Tuesday, April 28, 2026

archivekahale news

ಸುದ್ದಿ

Breaking News : ಕಾಸರಗೋಡಿನಿಂದ ನಾಪತ್ತೆಯಾದ 11 ಮಂದಿ ಐಸಿಸ್ ಉಗ್ರಪಡೆಗೆ ಸೇರ್ಪಡೆ – ಕಹಳೆ ನ್ಯೂಸ್

ಮಂಗಳೂರು : ಕಾಸರಗೋಡು ಮೂಲದ ೨ ಕುಟುಂಬಗಳು ದುಬೈನಿಂದ ನಿಗೂಢವಾಗಿ ನಾಪತ್ತೆಯಾಗಿದ್ದು ಇವರು ಉಗ್ರ ಸಂಘಟನೆ ಐಸಿಸ್ ಸೇರಿರುವ ಶಂಕೆ ದಟ್ಟವಾಗತೊಡಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾದಳ ಕಾಸರಗೋಡನ್ನು ಗುರಿಯಾಗಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದೆ. ನಾಪತ್ತೆಯಾಗಿರುವ ಕುಟುಂಬಗಳಲ್ಲಿ ೬ ಜನ ಮಕ್ಕಳು ಕೂಡಾ ಸೇರಿದ್ದಾರೆ. ದುಬೈನಲ್ಲಿ ಮೊಬೈಲ್ ಅಂಗಡಿ ವ್ಯಾವಹಾರ ನಡೆಸುವ ಸದಬ್, ಆತನ ಪತ್ನಿ ನಸೀರಾ ಹಾಗೂ ೩ ಮಕ್ಕಳು ನಾಪತ್ತೆಯಾಗಿದವರಲ್ಲಿ ಸೇರಿದ್ದಾರೆ. ಮತ್ತೊಂದು ಕುಟುಂಬದ ಬಗ್ಗೆ ಸ್ಪಷ್ಟ ಮಾಹಿತಿ...
ಸುದ್ದಿ

ಕರೋಪಾಡಿ ಅಕ್ಷಯ್ ನಾಯಕ್ ನಿರ್ಮಾಣದ ಖ್ಯಾತ ಗಾಯಕ‌ ಜಗದೀಶ್ ಪುತ್ತೂರು ಧ್ವನಿಯಲ್ಲಿ ಮೂಡಿಬಂದ ” ಶ್ರೀ ಸ್ವಾಮಿ ಕೊರಗಜ್ಜ ” ತುಳು ಭಕ್ತಿಗೀತೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಕರೋಪಾಡಿ ಅಕ್ಷಯ್ ನಾಯಕ್ ನಿರ್ಮಾಣದ ಮನ್ಮತ್ ಶೆಟ್ಟಿ ಸಾಹಿತ್ಯದ ಖ್ಯಾತ ಗಾಯಕ‌ ಜಗದೀಶ್ ಪುತ್ತೂರು ಧ್ವನಿಯಲ್ಲಿ ಮೂಡಿಬಂದ " ಶ್ರೀ ಸ್ವಾಮಿ ಕೊರಗಜ್ಜ " ತುಳು ಭಕ್ತಿಗೀತೆ ಬಿಡುಗಡೆಗೊಂಡಿದೆ. ಭಕ್ತಿ ಗೀತೆ ನೋಡಿ ಶೇರ್ ಮಾಡಿ :   https://youtu.be/1WXBF5tZQZ8...
ಸುದ್ದಿ

73ರಲ್ಲಿ ಗೆಜ್ಜೆಕಟ್ಟಿದ ಸಾವಿತ್ರಿ ; ವಿವಾಹದ 50ನೇ ವಾರ್ಷಿಕೋತ್ಸವದಂದು 100ನೇ ಯಕ್ಷಗಾನ ಪ್ರದರ್ಶನ – ಕಹಳೆ ನ್ಯೂಸ್

