Monday, April 27, 2026

archivekahale news

ಸುದ್ದಿ

Breaking News : ಸಚಿವರ ಪ್ರಮಾಣವಚನದ ನಂತರ ಮೈತ್ರಿ ಸರ್ಕಾರಕ್ಕೆ ಕಾದಿದೆಯಾ ಶಾಕ್ ? – ಕಹಳೆ ನ್ಯೂಸ್

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳ ಮೇಲಾದರೂ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಮೊದಲಿಗೆ ಪ್ರಮುಖ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದ್ದು, ಇದು ಬಗೆಹರಿದ ಬಳಿಕ ಉಭಯ ಪಕ್ಷಗಳಲ್ಲಿ ಸಚಿವರಾಗಲು ಪೈಪೋಟಿ ನಡೆದಿತ್ತು. ಕಡೆಗೂ ಈ ಬಿಕ್ಕಟ್ಟು ಬಗೆಹರಿದಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರಿಗೆ ಕೊಕ್ ನೀಡಲಾಗಿದ್ದು, ಇದು ಆಕ್ರೋಶಕ್ಕೆ ಕಾರಣವಾಗಿದೆ. ಜೆಡಿಎಸ್ ನಲ್ಲೂ...
ರಾಜಕೀಯ

ಇಂದು ಸಂಪುಟ ವಿಸ್ತರಣೆ: ಯಾರಾಗಲಿದ್ದಾರೆ ನೂತನ ಸಚಿವರು? – ಕಹಳೆ ನ್ಯೂಸ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಇಂದು ರಚನೆಯಾಗುತ್ತಿದ್ದು, ಉಭಯ ಪಕ್ಷಗಳ ಸಚಿವರ ಪಟ್ಟಿ ಅಂತಿಮಗೊಂಡಿದೆ. 12 ಗಂಟೆ ವೇಳೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ನಿಂದ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ. ಖಾದರ್, ಆರ್.ವಿ. ದೇಶಪಾಂಡೆ, ವೆಂಕಟರಮಣಪ್ಪ, ಶಿವಾನಂದ ಪಾಟೀಲ್, ಜಮೀರ್ ಅಹಮದ್ ಖಾನ್, ಶಿವಶಂಕರರೆಡ್ಡಿ, ಜಯಮಾಲಾ, ಪ್ರಿಯಾಂಕ ಖರ್ಗೆ, ಪುಟ್ಟರಂಗಶೆಟ್ಟಿ, ತುಕಾರಾಂ, ರಮೇಶ್ ಜಾರಕಿಹೊಳಿ, ರಾಜಶೇಖರ್ ಪಾಟೀಲ್ ಹಾಗೂ ಪಕ್ಷೇತರ ಶಾಸಕ...
ಸುದ್ದಿ

ವಿಶೇಷ ಚೇತನರ ಚೆಸ್ ಕೂಟಕ್ಕೆ ‘ಯಶಸ್ವಿ’ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಇಂಗ್ಲೆಂಡ್‌ನ‌ಲ್ಲಿ ಜು. 6ರಿಂದ 16ರವರೆಗೆ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಶೇಷ ಚೇತನರ ಚೆಸ್‌ ಟೂರ್ನಿಗೆ ಬಂಟ್ವಾಳ ತಾಲೂಕು ಕಡೇಶಿವಾಲಯ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಯಶಸ್ವಿ ಆಯ್ಕೆಯಾಗಿದ್ದಾಳೆ. ಹಳ್ಳಿ ಹುಡುಗಿ ಒಬ್ಬಳು ಅಂತಾರಾಷ್ಟ್ರೀಯ ಮಟ್ಟದ ವಿಶೇಷಚೇತನರ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಲು ದೂರದ ಇಂಗ್ಲೆಂಡ್‌ ಗೆ ಹಾರಲಿದ್ದಾಳೆ ಎಂಬುದೇ ಇಲ್ಲಿನ ಮಹತ್ವ. ದ.ಕ. ಜಿಲ್ಲೆಯ ಪುತ್ತೂರಿನ ಜೀನಿಯಸ್‌ ಚೆಸ್‌ ಅಕಾಡೆಮಿಯಲ್ಲಿ 3 ವರ್ಷ ತರಬೇತಿ ಪಡೆದಿರುವ 10ನೇ ತರಗತಿಯ ವಿದ್ಯಾರ್ಥಿನಿ...
ಸುದ್ದಿ

