Tuesday, April 28, 2026

archivekahale news

ಸುದ್ದಿ

ಕಾಸರಗೋಡಿನ ತೀರವಾಸಿಗಳ ಬದುಕಿನ ಮೇಲೆ ಕಡಲ್ಕೊರೆತದ ಕರಿಛಾಯೆ ; ಕಡಲತೀರದ ನಿವಾಸಿಗಳ ಹೀನಾಯ ಸ್ಥಿತಿಯ ಕುರಿತು Exclusive ವರದಿ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಮಳೆಯ ಅಬ್ಬರದ ನಡುವೆ ಕಡಲ್ಕೊರೆತ ವು ತೀರವಾಸಿಗಳ ಬದುಕನ್ನು ಕಸಿದುಕೊಂಡಿದೆ. ಉಪ್ಪಳ ಮುಸೋಡಿ , ಅದಿಕೆ ಮತ್ತು ಶಾರದಾ ನಗರ ತೀರವಾಸಿಗಳು ಭೀತಿಯ ನಡುವೆ ಬದುಕು ಸಾಗಿಸುತ್ತಿದ್ದಾರೆ .ಮುಸೋಡಿ , ಅದಿಕ ದಲ್ಲಿ ೨೫೦ ಮೀಟರ್ ನಷ್ಟು ಸ್ಥಳವನ್ನು ಸಮುದ್ರ ನುಂಗಿ ಹಾಕಿದೆ. ಹಲವಾರು ಮನೆಗಳು ಸಮುದ್ರಪಾಲಾಗಿವೆ. ತೀರವಾಸಿಗಳು ಮನೆ ಸೊತ್ತು ಬಿಟ್ಟು ತೆರಳಬೇಕಾದ ಅನಿವಾರ್ಯತೆ ಉಂಟಾಗಿದೆ. ಒಂದೆಡೆ ಅಲೆಗಳ ಅಬ್ಬರ , ಇನ್ನೊಂದೆಡೆ...
ರಾಜಕೀಯ

ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ ? – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಮಯದಲ್ಲಿ ಸಚಿವ ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿಕೊಂಡಿದ್ದಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಿರುಕುಳ ನೀಡಿದಲ್ಲದೇ, ಠಾಣೆಗೆ ಬಾರದಂತೆ ಆದೇಶ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಚುನಾವಣಾ ಸಮಯದಲ್ಲಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಿಸಿದ್ದ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಹರೀಶ್ ಬಾಬುರವರಿಗೆ ಕಿರುಕುಳ ನೀಡುತ್ತಿದ್ದಲ್ಲದೇ ಠಾಣೆಗೆ ಬಾರದಂತೆ ಮೌಖಿಕ ಆದೇಶ ನೀಡಿದ್ದಾರೆ ಎಂದು ದೂರುದಾರ ಶ್ರೇಯಸ್ ಆರೋಪಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ...
ಸುದ್ದಿ

Breaking News : ಇಸ್ಲಾಂ ಆಚರಣೆಗಳ ವಿರೋಧಿಸಿದ ಮಹಿಳೆ ವಿರುದ್ಧ ಫತ್ವಾ ; ಫತ್ವಾ ಹೊರಡಿಸಿದವರು ಪಾಕಿಸ್ತಾನಕ್ಕೆ ಹೋಗಲಿ ಎಂದ ನಿದಾ ಖಾನ್‌ – ಕಹಳೆ ನ್ಯೂಸ್

ಬರೇಲಿ: ತ್ರಿವಳಿ ತಲಾಕ್​ ಸೇರಿದಂತೆ ಇಸ್ಲಾಂನ ಇತರೆ ಆಚರಣೆಗಳನ್ನು ವಿರೋಧಿಸಿದ ಮಹಿಳೆಯ ವಿರುದ್ಧ ಬರೇಲಿಯ ಜಾಮ ಮಸೀದಿಯ ಇಮಾಮ್‌ ಇಸ್ಲಾಂ ಕಾನೂನಿನ ಪ್ರಕಾರ ಫತ್ವಾವನ್ನು ಹೊರಡಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಾಹರ್‌ ಇಮಾಮ್‌ ಮುಫ್ತಿ ಖುರ್ಷಿದ್‌ ಅಲಾಮ್‌, ಇಸ್ಲಾಂನ ಆಚರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ ನಿದಾ ಖಾನ್‌ಗೆ ಫತ್ವಾ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ನಿದಾ ಖಾನ್‌ ಯಾವಾಗಲೂ ಇಸ್ಲಾಂ ಧರ್ಮದ ಆಚರಣೆಗಳ ವಿರುದ್ಧವಾಗಿಯೇ ಮಾತನಾಡುತ್ತಿದ್ದರು. ಹಾಗಾಗಿ ಅವರ ವಿರುದ್ಧ ಫತ್ವಾ ಹೊರಡಿಸಲಾಗಿದೆ....
ಸುದ್ದಿ

