Tuesday, April 28, 2026

archivekahale news

ಸುದ್ದಿ

ಧರ್ಮಜಾಗೃತಿಗಾಗಿ ಸರಣಿ ಶಿವಪೂಜಾ ಅಭಿಯಾನ ; ಕುಗ್ರಾಮದಿಂದ ಮಹಾನಗರಿಯ ತನಕ ಶ್ರೀಕೇಶವಕೃಪಾದ ವೇದಘೋಷಯಾತ್ರೆ – ಕಹಳೆ ನ್ಯೂಸ್

ಕಲಿಕೆಯನ್ನು ನಾವು ಎರಡು ಹಂತಗಳಲ್ಲಿ ವಿಭಾಗಿಸಬಹುದು. ಮೊದಲನೆಯದ್ದು ಸಿದ್ಧಾಂತ, ಎರಡನೆಯದ್ದು ಪ್ರಾಯೋಗಿಕ. ಈಜು ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಯೊಬ್ಬ ಈಜುಗಾರಿಕೆಯ ಕುರಿತಾದ ಮಾಹಿತಿಯನ್ನು ಪುಸ್ತಕದಲ್ಲಿ ಓದಿ ತಿಳಿಕೊಂಡ ಮಾತ್ರಕ್ಕೆ ಆತ ಈಜುಪಟುವಾಗಲಾರ. ಸ್ವತಃ ಕೊಳದಲ್ಲಿ ಇಳಿದು ನೀರಿನಲ್ಲಿ ಕೈಕಾಲು ಬಡಿದು ಅಭ್ಯಾಸ ಮಾಡಿದಾಗಲೇ ಆತನೊಬ್ಬ ಸಮರ್ಥ ಈಜುಗಾರನಾಗುತ್ತಾನೆ. ಅಂತೆಯೇ ಪುಸ್ತಕದಲ್ಲಿ ಅಡಕವಾಗಿರುವ ಅಡುಗೆ ಕಲೆಯನ್ನು ಓದಿಕೊಂಡ ಮಾತ್ರಕ್ಕೆ ಪಾಕ ಪ್ರಾವೀಣ್ಯತೆಯೂ ಸಿದ್ದಿಸುವುದಿಲ್ಲ, ಬದಲಾಗಿ ಸ್ವತಃ ಉಪ್ಪು, ಹುಳಿ, ಖಾರ ಬೆರೆಸಿ...
ರಾಜಕೀಯ

ಕರುಣಾನಿಧಿ ನೋಡಲು ದೇವೇಗೌಡರು ಚೆನ್ನೈಗೆ – ಕಹಳೆ ನ್ಯೂಸ್

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆವು ದಿವಸಗಳಿಂದ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭೇಟಿಯಾಗಲಿದ್ದಾರೆ....
ಸುದ್ದಿ

ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ; ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು: ಗೌರಿ ಹಂತಕರು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಸಂಚು ರೂಪಿಸಿದ್ದರು ಎನ್ನುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ವಿಚಾರಣೆ ವೇಳೆ ಗೌರಿ ಹಂತಕರು ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಬಳಿಕ ವಿಚಾರವಾದಿ, ಮಂಗಳೂರು ನಿವಾಸಿ ನರೇಂದ್ರ ನಾಯಕ್ ಅವರನ್ನು ನಗರದಲ್ಲಿ ಹತ್ಯೆ ಮಾಡುವ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳ ಮೂಲಗಳು ತಿಳಿಸಿವೆ. ಹತ್ಯೆ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗುತ್ತಿದ್ದಂತೆ ಮಾಧ್ಯಮಗಳಿಗೆ...
ಸುದ್ದಿ

ಸುಬ್ರಮಣ್ಯ ಮಠ ಮತ್ತು ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಬೇರೆಯಲ್ಲ ; ಮಠದ ವಿರುದ್ಧ ಪಿತೂರಿ ನಡೆಸಿದರೆ ಹಿಂದೂಗಳು ಸುಮ್ಮನೆ ಇರುವುದಿಲ್ಲ ಪತ್ರಿಕಾಗೋಷ್ಠಿಯಲ್ಲಿ ಬಾಳೆಕೋಡಿ ಶ್ರೀ – ಕಹಳೆ ನ್ಯೂಸ್

ಮಂಗಳೂರು : ಬಾಳೆಕೋಡಿ ಮಠದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರ ಪತ್ರಿಕಾಗೋಷ್ಠಿ ( ವಿಡಿಯೋ )   https://youtu.be/04nrIfUTWHU...
ಸುದ್ದಿ

