Monday, April 27, 2026

archivekahale news

ಸುದ್ದಿ

ಸಪ್ತಮ ಅಖಿಲ ಭಾರತೀಯ ಹಿಂದೂ ಅಧಿವೇಶನದ ಯಶಸ್ವೀ ಸಮಾರೋಪ – ಕಹಳೆ ನ್ಯೂಸ್

ಪಣಜಿ (ಗೋವಾ) - ಹಿಂದೂ ರಾಷ್ಟ್ರ ಇದು ಭಾರತದ ಬಹುಸಂಖ್ಯಾತ ಹಿಂದೂಗಳ ನೈಸರ್ಗಿಕ ಅಧಿಕಾರವಾಗಿದೆ. ಅದಕ್ಕಾಗಿ ವೈಚಾರಿಕ ನಿಲುವು ಮತ್ತು ಮಾಡಬೇಕಾದ ಕೃತಿ ಇದಕ್ಕೆ ದಾರಿಯನ್ನು ತೋರಿಸುವ ಸಪ್ತಮ ಅಖಿಲ ಭಾರತೀಯ ಹಿಂದೂ ಅಧಿವೇಶನವು ಹಿಂದುತ್ವನಿಷ್ಠರ ಅಭೂತಪೂರ್ವ ಉತ್ಸಾಹದಿಂದ ಯಶಸ್ವಿಯಾಗಿ ನಡೆಯಿತು. ಈ ಅಧಿವೇಶನದಲ್ಲಿ ಇತರ ಪ್ರಸ್ತಾಪದೊಂದಿಗೆ ಭಾರತ ಮತ್ತು ನೇಪಾಳ ಇವುಗಳನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಪ್ರಸ್ತಾವನೆಗೂ ಒಪ್ಪಿಗೆ ನೀಡಲಾಯಿತು. ಈ ಅಧಿವೇಶನಕ್ಕೆ ಭಾರತದಿಂದ ೧೮ ರಾಜ್ಯಗಳ ಸಹಿತ...
ರಾಜಕೀಯ

Breaking News : ಸ್ಪೀಕರ್ ರಮೇಶ್‌ ಕುಮಾರ್‌ಗೆ ರಾಜಭವನ ಪ್ರವೇಶ ನೀಡದೆ ಅವಮಾನ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಬಂದಿದ್ದ ಸ್ಪೀಕರ್ ನ್ನು ಪೊಲೀಸರು ರಾಜ್ಯಭವನ ಪ್ರವೇಶಕ್ಕೆ ಅವಕಾಶ ನೀಡದೆ ತೀವ್ರ ಅವಮಾನ ಎಸಗಿದ್ದಾರೆ. ಈ ಕುರಿತು ಸ್ವತಃ ಸ್ಪೀಕರ್ ರಮೇಶ್‌ ಕುಮಾರ್ ಎಚ್‌ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ನಾನು ರಾಜ ಭವನಕ್ಕೆ ಆಹ್ವಾನ ನೀಡಿದ ನಿಮಿತ್ತ ಬಂದಿದ್ದೆ ಆದರೆ ರಾಜಭವನದ ಒಳಗೆ ಅವಕಾಶ ನೀಡದೆ ಪೊಲೀಸರು ಮತ್ತು...
ರಾಜಕೀಯ

Breaking News : ನನ್ನ ಆಫೀಸ್‍ಗೆ ಬುರ್ಖಾ ಧಾರಿಗಳು ಬರೋದೇ ಬೇಡ ಎಂದ ಶಾಸಕ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ: ನನ್ನ ಕಚೇರಿಗೆ ಬುರ್ಖಾಧಾರಿಗಳು, ಟೋಪಿ ಧಾರಿಗಳು ಬರುವುದೇ ಬೇಡ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಡಿಯೋ ವೈರಲ್ ಆಗಿದೆ. ಸಿದ್ಧೇಶ್ವರ ಕಲಾಭವನದಲ್ಲಿ ಜೂನ್ 4 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯ ಈ ಶಾಸಕ ಯತ್ನಾಳ್ ಅವರ ಈ ಹೇಳಿಕೆಯ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಕೇಳಿಬಂದಿದೆ. ಚುನಾವಣೆಯ ಪ್ರಕ್ರಿಯೆ...
ರಾಜಕೀಯ

Exclusive : ಶಿವನೇ ಸಿದ್ದಾರೂಢ: ಲಿಂಗಾಯತ ಪ್ರತ್ಯೇಕ ಧರ್ಮನೂ ಆಗಿಲ್ಲ, ಎಂ ಬಿ ಪಾಟೀಲ್ರು ಸಚಿವರೂ ಆಗಿಲ್ಲ – ಕಹಳೆ ನ್ಯೂಸ್