ನಾನು ಕೃಷ್ಣಮಠ ಕೇಳಿಲ್ಲ, ಶೀರೂರು ಮಠದ ಪಟ್ಟದ ದೇವರಾದ ಅನ್ನವಿಟ್ಠಲ ನನ್ನ ಸೊತ್ತು ; ಹಿಂದಿರುಗಿಸದಿದ್ದರೆ ಭಜರಂಗ ಬಲಿ ಮುಖ್ಯಪ್ರಾಣ ತಕ್ಕ ಉತ್ತರ ಕೊಡುತ್ತಾನೆ ಎಂದು ಶೀರೂರು ಶ್ರೀ ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಶೀರೂರು ಮಠದ ಪಟ್ಟದ ದೇವರಾದ ಅನ್ನವಿಟ್ಠಲ ನನ್ನ ಸೊತ್ತು. ದೇವರ ಮೂರ್ತಿಯನ್ನು ಹಿಂದಿರುಗಿ ಕೊಡದೆ ಇದ್ದರೆ ನ್ಯಾಯಾಲಯದಲ್ಲಿ ಕ್ರಿಮಿನಲ್‌ ದಾವೆ ಹೂಡುವೆ ಎಂದು ಶೀರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ಎಚ್ಚರಿಸಿದ್ದಾರೆ. ಶೀರೂರು ಮೂಲ ಮಠದಲ್ಲಿ ಸೋಮವಾರ ನಡೆದ 10 ಸಾವಿರ ಗಿಡ ನೆಡುವ ಕಾರ್ಯಕ್ರಮದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣ ಮಠದ ಶ್ರೀಕೃಷ್ಣ ನನ್ನ ಸ್ವತ್ತಲ್ಲ, ಪಲಿಮಾರು ಮಠದ ರಾಮನೂ ನನ್ನ ಸ್ವತ್ತಲ್ಲ. ಆದರೆ ಶೀರೂರು...
ಸುದ್ದಿ

Big Breaking : ಪುತ್ತೂರು ಮಡಿಕೇರಿ ಹೆದ್ದಾರಿಗೆ ಉರುಳಿದ ಬೃಹದಾಕಾರದ ಮರ ; ರಸ್ತೆ ಸಂಪೂರ್ಣ ಬಂದ್ , ಸಾಲುಗಟ್ಟಿ ನಿಂತ ವಾಹನಗಳು – ಕಹಳೆ ನ್ಯೂಸ್

ಪುತ್ತೂರು : ನಗರದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ಸುಳ್ಯ ರಸ್ತೆಯ ಧರ್ಬೆ ಜಂಕ್ಷನ್ನಿನ ಐನೂರು ಮೀಟರ್ ಮುಂದೆ ಸುಭದ್ರ ಕಲ್ಯಾಣ ಮಂಟಪದ ಬಳಿ ಹೆದ್ದಾರಿಗೆ ಬೃಹದಾಕಾರದ ಮರವೊಂದು ಉರುಳಿದ್ದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಣಾಮ ಮಡಿಕೇರಿ ಮತ್ತು ಸುಳ್ಯ ಕಡೆಗೆ ತೆರಳುವ ವಾಹನಗಳು ಸಾಲುಗಟ್ಟಿ ನಿಂತಿವೆ....
ಸುದ್ದಿ

