Tuesday, April 28, 2026

archivekahale news

ಸುದ್ದಿ

IRCMD ಉದ್ಯೋಗ ಮೇಳ -2018 ; ಪ್ರತಿಷ್ಠಿತ 10 ಕಂಪೆನಿಗಳಲ್ಲಿ 113 ಅಭ್ಯರ್ಥಿಗಳಿಗೆ ಉದ್ಯೋಗ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನಲ್ಲಿ ಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್ ಎಂಬ ಹೆಸರಿನ ಮೂಲಕ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರಕಿಸಿ ಕೊಡುವುದರಲ್ಲಿ ಸಂಚಲನ ಮೂಡಿಸಿರುವ ಈ ಪ್ರತಿಷ್ಠಿತ ವಿದ್ಯಾಸಂಸ್ಥೆಯು ಇದೀಗ ಮತ್ತೊಮ್ಮೆ ಕೇವಲ ಒಂದೇ ದಿನದಲ್ಲಿ ನೂರಕ್ಕೂ ಅಧಿಕ ಮಂದಿಗೆ ಉದ್ಯೋಗ ದೊರಕಿಸಿಕೊಡುವುದರಲ್ಲಿ ಸಫಲವಾಗಿದೆ. ಐ.ಆರ್.ಸಿ.ಎಂ.ಡಿ ಉದ್ಯೋಗ ಮೇಳ-2018 ಇದರ ಉದ್ಘಾಟನಾ ಸಮಾರಂಭವು ದಿನಾಂಕ 14-07-2018ರಂದು ನಡೆಯಿತು. ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇದರ ಪ್ರಾಂಶುಪಾಲರಾದ ಪ್ರೊ| ಝೇವಿಯರ್...
ಸುದ್ದಿ

ನಿಧಿಗಾಗಿ ಹಿಂದೂ ಹೆಣ್ಣುಮಕ್ಕಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಿ ಬಲಿಕೊಡುತ್ತಿದ್ದ ಈ ಅನಿಲ್ ; ಹಿಂದೂ ಜಾಗರಣಾ ವೇದಿಕೆಯಿಂದ ಈ ಕುಕೃತ್ಯಕ್ಕೆ ಬಿತ್ತು ಬೇಕ್ – ಕಹಳೆ ನ್ಯೂಸ್

ಕಡಬ, ಜುಲೈ 17 : ದಕ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಕ್ರಿಶ್ಚಿಯನ್ ಧರ್ಮದ ವ್ಯಕ್ತಿಯೊಬ್ಬ  ನಿಧಿ ಪಡೆಯಲು  ಹಿಂದೂ ಮಹಿಳೆಯನ್ನು ಅಪಹರಿಸಿ ,ಮತಾಂತರಿಸಿ, ಆಕೆಯನ್ನು ಬಲಿ ಕೊಡಲು ಯತ್ನಿಸಿದ ,ಹಾಗೂ ಆ ಯತ್ನವನ್ನು ಮಂಗಳೂರಿನ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ವಿಫಲಗೊಳಿಸಿ ಆ ಮಹಿಳೆಯನ್ನು ರಕ್ಷಿಸಿದ್ದಾರೆ. ದಕ ಜಿಲ್ಲೆಯಂತಹ ವಿದ್ಯಾವಂತರ ಜಿಲ್ಲೆಯಲ್ಲಿ ಇಂತಾಹದೊಂದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದದ್ದು ಎಲ್ಲರನ್ನೂ ಆತಂಕಕ್ಕೆ ದೂಡಿದೆ. 21 ನೇ...
ಸುದ್ದಿ

