Monday, April 27, 2026

archivekahale news

ರಾಜಕೀಯ

Exclusive : ವಿಜಯೋತ್ಸವದ ಹಾರದ ಬದಲು ಕಾರ್ಯಕರ್ತರಿಂದ ಪುಸ್ತಕ ಕೇಳಿ ಪಡೆದು ಬಡ ಮಕ್ಕಳಿಗೆ ವಿತರಿಸೂದರ ಮೂಲಕ ವಿಭಿನ್ನವಾಗಿ ವಿಜಯೋತ್ಸವ ಆಚರಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ :ನೂತನವಾಗಿ ವಿಧಾನಸಭೆಗೆ ಆಯ್ಕೆಯಾದ ಕಾರ್ಕಳ ಬಿಜೆಪಿ ಶಾಸಕ ಒಂದು ವಿಭಿನ್ನ ಅಭಿಯಾನವೊಂದನ್ನು ಹಮ್ಮಿಕೊಂಡಿದ್ದಾರೆ. ಈ ಬಾರಿ ವಿಜಯೋತ್ಸವ ಆಚರಿಸುವಾಗ ನನಗೆ ಹಾರ ಹಾಕುವುದು ಬೇಡ ಹಾರ ಹಾಕುವ ಬದಲು ನನಗೆ ಪುಸ್ತಕ ನೀಡಿ ಎಂದು ಮನವಿ ಮಾಡಿದ್ದಾರೆ.ಸುನೀಲ್ ಕುಮಾರ್ ಅವರು ಮಾಡಿದ ಮನವಿಗೆ ಓಗೊಟ್ಟ ಸಾರ್ವಜನಿಕರು ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರಿಗೆ ಹಾರ ಹಾಕುವ ಬದಲು ಪುಸ್ತಕ ನೀಡಿ ಅಭಿನಂದಿಸುತ್ತಿದ್ದಾರೆ. ಇದೀಗಲೇ ಭಾರಿ ಪ್ರಮಾಣದಲ್ಲಿ ಪುಸ್ತಕ ಸಂಗ್ರಹಣೆಯಾಗಿದ್ದು ಸಂಗ್ರಹಣೆಯಾದ...
ಸುದ್ದಿ

Breaking News : ಎಚ್ಚರವಿರಲಿ : ಜೂನ್ 6, 7ರಂದು ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ..! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 6 ಮತ್ತು 7ರಂದು ರಾಜ್ಯಾದ್ಯಂತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಯಾವಾಗ, ಎಲ್ಲಿ ಸುರಿಯುತ್ತೆ ಮಳೆ? ಜೂನ್ 6ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ...
ಸುದ್ದಿ

Breaking News : ಪಾಕಿಸ್ತಾನದಿಂದ ಮತ್ತೆ ಗಡಿಯಲ್ಲಿ ದಾಳಿ ; ಹತ್ತು ಪಾಕಿಸ್ತಾನಿ ಬಂಕರ್ ಗಳನ್ನು ದ್ವಂಸಗೊಳಿಸಿ ಪಾಕ್ ಗೆ ದಿಟ್ಟ ಉತ್ತರ ನೀಡಿದ ಭಾರತೀಯ ಸೇನೆ – ಕಹಳೆ ನ್ಯೂಸ್

ಕಾಶ್ಮೀರ : ಭಾರತದ ಅಂಕೂರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದರೆ‌. ಪರಿಣಾಮ ಭಾರತದ ಎರಡು ಯೋಧರು ಹುತಾತ್ಮರಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಪಾಕ್ ಸೇನೆಗೆ ದಿಟ್ಟ ಉತ್ತರ ನೀಡಿದ್ದಾರೆ. ಪಾಕಿಸ್ತಾನದ ಹತ್ತು ಬಂಕರ್ ಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ....
ಸುದ್ದಿ

