Monday, April 27, 2026

archivekahale news

ಸುದ್ದಿ

ಕಹಳೆ ನ್ಯೂಸ್ Exclusive ಸಮೀಕ್ಷೆ ಬಹಿರಂಗ ; ಕ್ಯಾ. ಗಣೇಶ್ ಕಾರ್ಣಿಕ್ ಈ ಭಾರಿಯೂ ಒಲಿಯಲಿದ್ದಾಳೆ ವಿಜಯಲಕ್ಷ್ಮಿ – ಕಹಳೆ ನ್ಯೂಸ್

ಕಹಳೆ ನ್ಯೂಸ್ : ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಿನ್ನೆ ನಡೆದಿದ್ದು ಕಹಳೆ ನ್ಯೂಸ್ ಸಮೀಕ್ಷೆಯಲ್ಲಿ ಮತದಾರ ಪ್ರಭು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾ‌. ಗಣೇಶ್ ಕಾರ್ಣಿಕ್ ಗೆ ಜೈ ಎಂದಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. Exit poll ಆಧಾರದಲ್ಲಿ ಸಮೀಕ್ಷೆ ಮಾಡಿದ್ದು ಕಾರ್ಣಿಕ್ ಗೆಲುವಿನ ನಗೆ ಬೀರುವುದು 100% ಖಚಿತ. ಈ ಮೂಲಕ ಮೂರನೇ ಭಾರಿಯೂ ಕಾರ್ಣಿಕ್ ಶಾಸಕರ ಪ್ರತಿನಿಧಿಯಾಗಿ ಸದನ ಪ್ರವೇಶಿಸಲಿದ್ದಾರೆ....
ಸುದ್ದಿ

ಮೋದಿ ಕೊಂದು ಭಾರತದ ವಿಭಜನೆ ; ಉಗ್ರರಿಗೆ ಹಫೀಜ್ ಸಯೀದ್ ಕರೆ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಭಾರತವನ್ನು ವಿಭಜನೆ ಮಾಡುತ್ತೇವೆ ಎಂದು ಜಮಾತ್-ಉದ್-ದವ(ಜೆಯುಡಿ) ನಿಷೇಧಿತ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾನೆ. ರಂಜಾನ್ ಪ್ರಯುಕ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪೂಂಚ್ ಜಿಲ್ಲೆಯ ರಾವಲ್ಕೋಟ್‍ನ ಸಾರ್ವಜನಿಕ ಸಮಾರಂಭದಲ್ಲಿ ಹಫಿಜ್ ಸಯೀದ್ ಈ ಹೇಳಿಕೆಯನ್ನು ನೀಡಿದ್ದಾನೆ. ಸಂಘಟನೆಯ ಹಿರಿಯ ಮುಖಂಡನಾದ ಮೌಲಾನ ಬಶೀರ್ ಅಹ್ಮದ್ ಖಾಖಿ, ಇಸ್ಲಾಂನ ಬಾವುಟವನ್ನು ಶೀಘ್ರವೇ ಭಾರತ ಮತ್ತು ಅಮೆರಿಕಾ ದೇಶದಲ್ಲಿ ಹಾರಿಸಿತ್ತೇವೆ. ಭಾರತದ ಪ್ರಧಾನಿ ಮೋದಿಯವರನ್ನು...
ಸುದ್ದಿ

ಸಂಘದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್ ಭಾರತ ಮಾತೆಯ ಹೆಮ್ಮೆಯ ಪುತ್ರ ; ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್ – ಕಹಳೆ ನ್ಯೂಸ್

ನಾಗ್ಪುರ : ದೇಶದ ಜನರು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಕಾರ್ಯಕ್ರಮ ಮುಗಿದಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ತಮ್ಮ ಭಾಷಣ ಮಾಡಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರ್.ಎಸ್.ಎಸ್ ಮೂರನೇ ವರ್ಷದ 'ಶಿಕ್ಷಾ ವರ್ಗ್'ನಲ್ಲಿ ಮಾತನಾಡಿದ ಅವರು ಹೆಚ್ಚಿನ ಸಮಯವನ್ನು ಭಾರತದ ಘನ ಇತಿಹಾಸ ಮತ್ತು ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ವಿವರಿಸಲು ಮೀಸಲಿಟ್ಟರು. . ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ಮನೆಗೆ ಭೇಟಿ ನೀಡಿದ ಮುಖರ್ಜಿ "ಭಾರತದ...
ಸುದ್ದಿ

ಖಾಸಗಿ ಶಾಲೆಗಳಲ್ಲಿ ಹೆಚ್ಚುತ್ತಿರುವ ಶುಲ್ಕವನ್ನು ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರ..!! – ಕಹಳೆ ನ್ಯೂಸ್

