಸ್

ಧರ್ಮಸ್ಥಳ, ಅ 13: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ದೇವಾಲಯದಲ್ಲಿ ಮಂಜುನಾಥ ದೇವರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ರಸ್ತೆ ಮಾರ್ಗದ ಮೂಲಕ ಹಾಸನದಿಂದ ಹೊರಟು ಸಂಜೆ ಐದು ಗಂಟೆಗೆ ಧರ್ಮಸ್ಥಳ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಧರ್ಮಸ್ಥಳದಲ್ಲಿ ದೇವರ ದರ್ಶನದ ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕವೇ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ. ಇಂದು ರಾತ್ರಿ ಸುಬ್ರಹ್ಮಣ್ಯದಲ್ಲಿ ಸಿಎಂ...
ಸುದ್ದಿ

ಶಶಿಕಾಂತಮಣಿ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ – ಕಹಳೆ ನ್ಯೂಸ್

ದೆಹಲಿ / ಬಂಟ್ವಾಳ : ಜರ್ಮನಿಯ ಇಂಟರ್ ನ್ಯಾಷನಲ್ ಫೀಸ್ ಯುನಿವರ್ಸಿಟಿಯು ಕನ್ಯಾನದ ಬಾಳೆಕೋಡಿ ಮಠದ ಸದ್ಗುರು ಶ್ರೀ ಶಶಿಕಾಂತಮಣಿ ಸ್ವಾಮೀಜಿ ಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.   ಇಂಡಿಯುಜ್ವಲ್ ಕಾಂಟ್ರೀಬ್ಯುಷನ್ ಆಫ್ ಇಕನಾಮಿಕ್ ಅಂಡ್ ಸೋಶಿಯಲ್ ಡೆವಲಪ್ಮೆಂಟ್ ಎಂಬ ವಿಚಾರದಲ್ಲಿ ನಡೆದ ನ್ಯಾಷನಲ್ ಸೆಮಿನಾರ್ ಸಮಾರಂಭದಲ್ಲಿ ‌ ಶ್ರೀಗಳು ಗೌರವ ಡಾಕ್ಟರೇಟ್ ಪದವಿಯನ್ನು ಪಡೆದರು. ಭಾರತೀಯ ಸಿಬಿಐ ಗವರ್ನರ್ ವಿ.ಎಸ್. ಸೆವಗಲ್ ಈ ಸಂದರ್ಭದಲ್ಲಿ ಉಪಸ್ಥಿತಿಯಿದ್ದರು....
ಸುದ್ದಿ

ಆಟಿ ಅಮಾವಾಸ್ಯೆಗೆ ಪಾಲೆ ಮರದ ಕಷಾಯ ಕುಡಿದ್ರಾ? – ಕಹಳೆ ನ್ಯೂಸ್

ಆಷಾಢ ಮಾಸ ಕಳೆದಿದೆ, ತುಳುನಾಡಿನ ಜನರು ಆಟಿ ಅಮಾವಾಸ್ಯೆಯನ್ನು ವಿಶೇಷವಾಗಿ ಹಾಲೆ ಮರದ ಕಷಾಯ ಕುಡಿಯುವ ಮೂಲಕ ಆಚರಿಸಿದ್ದಾರೆ. ವೇದಮಾಯು ಆಯುರ್ವೇದಿಕ್ ಕ್ಲಿನಿಕ್ ವತಿಯಿಂದ ಮಂಗಳೂರಿನಲ್ಲಿ ಎರಡು ಕಡೆ ಉಚಿತವಾಗಿ ಜನರಿಗೆ ಕಷಾಯವನ್ನು ವಿತರಣೆ ಮಾಡಲಾಗಿದೆ. ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವೆಯನ್ನು ಮಾಡಲಾಗುತ್ತಿದೆ. ಆಷಾಢ ಅಮಾವಾಸ್ಯೆಯ ದಿನವನ್ನು ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆಯೇ ಘಟ್ಟದ ಮೇಲಿನ ಪ್ರದೇಶದಲ್ಲಿ...
ಸುದ್ದಿ

ಕರಾವಳಿಯಲ್ಲಿ ಬಿರುಸುಗೊಂಡ ಮಳೆ: ಅಲ್ಲಲ್ಲಿ ಗುಡ್ಡ ಕುಸಿತ, ಕೃಷಿನಾಶ – ಕಹಳೆ ನ್ಯೂಸ್

ಮಂಗಳೂರು, ಆಗಸ್ಟ್ 11 : ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿ ಹಾಗು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಬಿರುಸುಗೊಂಡಿದೆ . ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಪ್ರದೇಶದಲ್ಲಿ ಭಾರೀ ಗುಡ್ಡ ಕುಸಿತ ಉಂಟಾಗಿದೆ. ಏಕಾಏಕಿ ಗುಡ್ಡ ಕುಸಿದ ಪರಿಣಾಮ ಮನೆ ಹಾಗು ಅಪಾರ...
1 1,391 1,392 1,393 1,394 1,395 1,459
Page 1393 of 1459