Monday, April 27, 2026

archivekahale news

ಸುದ್ದಿ

ಕುಸಿಯುವ ಹಂತದಲ್ಲಿದೆ ಕಡಬದ ಸರಕಾರಿ ಕಾಲೇಜು ಹಳೆಕಟ್ಟಡ ; ಸಮಸ್ಯೆ ಸ್ಪಂದಿಸುವವರು ಯಾರು ? – ಕಹಳೆ ನ್ಯೂಸ್

ಕಡಬ: ರಾಜ್ಯದಲ್ಲಿ ಸರಕಾರಿ ಶಾಲೆಗಳನ್ನು, ಕಾಲೇಜುಗಳನ್ನು ಉಳಿಸಬೇಕು ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಲೇ ಇರುತ್ತದೆ. ಆದರೆ ಇದು ಅನುಷ್ಠಾನಗೊಳ್ಳುವುದು ತೀರಾ ಅಪರೂಪ. ಇರುವ ಸರ್ಕಾರಿ ಶಾಲೆಗಳು ಸೂಕ್ತ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪುತ್ತಿವೆ. ಇದಕ್ಕೊಂದು ಉದಾಹರಣೆ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ಕಟ್ಟಡ. ಕರಾವಳಿಯಲ್ಲಿ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ಕಟ್ಟಡದ ಮೂಲೆ ಕುಸಿದೂ ಕಟ್ಟಡ ಬೀಳುವ...
ಸುದ್ದಿ

ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ: ರಾಷ್ಟ್ರಪತಿ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ರಾಜಕೀಯ ಅನಿಶ್ಚಿತತೆ ಉಂಟಾಗಿರುವ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ತತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪ್ರಸ್ತಾವನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ್ದು, ತತಕ್ಷಣದಿಂದಲೇ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ....
ಸುದ್ದಿ

ದಕ್ಷಿಣ ಪ್ರಾಂತದ ಬಜರಂಗದಳದ ಮುಖಂಡನಿಗೆ ಒಲಿದು ಬಂತು ಮದುವೆಯ ಯೋಗ ; ನೆಚ್ಚಿನ ನಾಯಕ ಮದುವೆಯ ಸಿದ್ಧತೆಯಲ್ಲಿ ಕಾರ್ಯಕರ್ತರು – ಕಹಳೆ ನ್ಯೂಸ್

ಪುತ್ತೂರು : ಭಜರಂಗದಳದ ದಕ್ಷಿಣ ಪ್ರಾಂತ್ಯ ಸಹಸಂಚಾಲಕ ಯುವಕ ಪ್ರೇರಣ ಶಕ್ತಿ ನೆಚ್ಚಿನ ನಾಯಕ ಮುರಳಿಕೃಷ್ಣ ಹಂಸತಡ್ಕರಿಗೆ ಮದುವೆಯ ಯೋಗ ಒಲಿದು ಬಂದಿದೆ. ಇದೆ ಬರುವ 21/6/2018 ಇವರ ವಿವಾಹವು ಪುತ್ತೂರಿನ ಪುಣಚದ ದೇವಸ್ಥಾನ ಒಂದರಲ್ಲಿ ಹವ್ಯಕ ಸಂಪ್ರದಾಯದಂತೆ ನಡೆಯಲಿದ್ದು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ನಮ್ಮ ನೆಚ್ಚಿನ ನಾಯಕನ ಮದುವೆ ಸಮಾರಂಭಕ್ಕೆ ಭರದ ಸಿದ್ದತೆಯನ್ನು ಮಾಡುತ್ತಿದ್ದು ರಾಜ್ಯದ ಬಿಜೆಪಿ ಸಂಘ ಪರಿವಾರದ ನಾಯಕರು ಸೇರಿದಂತೆ ರಾಷ್ಟ್ರೀಯ ಮಟ್ಟದ ಹಿಂದೂ ಸಂಘಟನೆಯ...
ಸುದ್ದಿ

