Tuesday, April 28, 2026

archivekahale news

ಸುದ್ದಿ

ಕರಾವಳಿಯನ್ನು ಕಡೆಗಣಿಸಿದ ಸಿಎಂ ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಮಂಗಳೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, ಜು06: ಕರ್ನಾಟಕ ರಾಜ್ಯದ 2018-19ನೇ ಸಾಲಿನ ಸಮ್ಮಿಶ್ರ ಸರಕಾರದ ಬಜೆಟ್ ಕರಾವಳಿಯನ್ನು ಕಡೆಗಣಿಸಿದ್ದು, ಈ ಹಿನ್ನೆಲೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ರಾಜ್ಯ ಸರಕಾರದ ಧೋರಣೆ ಖಂಡಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಜೆಟ್ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸಿದ ಬಜೆಟ್. ಕೇವಲ ವಿದ್ಯಾರ್ಥಿಗಳನ್ನು ಮಾತ್ರವಲ್ಲದೆ ಶಿಕ್ಷಕರಿಗೂ ಈ ಬಜೆಟ್ ನಿರಾಸೆಯನ್ನುಂಟು ಮಾಡಿದೆ ಎಂದು ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಂಭೀರ...
ಸುದ್ದಿ

ಅಂತು ಇಂತು ಕಾಸರಗೋಡಿನಲ್ಲಿ ನಿಲುಗಡೆ ಕಂಡ ಅಂತ್ಯೋದಯ ರೈಲು..! – ಕಹಳೆ ನ್ಯೂಸ್

ಕಾಸರಗೋಡು, ಜು 06: ಕೊನೆಗೂ ಮಂಗಳೂರು - ಕಾಸರಗೋಡು ಅಂತ್ಯೋದಯ ರೈಲಿಗೆ ಕಾಸರಗೋಡಿನಲ್ಲಿ ಜು.೦೬ ರಂದು ಶುಕ್ರವಾರ ನಿಲುಗಡೆ ಲಭಿಸಿದೆ. ಕಾಸರಗೋಡಿನಲ್ಲಿ ನಿಲುಗಡೆ ನೀಡದಿರುವುದರಿಂದ ಪ್ರತಿಭಟನೆ ಮತ್ತು ಆಕ್ರೋಶ ಕೇಳಿ ಬಂದಿತ್ತು . ಈ ಹಿನ್ನಲೆಯಲ್ಲಿ ಕೊನೆಗೂ ರೈಲ್ವೆ ಇಲಾಖೆ ಕಾಸರಗೋಡಿನಲ್ಲಿ ನಿಲುಗಡೆ ಒದಗಿಸಿದೆ. ಕಾಸರಗೋಡು ಶಾಸಕ ಎನ್ . ಎ ನೆಲ್ಲಿಕುನ್ನು ಅಪಾಯದ ಚೈನ್ ನಿಲುಗಡೆ ಗೊಳಿಸುವ ಮೂಲಕ ಗಮನ ಸೆಳೆದಿದ್ದರು. ಕಾಸರಗೋಡು ಸಂಸದ ಪಿ . ಕರುಣಾಕರನ್ ಅನಿರ್ದಿಷ್ಟಾವಧಿ...
ರಾಜಕೀಯ

Breaking News : ಕುಮಾರಸ್ವಾಮಿ ಬಜೆಟ್ ವಿರುದ್ಧ ಕರಾವಳಿಯ ಬಿಜೆಪಿ ಶಾಸಕರಿಂದ ವಿಧಾನಸೌಧದ ಗಾಂಧೀ ಪ್ರತಿಮೆ ಮುಂದೆ ಪ್ರತಿಭಟನೆ ; ಶಾಸಕ ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಕರಾವಳಿಯ ಮೂರು ಜಿಲ್ಲೆಗಳನ್ನು ಕಡೆಗಣಿಸಿದ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕರಾವಳಿ ಭಾಗದ ಬಿಜೆಪಿ ಶಾಸಕರುಗಳು ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವನ್ನು ವಹಿಸಿದ ಶಾಸಕ ಸುನೀಲ್ ಕುಮಾರ್ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ. https://youtu.be/tHrDTYHWY70  ...
ರಾಜಕೀಯ