ನವದೆಹಲಿ : ಖಾಸಗಿ ಶಾಲೆಗಳಲ್ಲಿ ಹೆಚ್ಚುತ್ತಿರುವ ಶುಲ್ಕವನ್ನು ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರ ದೇಶದಾದ್ಯಂತ ಏಕರೂಪದ ಶುಲ್ಕ ನಿಯಂತ್ರಣ ಕಾಯ್ದೆ ಜಾರಿಗೆ ತೆರಲು ಮುಂದಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಸಂಸತ್‍ನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ಮಾಡಿದೆ. ಸ್ವಾಯತ್ತ ಹಣಕಾಸು ಸ್ವತಂತ್ರ ಶಾಲೆ ಸುಗ್ರೀವಾಜ್ಞೆ ಕಾಯ್ದೆ 2018ನ್ನು ಜಾರಿಗೆ ತರಲು ಈಗಾಗಲೇ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಕಾರ್ಯೋನ್ಮುಖವಾಗಿದ್ದು, ಕೆಲವು...
ಸುದ್ದಿ

Breaking News : ತಮಿಳುನಾಡಿನಲ್ಲಿ ನಟ ದುನಿಯಾ ವಿಜಯ್ ಬಂಧನ – ಕಹಳೆ ನ್ಯೂಸ್

ಚೆನ್ನೈ: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತಮಿಳುನಾಡಿನ ಕೊಯಮತ್ತೂರು ಬಳಿ ದುನಿಯಾ ವಿಜಯ್‍ನನ್ನು ಬಂಧಿಸಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಪ್ರಕರಣ ದಾಖಲಾಗಿತ್ತು. ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ...
ಸುದ್ದಿ

Breaking News : ವ್ಯಾಪಕ ಮಳೆ ಹಿನ್ನಲೆ ; ಇಂದು ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿ.ಸಿ. – ಕಹಳೆ‌ ನ್ಯೂಸ್

ಮಂಗಳೂರು ಜೂ.8: ಪುತ್ತೂರು ಸುಳ್ಯ ಬೆಳ್ತಂಗಡಿ, ಬಂಟ್ವಾಳದಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ದ.ಕ ಜಿಲ್ಲಾಡಳಿತ ಜೂ.8 ಮತ್ತು 9 ರಂದು ಶಾಲಾ ಕಾಲೇಜು ಗೆ ರಜೆ ಘೋಷಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣ ಭಾಗದಲ್ಲಿ ಸೇತುವೆಗಳು ತುಂಬಿ ಹರಿಯುತ್ತಿದೆ. ಮುಂದಿನ 48 ಗಂಟೆ ದ.ಕ ದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ನಾಲ್ಕು ದಿನಗಳ ಮೊದಲೇ ಹವಾಮಾನ ಇಲಾಖೆಯು ಕರಾವಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಆಗುವುದಾಗಿ...
ಸುದ್ದಿ

Breaking News : ರಾತ್ರಿಪೂರ್ತಿ ಸುರಿದ ಮಳೆ, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ವರಣನ ಅಬ್ಬರ ; ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ-ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರ ಕರಾವಳಿಯಿಂದ ಕೇರಳದವರೆಗೆ ದಟ್ಟಮಾಡಗಳ ಸಾಲು ನಿರ್ಮಾಣವಾಗಿದ್ದು, ಇಂದು (ಜೂನ್ 8 ) ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ಇದರ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು...
ಸಿನಿಮಾ

ಸಿನಿ ಕಹಳೆ : ಕೋಸ್ಟಲ್‌ವುಡ್‌ನ‌ಲ್ಲಿ ಸಖತ್‌ ಕ್ಯುರಿಯಾಸಿಟಿ ಮೂಡಿಸಿದ “ಅಮ್ಮೆರ್‌ ಪೊಲೀಸ್‌ ” ಜೂನ್‌ 22ಕ್ಕೆ ರಿಲೀಸ್‌!

ಕೋಸ್ಟಲ್‌ವುಡ್‌ನ‌ಲ್ಲಿ ಸಖತ್‌ ಕ್ಯುರಿಯಾಸಿಟಿ ಮೂಡಿಸಿದ ಸಿನೆಮಾ ಅಮ್ಮೆರ್‌ ಪೊಲೀಸ್‌ ಯಾವಾಗ ರಿಲೀಸ್‌ ಎಂಬ ಕುತೂಹಲ ಸಹಜವಾಗಿ ಮೂಡಿತ್ತು. ಯಾವಾಗಲೋ ಶೂಟಿಂಗ್‌ ಮುಗಿಸಿದ ಸಿನೆಮಾ ಇಷ್ಟು ತಡ ಯಾಕೆ ರಿಲೀಸ್‌ಗೆ ಎಂದು ಕೇಳುವಂತಾಗಿತ್ತು. ಕೊನೆಗೂ ಇದೀಗ ಡೇಟ್‌ ಅನೌನ್ಸ್‌ ಮಾಡಿದ ಚಿತ್ರ ನಿರ್ದೇಶಕ ಸೂರಜ್‌ ಶೆಟ್ಟಿ ಜೂ.22ಕ್ಕೆ ತೆರೆಗೆ ಬರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಚಿತ್ರದಲ್ಲಿರುವ ಏಕಮೇವ ಹಾಡು ಈಗ ಕೋಸ್ಟಲ್‌ನಲ್ಲಿ ಸಾಕಷ್ಟು ವೈರಲ್‌ ಆಗಿದೆ. 'ನರಮಾನ್ಯನ ಮೋನೆ' ಎಂಬ ವಿಭಿನ್ನ ಆಲಾಪನೆಯೊಂದಿಗೆ...
1 1,416 1,417 1,418 1,419 1,420 1,459
Page 1418 of 1459