Big Breaking : ಕರಾವಳಿಗರೇ ಎಚ್ಚರಿಕೆ !! ಮಂಗಳೂರು ಕಡಲ ತೀರದಲ್ಲಿ ಭಾರೀ ಸುಂಟರಗಾಳಿ, ಜಿಲ್ಲೆಯಾದ್ಯಂತ ಕಟ್ಟೆಚ್ಚರ – ಕಹಳೆ ನ್ಯೂಸ್

ಮಂಗಳೂರು: ಎರಡು ದಿನಗಳಿಂದ ಬಿಡುವು ಪಡೆದಿದ್ದ ವರುಣ ಕರಾವಳಿ ಜನರಿಗೆ ಮತ್ತೆ ದರ್ಶನ ಭಾಗ್ಯ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಹೈ ಅಲರ್ಟ್ : ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಗೆ ಬಿಡುವು ಸಿಕ್ಕಿತ್ತು. ಇದೀಗ ಮತ್ತೆ ಮುಂದಿನ ಎರಡು ದಿನ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ...
ರಾಜಕೀಯ

Breaking News : ನಮೋ ಚಾಣಕ್ಯರ ಕುಟಿಲ ನೀತಿ ; ಜಮ್ಮುಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮುರಿದ ಬಿಜೆಪಿ – ಕಹಳೆ ನ್ಯೂಸ್

ಜಮ್ಮುಕಾಶ್ಮೀರ (ಜೂನ್​ 19): ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿಯನ್ನು ಬಿಜೆಪಿ ಮುರಿದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದೇವೆ ಎಂಬ ನಿರ್ಧಾರವನ್ನು ಬಿಜೆಪಿ ನಾಯಕ ರಾಮ್​ ಮಾದವ್​ ನವದೆಹಲಿಯಲ್ಲಿ ಬಹಿರಂಗ ಪಡಿಸಿದ್ದಾರೆ. ಕದನ ವಿರಾಮ ಉಲ್ಲಂಘನೆ ಸಂಬಂಧ ಬಿಜೆಪಿ ಮತ್ತು ಪಿಡಿಪಿ ನಡುವೆ ಭಿನ್ನಮತ ಆರಂಭವಾಗಿತ್ತು. ಇದೀಗ ಭಿನ್ನಮತದ ಬೆನ್ನಲ್ಲೇ ಬಿಜೆಪಿ ಬೆಂಬಲವನ್ನು ಹಿಂಪಡೆಯುವ ಮೂಲಕ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಿದೆ. ಜಮ್ಮು ಕಾಶ್ಮೀರದಲ್ಲಿ ಒಟ್ಟೂ 87 ವಿಧಾನಸಭಾ ಕ್ಷೇತ್ರಗಳಿದ್ದು ಸರ್ಕಾರ...
ಸುದ್ದಿ

Breaking News : ಕರಾವಳಿಯಲ್ಲಿ ಪಬ್ , ಲೈವ್ ಬ್ಯಾಂಡ್ , ಲೇಡೀಸ್ ಬಾರ್ ಗೆ ಬೀಗ ಜಡಿಯಿರಿ ಇಲ್ಲ ಹೋರಾಟ ಎದುರಿಸಿ ; ವಿ.ಹಿಂ.ಪ. ಬಜರಂಗದಳ ಆಗ್ರಹ – ಕಹಳೆ ನ್ಯೂಸ್

ಮಂಗಳೂರು, ಜೂ19: ನಗರದ ಹಲವು ಕಡೆಗಳಲ್ಲಿ ತಲೆ ಎತ್ತಿರುವ ಲೈವ್‌ಬ್ಯಾಂಡ್, ಲೇಡಿಸ್ ಬಾರ್, ಪಬ್, ಮಸಾಜ್ ಸೆಂಟರ್‌ಗಳ ಅನುಮತಿ ರದ್ದುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಜಂಟಿಯಾಗಿ ಆಗ್ರಹಿಸಿದೆ.  ಜೂ 19 ರ ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ವಿಹಿಂಪ ಜಿಲ್ಲಾ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆ, ಮಹಿಳೆಯರ ಮೂಲಕ ಸಪ್ಲಾಯ್ ಮಾಡುವ ಲೇಡಿಸ್ ಬಾರ್ , ಲೈವ್ ಬಾಂಡ್ ನಂತಹ ಬಾರ್ ಗಳಿಗೆ...
ಸುದ್ದಿ