2 ಲಕ್ಷ ವರೆಗಿನ ರೈತರ ಸಾಲ ಮನ್ನಾ ; ಯಾವೆಲ್ಲ ರೈತರು ಸಾಲಮನ್ನಾಗೆ ಅರ್ಹರಾಗುತ್ತಾರೆ ಗೊತ್ತಾ ? – ಕಹಳೆ ನ್ಯೂಸ್

ಬೆಂಗಳೂರು: ಮೊಟ್ಟ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2018-19ರ ಬಜೆಟ್ ಮಂಡಿಸುತ್ತಿದ್ದಾರೆ. ಇಂದಿನ ಕುಮಾರಸ್ವಾಮಿ ಬಜೆಟ್ ನಲ್ಲಿ ನಿರೀಕ್ಷೆಗಳ ಭಾರವೇ ಇದೆ. 95 ಪುಟಗಳ ಬಜೆಟ್ ಆಗಿದ್ದು, ಇಂದಿನ ಬಜೆಟ್ ಗಾತ್ರ 2 ಲಕ್ಷ 18 ಸಾವಿರ 488 ಕೋಟಿ ರೂ. ಆಗಿದೆ. ರೈತರ ಕೃಷಿ ಚಟುವಟಿಕೆಗಳಿಗಾಗಿ ಮಾಡಿರುವ ಎಲ್ಲಾ ಬಗೆಯ ಬೆಳೆ ಸಾಲವನ್ನು ನಮ್ಮ ಪಕ್ಷದ ಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿಯೇ ಮನ್ನಾ ಮಾಡಲು ನಾನು...
ರಾಜಕೀಯ

Breaking News : ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಅನ್ಯಾಯ ; ಸದನದಲ್ಲಿ ಸಿಡಿದೆದ್ದ ಸಿಡಿಲಮರಿ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಕೂಡ ರಾಜಕೀಯ ವೈಷಮ್ಯ ಸುಳಿದಂತೆ ಕಾಣುತ್ತಿದೆ. ಕಾರಣ ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ  ಭರಪೂರ ಕೊಡುಗೆ ನೀಡಿರುವ ಸಿಎಂ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಗೆ ವೋಟು ಹಾಕದ ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಯಾವುದೇ ಯೋಜನೆ ಘೊಷಣೆ ಮಾಡಿಲ್ಲ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಭಿವೃದ್ಧಿಗೆ ಪ್ರಸಕ್ತ ಬಜೆಟ್...
ಸುದ್ದಿ

ನೀವು ಹಲಸು ಪ್ರೀಯರೇ..? ಕಾದಿದೆ ನಿಮಗೊಂದು ಸುವರ್ಣ ಅವಕಾಶ ; ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಜುಲೈ 8ರಂದು ” ಹಲಸಿನ ಹಬ್ಬ ” – ಕಹಳೆ ನ್ಯೂಸ್

ಪುತ್ತೂರಿನಲ್ಲಿ ಪ್ರಥಮ ಬಾರಿಗೆ ‘ಹಲಸಿನ ಹಬ್ಬ’ವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ನಟರಾಜ ವೇದಿಕೆ’ಯಲ್ಲಿ ಜುಲೈ 8 ರವಿವಾರದಂದು ಜರುಗಲಿದೆ. ದಿನಪೂರ್ತಿ ನಡೆಯುವ ಹಬ್ಬವನ್ನು ಪುತ್ತೂರಿನ ನವಚೇತನ ಸ್ನೇಹ ಸಂಗಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಪುತ್ತೂರು – ಜಂಟಿಯಾಗಿ ಆಯೋಜಿಸಿದ್ದಾರೆ. ವಿವಿಧ ಹಲಸಿನ ತಳಿ/ಗಿಡಗಳ ಪ್ರದರ್ಶನ ಮತ್ತು ಮಾರಾಟ, ಹಲಸಿನ ಖಾದ್ಯ ವೈವಿಧ್ಯಗಳ ದರ್ಶನ, ಮೌಲ್ಯವರ್ಧಿತ ಉತ್ಪನ್ನಗಳ ಸಮ್ಮಿಲನ, ವಿಶೇಷ ತಳಿಗಳ ಶೋಧ, ಹಲಸಿನ ಹಣ್ಣು...
ಸುದ್ದಿ

