Tuesday, April 28, 2026

archivekahale news

ಸುದ್ದಿ

ಕಹಳೆ Exclusive : ವರುಣನ ಅರ್ಭಟಕ್ಕೆ ಕರಾವಳಿಯ ಅವಳಿ ಜಿಲ್ಲೆಗಳು ತತ್ತರ ; ಎಲೆಲ್ಲಿ ಏನಾಗಿದೆ ? ಸಂಪೂರ್ಣ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು, ಜುಲೈ.08: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಕರಾವಳಿ ಜಿಲ್ಲೆಗಳ ಜನರ ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಆರಂಭವಾದಂದಿನಿಂದ ಕರ್ನಾಟಕ ಕರಾವಳಿಯುದ್ದಕ್ಕೂ ಮಳೆಯ ಹೊಡೆತ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ.   ಸ್ವಲ ದಿನ ವಿರಾಮ ಪಡೆದಿದ್ದ ಮಳೆ ಕಳೆದ ಮೂರು ದಿನಗಳಿಂದ ಚುರುಕುಗೊಂಡಿದೆ. ಶುಕ್ರವಾರದಿಂದ ಸುರಿಯಲು ಪ್ರಾರಂಭಿಸಿದ...
ಸುದ್ದಿ

Breaking News : ಕಾಸರಗೋಡುನಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹಬೀಬ್ ರಹಮಾನ್ ಸೆರೆ – ಕಹಳೆ ನ್ಯೂಸ್

ಕಾಸರಗೋಡು,ಜು 08 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂ . ಬೆಲೆ ಬಾಳುವ ಮಾದಕ ವಸ್ತು ಸಹಿತ ಆರೋಪಿಯೋರ್ವನನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.   ಬಂಧಿತನನ್ನು ಅಣಂಗೂರು ಟಿ . ವಿ ರಸ್ತೆಯ ಮುಹಮ್ಮದ್ ಹಬೀಬ್ ರಹಮಾನ್ ( 22) ಎಂದು ಗುರುತಿಸಲಾಗಿದೆ. ಈತನ ಬಳಿಯಿಂದ ಆರು ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಸಣ್ಣ ಬಾಟಲಿಗಳಲ್ಲಿ ತುಂಬಿಸಿ ಇದನ್ನು ಮಾರಾಟ ಮಾಡುತ್ತಿದ್ದ . ಗೋವಾದಿಂದ ಮಾದಕ ವಸ್ತು...
ಸುದ್ದಿ

ಥಾಯ್ಲೆಂಡ್: ಗುಹೆಯಿಂದ ಆರು ಬಾಲಕರು ಹೊರಕ್ಕೆ! – ಕಹಳೆ ನ್ಯೂಸ್

ಬ್ಯಾಂಕಾಕ್(ಜು.8): ಮಹತ್ವದ ಬೆಳವಣಿಗೆಯೊಂದರಲ್ಲಿ ಥಾಯ್ಲೆಂಡ್ ನ ಗುಹೆಯೊಂದರಲ್ಲಿ ಸಿಲುಕಿರುವ ಫುಟ್ಬಾಲ್ ಆಟಗಾರರ ಪೈಕಿ ಆರು ಬಾಲಕರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದೆ. ನುರಿತ ಈಜುಗಾರರ ಸಹಾಯದಿಂದ ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆ ಕಳೆದ 10 ದಿನಗಳಿಂದಲೂ ನಡೆಯುತ್ತಿದೆ. ದೇಶಿ ಮತ್ತು ವಿದೇಶಿ ನುರಿತ ತಂತ್ರಜ್ಞರು ನಿರಂತರವಾಗಿ ಪ್ರಯತ್ನ ನಡೆಸಿ ಆರು ಬಾಲಕರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ರಕ್ಷಿಸಲ್ಪಟ್ಟ ಆರು ಬಾಲಕರು ತುಂಬ ಬಳಲಿದ್ದು, ಕುಡಲೇ ಆವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಸುದ್ದಿ

Breaking News : ಸುಳ್ಯದಲ್ಲಿ ಕೋಮು ಪ್ರಚೋದನಾಕಾರಿ ಭಾಷಣ : ಹಿಂ.ಜಾವೇ ಮುಖಂಡ ಜಗದೀಶ ಕಾರಂತ್ ಸೇರಿ ಹನ್ನೆರಡು ಜನರ ಮೇಲಿನ ಪ್ರಕರಣ ಖುಲಾಸೆಗೊಳಿದ ನ್ಯಾಯಾಲಯ – ಕಹಳೆ ನ್ಯೂಸ್

ಸುಳ್ಯ : ಹಿಂದೂ ಜಾಗರಣಾ ವೇದಿಕೆಯ ಮುಖಂಡ ಜಗದೀಶ್ ಕಾರಂತರು 2009 ರ ಫೆಬ್ರವರಿ 12 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂದೆ ನಡೆದ ಹಿಂದೂ ಜನ ಜಾಗೃತಿ ಸಮಾವೇಶದಲ್ಲಿ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಐಪಿಸಿ ಸೆಕ್ಷನ್ 120(ಬಿ) , 153 , 153(ಎ) 153 (ಬಿ), 504, 506, 34 ಅಡಿಯಲ್ಲಿ ಜಗದೀಶ್ ಕಾರಂತ್, ಹಾಲಿ...
ಸುದ್ದಿ

