Tuesday, April 28, 2026

archivekahale news

ಸುದ್ದಿ

Breaking News : ಮೋದಿ ಅಧಿಕಾರದ ಐದು ವರ್ಷ ಪೂರ್ಣಕ್ಕೆ ಮೊದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ; ಶಿಯಾ ವಕ್ಫ್ ಬೋರ್ಡ್ ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೇ ಹೊರತು ಮಸೀದಿ ಅಲ್ಲ, ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಕೇಂದ್ರ ಶಿಯಾ ವಕ್ಫ್ ಮಂಡಳಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಯನ್ನು ನಡೆಸಿತ್ತು. ಈ ವೇಳೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಶಿಯಾ ವಕ್ಫ್ ಮಂಡಳಿಯು ಅಲಹಾಬಾದ್ ಹೈಕೋರ್ಟ್ ತಮಗೆ ನೀಡಿರುವ ಮೂರನೇ ಒಂದರಷ್ಟು ಭೂಮಿಯನ್ನು ರಾಮ ಮಂದಿರ ನಿರ್ಮಾಣ...
ಸುದ್ದಿ

ಕೇರಳದ ಕೋಳಿ ತ್ಯಾಜ್ಯ ವಿಟ್ಲದಲ್ಲಿ ಎಸೆದ ರಫೀಕ್, ಗಜನಿ ಸೇರಿ ಐವರು ಅಂದರ್ – ಕಹಳೆ ನ್ಯೂಸ್

ಮಂಗಳೂರು;ಕೋಳಿ ತ್ಯಾಜ್ಯವನ್ನು ತಂದು ವಿಟ್ಲದ ರಸ್ತೆಗಳಲ್ಲಿ ಸುರಿಯುತ್ತಿದ್ದ ಆರೋಪದ ಮೇರೆಗೆ ಐವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ವಳಮೊಗರು ಗ್ರಾಮದ ಆಜ್ಜಿಕಲ್ಲು ನಿವಾಸಿ ರಫೀಕ್ (30), ಕೇರಳದ ಕೋಯಿಕ್ಕೋಡ್ ನಿವಾಸಿ ಅಹ್ಮದ್ ಗಜನಿ (34), ಮಲಪರಂಬ ತಿರೂರನ್ನಾಳಿ ನಿವಾಸಿ ಸೌಫಿ (30), ಕೋಝಿಕೋಡ್ ಬೇಪೂರ್ ನಿವಾಸಿ ಮಸೂದ್ (25), ಬಿಹಾರ ಬಾಕಾ ನಿವಾಸಿ ಝಿಯಾವುಲ್ ಅನ್ಸಾರಿ (20) ಬಂಧಿತರು. ವಿಟ್ಲ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುವ ಬಗ್ಗೆ ಅಳಿಕೆ ಗ್ರಾಮ...
ಸುದ್ದಿ

ರಾಷ್ಟ್ರಗೀತೆ ಮೊಳಗಿದಾಗ ಚಿನ್ನದ ಹಡುಗಿ ಹಿಮಾ ದಾಸ್ ಕಣ್ಣಲ್ಲಿ ಕಣ್ಣೀರು – ಕಹಳೆ ನ್ಯೂಸ್

ಟಂಪೆರ್, ಜು14: ವಿಶ್ವ ಜೂನಿಯರ್ ಚಾಂಪಿಯನ್​ಷಿಪ್​ನ ಮಹಿಳೆಯರ 400 ಮೀಟರ್ ಓಟದಲ್ಲಿ ಸ್ವರ್ಣ ಜಯಿಸಿ ಇತಿಹಾಸ ಬರೆದ ಹಿಮಾ ದಾಸ್ ರಾಷ್ಟ್ರಗೀತೆ ಮೊಳಗಿದಾಗ ಭಾವುಕರಾದರು. ಸ್ಪರ್ಧೆಯ ನಂತರ ಚಿನ್ನದ ಪದಕ ಕೊರಳಿಗೇರಿಸಿಕೊಂಡ ಹಿಮಾ ಭಾರತದ ರಾಷ್ಟ್ರಗೀತೆ ಕೇಳಿ ಆನಂದದಿಂದ ಕಣ್ಣೀರು ಹಾಕಿದ್ದಾರೆ. ಭಾರತದ ರಾಷ್ಟ್ರಗೀತೆ ನನ್ನಿಂದ ಬೇರೆ ನೆಲದಲ್ಲಿ ಮೊಳಗಬೇಕು ಎಂಬುದು ನನ್ನ ಕನಸಾಗಿತ್ತು ಅದಿಂದು ಸಾರ್ಥಕಗೊಂಡಿದೆ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ. ಕೇವಲ 0.4 ಎಕರೆ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಸಣ್ಣ...
ಸುದ್ದಿ

Exclusive : ಖಾಸಗಿ ಶಾಲೆಗಳ ಭರಾಟೆಯ ಮಧ್ಯದಲ್ಲೂ ದಕ್ಷಿಣ ಕನ್ನಡದ ಈ ಸರಕಾರಿ ಶಾಲೆ ಪ್ರವೇಶಕ್ಕೆ ಸಾಲು ನಿಲ್ಲುವ ಪೋಷಕರು – ಕಹಳೆ ನ್ಯೂಸ್

