Saturday, May 2, 2026

archivekahale news

ಸುದ್ದಿ

ಮೈಸೂರು ಲೇಡಿಸ್ ಹಾಸ್ಟೆಲ್ ಒಳ ಉಡುಪು ಕದ್ದಿದ್ದ ಬಂಟ್ವಾಳದ ಜಿಹಾದಿ ಅಲ್ತಾಫ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಅಗಸ್ಟ್ 10: ಮೈಸೂರು ನಗರದ ದೇವರಾಜ ಪೊಲೀಸ್ ಠಾಣೆ ಸರಹದ್ದಿನ ಕೆ.ಆರ್.ಆಸ್ಪತ್ರೆ ಆವರಣದ ಬಿಎಸ್ ಸಿ ಶುಶ್ರೂಕಿಯರ ನಿಲಯಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ಯುವಕನನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ಜುಲೈ 20ರ ತಡರಾತ್ರಿ ಅಕ್ರಮವಾಗಿ ಒಳ ನುಗ್ಗಿ, ಸೆಕ್ಯೂರಿಟಿ ಗಾರ್ಡ ಗೆ ಚಾಕು ತೋರಿಸಿ, ಮಲಗಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಮೈಸೂರಿನ ದೇವರಾಜ ಠಾಣೆಯ...
ಸುದ್ದಿ

ಕಾಸರಗೋಡಿನಲ್ಲಿ ಕಡ್ಡಾಯ ಮಲಯಾಳಂ ಶಿಕ್ಷಣದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, ಅ 10: ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯ ಮಲಯಾಳಂ ಕಲಿಸುವ ಆದೇಶವನ್ನು ರದ್ದುಗೊಳಿಸುವಂತೆ ಕೇರಳ ಸರಕಾರದ ಮೇಲೆ ಕರ್ನಾಟಕ ಸರಕಾರ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕಾಸರಗೋಡು ಕನ್ನಡ ಹೋರಾಟ ಸಮಿತಿ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ್ ಕಲ್ಕೂರ ಕಾಸರಗೋಡಿನಲ್ಲಿ ಕನ್ನಡಕ್ಕಾಗಿ ದಿಲ್ಲಿಯವರೆಗೆ ಧ್ವನಿ ಮೊಳಗಬೇಕು ಎಂದು ಹೇಳಿದರು....
ಸುದ್ದಿ

Breaking News : ರಾಮಚಂದ್ರಾಪುರ ಮಠದ ಆಡಳಿತದಿಂದ ಮತ್ತೆ ಗೋಕರ್ಣ ದೇವಾಲಯ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ; ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು, ಆಗಷ್ಟ್ 10 : ಹೊಸನಗರ ರಾಮಚಂದ್ರಾಪುರ ಮಠಕ್ಕೆ ಸರ್ಕಾರಿ ಆದೇಶದ ಮುಖಾಂತರ ಹಸ್ತಾಂತರಿಸಲ್ಪಟ್ಟಿದ್ದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯವನ್ನು ಇದೀಗ ಹೈಕೋರ್ಟ್ ರದ್ದು ಪಡಿಸಿ ತೀರ್ಪು ನೀಡಿದೆ. ಇದರಿಂದ ರಾಮಚಂದ್ರಪುರ ಮಠಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. ಹಿನ್ನೆಲೆ :. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದ ಸಮಯದಲ್ಲಿ ಆಗಷ್ಟ್ 12 2008 ರಂದು ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯವನ್ನು ಗೋಕರ್ಣ ಮಂಡಲಾಧೀಶ್ವರ ಬಿರುದಾಂಕಿತ ರಾಮಚಂದ್ರಾಪುರ ಮಠಕ್ಕೆ ಸರ್ಕಾರ ಬಿಟ್ಟುಕೊಟ್ಟಿತ್ತು. ಅದರ...
ಸುದ್ದಿ

Breaking News : ಗೌರಿ ಲಂಕೇಶ್ ಹತ್ಯೆ ಪ್ರಕರಣ ; ಉಡುಪಿಯ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರು ಎಸ್ ಐಟಿ ವಶಕ್ಕೆ – ಕಹಳೆ ನ್ಯೂಸ್

ಉಡುಪಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇಬ್ಬರನ್ನು ಎಸ್ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿಯಲ್ಲಿ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದ್ದು , ಇವರು ಹಿಂದೂ ಜಾಗರಣ ವೇದಿಕೆಯ ಪಡುಬಿದ್ರಿ ಹಾಗೂ ಕಾಪು ಸಂಘಟನೆಯ ಪ್ರಮುಖರಾಗಿದ್ದಾರೆ. ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ(30) ಬಂಧಿತರು. ಬೆಂಗಳೂರು ಎಸ್ ಐ ಟಿ ದಳದ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
ಸುದ್ದಿ

ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಆನ್ ಲೈನ್ ನಲ್ಲಿ ಮಾರ್ಕ್ಸ್  ಕಾರ್ಡ್ ಸಿಗುವಂತೆ ಮಾಡಿದ್ದ ಪಿಯು ಮಂಡಳಿ, ಅನ್ ಸೇಫ್ ಟೆಕ್ನಾಲಜಿ ಮೊರೆ ಹೋಗಿದೆ. ಇದರಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಟ ಆತಂಕಕ್ಕೆ ಸಿಲುಕಿದೆ. ಇತ್ತೀಚೆಗಷ್ಟೆ ರಾಜ್ಯ ಪಿಯು ಮಂಡಳಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಆನ್ ಲೈನ್ ನಲ್ಲಿ ಸಿಗುವಂತೆ ಮಾಡಿದೆ. ಡಿಜಿ ಲಾಕರ್ ಎಂಬ ನೂತನ ಟೆಕ್ನಾಲಜಿ ಬಳಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಆದರೆ ಇಲ್ಲಿ...
ಸುದ್ದಿ

