Tuesday, April 28, 2026

archivekahale news

ಸುದ್ದಿ

Breaking News : ರೊಟ್ಟಿ ಸುಟ್ಟು ಹೋಗಿದ್ದಕ್ಕೆ ತಲಾಕ್ ನೀಡಿದ ಪತಿ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಪಹರೇತ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ತಲಾಕ್ ನೀಡಿದ ಘಟನೆ ಬೆಳಕಿಗೆ ಬಂದಿದೆ. ರೊಟ್ಟಿ ಸುಟ್ಟು ಹೋಗಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬ ಪತ್ನಿಗೆ ಮೂರು ಬಾರಿ ತಲಾಕ್ ಹೇಳಿದ್ದಾನೆ. ನಿಹಾಲ್ ಖಾನ್ ಜೊತೆ ರಜಿಯಾ ಮದುವೆ ಜುಲೈ 4, 2017 ರಲ್ಲಿ ನಡೆದಿತ್ತು. ರೊಟ್ಟಿ ಸುಟ್ಟು ಹೋಗಿದೆ ಎನ್ನುವ ಕಾರಣ ಹೇಳಿ ನಿಹಾಲ್, ರಜಿಯಾಗೆ ತಲಾಕ್ ನೀಡಿದ್ದಾನೆ. ನಂತ್ರ ರಜಿಯಾಳನ್ನು ಮನೆಯಿಂದ ಹೊರ ಹಾಕಿದ್ದಾನೆ....
ಸುದ್ದಿ

ಪುಟ್ಟ ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿದ್ದಾನೆ 99 ವರ್ಷದ ವೃದ್ಧ – ಕಹಳೆ ನ್ಯೂಸ್

99 ವರ್ಷದ ನಿವೃತ್ತ ಶಾಲಾ ಪ್ರಾಂಶುಪಾಲನೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಆರೋಪಿ ಪ್ರಾಂಶುಪಾಲನನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಹೊಟ್ಟೆ ನೋವು ಎಂದು ಪೋಷಕರ ಮುಂದೆ ಅಳಲು ತೋಡಿಕೊಂಡಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ವಿಚಾರಣೆ ವೇಳೆ ಮಗು, ವೃದ್ಧನ ನಿಜ ಕೃತ್ಯದ ಕುರಿತು ಬಾಯಿ ಬಿಟ್ಟಿದೆ. ವೃದ್ಧ ತಾನು ಮಾಡಿದ ತಪ್ಪನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿ,...
ಸುದ್ದಿ

ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಸಾರ್ವಜನಿಕ ಅಭಿನಂದನ ಕಾರ್ಯಕ್ರಮ ; ‘ಎಲ್ಲರನ್ನೂ ಸಮಾನವಾಗಿ ನೋಡುವ ಗುಣ ಶಾಸಕರದ್ದು’ – ಕಹಳೆ ನ್ಯೂಸ್

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದಲ್ಲಿ ಶಾಸಕ ಸಂಜೀವ ಮಠಂದೂರು ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ಎಸ್‌.ಎಲ್‌. ಭೋಜೇಗೌಡ ಅವರಿಗೆ ಸಾರ್ವಜನಿಕ ಅಭಿನಂದನ ಕಾರ್ಯಕ್ರಮ ರವಿವಾರ  ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾತನಾಡಿ, ನಮ್ಮ ಸಮಾಜದ ವ್ಯಕ್ತಿ ಪುತ್ತೂರಿನ ಶಾಸಕರಾಗಿದ್ದಾರೆ. ಅವರು ಪುತ್ತೂರಿನ ಜನತೆಗೆ ಶಾಸಕರು ಆದ ಕಾರಣ ಎಲ್ಲರನ್ನು ಒಂದೇ ದೃಷ್ಟಿಯಿಂದ...
ಸುದ್ದಿ