ರಾಜಕೀಯವನ್ನು ಎಷ್ಟೇ ಕರಗತ ಮಾಡಿಕೊಂಡಿರಲಿ, ಎಂತದ್ದೇ ಪ್ರಬುದ್ದ ರಾಜಕಾರಣಿಯೇ ಆಗಿರಲಿ, ಧರ್ಮ ಜಾತಿ ವಿಚಾರದಂತಹ ಸೂಕ್ಷ್ಮ ವಿಚಾರದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾದರೆ, ಭಾರೀ ಲೆಕ್ಕಾಚಾರದೊಂದಿಗೆ ಹೆಜ್ಜೆಯಿಡಬೇಕಾಗುತ್ತದೆ ಎನ್ನುವುದಕ್ಕೆ 'ಲಿಂಗಾಯ ಪ್ರತ್ಯೇಕ ಧರ್ಮ' ಎನ್ನುವ ರಾಜಕೀಯ ನಿರ್ಧಾರ ಒಂದು ಉದಾಹರಣೆ. ರಾಜ್ಯದ ಅತ್ಯಂತ ಪ್ರಭಾವಿ ಜಾತಿಯಲ್ಲಿ ಒಂದಾದ ಲಿಂಗಾಯತ ಧರ್ಮವನ್ನು ಪ್ರತ್ಯೇಕಿಸಲು ಮುಂದಾದ ಹಿಂದಿನ ಸಿದ್ದರಾಮಯ್ಯನವರ ಸರಕಾರಕ್ಕೆ ಜನಾದೇಶ ಒಲಿಯಲಿಲ್ಲ. ಬಿಜೆಪಿಯನ್ನು ದೂರವಿಡಬೇಕು ಎನ್ನುವ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ಸಿಗೆ ಒಲಿದದ್ದು ಜೆಡಿಎಸ್....
ಸುದ್ದಿ

ವರ್ಷ ೨೦೧೯ ರ ಚುನಾವಣೆಯಲ್ಲಿ ‘ಜೋ ಹಿಂದೂ ರಾಷ್ಟ್ರ ಕಾ ಕಾರ್ಯ ಕರೇಗಾ, ವಹಿ ದೇಶ ಪೆ ರಾಜ ಕರೇಗಾ’ ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ರಾಮನಾಥಿ (ಗೋವಾ) - ೨೦೧೯ ರ ಚುನಾವಣೆಯು ಸಮೀಪಿಸುತ್ತಿದೆ. ಈ ಸಮಯದಲ್ಲಿ ಹಿಂದುತ್ವವಾದಿಗಳ ನಿಲುವು ಏನಿರುವುದು, ಮತ್ತೊಮ್ಮೆ ಭಾಜಪದ ಕೈಗೆ ಅಧಿಕಾರವನ್ನು ಕೊಡುತ್ತೀರಾ ಎಂಬಂತಹ ಪ್ರಶ್ನೆಯನ್ನು ಕೇಳಲಾಗುತ್ತಿದೆ; ಆದರೆ ಚುನಾವಣೆಯಿಂದ ಪ್ರಜಾಪ್ರಭುತ್ವದ ಕೇವಲ ಒಂದು ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆಯಾಗಬಹುದು, ಉಳಿದ ಎಲ್ಲ ವ್ಯವಸ್ಥೆಗಳು ‘ಸೆಕ್ಯುಲರ್’ವಾಗಿಯೇ ಉಳಿಯುತ್ತದೆ. ಅದರ ಪರಿಣಾಮದಿಂದ ದೇಶದಲ್ಲಿ ಇಂದಿಗೂ ಹಿಂದೂ ಬಹುಸಂಖ್ಯಾತರನ್ನು ದುರ್ಲಕ್ಷಿಸಿ ಒಂದುಗಂಟು ಇರುವ ಅಲ್ಪಸಂಖ್ಯಾತರ ತುಷ್ಟೀಕರಣದ ಆಧಾರದಲ್ಲಿ ರಾಜಕೀಯ ನಡೆಯುತ್ತಿದೆ, ಆದ್ದರಿಂದ ಯಾವುದೇ ಸರಕಾರಕ್ಕೆ...
ಸುದ್ದಿ

ಪ್ರೌಢಶಾಲಾ ಪಠ್ಯ ಪುಸ್ತಕದಲ್ಲಿ ಧರ್ಮಭೋದನೆಯ ಹೇರಿಕೆ ; ಸಾಮರಸ್ಯ ಕದಡುವ ಪ್ರಯತ್ನ ಪುತ್ತೂರಿನಲ್ಲಿ ವಿಎಚ್ ಪಿ, ಬಜರಂಗದಳ ಆರೋಪ – ಕಹಳೆ ನ್ಯೂಸ್