ಸಾವಿತ್ರಿ ಎಸ್‌ . ರಾವ್‌ ಇವರು ಸುರತ್ಕಲ್‌ನಲ್ಲಿ ಜನಿಸಿ, ಕೂಡು ಕುಟುಂಬದಲ್ಲಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರೊಡನಾಡಿ ಬೆಳೆದು, ಮಂಗಳೂರಿನ ಉರ್ವದ ಕಲ್ಲಾವು ಕುಟುಂಬಕ್ಕೆ ಸೊಸೆಯಾಗಿ, ಶ್ರೀನಿವಾಸ ರಾವ್‌ ಅವರ ಮಡದಿಯಾಗಿ ಬಂದು ಮೇ 13ಕ್ಕೆ 50 ವರ್ಷ ತುಂಬಿತು. ಈ ಅವಧಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ದುಡಿದು, ಮಕ್ಕಳ ಅಪಾರ ಪ್ರೀತಿಯನ್ನು ಗಳಿಸಿದ ಅವರು ರಾಜ್ಯ ಪ್ರಶಸ್ತಿಯನ್ನು ಪಡೆದರು. ಮಕ್ಕಳ ಸಾಹಿತಿಯಾಗಿ ಹಲವಾರು ಕಥೆ ಕವನಗಳನ್ನು ಬರೆದರು. ತೋಟದ ಆರೈಕೆ, ಮಕ್ಕಳಿಗೆ...
ಸುದ್ದಿ

ಹಿಂದೂ ಭಯೋತ್ಪಾದನೆ ತೋರಿಸಲು ಹರಸಾಹಸ ಏತಕ್ಕಾಗಿ ? – ಕಹಳೆ ನ್ಯೂಸ್

ಅಂದು ಕಾಂಚಿಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ, ಸಾಧ್ವಿ ಪ್ರಜ್ಙಾಸಿಂಗ್ ಅನಂತರ ಸ್ವಾಮಿ ಅಸೀಮಾನಂದ, ಅಂದು ರಾ.ಸ್ವ.ಸಂಘ ಇಂದು ಶ್ರೀರಾಮ ಸೇನೆ, ಸನಾತನ ಸಂಸ್ಥೆ ಹೀಗೆ ಸತತ ಹಿಂದೂ ಸಂಘಟನೆಗಳನ್ನು ಒಂದಲ್ಲೊಂದು ಪ್ರಕರಣಗಳಲ್ಲಿ ಸಿಲುಕಿಸಿ ಆರೋಪಿಯ ಪಟ್ಟ ಕಟ್ಟಲು ಶತಾಯಗತಾಯ ಪ್ರಯತ್ನಗಳಾಗುತ್ತಿವೆ. ಈ ಹಿಂದೆ ಅಂತಹ ಅನೇಕರು ನಿರ್ದೋಷಿಯಾಗಿ ಬಿಡುಗಡೆಯಾದರು. ಆ ಮೂಲಕ ಒಂದೂ ಪ್ರಕರಣಗಳು ಸಾಬೀತಾಗದೇ ಕೇಸರಿ ಭಯೋತ್ಪಾದನೆ ಎಂಬ ಬಾಂಬ್ ಠುಸ್ಸಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್ಚರಗೊಳ್ಳುವ ಈ ಹಿಂದೂ...
ಸುದ್ದಿ

ಉದ್ಯಮಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರಿಂದ ಫಲಾನುಭವಿ ಮೂರು ಕುಟುಂಬಗಳಿಗೆ ಜಾಗದ ಫಹಣಿ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಗಳಾದ ಶೀನ ಮತ್ತು ಶಿವರಾಮ ಎಂಬವರ ಮತ್ತು ಪುತ್ತೂರು ಕಸಬಾ ಗ್ರಾಮದ ಪಡೀಲು ನಿವಾಸಿ ಲೀಲಾ ಎಂಬವರ ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ನಿವಾಸಿ ರಾಧಾ ಮತ್ತು ಜಾನಕಿ ಎಂಬವರ ಜಾಗದ ಫಹಣಿ ಪತ್ರ ಇಲ್ಲದೆ ಇರುವುದರಿಂದ ಈ ವಿಚಾರವನ್ನು ಉದ್ಯಮಿ ಅಶೋಕ್ ಕುಮಾರ್ ರೈ ಕೊಡಿಂಬಾಡಿಯವರ ಗಮನಕ್ಕೆ ತಂದಾಗ ಇದಕ್ಕೆ ಸ್ಪಂದಿಸಿದ ಅಶೋಕ್ ಕುಮಾರ್ ರೈಯವರು ತನ್ನ ಟ್ರಸ್ಟ್‍ನ ಮೂಲಕ...
ರಾಜಕೀಯ

