Monday, April 27, 2026

archivekahale news

ಸುದ್ದಿ

ಪ್ರಗತಿ ಸ್ಡಡಿ ಸೆಂಟರ್‍ನಲ್ಲಿ 11ನೇ ವರ್ಷದ ಜವಾಹರ್ ನವೋದಯ ತರಗತಿ ; ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಶತಕದ ಗಡಿಯಂಚಲ್ಲಿರುವ ಹೆಮ್ಮೆ- ಪಿ.ವಿ. ಗೋಕುಲ್‍ನಾಥ್

ಪುತ್ತೂರಿನ : ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.) ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಡಡಿ ಸೆಂಟರ್‍ನಲ್ಲಿ 2019ನೇ ಸಾಲಿನ 11ನೇ ವರ್ಷದ ಜವಾಹರ್ ನವೋದಯ ತರಬೇತಿ ತರಗತಿಯು ಜುಲೈ 1 ರಿಂದ ಪ್ರಾರಂಭಗೊಳ್ಳಲಿದೆ. ವಾರಾಂತ್ಯದಲ್ಲಿ ಮತ್ತು ದಸರಾ ರಜಾ ದಿನಗಳಲ್ಲಿ ತರಗತಿಗಳು ನಡೆಯಲಿದ್ದು ದಾಖಲಾತಿ ಆರಂಭಗೊಂಡಿದೆ. ಪ್ರಸ್ತುತ 4ರಿಂದ 5ನೇ ತರಗತಿಗೆ ತೇರ್ಗಡೆ ಹೊಂದಲಿರುವ ವಿದ್ಯಾರ್ಥಿಗಳು ಕೂಡಲೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ...
ಸುದ್ದಿ

Breaking News : ಮಳೆಯಿಂದಾದ ಹಾನಿ ಪರಿಹಾರಕ್ಕೆ ಬೆಳ್ತಂಗಡಿ ತಾಲೂಕಿಗೆ ಹತ್ತು ಕೋಟಿ ರೂಪಾಯಿ ಪರಿಹಾರ ಬೇಡಿಯಿಟ್ಟ ಹರೀಶ್ ಪೂಂಜ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾಧಿಕಾರಿ ಕಛೇರಿ ಯಲ್ಲಿ ನಡೆಯುತ್ತಿರುವ ಸಭೆಗೆ ಕ್ಷೇತ್ರದ ಜನರ ಸಮಸ್ಯೆ ಸ್ಪಂದಿಸಿ ನಂತರ ಆಗಮಿಸಿದ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕಿನದ್ಯಾಂತ ಸುರಿದ ಮಳೆಗೆ ಹಾನಿಯಾದ ಘಟನೆಯನ್ನು ಮಾನ್ಯ ಸಚಿವರಿಗೆ ವಿವರಿಸಿದರು. https://youtu.be/C3J3VP0Buls ನಂತರ ತನ್ನ ತಾಲೂಕಿಗೆ ಪರಿಹಾರಕ್ಕಾಗಿ ತಕ್ಷಣ ಹತ್ತು ಕೋಟಿ ರೂಪಾಯನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು....
ಸುದ್ದಿ

Exclusive : ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಮುಖ ಸಭೆ ಇದ್ದರೂ ಕ್ಷೇತ್ರದ ಜನರ ಸಮಸ್ಯೆಯೇ ಮುಖ್ಯವೆಂದು ಜನತೆಗೆ ಸ್ಪಂದಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಶಾಸಕರಿಗೆ ಸಭೆ ನಿಗದಿಯಾಗಿತ್ತು. ಆದರೆ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವಾರು ಕಡೆ ಗುಡ್ಡ,ಸೇತುವೆ,ಮನೆ, ರಸ್ತೆಗಳು, ಕಂಪೌಂಡ್ ಗಳು ಕುಸಿದು ಬಿದ್ದಿದ್ದು ತಕ್ಷಣವೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಸ್ಥಳಕ್ಕೆ ಭೇಟಿ ನೀಡಿ ಜನತೆಗೆ ಸ್ಪಂದಿಸಿದ್ದಾರೆ. ಇದು ಜನಸೇವಕ ನೆಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದ್ದು ರಾಜ್ಯಾದ್ಯಂತ ವ್ಯಪಕ ಶ್ಲಾಘನೆ ವ್ಯಕ್ತವಾಗಿದೆ....
ಸುದ್ದಿ

Breaking News : ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು ; ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್ – ಕಹಳೆ ನ್ಯೂಸ್

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ. ಜಾಮೀನು ಮಂಜೂರು ಮಾಡಿದ ನಂತರದ ಪ್ರಕ್ರಿಯೆಗಳನ್ನು ನಲಪಾಡ್ ವಕೀಲರು ಆರಂಭಿಸಿದ್ದು, ಇಂದು ಸಂಜೆಯೊಳಗೆ ನಲಪಾಡ್ ಜೈಲಿನಿಂದ ಹೊರ...
ಸುದ್ದಿ

