Tuesday, April 28, 2026

archivekahale news

ರಾಜಕೀಯ

Big Breaking : ದೇವೇಗೌಡರ ಕುಟುಂಬದಿಂದ ಬಿಬಿಎಂಪಿಗೆ 3 ಕೋಟಿ ರೂ.ಗೂ ಅಧಿಕ ತೆರಿಗೆ ಬಾಕಿ – ಕಹಳೆ ನ್ಯೂಸ್

ಬೆಂಗಳೂರು(ಜು.03): ದೇಶದ ರಾಜಕೀಯದಲ್ಲಿ ಅತ್ಯಂತ ಪ್ರಭಾವ ಹೊಂದಿರುವ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ 10 ವರ್ಷಗಳಿಂದ ಬಿಬಿಎಂಪಿಗೆ 3 ಕೋಟಿ ರೂ.ಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಹಳೆ ನ್ಯೂಸ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ದೇವೇಗೌಡರ ದೊಡ್ಡ ಸೊಸೆ ಕವಿತಾ - 55,21,479 ರೂ., ದೇವೇಗೌಡರ ಮಗಳು ಶೈಲಾ 55,21,479 ರೂ. ಬಾಕಿ, ಸೊಸೆ ಭವಾನಿ ರೇವಣ್ಣ - 41,79,440 ರೂ ಬಾಕಿ, ಮಗಳು ಹೆಚ್.ಡಿ‌ ಅನುಸೂಯ -...
ಸುದ್ದಿ

Breaking News : ಕೇರಳ ಲವ್ ಜಿಹಾದ್ ಪ್ರಕರಣ ; ಇರ್ಷಾದ್ ಉಲ್ ಖಾನ್ ವಿರುದ್ದ ಕ್ರಮಕ್ಕೆ ಉಡುಪಿಯಲ್ಲಿ ವಿಹೆಚ್ ಪಿ ಒತ್ತಾಯ – ಕಹಳೆ ನ್ಯೂಸ್

ಉಡುಪಿ, ಜು 03 : ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಉಪ ಆಯುಕ್ತ ಇರ್ಷಾದ್ ಉಲ್ ಖಾನ್ ಹಾಗೂ ಇವರ ಪತ್ನಿ ವ್ಯವಸ್ಥಿತ ಷಡ್ಯಂತರ ಮಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಸಂಘಟನೆ ಉಡುಪಿ ಜಿಲ್ಲಾ ಹೆಚ್ಚುವರಿ ಉಪ ಆಯುಕ್ತ (ಎಡಿಸಿ) ಅನುರಾಧಾ ಅವರಿಗೆ ಮನವಿ ಸಲ್ಲಿಸಿತು. ಕಲ್ಬುರ್ಗಿ ಜಿಲ್ಲೆಯ ವಾಣಿಜ್ಯ...
ಸುದ್ದಿ

ಸಂತ ಅಲೋಶಿಯಸ್ ಕಾಲೇಜಿನ ’ವೃಕ್ಷಾಂಜಲಿ’ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ – ಕಹಳೆ ನ್ಯೂಸ್

ಮಂಗಳೂರು, ಜು 03: ನಗರದ ಸಂತ ಅಲೋಶಿಯಸ್ ಕಾಲೇಜಿಗೆ ವತಿಯಿಂದ ಹಮ್ಮಿಕೊಂಡಿರುವ ‘ವೃಕ್ಷಾಂಜಲಿ’ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಶತಾಯುಷಿ ಡಾ.ಸಾಲುಮರದ ತಿಮ್ಮಕ್ಕ ಭಾಗವಹಿಸಿದರು. ಈ ಸಂದರ್ಭ ಅವರು ಕಾಲೇಜಿನ ಆವರಣದಲ್ಲಿರುವ ಸಂತ ಮದರ್ ತೆರೆಸಾ ಶಾಂತಿವನದಲ್ಲಿ ಕದಂಬ ಮತ್ತು ಸುರಗಿ ಎಂಬ ಎರಡು ಸಸಿಗಳನ್ನು ನೆಟ್ಟು ಸಾಲುಮರದ ತಿಮ್ಮಕ್ಕ ಅವರು ಅದಕ್ಕೆ ನೀರೆರೆದರು.ನಂತರ ಕಾಲೇಜಿನ ಟ್ರೀ ಪಾರ್ಕ್‌ನಲ್ಲಿರುವ ಪ್ರಣಾಳ ಗಿಡಗಳ ಉದ್ಯಾನವನವನ್ನು ಅವರು ಉದ್ಘಾಟಿಸಿದರು. ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ...
ಸುದ್ದಿ