ಶಿರಾಡಿ ಹೆದ್ದಾರಿ ಬಳಕೆಗೆ ಸಿದ್ಧ ; ಕೇಂದ್ರ ಸಚಿವ ಗಡ್ಕರಿ ಡೈನಾಮಿಕ್ ಮಿನಿಸ್ಟರ್ ಎಂದ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು-ಮಂಗಳೂರು ಸಂಪರ್ಕ ಪ್ರಮುಖ ಕೊಂಡಿಯಾಗಿದ್ದ ಶಿರಾಡಿಯಲ್ಲಿ ಕಾಂಕ್ರೀಟ್ ಪೂಣರ್ಗೊಂಡ 13 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ 75 ಭಾನುವಾರ ಸಾರ್ವಜನಿಕರ ಬಳಕೆಗೆ ಸಿದ್ಧಗೊಂಡಿದೆ. ಗುಂಡ್ಯ ಕೆಂಪುಹೊಳೆ ಸೇತುವೆ ಸಮೀಪ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಜತೆಯಾಗಿ ಸಾಂಪ್ರದಾಯಿಕ ವಿಧಿವಿಧಾನಗಳ ಮೂಲಕ ಉದ್ಘಾಟನೆ ನೆರವೇರಿಸಿದರು. ಹೆದ್ದಾರಿ ಇಕ್ಕೆಲಗಳ ರಕ್ಷಣಾ ತಡೆಗೋಡೆ, ಇಕ್ಕೆಲಗಳನ್ನು ಸಮತಟ್ಟು ಪಡಿಸುವ ಕಾಮಗಾರಿ ಮತ್ತಿತರ ಸುರಕ್ಷಣಾ ದೃಷ್ಟಿಯ...
ಸುದ್ದಿ

ಕಾಡಿನಿಂದ ನಾಡಿಗೆ ಬಂದ 10 ಅಡಿ ಉದ್ದದ ಕಾಳಿಂಗ ಸರ್ಪ! – ಕಹಳೆ ನ್ಯೂಸ್

ಮಂಗಳೂರು: ಕಾಡಿನಿಂದ ನಾಡಿಗೆ ಬಂದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿದು ಮರಳಿ ಕಾಡಿಗಟ್ಟಿದ ಪ್ರಸಂಗ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಮಳೆಗಾಲದಲ್ಲಿ ಆಹಾರ ಹುಡುಕುತ್ತಾ ಕಾಳಿಂಗ ಸರ್ಪಗಳು ಜನವಸತಿ ಪ್ರದೇಶಕ್ಕೆ ಬರುತ್ತವೆ. ಭಾರೀ ವಿಷಯುಕ್ತ ಆಗಿರುವ ಈ ಹಾವುಗಳನ್ನು ಕಂಡ ಕೂಡಲೇ ಜನ ಹೆದರುತ್ತಾರೆ. ಆದರೆ ಮಿತ್ತಬಾಗಿಲು ಗ್ರಾಮದ ಪುನ್ಕೆದಡಿ ಎಂಬಲ್ಲಿ ಕಾಳಿಂಗವನ್ನು ಕಂಡ ಕೂಡಲೇ ಸ್ಥಳೀಯರು ಲಾಯ್ಲದ ಹಾವು ಹಿಡಿಯುವ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ. ವಿಷ...
ಸುದ್ದಿ

Exclusive : ಇಂದು ಶಿರಾಡಿ ಘಾಟ್ ರಸ್ತೆ ಉದ್ಘಾಟನೆ ; ಘಾಟ್ ಮೂಲಕ ಪ್ರಯಾಣಿಸುವರ ಪ್ರಾಣಗಳಿಗೆ ಪ್ರಯಾಣಿಕರೇ ಹೊಣೆ. ಯಾಕೆ ಅಂತ್ತೀರಾ ? ಈ ವರದಿ ಒಮ್ಮೆ ನೋಡಿ – ಕಹಳೆ ನ್ಯೂಸ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯನ್ನು ಕಳೆದ 6 ತಿಂಗಳಿನಿಂದ ಕಾಂಕ್ರೀಟ್ ರಸ್ತೆ ನಿರ್ಮಾಣದ ಉದ್ದೇಶದಿಂದ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಇಂದು ಮತ್ತೆ ವಾಹನ ಸಂಚಾರ ಆರಂಭವಾಗಲಿದೆ. 7 ತಿಂಗಳ ಈ ಸಂಚಾರ ವ್ಯತ್ಯಯಕ್ಕೆ ಇಂದು ಕೊನೆಯಾಗಲಿದೆ. ಈ ಬಗ್ಗೆ ದಕ್ಷಿಣ ಕನ್ನಡದ ಜಿಲ್ಲಾಡಳಿವು ಮಾಹಿತಿಯನ್ನು ನೀಡಿದೆ. ಸುಮಾರು ಏಳು ತಿಂಗಳ ಬಳಿಕ ಪುನಾರಂಭಗೊಳ್ಳುತ್ತಿರುವ ಈ ರಸ್ತೆ ನಿರ್ಮಾಣ ಕಾರ್ಯ  ಹಲವಾರು ಲೋಪದೋಷಗಳನ್ನು ಹೊಂದಿದೆ. ಹಲವು...
ಸುದ್ದಿ