ಮಂಗಳೂರು, ಜುಲೈ 13 : ಖಾಸಗಿ ಶಾಲೆಗಳ ಭರಾಟೆ ಮಧ್ಯೆ ಸರಕಾರಿ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುವ ಪೋಷಕರೇ ಹೆಚ್ಚು. ಸಾಲ- ಸೋಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕುಗ್ರಾಮದಲ್ಲಿರುವ ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಸಾಲುಗಟ್ಟೆ ನಿಲ್ಲುತ್ತಾರೆ. ಪ್ರತಿ ವರ್ಷವೂ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರುತ್ತಿದ್ದು, ಶಿಸ್ತಿನ ಕಾರಣಕ್ಕಾಗಿ ಇಲ್ಲಿಯ ಶಿಕ್ಷಕರೂ ಸಮವಸ್ತ್ರ ಧರಿಸುತ್ತಾರೆ....
ಸುದ್ದಿ

ಉಪ್ಪಿನಂಗಡಿಯ ಯುವತಿಯ ನಗ್ನ ಫೋಟೋವನ್ನು ವೈರಲ್ ಮಾಡಿದ 3 ದುಷ್ಕರ್ಮಿಗಳು ಅಂದರ್ – ಕಹಳೆ ನ್ಯೂಸ್

ಮಂಗಳೂರು, ಜು13: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಯುವತಿಯೊಬ್ಬಳ ನಗ್ನ ಫೋಟೋವನ್ನು ವೈರಲ್ ಮಾಡಿದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಂದೇಶ್, ಜಗದೀಶ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಸಂದೇಶ್ ಯುವತಿಯನ್ನು ಪರಿಚಯ ಮಾಡಿಕೊಂಡು, ಆಕೆಯನ್ನು ಪುಸಲಾಯಿಸಿ ನಗ್ನ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದನು. ತದ ನಂತರ ಆಕೆಯ ನಗ್ನ ಚಿತ್ರಗಳನ್ನು ಸಂದೇಶ್ ತನ್ನ ಸ್ನೇಹಿತರಾದ ಜಗದೀಶ್ ಮತ್ತು ನವೀನ್ ಜೊತೆ ಹಂಚಿಕೊಂಡಿದ್ದನು. ಮಾತ್ರವಲ್ಲ ಈ ಮೂವರು ಆರೋಪಿಗಳು...
ರಾಜಕೀಯಸುದ್ದಿ

Exclusive : ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿ ; ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿ ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ ? – ಕಹಳೆ ನ್ಯೂಸ್

ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್: ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಲಿದೆ. ಪ್ರತಿ ತಿಂಗಳು ನೀವು 100 ಲೀಟರ್ ಪೆಟ್ರೋಲ್ ಬಳಸಿದರೆ ಈಗ ಪಾವತಿ ಮಾಡುತ್ತಿದ್ದ ದರಕ್ಕಿಂತ ಹೆಚ್ಚುವರಿಯಾಗಿ...
ಸುದ್ದಿ

ಅಯೋಧ್ಯೆಯಲ್ಲಿ ಮಸೀದಿ ಇದ್ದಿದ್ದೇ ಸುಳ್ಳು ಎಂದ ವಾಸೀಮ್ ರಿಜ್ವಿ – ಕಹಳೆ ನ್ಯೂಸ್

ಕ್ನೋ, ಜುಲೈ 13: 'ಅಯೋಧ್ಯೆಯಲ್ಲಿ ಮಸೀದಿ ಇದ್ದಿದ್ದೇ ಸುಳ್ಳು. ಅದು ರಾಮನ ಜನ್ಮಸ್ಥಳ' ಎಂದು ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ. "ಆ ಜಾಗದಲ್ಲಿ ಮಸೀದಿ ಇರಲೇ ಇಲ್ಲ ಮತ್ತು ಆ ಜಾಗದಲ್ಲಿ ಎಂದಿಗೂ ಮಸೀದಿ ಇರುವುದಕ್ಕೆ ಸಾಧ್ಯವೂ ಇಲ್ಲ. ಅದು ಭಗವಂತ ಶ್ರೀರಾಮನ ಜನ್ಮಸ್ಥಳ. ಅಲ್ಲಿ ರಾಮ ಮಂದಿರವನ್ನು ಮಾತ್ರ ಕಟ್ಟುವುದಕ್ಕೆ ಸಾಧ್ಯ" ಎಂದು ಅವರು ಹೇಳಿದ್ದಾರೆ. 'ಅಯೋಧ್ಯೆಯಲ್ಲಿ ರಾಮ ಮಂದಿರ...
ಸುದ್ದಿ

ಬಜೆಟ್‌ನಲ್ಲಿ ಕರಾವಳಿಗೆ ಅನ್ಯಾಯ ; ಫೇಸ್‍ಬುಕ್ ಪೇಜ್‌ನಲ್ಲಿ ಸಿಎಂ ವಿರುದ್ಧ ಮತ್ತೆ ಭುಗಿಲೆದ್ದ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಜು13: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಕರಾವಳಿಯ ಜನತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕರಾವಳಿಗೆ ಅನುದಾನ ನೀಡಿಲ್ಲ. ಕರಾವಳಿ ಜಿಲ್ಲೆಗಳಿಗೆ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟದ ಮೂಲಕ ಗಂಭೀರ ಆರೋಪ ಮಾಡುತ್ತಿದ್ದಾರೆ. “ಕುಮಾರಸ್ವಾಮಿ ನಾಟ್ ಮೈ ಸಿಎಂ” ಎಂದು ಫೇಸ್‍ಬುಕ್ ಪೇಜ್‌ನಲ್ಲಿ ಸಿಎಂ ವಿರುದ್ಧ ಕರಾವಳಿಯ...
1 1,402 1,403 1,404 1,405 1,406 1,459
Page 1404 of 1459