ವಿಶ್ವಹಿಂದೂ ಪರಿಷತ್ ಪುತ್ತೂರು ಮೊಸರು ಕುಡಿಕೆ ಉತ್ಸವದ ದಶಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಪೂರ್ಣಜಿತ್ ರೈ, ಕಾರ್ಯದರ್ಶಿಯಾಗಿ ದನ್ಯಕುಮಾರ್ ಬೆಳಂದೂರು ಆಯ್ಕೆ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ನ ಸ್ಥಾಪನ ದಿನದ ಅಂಗವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ 10 ನೇ ವರುಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ದ ಅಂಗವಾಗಿ ಪುತ್ತೂರು ಮೊಸರು ಕುಡಿಕೆ ದಶಮಾನೋತ್ಸವ ಸಮಿತಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ನಡೆಯಿತು. ಪುತ್ತೂರು ಮೊಸರು ಕುಡಿಕೆ ದಶಮಾನೋತ್ಸವ ಸಮಿತಿ ಯ ಅಧ್ಯಕ್ಷರಾಗಿ ಯುವ ಉದ್ಯಮಿ ಪೂರ್ಣಜೀತ್ ರೈ ಬೆಳ್ಳಿಪ್ಪಾಡಿ,ಉಪಾಧ್ಯಕ್ಷ ರಾಗಿ ವೆಂಕಟರಮಣ...
ಸುದ್ದಿ

Big Breaking : ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸೈಹಾದ್ರಿ ಕಾಲೇಜು ಪಕ್ಕದಲ್ಲಿ ಬಸ್ ಪಲ್ಟಿ ; ಹಲವರಿಗೆ ಗಾಯ – ಕಹಳೆ ನ್ಯೂಸ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯ ಸೈಹಾದ್ರಿ ಕಾಲೇಜಿನ ಪಕ್ಜ ಅಡ್ಯಾರ್ ಗಾರ್ಡನ್ ಸಮೀಪ ಖಾಸಗಿ ಬಸ್ಸ್ ಮೊಗಚಿ ದುರಂತ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ ......
ಸಿನಿಮಾ

ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್ ಅವರು, ದೀಪಕ್ ಅವರು ಶೂಟಿಂಗ್ ಮುಗಿಸಿ ಬಂದಾಗಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೊದಲು ಚಿಕ್ಕಮಗಳೂರು ಎಸ್‍ಪಿ ಅವರ ಬಳಿ ಹೋದರು. ಅಲ್ಲಿ ಬರುವಾಗ 88-90 ಲಕ್ಷ ರೂ. ಮೋಸ ಆಗಿದೆ...
ಸುದ್ದಿ

Breaking News : ಬಜರಂಗದಳದ ಬಗ್ಗೆ ಅಪಪ್ರಚಾರ ; ವಿಟ್ಲದಲ್ಲಿ ಹಿಂದೂ ವಿರೋಧಿ ” ವಾರ್ತಾ ಭಾರತಿ ” ಪತ್ರಿಕೆ ಸುಟ್ಟು ಬಜರಂಗದಳ ಆಕ್ರೋಶ – ಕಹಳೆ ನ್ಯೂಸ್

ವಿಟ್ಲ : ಕಡಂಬು ಎಂಬಲ್ಲಿ ನಡೆದ ಅಕ್ರಮ ಗೋಸಾಗಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಶಶಿ ಕುಮಾರ್ ಭಜರಂಗದಳದ ಯಾವುದೇ ಘಟಕದ ಕಾರ್ಯಕರ್ತನಲ್ಲ ಎಂಬುದಾಗಿ ಸ್ಪಷ್ಟ ಪ್ರಕಟಣೆ ಕೊಟ್ಟ ನಂತರ ಎಲ್ಲಾ ಪತ್ರಿಕೆಯವರು ಸ್ಪಷ್ಟೀಕರಣ ನೀಡಿದ್ದಾರೆ, ಆದರೆ ವಾರ್ತಾ ಭಾರತಿ ಪತ್ರಿಕೆ ಮಾತ್ರ ಶಶಿ ಕುಮಾರ ಭಜರಂಗದಳದ ಕಾರ್ಯಕರ್ತ ಎಂದು ಪುನಃ ಸುಳ್ಳು ಸುದ್ದಿ ಪ್ರಕಟಿಸಿದೆ. https://youtu.be/SCM0TZQXYEw ಇದರಿಂದ ಆಕ್ರೋಶಗೊಂಡ ಭಜರಂಗದಳದ ಕಾರ್ಯಕರ್ತರು ವಿಟ್ಲ ನಗರದಲ್ಲಿ ವಾರ್ತಾ ಭಾರತಿ ಪತ್ರಿಕೆ ಪ್ರತಿಗಳಿಗೆ ಬೆಂಕಿ...
1 1,394 1,395 1,396 1,397 1,398 1,459
Page 1396 of 1459