ತಾಜ್ ಮಹಲಿನಲ್ಲಿ ನಮಾಜ್ ಗೆ ಅವಕಾಶವಿಲ್ಲ ; ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: ತಾಜ್ ಮಹಲ್ ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದ್ದು ಅಲ್ಲಿ ನಮಾಜ್ ಮಾಡಬಾರದು ಎಂದು ಸುಪ್ರಿಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ನೇತೃತ್ವದ ದ್ವಿಸದಸ್ಯ ಪೀಠ, ತಾಜ್ ಮಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದ್ದು, ತಾಜ್ ಮಹಲ್ ನಲ್ಲಿ ನಮಾಜ್ ಮಾಡಬಾರದು. ನಮಾಜ್ ಮಾಡಲು ಸಮೀಪವೇ ಹಲವು ಮಸೀದಿಗಳಿವೆ. ಜನರು ಅಲ್ಲಿಯೇ ಹೋಗಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ತಾಜ್ ಮಹಲ್...
ರಾಜಕೀಯ

ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ ಬಿ.ಕೆ ಹರಿಪ್ರಸಾದ್- ಕಹಳೆ ನ್ಯೂಸ್

ಬಾಗಲಕೋಟೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಕೇಂದ್ರ ಸಚಿವ ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್ ಅವರು ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಲಿವೆ. ದೇಶದಲ್ಲಿ ಬಿಜೆಪಿ ಪ್ರಧಾನಿ ಹೊರತು ಪಡಿಸಿ, ಯಾರಾದ್ರೂ ಪ್ರಧಾನಿಯಾಗಬಹುದು ಅದೇ ನಮ್ಮ ಗುರಿ...
ಸುದ್ದಿ

ನಿರ್ಭಯ ಅತ್ಯಾಚಾರ ಪ್ರಕರಣ ; ಗಲ್ಲು ಖಾಯಂಗೊಳಿಸಿ ಪುನರ್ ಪರಿಶೀಲನಾ ಅರ್ಜಿಯ ವಜಾಗೊಳಿಸಿದ ಸುಪ್ರೀಂ – ಕಹಳೆ ನ್ಯೂಸ್

ಜು 09: ದೇಶವನ್ನೇ ತಲ್ಲಣಗೊಳಿಸಿದೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮೂವರು ಅಪರಾಧಿಗಳು ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಿದ್ದು, ಮರು ಪರಿಶೀಲನಾ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟಿನ ನ್ಯಾಯಪೀಠವು ಮಹತ್ವದ ಆದೇಶ ಹೊರಡಿಸಿದ್ದು ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸಲಾಗಿದೆ. 2012ರ ಡಿಸೆಂಬರ್ 16ರಂದು ರಾತ್ರಿ ಸ್ನೇಹಿತನ ಜತೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೂ ಸೇರಿದಂತೆ ಆರು ಮಂದಿ ಕ್ರೂರವಾಗಿ ಹಲ್ಲೆ...
ಸುದ್ದಿ

ಹತ್ತೂರಿನ ಗಮನ ಸೆಳೆಯಿತು ಪುತ್ತೂರಿನ ‘ ಹಲಸಿನ ಹಬ್ಬ ‘ ; ನಿರೀಕ್ಷೆಗೂ ಮೀರಿ ಸ್ಪಂದನೆ – ಕಹಳೆ ನ್ಯೂಸ್

ಪುತ್ತೂರು: ದೇಶದ ವಿವಿಧ ರಾಜ್ಯಗಳಲ್ಲಿ ಹಲಸಿನ ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗುತ್ತಿದೆ. ಹಲಸಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಭವಿಷ್ಯದಲ್ಲಿ ಹಲಸು ಸೂಪರ್ ಫುಡ್ ಆಗಲಿದೆ ಎಂದು ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ ಹಲಸು ಹಬ್ಬವನ್ನು ಹಲಸು ತುಂಡರಿಸುವ...
ಸುದ್ದಿ

Breaking News : ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು, ಜು.‌ 8 : ತೀವ್ರ ಮಳೆ ಹಿನ್ನೆಲೆಯಲ್ಲಿ ಜುಲೈ 9 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ರವರು ರಜೆ ಘೋಷಿಸಿದ್ದಾರೆ....
1 1,405 1,406 1,407 1,408 1,409 1,459
Page 1407 of 1459