ಕಾಸರಗೋಡಿನಲ್ಲಿ ಬಿಜೆಪಿ ಹಣಿಯಲು ಬದ್ದ ವೈರಿಗಳ ರಣತಂತ್ರ – ಕಹಳೆ ನ್ಯೂಸ್

ಕಾಸರಗೋಡು, ಆ 08 : ಕೇರಳದಲ್ಲಿರುವ ಆಡಳಿತ ಮತ್ತು ಪ್ರತಿಪಕ್ಷ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ರಣತಂತ್ರ ಹೆಣೆಯತೊಡಗಿದ್ದು , ಅತ್ತ 2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಿ ಮಹಾಮೈತ್ರಿ ರಚನೆ ಬಿರುಸಾಗಿ ನಡೆಯುತ್ತಿದ್ದರೆ ಇತ್ತ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ. ಕೇರಳದಲ್ಲಿ ಆಡಳಿತ ಸಿಪಿಐ ಎಂ ನೇತೃತ್ವದ ಎಲ್ ಡಿ ಎಫ್ ಮತ್ತು...
ಸುದ್ದಿ

`ಮುಳಿಯ ಕೃಷಿಕೋತ್ಸವ’ದಲ್ಲಿ ತೆಂಗಿನ ಕೃಷಿಯ ಮಾಹಿತಿ ಹಾಗೂ ಸಂವಾದ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ದಿಗ್ದರ್ಶಕ ಮುಳಿಯ ಶ್ಯಾಮ ಭಟ್ ಉದ್ಘಾಟಿಸಿದರು – ಕಹಳೆ ನ್ಯೂಸ್

ಪುತ್ತೂರು, ಆ. 7: ಸ್ವರ್ಣೋದ್ಯಮದ ಪ್ರತಿಷ್ಟಿತ ಮುಳಿಯ ಜುವೆಲ್ಸ್ ಸಂಸ್ಥೆ ತಮ್ಮ ಸಾಮಾಜಿಕ ಚಟುವಟಿಕೆಯ ಬಗವಾಗಿ ಕೃಷಿಕರಿಗೆ ಬೆಂಬಲವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಮಂಗಳವಾರ ಮುಳಿಯ ಕೃಷಿಕೋತ್ಸವದಲ್ಲಿ ತೆಂಗಿನ ಕೃಷಿಯ ಮಾಹಿತಿ ಹಾಗೂ ಸಂವಾದ ವಿಶೇಷವಾಗಿ ಗಮನ ಸೆಳೆಯಿತು. ತೆಂಗಿನ ಕೃಷಿಯಲ್ಲಿ ಮೌಲ್ಯವರ್ಧನೆ ಮತ್ತು ಹೊಸ ಪ್ರಯೋಗಗಳ ಕುರಿತು ಬೆಳೆಗಾರರೊಂದಿಗೆ ತೆರೆದಿಡುವ ಮಹತ್ವದ ಉದ್ದೇಶದೊಂದಿಗೆ ಆಯೋಜಿಸಲಾದ ಈ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ದಿಗ್ದರ್ಶಕ ಮುಳಿಯ ಶ್ಯಾಮ ಭಟ್ ಉದ್ಘಾಟಿಸಿದರು....
ಸುದ್ದಿ

ರಿಪೇರಿ ನೆಪದಲ್ಲಿ 4 ವಾರಗಳಿಂದ ಆಂಬುಲೆನ್ಸ್ ನಾಪತ್ತೆ ! – ಕಹಳೆ ನ್ಯೂಸ್

ಆಲಂಕಾರು : ತುರ್ತು ಚಿಕಿತ್ಸಾ ಸೇವೆಗೆ ರಾಜ್ಯ ಸರಕಾರ ನಿಯೋಜಿಸಿದ್ದ ಆರೋಗ್ಯ ಕವಚ 108 ಆ್ಯಂಬುಲೆನ್ಸ್‌ನ ಸೇವೆ ಸುಮಾರು 25 ದಿನಗಳಿಂದ ಆಲಂಕಾರಿನ ಜನತೆಗೆ ಲಭ್ಯವಾಗುತ್ತಿಲ್ಲ. ಜನರು ಹಣ ತೆತ್ತು ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. 2015ರಲ್ಲಿ ಆಲಂಕಾರನ್ನು ಕೇಂದ್ರವಾಗಿರಿಸಿಕೊಂಡು ಆರಂಭವಾದ 108 ಆರೋಗ್ಯ ರಕ್ಷಾ ಆ್ಯಂಬುಲೆನ್ಸ್‌ ಸೇವೆ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಿರಾತಂಕವಾಗಿ ಸಾಗಿತ್ತು. ಸದ್ಯ 108 ಆ್ಯಂಬುಲೆನ್ಸ್‌ ಸೇವೆಗಾಗಿ 15 ಕಿ.ಮೀ. ದೂರದ ಕಡಬ ಅಥವಾ ಉಪ್ಪಿನಂಗಡಿ, 35 ಕಿ.ಮೀ. ದೂರದ ಸುಬ್ರಹ್ಮಣ್ಯ, 30 ಕಿ.ಮೀ. ದೂರದ...
1 1,392 1,393 1,394 1,395 1,396 1,459
Page 1394 of 1459