Thursday, April 30, 2026

archivekahale news

ಸುದ್ದಿ

ಹೈಕೋರ್ಟ್‌ನಲ್ಲಿ ವಿವಾದ ಅಂತ್ಯ:ಮರೀನಾ ಬೀಚ್‌ನಲ್ಲೇ ಕರುಣಾ ಸಮಾಧಿ – ಕಹಳೆ ನ್ಯೂಸ್

ಚೆನ್ನೈ: ಮರೀನಾ ಬೀಚ್‌ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ತಮಿಳುನಾಡು ಹೈಕೋರ್ಟ್‌ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ.  ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಡಿಎಂಕೆ ಎಂದು ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್‌ ಮೆಟ್ಟಿಲೇರಿತ್ತು. ಮರೀನಾ ಬೀಚ್‌ನಲ್ಲಿ  ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್‌ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್‌ಗೆ...
ಸುದ್ದಿ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ; ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್, ಉಪಾಧ್ಯಕ್ಷರಾಗಿ ದಯಾ ಕುಕ್ಕಾಜೆ – ಕಹಳೆ ನ್ಯೂಸ್

ಮಂಗಳೂರು, ಆ 07: ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.ಮಂಗಳೂರಿನ ವಾರ್ತಾಇಲಾಖೆ ಕಚೇರಿಯಲ್ಲಿ ಆ 06 ಭಾನುವಾರ ಸಂಘದ ಪರಾದಿಕಾರಿಗಳ ಚುನಾವಣೆ ನಡೆಯಿತು. ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಚುನಾವಣಾ ಅಧಿಕಾರಿಯಾಗಿದ್ದರು. ಬೆಳಗ್ಗೆ 10.30ರಿಂದ ಮತದಾನ ಆರಂಭವಾಗಿದ್ದು, 95.04 ಶೇಕಡಾ ಮತದಾನ ನಡೆಯಿತು. ಉಪಾಧ್ಯಕ್ಷರಾಗಿ ಗ್ರಾಮೀಣ ವಿಭಾಗದಿಂದ ಅನ್ಸಾರ್ ಇನೋಳಿ, ಶರತ್ ಕಿನ್ನಿಗೋಳಿ ಆಯ್ಕೆಯಾದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್...
ಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರಾಷ್ಟ್ರಧ್ವಜದ ಅವಮಾನ ತಡೆಯಲು ಪುತ್ತೂರು ವಿಪವಿಭಾಗಾಧಿಕಾರಿಯವರ ಕಛೇರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಉಚ್ಚನ್ಯಾಯಾಲಯದ ಆದೇಶದಂತೆ ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೈಗೊಳ್ಳುವ ಕುರಿತು ಪುತ್ತೂರು ಉಪವಿಭಾಗಾಧಿಕಾರಿಯವರ ಕಛೇರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು. ಮನವಿಯಲ್ಲಿ ಈ ಕೆಳಗಿನಂತೆ  ವಿನಂತಿಸಲಾಗಿದೆ : ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದೆ! ಆದರೆ ದುರ್ದೈವದಿಂದ ಹೆಚ್ಚಿನ ಭಾರತೀಯರಿಗೆ ಇದರ ನೆನಪು ಕೇವಲ ೧೫ ಅಗಸ್ಟ್ ಮತ್ತು ೨೬ ಜನವರಿಯಂದು ಮಾತ್ರ ಆಗುತ್ತದೆ. ಈ ದಿನದಂದು...
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಯುವ ನಾಯಕ ದಿಲ್ ರಾಜ್ ಆಳ್ವ ಆಯ್ಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಿಕರ ಸಂಘದ ಅಧ್ಯಕ್ಷರಾಗಿ ಯುವನಾಯಕ ದಿಲ್ ರಾಜ್ ಆಳ್ವ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಮಠದ ಸ್ವಚ್ಛ ಭಾರತ್ ಅಭಿಯಾನ ಸೇರಿದಂತೆ ಹತ್ತಾರು ಸಮಾಜಿಕ ಚಳವಳಿಯಲ್ಲಿ ಮುಚ್ಚೂಣಿನಾಯಕತ್ವವನ್ನು ವಹಿಸಿ ಕೆಲಸ ಮಾಡಿ ಮಾದರಿ ಎನಿಸಿಕೊಂಡ ಯುವಕರ ನಾಯಕ ದಿಲ್ರಾಜ್ ಆಳ್ವ ಈಗ ದಕ್ಷಿಣ ಕನ್ನಡ ಜಿಲ್ಲಾ ಬಸ್ಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಹಳೆ ನ್ಯೂಸ್ ಜೊತೆ ಮಾತನಾಡಿದ ನೂತನ ಅಧ್ಯಕ್ಷ ದಿಲ್ ರಾಜ್ , ಬಸ್ಸ್...
ಸುದ್ದಿ

ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ದೃಷ್ಟಿಹೀನರಿಗಾಗಿ ಹೊಸ ಕನ್ನಡಕ! – ಕಹಳೆ ನ್ಯೂಸ್

ಮಂಗಳೂರು: ನಗರದ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ದೃಷ್ಟಿ ಇಲ್ಲದವರ ಸಹಾಯಕ್ಕಾಗಿ ವಿಭಿನ್ನ ಸಾಮರ್ಥ್ಯದ ಕನ್ನಡಕವೊಂದನ್ನು ತಯಾರಿಸಿದ್ದಾರೆ. ಕಣ್ಣಿಲ್ಲದೇ ಇರುವ ಸ್ಥಿತಿಯನ್ನು ಊಹಿಸಲೂ ಸಾಧ್ಯವಿಲ್ಲ. ಕಣ್ಣು ಕಾಣದವರಿಗೆ ದೃಷ್ಟಿ ತೋರುವಂತಾಗಲು ವೈದ್ಯರು ಏನೆಲ್ಲ ಕಸರತ್ತು ನಡೆಸುತ್ತಾರೆ. ಈ ಮಧ್ಯೆ ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ಒಂದು ನೂತನ ಪ್ರಯತ್ನ ಮಾಡಿದ್ದಾರೆ. ಎಲ್‍ಇಡಿ ಬೆಳಕನ್ನು ಆಧರಿಸಿ ಕಾರ್ಯ ನಿರ್ವಹಿಸುವ ಈ ಕನ್ನಡಕ, ಕಟ್ಟಡದ ಒಳಭಾಗದಲ್ಲಿ ಸಂಚರಿಸಲು...
ಸುದ್ದಿ

ಹಿಂದೂ ಸಮಾಜಕ್ಕೆ ನ್ಯಾಯ ಸಿಗದೇ ಇದ್ದರೆ ಸುಮ್ಮನೆ ಕೂರುವುದಿಲ್ಲ ; ಯುವತಿಯರ ಮೇಲೆ ದೌರ್ಜನ್ಯ ಪ್ರಕರಣ, ಅಣಿಯೂರಿನ ಪ್ರತಿಭಟನೆಯಲ್ಲಿ ಕುಂಟಾರು ರವೀಶ ತಂತ್ರಿ – ಕಹಳೆ ನ್ಯೂಸ್

ಬೆಳ್ತಂಗಡಿ, ಅ 7 : ತಾಲೂಕಿನ ಗಂಡಿಬಾಗಿಲಿನ ಯುವತಿಯರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಸೋಮವಾರ ಅಣಿಯೂರಿನಲ್ಲಿ ನಡೆದ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಈ ಸಂದರ್ಭ ಮಾತನಾಡಿದ ಧಾರ್ಮಿಕ ಚಿಂತಕ ಕುಂಟಾರು ರವೀಶ ತಂತ್ರಿ “ಹಿಂದೂ ಸಮಾಜ ಯಾವತ್ತೂ ಕಾನೂನಿಗೆ ಗೌರವ ಕೊಡುತ್ತಾ ಬಂದಿದೆ. ಆದರೆ ಕಾನೂನಿನಲ್ಲಿ ನಮಗೆ ನ್ಯಾಯ ಸಿಗದೇ ಇದ್ದರೆ ಸುಮ್ಮನೆ ಕೂರುವುದಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯು ಕಾನೂನು ಮೀರಿ ವರ್ತಿಸುವವರನ್ನು ಜೈಲಿಗಟ್ಟುವ...
ರಾಜಕೀಯ

ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರರಂತೆ ಎಂದು ಟೀಕಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಮಂಗಳೂರು, ಅ 7: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರನಂತಿದೆ. ಈ ಸರಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ಕುಮಾರ್ ಕಟೀಲು ನಂಬರ್ ಸಂಸದ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಆದರೆ ಇವರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ನಾಲ್ಕು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮುದ್ರಾ ಯೋಜನೆಯ...
ಸುದ್ದಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾರಿಂದ ಧೋನಿ ಭೇಟಿ! – ಕಹಳೆ ನ್ಯೂಸ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಿಂದಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಮಿತ್ ಷಾ ಹಾಗೂ ಧೋನಿಯವರ ಭೇಟಿಯು ಹಲವು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. 2019ರ ಲೋಕಸಭಾ ಚುನಾವಣೆಗೆ ಧೋನಿಯವರನ್ನು ರಾಜಕೀಯಕ್ಕೆ ಸೆಳೆಯಲು ಅಮಿತ್ ಷಾ ತಂತ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಮಿತ್ ಷಾ ಕೈಗೊಂಡಿರುವ ಸಂಪರ್ಕ್ ಫಾರ್ ಸಮರ್ಥನ್ ಪ್ರಚಾರದಡಿ ದೇಶದ...
1 1,393 1,394 1,395 1,396 1,397 1,459
Page 1395 of 1459