ಅಮೃತ ಸಂಜೀವಿನಿ ; ಅಡ್ಯಾರ್‌ನಲ್ಲಿ ಎರಡು ಕುಟುಂಬಗಳಿಗೆ ನೆರವು – ಕಹಳೆ ನ್ಯೂಸ್

ಮಹಾನಗರ: ಶ್ರೀ ರಾಜಶೇಖರಾನಂದ ಸ್ವಾಮೀಜಿಯ ಮಾರ್ಗದರ್ಶನದಿಂದ ಮುಂದುವರಿಯುತ್ತಿರುವ 'ಅಮೃತ ಸಂಜೀವಿನಿ ಮಂಗಳೂರು' ಸಂಘಟನೆಯೂ ಎರಡು ಕುಟುಂಬಗಳಿಗೆ ಮಾಸಿಕ ಯೋಜನೆಯನ್ನು ಇತ್ತೀಚೆಗೆ ಅಡ್ಯಾರ್‌ ಗ್ರಾಮದ ಅಡ್ಯಾರ್‌ ಪದವಿನಲ್ಲಿ ಪ್ರದಾನಿಸಲಾಯಿತು. ಸಂಘಟನೆಯು ಸೇವಾಪಯಣದಲ್ಲಿ 33 ಮಾಸಿಕ ಯೋಜನೆ ಹಾಗೂ 68 ತುರ್ತು ಯೋಜನೆಯ ಮೂಲಕ 101 ಅಶಕ್ತ ಕುಟುಂಬಗಳಿಗೆ 24 ಲಕ್ಷ ರೂ.ಗಳಿಗೂ ಮಿಕ್ಕೂ ಸಹಾಯಧನವನ್ನು ವಿತರಿಸಿದೆ. ಯೋಜನೆ 1: ಬಡತನದಲ್ಲೇ ಹುಟ್ಟಿದ ಮಾಧವ ಅವರು ದಿನ ಕೂಲಿ ಮಾಡುತ್ತಾ ತನ್ನ ಹೆಂಡತಿ ಹಾಗೂ ಇಬ್ಬರು...
ರಾಜಕೀಯ

ಧರ್ಮ ಪಾಲಕನಾಗಿ, ನಿಮ್ಮ ಸೇವಕನಾಗಿ, ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ – ರಾಜೇಶ್ ನಾಯಕ್

ಬಂಟ್ವಾಳ : ಬಿಜೆಪಿ ಗ್ರಾಮ ಸಮಿತಿ ಬಾಳ್ತಿಲ ಇದರ ಆಶ್ರಯದಲ್ಲಿ ಬಂಟ್ವಾಳ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಉಳಿಪ್ಪಾಡಿ ರಾಜೇಶ್ ನಾಯಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಪೂರ್ಲಿಪಾಡಿಯಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ರಾಜೇಶ್ ನಾಯಕ್, ನಾನು ರಾಜಧರ್ಮವನ್ನು ಪಾಲಿಸುವ ನಿಮ್ಮ ಸೇವಕನಾಗಿ ಐದು ವರ್ಷ ಇತಿ ಮಿತಿಯೊಳಗೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ನೀವು ನೀಡಿದ ಜವಬ್ದಾರಿಗೆ ಕುಂದು ಬಾರದ ರೀತಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ನನ್ನ...
ಕ್ರೀಡೆ