ಮಂಗಳೂರಿನಲ್ಲಿ ಕಾರಿಗೆ ಬೈಕ್ ಡಿಕ್ಕಿ ; ತಲೆ ಕಾಂಕ್ರೀಟ್ ರಸ್ತೆಗೆ ಅಪ್ಪಳಿಸಿದ್ರೂ ಸವಾರ ಸೇಫ್! ” Exclusive Video ” – ಕಹಳೆ ನ್ಯೂಸ್

ಮಂಗಳೂರು: ವೇಗವಾಗಿ ಧಾವಿಸಿ ಬಂದ ಬೈಕ್ ಸವಾರನೊಬ್ಬ ಕಾರಿಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಘಟನೆ ಮಂಗಳೂರಿನ ಬೋಂದೆಲ್ ಬಳಿಯ ಚರ್ಚ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಮಂಗಳೂರಿನ ಬಜಪೆ ಏರ್ ಪೋರ್ಟ್ ಕಡೆಗೆ ವೇಗದಿಂದ ತೆರಳುತ್ತಿದ್ದ ವೇಳೆ ಕಾರಿನ ಚಾಲಕ ಚರ್ಚ್ ಮುಂಭಾಗದಲ್ಲಿ ಯು ಟರ್ನ್ ತೆಗೆದಿದ್ದಾನೆ. ಹೀಗಾಗಿ ವೇಗವಾಗಿ ಬರುತ್ತಿದ್ದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಸವಾರ ಕಾರಿನ ಮೇಲ್ಭಾಗದಿಂದ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದಾನೆ.   ಆದರೆ...
ಸುದ್ದಿ

ವಿಚಿತ್ರ ಮದುವೆ ಆಗಿವಿಶಿಷ್ಟ ದಾಖಲೆ ಬರೆದ ಪುತ್ತೂರಿನ ಸಂಟ್ಯಾರ್ ದಂಪತಿ – ಕಹಳೆ ನ್ಯೂಸ್

ಪುತ್ತೂರು: ಎಲ್ಲರಿಗೂ ತಮ್ಮ ಮದುವೆ ವಿಶಿಷ್ಟವಾಗಿರಬೇಕು ಎಂಬ ಬಯಕೆ ಇರುತ್ತದೆ. ಇದು ಮನುಷ್ಯ ಸಹಜ ಕೂಡ. ಕೆಲವರು ಅಂತರಿಕ್ಷದಲ್ಲಿ, ಇನ್ನು ಕೆಲವರು ಭೂಗರ್ಭದಲ್ಲಿ ಇನ್ನು ಕೆಲವರು ಮತ್ತೆಲ್ಲೋ ವಿಚಿತ್ರ ರೀತಿಯಲ್ಲಿ ಮದುವೆಯಾಗಿ ದಾಖಲೆ ಬರೆದಿದ್ದಾರೆ. ಈಗ ಪುತ್ತೂರಿನ ಸಂಟ್ಯಾರ್‌ನಲ್ಲೂ ಒಂದು ವಿಶಿಷ್ಟ ಮದುವೆ ನೆರೆವೇರಿದೆ. ಪುತ್ತೂರಿನ ಸಂಟ್ಯಾರ್ ನಿವಾಸಿ ಚೇತನ್ ತನ್ನ ವಿವಾಹವನ್ನು ಜೆಸಿಬಿಯಲ್ಲಿ ನೆರವೇರಿಸಿ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದಾರೆ. ಚೇತನ್ ಹಲವು ವರ್ಷಗಳಿಂದ ಜೆಸಿಬಿ ಆಪರೇಟರ್. ತನ್ನ ವಿವಾಹ ವಿಶಿಷ್ಟವಾಗಿ...
1 1,412 1,413 1,414 1,415 1,416 1,459
Page 1414 of 1459