ಸಕತ್ ಫಿಟ್ ಸಕತ್ ಸ್ಲಿಮ್ ” ಸ್ಲಿಮ್ ಸಿದ್ದು “- ಪ್ರಕೃತಿ ಚಿಕಿತ್ಸೆ ಪಡೆದು ತೂಕ ಇಳಿಸಿಕೊಂಡ ಮಾಜಿ ಮುಖ್ಯಮಂತ್ರಿ – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 27: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಾಗಿ ಅಲ್ಲಿ ಹನ್ನೊಂದು ದಿನಗಳನ್ನು ಕಳೆದಿದ್ದಾರೆ. ರಾಜಕೀಯದ ಬಿರುಸಿನ ಕಾರ್ಯಚಟುವಟಿಕೆಯಿಂದ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದ 69ರ ಹರೆಯದ ಸಿದ್ದರಾಮಯ್ಯ ಚಿಕಿತ್ಸೆಯ ಸಂದರ್ಭದಲ್ಲಿ ಮಾಂಸಾಹಾರ ಸಂಪೂರ್ಣ ವರ್ಜಿಸಿ ರಾಗಿ ಗಂಜಿ ,ಹಸಿ ತರಕಾರಿ, ಮೊಳಕೆ ಕಾಳು, ಸಲಾಡ್ ಮತ್ತು ಮಜ್ಜಿಗೆ ಇವುಗಳನ್ನು ಸೇವನೆ ಮಾಡುತ್ತಿದ್ದರು. ಇದರ ಜತೆಗೆ ಉಪ್ಪು, ಹುಳಿ, ಖಾರ ನಿಷಿದ್ದ...
ಸುದ್ದಿ

Breaking News : 2019ರ ಲೋಕಸಭೆ ಮುನ್ನ ರಾಮ ಮಂದಿರ ನಿರ್ಮಾಣ ಸಿಎಂ ಯೋಗಿ ಭರವಸೆ – ಕಹಳೆ ನ್ಯೂಸ್

ಈ ಬಾರಿಯ ಲೋಕಸಭೆ ಚುನಾವಣೆಯ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಅದರೆ ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹಿಂದೂ ಸಂತರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಹಿಂದೂ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ನಾವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬದುಕುತ್ತಿದ್ದೇವೆ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. 2019 ರ ಲೋಕಸಭಾ ಚುನಾವಣೆಯ ಮುಂಚಿತವಾಗಿ ಅಯೋಧ್ಯೆಯಲ್ಲಿ...
ಸುದ್ದಿ

ರಾಘವೇಶ್ವರಭಾರತೀ ಶ್ರೀಗಳನ್ನು ಭೇಟಿ ಮಾಡಿ ಗೋ ಸಂರಕ್ಷಣೆಯ ಕುರಿತು ಮಹತ್ವದ ಚರ್ಚೆ ನಡೆಸಿದ ಹಿಂದೂ ಫಯರ್ ಬ್ರಾಂಡ್ ಅನಂತ ಕುಮಾರ್ ಹೆಗಡೆ – ಕಹಳೆ ನ್ಯೂಸ್

ಬಾನ್ಕುಳಿ : ರಾಮದೇವ ಬಾನ್ಕುಳಿ ಮಠಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಭೇಟಿ ನೀಡಿ ತಮ್ಮ ಕುಲಗುರುಗಳಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳ ಭೇಟಿ ಮಾಡಿ ಮಾತುಕತೆ ನಡೆಸಿದರು. ಗೋ ಹತ್ಯೆ ನಿಷೇಧ ವಿಚಾರದಲ್ಲಿ ಮಹತ್ವದ ಮಾತುಕತೆ : ರಾಘವೇಶ್ವರ ಭಾರತೀ ಶ್ರೀಗಳು ಮೊದಲಿನಿಂದಲೂ ಗೋ ಸಂರಕ್ಷಣೆಗಾಗಿಯೇ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟವರು ಇನ್ನು ಅವರ ಶಿಷ್ಯ ಅನಂತ ಕುಮಾರ ಹೆಗಡೆ ಹಿಂದುತ್ವದ ಫಯರ್ ಬ್ರಾಂಡ್ ರಾಜಕಾರಣಿ...
1 1,409 1,410 1,411 1,412 1,413 1,459
Page 1411 of 1459