ಎಚ್ಚರಿಕೆ….! ದಕ್ಷಿಣ ಕನ್ನಡದಲ್ಲಿ ಮತ್ತೆ ಕಾಡುತ್ತಿರುವ ಮಹಾಮಾರಿ ಡೆಂಗ್ಯೂ! – ಕಹಳೆ ನ್ಯೂಸ್

ಸುಳ್ಯ: ಕೆಲವು ವರ್ಷಗಳಿಂದ ಮಳೆಗಾಲ ಆರಂಭ, ಕೊನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುಭಾಗವನ್ನು ಕಂಗಾಲು ಗೊಳಿಸುತ್ತಿದ್ದ ಡೆಂಗ್ಯೂ ಈ ಬಾರಿಯೂ ತೀವ್ರಗೊಳ್ಳುವ ಆತಂಕ ಎದುರಾಗಿದೆ. ಸುಳ್ಯ, ಪುತ್ತೂರು ತಾಲೂಕುಗಳಲ್ಲಿ ಈಗಾಗಲೇ ಡೆಂಗ್ಯೂ ಉಲ್ಬಣಿಸಿದ್ದು, ಮೂವ ರನ್ನು ಬಲಿ ಪಡೆದಿದೆ. ಸಾಮಾನ್ಯ ವೈರಲ್‌ ಜ್ವರ ಬಾಧೆಯೂ ತೀವ್ರಗೊಂಡಿದೆ. ಎಲ್ಲ ಆಸ್ಪತ್ರೆಗಳಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯ ಇಲಾಖೆ ನಿಯಂತ್ರಣ ಕ್ರಮ ಕೈಗೊಂಡಿ ದ್ದರೂ ಮಳೆ-ಬಿಸಿಲಿನಾಟ ರೋಗ ತೀವ್ರತೆಯನ್ನು ಹೆಚ್ಚಿಸಿದೆ. ಶಂಕಿತ...
ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಬರಿಗಾಲಿನಲ್ಲಿ ನಿಂತು ಜನರ ಕಷ್ಟದಲ್ಲಿ ಭಾಗಿಯಾಗಿ ಪರಿಹಾರ ಕಾರ್ಯ ಮಾಡುತ್ತಿರುವ ಜನಾನುರಾಗಿ ಶಾಸಕ ಹರೀಶ್ ಪೂಂಜಾರಿಗೊಂದು ಸಲಾಂ – ಕಹಳೆ ನ್ಯೂಸ್

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕುಸಿದು ಸಂಚಾರ ಅಸ್ತವ್ಯಸ್ತವಾಗಿ ಪ್ರಯಾಣಿಕರು ದಾರಿ ಮಧ್ಯೆ ಸಿಕ್ಕಿಹಾಕೊಂಡಿದ್ದರು. https://youtu.be/SECoa9UNp3s   ಈ ಸುದ್ದಿ ತಿಳಿದ ಕೂಡಲೇ ಯುವ ಶಾಸಕ ಹರೀಶ್ ಪೂಂಜ ಮುಂಜಾನೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರಸ್ತೆ ತೆರವುಗೊಳಿಸುವ ಪ್ರಯತ್ನ ಆರಂಭಿಸಿದರು. ಸ್ವತಃ ತಾವೇ ಮುಂದೆ ನಿಂತು, ಅವರ ಮಂಗಳವಾರದ ಉಪವಾಸದ ನಡುವಿನಲ್ಲೂ ಘಾಟಿಯನ್ನು ತೆರವುಗೊಳಿಸುವ ಕೆಲಸ ಆರಂಭಿಸಿದರು. ತಮ್ಮ ಕಾರ್ಯಕರ್ತರ ತಂಡವನ್ನು ಕಟ್ಟಿಕೊಂಡು ಬೆಳಗಿನಿಂದಲೇ...
ಸುದ್ದಿ

Breaking News : ” ಪೆತ್ತ ಕಂಡ್ಯೆರ್ ಒಲಾಯಿ ಪೋಯೇರ್ ” ಕುಖ್ಯಾತ ದನ ಕಳ್ಳ ಇರ್ಷಾದ್ ಮತ್ತು ರಶೀದ್ ಚಡ್ಡಿಯಲ್ಲಿ ! – ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದ ಗಡಿಭಾಗದಿಂದ ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳದ ಎಣ್ಮಕಜೆ ಗ್ರಾಮದ ಬಳಪು ಮನೆ ನಿವಾಸಿ ಇಷಾದ್ (21)ಮತ್ತು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ರಾಶೀದ್ (19) ಬಂಧಿತ ಆರೋಪಿಗಳು. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಪೆರುವಾಯಿ ಕಡೆಯಿಂದ ಬಾಯಾರು ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ...
ಸಿನಿಮಾಸುದ್ದಿ

ಪುತ್ತೂರಿನ ಹುಡುಗಿ ಬಾಹುಬಲಿ ಬೆಡಗಿ ಆನುಷ್ಕಾ ಶೆಟ್ಟಿ ವಿವಾಹವಂತೆ ! – ಕಹಳೆ ನ್ಯೂಸ್

ಪುತ್ತೂರು : ಮೂಲತಃ ಪುತ್ತೂರಿನ ನಿವಾಸಿ, ‘ಬಾಹುಬಲಿ’ ಚಿತ್ರದ ನಾಯಕಿ ಅನುಷ್ಕಾ ಶೆಟ್ಟಿ ಸದ್ಯ ತೆಲುಗು ಸಿನಿಮಾ ‘ಸೈಲೆನ್ಸ್’ ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಇತ್ತೀಚಿನ ಸಿನೆಮಾ ‘ಭಾಗಮತಿ’ ಬಾಕ್ಸಾಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಅನುಷ್ಕಾ ಶೆಟ್ಟಿ ಈ ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿಯವರ ತಂದೆ-ತಾಯಿ, ಸೂಕ್ತ ವರನ ತಲಾಷೆಯಲ್ಲಿದ್ದು, ಸದ್ಯ ದೇವರ ದರ್ಶನದಲ್ಲಿ ತಲ್ಲೀನರಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರ...
1 1,414 1,415 1,416 1,417 1,418 1,459
Page 1416 of 1459