ಐಪಿಎಲ್ ನಲ್ಲಿ ಮಿಂಚಿದ ತುಳುನಾಡಿನ ಕುವರ ಕೆ.ಎಲ್. ರಾಹುಲ್ ಗೆ ಮಂಗಳೂರಿನಲ್ಲಿ ಭರ್ಜರಿ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು : ಪ್ರಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್ ರಾಹುಲ್ ಅವರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಬ್ಯಾಂಕಿನ ಡಿಜಿಎಂ ಸುಕುಮಾರ್ ಕೆ.ವಿ ಕ್ರಿಕೆಟ್ ಆಟಗಾರ ರಾಹುಲ್ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ವಿತರಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಮಾತ್ರವಲ್ಲ ರಾಹುಲ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟೂ ಸಾಧನೆ ನಿಮ್ಮಿಂದ ಸಾಧ್ಯವಾಗಲಿ ಎಂದು ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಹುಲ್, ಮಂಗಳೂರಿನ...
ರಾಜಕೀಯ

Big Breaking : ಮುಸ್ಲಿಮರು ಜೆಡಿಎಸ್ ಗೆ ಓಟ್ ಹಾಕಿಲ್ಲ ; ನವ್ಯಾಕೆ ಅವರನ್ನು ಮಂತ್ರಿ ಮಾಡಬೇಕು ?ಮುಸ್ಲಿಂ ಸಮುದಾಯದ ವಿರುದ್ಧ ದೇವೇಗೌಡ ಗರಂ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ವೋಟ್ ಹಾಕಿಲ್ಲ ಅಂತ ಮಾಜಿ ಪ್ರಧಾನಿ ದೇವೇ ಗೌಡ ಅವರು ದ್ವೇಷ ಸಾಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ. ಹೌದು. ಜೆಡಿಎಸ್ ಕೋಟಾದಲ್ಲಿ ಮುಸ್ಲಿಮರಿಗೆ ಸಚಿವ ಸ್ಥಾನವಿಲ್ಲ. ಮುಸ್ಲಿಮರು ನಮಗೆ ವೋಟ್ ಹಾಕಿಲ್ಲ. ಅವರ ಸಮುದಾಯಕ್ಕೆ ನಾವ್ಯಾಕೆ ಸಚಿವ ಸ್ಥಾನ ಕೊಡಬೇಕು ಅಂತ ತಮ್ಮನ್ನು ಭೇಟಿಯಾದ ಮುಸ್ಲಿಂ ನಾಯಕರ ಮುಂದೆ ದೇವೇಗೌಡರು ಗರಂ ಆಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಹಾಗಿದ್ರೆ ಉದ್ಯಮಿ,...
ಸಿನಿಮಾ

Breaking News : ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ನಟಿ ಸಂಗೀತಾ – ಕಹಳೆ ನ್ಯೂಸ್

ತಮಿಳು ನಟಿ ಸಂಗೀತಾ ವಿರುದ್ಧ ವೇಶ್ಯಾವಾಟಿಕೆ ಆರೋಪವೊಂದು ಕೇಳಿ ಬಂದಿದೆ. ವಾಣಿ-ರಾಣಿಯಲ್ಲಿ ಹೆಸರು ಗಳಿಸಿರುವ ನಟಿ ಸಂಗೀತಾಳನ್ನು ಚೆನ್ನೈ ರೆಸಾರ್ಟ್ ಒಂದರಲ್ಲಿ ಬಂಧಿಸಲಾಗಿದೆ. ಪ್ರಾರಂಭಿಕ ವಿಚಾರಣೆ ವೇಳೆ ಕೆಲ ನಟಿಯರ ಹೆಸರು ಈ ದಂಧೆಯಲ್ಲಿ ಕೇಳಿ ಬಂದಿದೆ. ಸಂಗೀತಾ, ಒಬ್ಬ ವ್ಯಕ್ತಿ ಜೊತೆ ಕೆಲ ನಟಿಯರನ್ನು ಬಂಧಿಸಲಾಗಿದೆಯಂತೆ. ಮೂವರು ಯುವ ನಟಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ರೆಸಾರ್ಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂಗೀತಾ...
1 1,418 1,419 1,420 1,421 1,422 1,459
Page 1420 of 1459