ಪುತ್ತೂರು : ಶಿಕ್ಷಣ ಇಲಾಖೆಯ 9ನೇ ತರಗತಿಯ ಅಂಗ್ಲ ಮಾದ್ಯಮ ಶಾಲೆಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಎಂಬ ಅದ್ಯಯವನ್ನು ಹಾಕಿ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪ್ರಭಾವ ಬೆಳೆಸಲು ಮತ್ತು ಸಾಮರಸ್ಯ ಕದಡಲು ಮಾಡಿರುವ ಸಂಚನ್ನು ಪಠ್ಯಪುಸ್ತಕ ದಿಂದ ತೆಗೆದು ಹಾಕಬೇಕು ಎಂದು ಆಗ್ರಹಿಸಿ ಶಿಕ್ಷಣ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...
ಸುದ್ದಿ

ಉತ್ತರ ಪ್ರದೇಶದ ರೈಲ್ವೇ ನಿಲ್ದಾಣಕ್ಕೆ ಜನಸಂಘದ ದಿಗ್ಗಜನ ಹೆಸರು ; ತ್ಯಾಗಿಗೆ ನಮೋ ಎಂದ ಯೋಗಿ…! – ಕಹಳೆ ನ್ಯೂಸ್

ಫೈರ್ ಬ್ರಾಂಡ್ ಅಂತಾನೇ ಪ್ರಖ್ಯಾತಿಯನ್ನು ಹೊಂದಿರುವಂತಹ ಯೋಗಿ ಆದಿತ್ಯನಾಥರು ಒಬ್ಬ ಮಾಸ್ಟರ್ ಮೈಂಡ್ ಅಂತಾನೇ ಹೇಳಬಹುದು!! ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೇಲೆ ಅಲ್ಲಿನ ಬದಲಾವಣೆಗಳು ನಿಜವಾಗಿಯೂ ಗ್ರೇಟ್… ಯಾವುದೇ ಸಮಸ್ಯೆಯನ್ನಾದರೂ ತೆಗೆದುಕೊಳ್ಳಿ, ಉತ್ತರ ಪ್ರದೇಶ ಈ ಹಿಂದೆ ಬದುಕಲು ಯೋಗ್ಯವೇ ಅಲ್ಲ ಎಂಬಂತಿದ್ದಷ್ಟು ಅಪರಾಧಗಳು ತುಂಬಿ ತುಳುಕುತ್ತಿತ್ತು!! ಉತ್ತರ ಪ್ರದೇಶಕ್ಕೆ ಹೋಗುವುದೇ ದೊಡ್ಡ ಅಪಾಯ ಎನ್ನುವಂತಿದ್ದ ಪರಿಸ್ಥಿತಿಯನ್ನು ಬದಲು ಮಾಡಿದ್ದು ಯೋಗಿ ಆದಿತ್ಯನಾಥ್ ಸರಕಾರ!! ನಿರಾಶ್ರಿತರಿಗೆ ಸೂರನ್ನು ಮಾತ್ರವೇ...
ಸುದ್ದಿ

Breaking News : ಗೋಕರ್ಣ 33 ಉಪಾದಿವಂತ ಕುಟುಂಬದವರಿಂದ ಪುಂಡಾಟಿಕೆ ; ಗೋಕರ್ಣ ಕ್ಷೇತ್ರದ ನಿಯಮ ಉಲ್ಲಂಘಿಸಿ, ಶಾಂತಿ ಬಂಗಕ್ಕೆ ಯತ್ನ, ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರದಲ್ಲಿ ಇದೀಗ ದೇವಸ್ಥಾನದ ಪೂಜಾ ಕಾರ್ಯಕ್ಕೆ ವಿವಾದ ಸೃಷ್ಟಿಯಾಗಿದೆ. ದೇವಸ್ಥಾನದಲ್ಲಿ ಅನುವಂಶೀಯವಾಗಿ ಪೂಜಾ ಕಾರ್ಯ ಮಾಡಿಕೊಂಡು ಬಂದಿರುವ 33 ಅರ್ಚಕರಿಗೆ ಪೂಜೆಗೆ ಅವಕಾಶ ಕೊಡಬೇಕೆಂದು ನ್ಯಾಯಾಲಯ ಆದೇಶವನ್ನ ನೀಡಿತ್ತು. ಆದರೆ, ದೇವಾಲಯದ ನಿಯಮಾವಳಿಗಳ ಅನುಸಾರ ಯಾವ ಅರ್ಚಕರು ದೇವಾಲಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸುತ್ತಾರೋ ಅವರಿಗೆ ಮಾತ್ರ ಹೊಗಿನಿಂದ ಭಕ್ತರನ್ನು ಕರೆತಂದು ಪೂಜೆ ನಡೆಸಬಹುದು ಎಂದು ಕೋರ್ಟ್ ಹೇಳಿತ್ತು. ಆದರೇ, ಈ ನಿಯಮವನ್ನು ಗಾಳಿಗೆ ತೂರಿ...
1 1,417 1,418 1,419 1,420 1,421 1,459
Page 1419 of 1459