Breaking News : ಸಚಿವರ ಪ್ರಮಾಣವಚನದ ನಂತರ ಮೈತ್ರಿ ಸರ್ಕಾರಕ್ಕೆ ಕಾದಿದೆಯಾ ಶಾಕ್ ? – ಕಹಳೆ ನ್ಯೂಸ್
ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳ ಮೇಲಾದರೂ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಮೊದಲಿಗೆ ಪ್ರಮುಖ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದ್ದು, ಇದು ಬಗೆಹರಿದ ಬಳಿಕ ಉಭಯ ಪಕ್ಷಗಳಲ್ಲಿ ಸಚಿವರಾಗಲು ಪೈಪೋಟಿ ನಡೆದಿತ್ತು. ಕಡೆಗೂ ಈ ಬಿಕ್ಕಟ್ಟು ಬಗೆಹರಿದಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರಿಗೆ ಕೊಕ್ ನೀಡಲಾಗಿದ್ದು, ಇದು ಆಕ್ರೋಶಕ್ಕೆ ಕಾರಣವಾಗಿದೆ. ಜೆಡಿಎಸ್ ನಲ್ಲೂ...