ದಿವ್ಯಾ ಮೇಲಿನ ಅತ್ಯಾಚಾರ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ; ಕಲ್ಬುರ್ಗೀಯ ಉಪ ಆಯುಕ್ತ ಖಾನ್ ನಿಂದ ಲವ್ ಜಿಹಾದ್ ಗೆ ಬೆಂಬಲ ಖಂಡಿಸಿ ಪುತ್ತೂರಿನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆವತಿಯಿಂದ ಮಧ್ಯಪ್ರದೇಶದ ಮಾಂಡ್ಸೂರ್ ನಲ್ಲಿ ನಡೆದ 7ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಆರೋಪಿ ಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಹಾಗೂ ಕಲ್ಬುರ್ಗೀ ಯ ವಾಣಿಜ್ಯ ತೆರಿಗೆಯ ಉಪ ಆಯುಕ್ತನಾದ ಇರ್ಷಾದ್ ಉಲ್ ಖಾನ್ ಲವ್ ಜಿಹಾದ್ ಗೆ ಕುಮ್ಮಕ್ಕು ನೀಡಿರುವ ವಿರುದ್ಧ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.   ಪ್ರತಿಭಟನೆಯಲ್ಲಿ ಮುರಳಿಕೃಷ್ಣ ಹಸಂತ್ತಡ್ಕ , ಶ್ರೀಕೃಷ್ಣ ಉಪಾಧ್ಯಾಯ...
ಸುದ್ದಿ

ಲೈಂಗಿಕ ಕಿರುಕುಳ ಆಪಾದಿತನಿಗೆ ಸನ್ನಡತೆ ಪ್ರಮಾಣಪತ್ರ ನೀಡಿದ ರಮ್ಯಾ – ಕಹಳೆ ನ್ಯೂಸ್

ದೆಹಲಿ: ಕಾಂಗ್ರೆಸ್‌ನ ಐಟಿ ಸೆಲ್‌ನಲ್ಲಿ ತನ್ನ ಸಹೋದ್ಯೋಗಿನಿಗೆ ಲೈಂಗಿಕ ಕಿರುಕುಳ ನೀಡಿದ ಆಪಾದನೆ ಮೇಲೆ ಪ್ರಕರಣ ದಾಖಲಾಗಿರುವ ಚಿರಾಗ್ ಪಟ್ನಾಯಕ್‌ ಬೆನ್ನಿಗೆ ಬಲವಾಗಿ ನಿಂತಿರುವ ಪಕ್ಷದ ನಾಯಕಿ ಹಾಗು  ಮಂಡ್ಯದ ಮಾಜಿ ಸಂಸದೆ ರಮ್ಯಾ ಅಲಿಯಾಸ್‌ ದಿವ್ಯ ಸ್ಪಂದನಾ, ಟ್ವಿಟರ್‌ನಲ್ಲಿ ತಿಪ್ಪೆ ಸಾರಿಸುವ ಕೆಲಸ ಮುಂದುವರೆಸಿದ್ದಾರೆ. ಪಟ್ನಾಯಕ್‌ನ ಸ್ವಭಾವದ ಕುರಿತಂತೆ ತಮ್ಮದೇ ವ್ಯಖ್ಯಾನ ನೀಡಿರುವ ರಮ್ಯಾ, ಸುದೀರ್ಘ ವಿವರಣೆ ಕೊಟ್ಟಿದ್ದು ಇದಕ್ಕೆ ಐಟಿ ಸೆಲ್‌ನ ಕೆಲ ಸದಸ್ಯೆ ಸಹಿ ಇರುವ ಪತ್ರವೊಂದರ...
1 1,407 1,408 1,409 1,410 1,411 1,459
Page 1409 of 1459