ಅನಧಿಕೃತ ಎಕ್ಸ್ ಪ್ರೆಸ್ ಬಸ್ ನಿಲ್ಲಿಸಿ , ಕಾಲೇಜು ಸಮಯದಲ್ಲಿ ಲೋಕಲ್ ಬಸ್ ಹೆಚ್ಚಿಸಿ ; ರಸ್ತೆತಡೆದು ಆಕ್ರೋಶ ಹೊರಹಾಕಿದ ರಾಮಕುಂಜದ ಎಬಿವಿಪಿ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ರಾಮಕುಂಜ: ಉಪ್ಪಿನಂಗಡಿ ರಾಮಕುಂಜ – ಕಡಬ- ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚರಿಸುವ ಸಾಮಾನ್ಯ ಬಸ್ ಗಳನ್ನು ಎಕ್ಸ್ ಪ್ರೆಸ್ ಬಸ್ ಗಳಾಗಿ ಪರಿವರ್ತಿಸಿ ಕಾಲೇಜು ಸಮಯದಲ್ಲಿ ಲೋಕಲ್ ಬಸ್ ವ್ಯವಸ್ಥೆ ಕಲ್ಪಿಸದ ಕೆ .ಎಸ್ .ಆರ್. ಟಿ .ಸಿ ಅಧಿಕಾರಿಗಳ ವಿರುದ್ದ ರಾಮಕುಂಜ ಪದವಿ ಕಾಲೇಜು ವಿದಾರ್ಥಿಗಳು ಸೋಮವಾರ ಸಂಜೆ ರಾಮಕುಂಜದಲ್ಲಿ ರಸ್ತೆ ತಡೆನಡೆಸಿ ಎಚ್ಚರಿಕೆ ನೀಡಿದ್ದಾರೆ . ಸಾಯಂಕಾಲ 3:30ರ ಬಳಿಕ ಬಸ್ ವ್ಯವಸ್ಥೆ ಅಗತ್ಯವಾಗಿದ್ದು ಆ ಸಮಯದಲ್ಲಿ ಹೆಚ್ಚೆದಂದರೆ...
ಸಿನಿಮಾ

ಇಂದು ಬಿಡುಗಡೆಯಾಗಲಿದೆ ಸನ್ನಿ ಜೀವನ ಚರಿತ್ರೆ – ಕಹಳೆ ನ್ಯೂಸ್

ಬಾಲಿವುಡ್ ಬೇಬಿ ಡಾಲ್ ಸನ್ನಿ ಲಿಯೋನ್ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಬಹಳ ದಿನಗಳಿಂದ ಅಭಿಮಾನಿಗಳು ಕಾಯ್ತಿದ್ದ  ಜೀವನ ಚರಿತ್ರೆ Karenjit Kaur: The Untold Story Of Sunny Leone ಇಂದು ವೆಬ್ ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರದ ಪ್ರೀಮಿಯರ್ ಶೋ ಜುಲೈ 16ರಂದು ಅಂದ್ರೆ ಇಂದು ಪ್ರದರ್ಶನಗೊಳ್ಳಲಿದೆ. ಯುಟ್ಯೂಬ್ ನಲ್ಲಿ ಸನ್ನಿ ಲಿಯೋನ್ ಚಿತ್ರದ ಟ್ರೈಲರ್ ಈಗಾಗಲೇ ಧಮಾಲ್ ಮಾಡಿದೆ. ಟ್ರೈಲರ್ ನ್ನು 1 ಕೋಟಿ 30 ಲಕ್ಷಕ್ಕೂ...
ಸುದ್ದಿ

ದ.ಕ. ಮತ್ತು ಉಡುಪಿ ಶಾಸಕರ ಸಭೆ ; ರಸ್ತೆಗಳ ದುರಸ್ತಿಗೆ 23ರ ಗಡುವು , ಸಿರಿಪಡಿಸಿದ ನಂತರವೂ ಸಮಸ್ಯೆ ಬಂದರೆ ಅಧಿಕಾರಿಗಳಿ ವಾಟ್ಸಾಪ್ ಮಾಡಿ – ಕಹಳೆ ನ್ಯೂಸ್

ದ.ಕ. / ಉಡುಪಿ : ಮಳೆ ಹಾನಿಯಿಂದ ತೀವ್ರ ಸ್ವರೂಪದಲ್ಲಿ ಹಾನಿಗೊಂಡ ದ.ಕ.ಜಿಲ್ಲೆಯ 112 ಹಾಗೂ ಉಡುಪಿಯ 119 ರಸ್ತೆಗಳ ಹೊಂಡ ಮುಚ್ಚಿ, ಜು.23ರಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಗರದ ಸರ್ಕಿಟ್ ಹೌಸ್‌ನಲ್ಲಿ ಸೋಮವಾರ ದ.ಕ.ಹಾಗೂ ಉಡುಪಿ ಜಿಲ್ಲೆಗಳ ಶಾಸಕರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಸದ್ಯ ಹೊಂಡ ಮುಚ್ಚುವ ಹಾಗೂ ಚರಂಡಿ ದುರಸ್ತಿಗೊಳಿಸುವ ಕಾರ್ಯ ತುರ್ತಾಗಿ...
1 1,400 1,401 1,402 1,403 1,404 1,459
Page 1402 of 1459