ಹಲೋ ಮಂಚಕ್ಕೆ ಬಾ…. ಅಂತ್ತಿದ್ದ ಕಾಮುಕ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡನಿಗೆ‌ ಮಹಿಳೆಯಿಂದಲೇ ಸಿಕ್ಕಿತ್ತು ಬಿಸಿ ಬಿಸಿ ಕಜ್ಜಾಯ – ಕಹಳೆ ನ್ಯೂಸ್

ಉಡುಪಿ : ಪ್ರತೀ ನಿತ್ಯ ಕರೆ ಮಾಡಿ ಮಂಚಕ್ಕೆ ಕರೆಯುವ ಮೂಲಕ ಕಿರುಕುಳ ನೀಡುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷನಿಗೆ ಆ ಮಹಿಳೆ ಪತಿಯೊಂದಿಗೆ ಸೇರಿಕೊಂಡು ಸಖತ್ ಪಾಠ ಕಲಿಸಿದ್ದಾಳೆ. ಉಡುಪಿ ತಾಲೂಕು ಶಿರ್ವ ಗ್ರಾಮದ ಪಂಜಿಮಾರಿನಲ್ಲಿ ಈ ಘಟನೆ ನಡೆದಿದೆ‌. ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಪಂಜಿಮಾರ್ ನನ್ನು ದೌರ್ಜನ್ಯ ಪ್ರಕರಣದಡಿ ಇದೀಗ ಶಿರ್ವ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಂಜಿಮಾರಿನಲ್ಲಿ‌ ಫ್ಯಾನ್ಸಿ‌ ಸ್ಟೋರ್‌...
ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಪುತ್ತೂರಿನಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ – ಕಹಳೆ ನ್ಯೂಸ್

ಪುತ್ತೂರು, ಜು.೧೪ : ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಇಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಗಾಂಧಿಕಟ್ಟೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ಹಜ್ ಹೌಸ್ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು...
ಸುದ್ದಿ

Big Breaking : ಉಡುಪಿಯ ಸಂತೆಕಟ್ಟೆಯಲ್ಲಿ ಭೀಕರ ರಸ್ತೆ ಅಪಘಾತ ಎರಡು ಬಲಿ ; ಇನ್ನುಳಿದವರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಗುಂಡಿಯನ್ನು ತಪ್ಪಿಸಲು ಹೋದ ಪರಿಣಾಮ ಕಾರು ಹಾಗೂ ಟೆಂಪೋ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿ ಇಬ್ಬರು ದಾರುಣವಾಗಿ ಸಾವನಪ್ಪಿದ್ದಾರೆ‌. ಉಡುಪಿಯ ಸಂತೆಕಟ್ಟೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕಾರು ಚಾಲಕ ಅನೂಪ್ (೨೮), ಟೆಂಪೊ‌ ಚಾಲಕ ಅಶೋಕ್ (೫೫) ಮೃತ ದುರ್ದೈವಿಗಳು. ಸುಂದರ್ ಎಂಬವರ ಟೆಂಪೊವನ್ನು ಅಶೋಕ್ ಎಂಬಾತ ಕೂಲಿ ಕಾರ್ಮಿಕರೊಂದಿಗೆ ಉಡುಪಿ ಕಡೆಗೆ ಬರುತ್ತಿದ್ದಾಗ ಬ್ರಹ್ಮಾವರದ ಕಡೆಗೆ ಮಣಿಪಾಲದ ಕೆಎಂಸಿಯಲ್ಲಿ ವೈಧ್ಯಕೀಯ...
1 1,401 1,402 1,403 1,404 1,405 1,459
Page 1403 of 1459