ಹೈಕೋರ್ಟ್ನಲ್ಲಿ ವಿವಾದ ಅಂತ್ಯ:ಮರೀನಾ ಬೀಚ್ನಲ್ಲೇ ಕರುಣಾ ಸಮಾಧಿ – ಕಹಳೆ ನ್ಯೂಸ್
ಚೆನ್ನೈ: ಮರೀನಾ ಬೀಚ್ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ತಮಿಳುನಾಡು ಹೈಕೋರ್ಟ್ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ. ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಡಿಎಂಕೆ ಎಂದು ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು. ಮರೀನಾ ಬೀಚ್ನಲ್ಲಿ ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್ಗೆ...







