Breaking News : ಮೋದಿ ಅಧಿಕಾರದ ಐದು ವರ್ಷ ಪೂರ್ಣಕ್ಕೆ ಮೊದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ; ಶಿಯಾ ವಕ್ಫ್ ಬೋರ್ಡ್ ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೇ ಹೊರತು ಮಸೀದಿ ಅಲ್ಲ, ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಕೇಂದ್ರ ಶಿಯಾ ವಕ್ಫ್ ಮಂಡಳಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಯನ್ನು ನಡೆಸಿತ್ತು. ಈ ವೇಳೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಶಿಯಾ ವಕ್ಫ್ ಮಂಡಳಿಯು ಅಲಹಾಬಾದ್ ಹೈಕೋರ್ಟ್ ತಮಗೆ ನೀಡಿರುವ ಮೂರನೇ ಒಂದರಷ್ಟು ಭೂಮಿಯನ್ನು ರಾಮ ಮಂದಿರ ನಿರ್ಮಾಣ...