ಉಚಿತ ಬಸ್‌ಗಾಗಿ ಪ್ರತಿಭಟನೆ ನಡೆಸುತ್ತಿದ್ದ ತುಮಕೂರಿನ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ತುಮಕೂರು: ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿ ಚಾರ್ಜ್‌ ಮಾಡಿದ್ದಾರೆ. ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬಿದ್ದ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಪಿಐ ಚಂದ್ರಶೇಖರ್ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದು ಲಾಠಿ ಚಾರ್ಜ್‌ ಮಾಡಿದ್ದಾರೆ. ತಣ್ಣಗಿದ್ದ ಎಸ್‌ಎಸ್‌ ಸರ್ಕಲ್‌ ಕೆಲಹೊತ್ತಿನಲ್ಲೇ ರಣಾಂಗಣವಾಗಿ ಬದಲಾಯಿತು....
ಸುದ್ದಿ

Breaking News : ಶಿಕ್ಷಣ ಮುಗಿಯುವವರೆಗೂ ಸಾಮಾಜಿಕ ಜಾಲತಾಣವನ್ನ ಬಳಸಲ್ಲ ; ಹೀಗೆಂದು ಪೋಷಕರ ಸಾಕ್ಷಿಯಾಗಿ ಪ್ರತಿಜ್ಞೆ ಮಾಡಿದವರು ಪುತ್ತೂರಿನ ಅಂಬಿಕಾ ಕಾಲೇಜು ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮಂಗಳೂರು: ನನ್ನ ಪದವಿ ಪೂರ್ವ ಶಿಕ್ಷಣ ಮುಗಿಯುವವರೆಗೂ ಸಾಮಾಜಿಕ ಜಾಲತಾಣವನ್ನು ಬಳಸೋದಿಲ್ಲ ಅಂತಾ ವಿದ್ಯಾರ್ಥಿಗಳು ತಂದೆ -ತಾಯಿಯ ಮೇಲೆ ಪ್ರಮಾಣ ಮಾಡಿರುವ ವಿಶೇಷ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಪ್ರಮಾಣ ಮಾಡಿದ್ದು, ಜೀವನದ ಗುರಿ ತಲುಪುವವರೆಗೆ ಸಾಮಾಜಿಕ ಜಾಲತಾಣವಾದ ವಾಟ್ಸಪ್, ಫೇಸ್ ಬುಕ್ ಬಳಸಲ್ಲ ಅಂತಾ ತಂದೆ-ತಾಯಿಯ ಮೇಲೆ ಪ್ರತಿಜ್ಞೆ ಕೈಗೊಂಡಿದ್ದಾರೆ.   ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ...
ಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಂಟ್ವಾಳದ ಶರತ್ ಮಡಿವಾಳ ಸ್ಮಾರಕ ಲೋಕಾರ್ಪಣೆಗೊಳಿದ ಡಾ ಕಲ್ಲಡ್ಕ ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಬಂಟ್ವಾಳ : ಕಳೆದ ವರ್ಷ ಮತಾಂಧರಿಂದ ಹತ್ಯೆಗೀಡಾದ ಅರ್.ಎಸ್.ಎಸ್. ಸ್ವಯಂ ಸೇವಕ ದಿ.ಶರತ್ ಮಡಿವಾಳರ ಬಲಿದಾನ ದಿನದಂದು ಸಜಿಪಮುನ್ನೂರಿನ ಕಂದೂರಿನಲ್ಲಿ ಶರತ್ ಮಡಿವಾಳರ ಸ್ಮಾರಕವನ್ನು ರಾಸ್ವಸೇಸಂ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಲೋಕಾರ್ಪಣೆಗೈದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಜರಂಗದಳದ ಮುಖಂಡರಾದ ಶರಣ್ ಪಂಪ್ವೆಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು....
ಸುದ್ದಿ

ವಧು ವರರ ಸಹಿತ ಐವತ್ತೂ ಅಧಿಕ ಮಂದಿಯಿಂದ ನೇತ್ರದಾನದ ಸಂಕಲ್ಪ ; ಮಾದರಿಯಾದ ಬಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಸಹೋದರಿಯ ಮದುವೆ – ಕಹಳೆ ನ್ಯೂಸ್

ಇಂದು ಪುಣಚ ಮಹಿಷಮರ್ದಿನಿ ಸಭಾ ಭವನದಲ್ಲಿ  ನಡೆದ ಮುರಳೀಕೃಷ್ಣ ಹಸಂತಡ್ಕ ರವರ ಸಹೋದರಿಯ ಮದುವೆ ಅರತಕ್ಷತೆಯಲ್ಲಿ ಕೆ ಎಸ್ಸ್ ಹೆಗ್ಡೆ ಹಾಸ್ಪಿಲ್ ದೇರಳಕಟ್ಟೆ ಮಂಗಳೂರು ಹಾಗೂ ವಿಶ್ವ ಹಿಂದು ಪರಿಷತ್ ಭಜರಂಗದಳದ ಸಹಯೋಗದಲ್ಲಿ ಸಾಮೂಹಿಕ ನೇತ್ರದಾನದ ಒಪ್ಪಂದ ಪತ್ರದ ಮೂಲಕ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ವದುವಿನ ತಂದೆಯವರಾದ ರಾಮ್ ಬಟ್ ಹಸಂತಡ್ಕ ತಾಯಿ ಸುಮತಿ ರಾಮ್ ಭಟ್ ಹಾಗೂ ಅಚ್ಚುತ್ ನಾಯಕ್ ಶರಣ್ ಪಂಪುವೇಲ್ ಮುರಳೀಕೃಷ್ಣ ಹಸಂತಡ್ಕ, ಹಾಗೂ...
1 1,406 1,407 1,408 1,409 1,410 1,459
Page 1408 of 1459