Wednesday, March 11, 2026

archivekahale news

ಸುದ್ದಿ

ಬಂದಾರು : ಗ್ರಾಮ ಪಂಚಾಯತ್‍ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮಸಭೆ- ಕಹಳೆ ನ್ಯೂಸ್

ಬಂದಾರು ಗ್ರಾಮ ಪಂಚಾಯತ್‍ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 2021-22 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿರುವ ಜೋಸೆಫ್ ಯೋಜನೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ...
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟೆಂಪೋ‌ ಟ್ರಾವೆಲರ್ – ಕಹಳೆ ನ್ಯೂಸ್

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ‌ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 10ಅಡಿ ಆಳದ ಕಂದಕಕ್ಕೆ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಟೆಂಪೋ‌ ಟ್ರಾವೆಲರ್ ನಲ್ಲಿ ಸುಮಾರು 12 ಮಂದಿಯಿದ್ದು, ಅದರಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅವಘಢದಲ್ಲಿ ಗಾಯಗೊಂಡವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ...
ಪುತ್ತೂರು

ನರಿಮೊಗರುನಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ; ಆಕ್ಟಿವಾ ಸವಾರ ನಿಧನ- ಕಹಳೆ ನ್ಯೂಸ್

ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನ.1 ರಂದು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಡಿಸೈರ್ ಕಾರು ಮತ್ತು ಸವಣೂರು ನಿಂದ ಪುತ್ತೂರು ಕಡೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ್ದು, ಜೀವನ್ಮರಣ ಸ್ಥಿತಿಯಲ್ಲಿದ್ದ ಆಕ್ಟಿವಾ ಸವಾರನನ್ನು ಶೀಘ್ರವಾಗಿ ಅರುಣ್ ಕುಮಾರ್ ಪುತ್ತಿಲರವರು ಕರೆ ತಂದಿದ್ದು, ಮುಕ್ವೆ ಎಂಬಲ್ಲಿ ಆಂಬ್ಯುಲೆನ್ಸ್ ಗೆ ಶಿಫ್ಟ್ ಮಾಡಿ...
ಸುದ್ದಿ

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 20 ನೇ ತಿರುವೈಲ್ ವಾರ್ಡ್ ನ ಮಂಜಲ್ ದೋಟ ಹಾಗೂ ಉಳಾಯಿಬೆಟ್ಟು ಸಂಪರ್ಕ ರಸ್ತೆಗೆ ಒಂದು ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹೇಮಲತಾ ರಘು ಸಾಲಿಯಾನ್, ಗುರುಪುರ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ, ಶಕ್ತಿ...
ಸುದ್ದಿ

ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ – ಕಹಳೆ ನ್ಯೂಸ್

ಸರಕಾರಿ ಕಿರಿಯ ಪ್ರಾಥಮಿಕ ನೆತ್ತರದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮಾನಾಥ ಪೂಜಾರಿಯವರ ಅಧ್ಯಕ್ಷತೆಯಲ್ಲಿ ವಿದ್ಯಾ ಸಿರಿ ಯೋಜನೆಯಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ನಾಟ್ಯ ತರಗತಿಯು ಉದ್ಘಾಟನೆ ಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರುಕ್ಮಿಣಿ ನೆತ್ತರ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಪ್ರೋತ್ಸಾಹ ನಮ್ಮಿಂದಾಗ ಬೇಕು. ಈ ನಿಟ್ಟಿನಲ್ಲಿ ನೆತ್ತರ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಎಳೆಯ ವಯಸ್ಸಿನಲ್ಲಿ...
ಪುತ್ತೂರು

ಮಣಿಕರ್ಣಿಕ ಮಾತುಗಾರರ ವೇದಿಕೆಯಲ್ಲಿ ‘ಪದವಿ ದಿನಗಳ’ ಮೆಲುಕು- ಕಹಳೆ ನ್ಯೂಸ್

ಪುತ್ತೂರು: ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಮಣಿಕರ್ಣಿಕ ಮಾತುಗಾರರ ವೇದಿಕೆಯ, ಅಧ್ಯಕ್ಷತೆ ವಹಿಸಿ ‘ಪದವಿ ದಿನಗಳು’ ಎಂಬ ವಿಷಯದ ಕುರಿತಾಗಿ ಮಾತನಾಡಿದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್ ನಿಡ್ಪಳ್ಳಿ ಯಾವುದೇ ಒಂದು ವಿಭಾಗ ಬೆಳೆಯಲು ಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ, ಉತ್ಸಾಹ ಹಾಗೂ ಭಾಗವಹಿಸುವಿಕೆ ಕೂಡ ಮುಖ್ಯವಾಗುತ್ತದೆ. ಎಂದು ಹೇಳಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಸೀಮಾ ಪೋನಡ್ಕ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ...
ಬಂಟ್ವಾಳ

ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಸಾಧನೆಗೈದ ವೆನಿಲ್ಲಾ ಮಣಿಕಂಠ ಇವರಿಗೆ ಅಭಿನಂದನೆ ಸಲ್ಲಿಸಿದ ಡಾ | ಪ್ರಭಾಕರ ಭಟ್ ಕಲ್ಲಡ್ಕ- ಕಹಳೆ ನ್ಯೂಸ್

ಬಂಟ್ವಾಳ: ವಿಶಾಖ ಪಟ್ಟಣದಲ್ಲಿ ಅ.21 ಮತ್ತು 22ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿನಿಯಾಗಿದ್ದ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಮತ್ತು ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮ ಕ್ರೀಡೋತ್ಸವದಲ್ಲಿ ಜೂಡೋ, ಕರಾಟೆ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರಲ್ಲದೆ, ವಿದ್ಯಾಭ್ಯಾಸದ  ಸಂದರ್ಭದಲ್ಲಿ ಜೂಡೋ...
ಪುತ್ತೂರು

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ 2021-22ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಪುತ್ತೂರಿನ ನ್ಯಾಯವಾದಿ ಮಹೇಶ್ ಕಜೆಯವರು ನಾಯಕನಿಲ್ಲದಿದ್ದರೆ ಪ್ರಜಾಪ್ರಭುತ್ವ ಹದಗೆಟ್ಟು ಹೋಗುತ್ತದೆ. ನಿಜವಾದ ನಾಯಕನಾದವನು ಜನಸೇವೆಯನ್ನೇ ಉದ್ದೇಶವಾಗಿರಿಸಿಕೊಂಡಿರಬೇಕು. ಅಧಿಕಾರ ದೊರಕಿತೆಂದು ಬೀಗದೆ ಬಾಗಿ ಮುನ್ನಡೆಯುವವ ಸುಸಂಸ್ಕøತ ನಾಯಕನೆನಿಸಿಕೊಳ್ಳುತ್ತಾನೆ. ಯುವಶಕ್ತಿ ಉಪಯುಕ್ತವಾಗಿ ಬಳಕೆಯಾಗುವುದಕ್ಕೆ ನಾಯಕತ್ವ ಅತ್ಯಂತ ಅಗತ್ಯ. ನಾಯಕನಿಲ್ಲದ ಸ್ವಾತಂತ್ರ್ಯ ಪಾತ್ರೆಯಿಲ್ಲದ ನೀರಿನಂತೆ. ಪ್ರಜೆಗಳನ್ನು ನಿಭಾಯಿಸಬಲ್ಲಂತಹ ಸಾಮಥ್ರ್ಯ ನಾಯಕನಲ್ಲಿರಬೇಕಾದ್ದು ಅನಿವಾರ್ಯ....
1 12 13 14 15 16 1,459
Page 14 of 1459