“ಹರ್ ಗರ್ ಸ್ವಚ್ಛ” ಅಭಿಯಾನಕ್ಕಾಗಿ ಮತ್ತೊಂದು ಹೆಜ್ಜೆಯಿಟ್ಟ ಅಕ್ಷಯ್ – ಕಹಳೆ ನ್ಯೂಸ್

ದೇಶದ ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಂದು ಹೆಜ್ಜೆಯಿಟ್ಟಿದ್ದಾರೆ. ಪ್ರತಿ ಮನೆಯೂ ಸ್ವಚ್ಛವಾಗಿರಬೇಕೆಂಬ ಉದ್ದೇಶದಡಿ ಹರ್ ಗರ್ ಸ್ವಚ್ಛ ಮಿಷನ್ ಹೆಸರಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುವ ಹಾರ್ಪಿಕ್ ಕಂಪನಿ ಜೊತೆ ಕೈ ಜೋಡಿಸಿದ್ದಾರೆ. ಅಕ್ಷಯ್ ಕುಮಾರ್ ಹಾರ್ಪಿಕ್ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಟಾಯ್ಲೆಟ್ ಏಕ್ ಪ್ರೇಮಕಥಾ ಚಿತ್ರದ ನಾಯಕ ಅಕ್ಷಯ್ ಕುಮಾರ್, ಪ್ರತಿಯೊಬ್ಬರು ತಮ್ಮ ಮನೆಯ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಅವಶ್ಯಕತೆಯಿದೆ. ಈ ಬಗ್ಗೆ ಜನರಿಗೆ ಅರಿವು...
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಜಿಹಾದಿಗಳ ಹೆಡಮುರಿ ಕಟ್ಟಿದ ಬೆಳ್ಳಾರೆ ಠಾಣಾ ಪೋಲಿಸರು – ಕಹಳೆ ನ್ಯೂಸ್

ಪುತ್ತೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯುವಕರನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೇಲೂರು ತಾಲ್ಲೂಕು ಹಳೇಬೀಡು ಕೆರೆಕ್ಕೋಡಿ ಸಂತೆ ಮೈದಾನ ಬಳಿಯ ನಿವಾಸಿ ಸಾಧಿಕ್ (35), ಸುಳ್ಯ ಐವತ್ತೊಕ್ಲು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (25), ಸುಳ್ಯ ಕಳಂಜ ಗ್ರಾಮದ ವಿಷ್ಣು ನಗರ ನಿವಾಸಿ ಮಹಮ್ಮದ್ ನೌಸಾದ್ ಅಲಿಯಾಸ್ ನೌಸು ಬಂಧಿತ ಆರೋಪಿಗಳು. ಇವರ ಬಳಿಯಿಂದ 20000 ರೂ. ಬೆಲೆಬಾಳುವ...
ಸುದ್ದಿ

ಸರ್ಕಾರಿ ಕಾಲೇಜಿನಲ್ಲಿ ಬುರ್ಖಾಕ್ಕೆ ವಿರೋಧ ; ಕೇಸರಿ ಶಾಲಿನೊಂದಿಗೆ ಕ್ಲಾಸ್‍ಗೆ ಬಂದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಸಾಗರ, ತೀರ್ಥಹಳ್ಳಿಯ ಬಳಿಕ ಬುರ್ಕಾ ವಿವಾದ ಕಾಫಿನಾಡಿಗೂ ಕಾಲಿಟ್ಟಿದೆ. ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಹಲವು ವರ್ಷಗಳಿಂದಲೂ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ರೆಸ್ಟ್ ರೂಂನಲ್ಲಿ ಬುರ್ಖಾವನ್ನ ತೆಗೆದಿಟ್ಟು ಎಲ್ಲಾ ವಿದ್ಯಾರ್ಥಿಗಳಂತೆ ತರಗತಿಗೆ ಹಾಜರಾಗುತ್ತಿದ್ದರು. ಆದರೆ ಈ ವರ್ಷ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಯೇ ತರಗತಿಗಳಿಗೆ ಬರುತ್ತಿದ್ದರು. ಇಷ್ಟು ವರ್ಷವಿದ್ದಂತೆ ಇರಲಿ, ಅವರಿಗೆ...
ರಾಜಕೀಯ

ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ. ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ...
ಕ್ರೀಡೆ

ಕಬಡ್ಡಿ ಮಾಸ್ಟರ್ಸ್​​​​​ ​​ದುಬೈ: ಇರಾನ್ ​ಸದೆಬಡೆದು ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ – ಕಹಳೆ ನ್ಯೂಸ್

ದುಬೈ: ಕಬಡ್ಡಿ ಮಾಸ್ಟರ್ಸ್​ ದುಬೈ ಟೂರ್ನಿಯ ಸೆಮಿಫೈನಲ್​ ಪಂದ್ಯದಲ್ಲಿ ಸೌತ್​ ಕೊರಿಯಾ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಫೈನಲ್​ ಪ್ರವೇಶ ಪಡೆದುಕೊಂಡಿದ್ದ ಅಜಯ್​ ಠಾಕೂರ್​ ನೇತೃತ್ವದ ಭಾರತ ಫೈನಲ್​ನಲ್ಲಿ ಇರಾನ್​ ತಂಡವನ್ನ ಸದೆಬಡೆದು ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಆರಂಭದಿಂದಲೂ ಇರಾನ್​ ಮೇಲೆ ಪ್ರಾಬಲ್ಯ ಸಾಧಿಸಿದ ಭಾರತ ಇರಾನ್ ವಿರುದ್ಧ 44-26 ಅಂಕಗಳ ಅಂತರದಿಂದ ಗೆಲುವು ಸಾಧಿಸಿದ್ದು, ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ. ನಾಯಕನ ಆಟವಾಡಿದ ರೇಡರ್‌ ಅಜಯ್‌ ಠಾಕೂರ್‌ 9...
1 1,408 1,409 1,410 1,411 1,412 1,459
Page 1410 of 1459