Breaking News : ಪೇಜಾವರ ಶ್ರೀ ಇಪ್ತಾರ್ ಕೂಟ ; ತುಷ್ಟೀಕರಣದ ರಾಜಕೀಯದ ವಿರುದ್ಧ ಹಿಂದೂ ಸಂಘಟನೆಗಳ ಯುವರಿಂದ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಉಡುಪಿ : ಮುಸಲ್ಮಾನ ನಾಯಕರು ಒಪ್ಪಿಗೆ ಸೂಚಿಸಿದರೆ ಈ ಬಾರಿಯೂ ಸತ್ಕಾರ ಕೂಟ ಮಾಡುತ್ತೇನೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕು ಎಂಬ ಭಾವನೆ ಇದೆ. ಆದರೆ ಈ ಬಾರಿ ಮುಸ್ಲಿಮರು ಇಫ್ತಾರ್ ಕೂಟಕ್ಕೆ ಉತ್ಸಾಹ ತೋರಿಸುತ್ತಿಲ್ಲ. ಮುಸಲ್ಮಾನ ನಾಯಕರು ಒಪ್ಪಿಗೆ ಸೂಚಿಸಿದರೆ ಈ ಬಾರಿಯೂ ಸತ್ಕಾರ ಕೂಟ ಮಾಡುತ್ತೇನೆ. ಎಂದು ಹೇಳಿದ್ದಾರೆ.  ...
ಸುದ್ದಿ

ನಾಯವಾದಿಗಳು ನ್ಯಾಯಕ್ಷೇತ್ರಕ್ಕಾಗಿ ಸಮರ್ಪಿತರಾಗಿ ಹಿಂದೂ ರಾಷ್ಟ್ರಕ್ಕಾಗಿ ಪ್ರಯತ್ನಿಸಬೇಕು ! – ನ್ಯಾಯವಾದಿ ಹರಿ ಶಂಕರ ಜೈನ್

ರಾಮನಾಥಿ (ಗೋವಾ) -  ೧೯೪೭ ರಲ್ಲಿ ದೇಶದ ವಿಭಜನೆಯಾದಾಗ ಅದು ಸ್ವತಂತ್ರವಾಯಿತು. ಅನಂತರ ೧೯೫೦ ರಲ್ಲಿ ಸಂವಿಧಾನವನ್ನು ಜಾರಿಗೊಳಿಸಲಾಯಿತು. ಆಗ ಎಲ್ಲರಿಗೂ ನ್ಯಾಯ ಸಿಗುವುದು ಎಂದು ಹೇಳಲಾಯಿತು. ಹಾಗಾಗಿ ಎಲ್ಲ ದೌರ್ಜನ್ಯಗಳನ್ನು ಮರೆತು ಹಿಂದೂಗಳು ಅದನ್ನು ಸ್ವೀಕರಿಸಲು ಸಿದ್ಧರಾದರು; ಆದರೆ ಪ್ರತ್ಯಕ್ಷದಲ್ಲಿ ಜಾತ್ಯತೀತವಾದದ ಹೆಸರಿನಲ್ಲಿ ಅಲ್ಪಸಂಖ್ಯಾತರಿಗೆ ಸೌಲಭ್ಯ ನೀಡಿ ಹಿಂದೂಗಳನ್ನು ದಮನಿಸಲಾಗುತ್ತಿದೆ. ಇಂದು ಮುಸಲ್ಮಾನರು ತಮ್ಮ ಧರ್ಮಕ್ಕಾಗಿ ‘ಸಮರ್ಪಿತರಾಗಿ’ ಪ್ರ್ರಸಂಗ ಬಂದರೆ ಜೀವ ನೀಡಲು ಸಿದ್ಧರಾಗುತ್ತಾರೆ. ಹೀಗಿರುವಾಗ ನಾವು ಹಿಂದೂ...
ಸುದ್ದಿ

Exclusive : ಪ್ರೊ ಕಬಡ್ಡಿಯಲ್ಲಿ ಕಡಬದ ಕಬಡ್ಡಿ ಪಟು ; ಬೆಂಗಾಲ್‌ ವಾರಿಯರ್ಸ್ ತಂಡದಿಂದ ಕಣಕ್ಕಿಳಿಯಲಿದ್ದಾನೆ ಮತ್ತೊಬ್ಬ ತುಳುನಾಡಿನ ಯುವಕ – ಕಹಳೆ ನ್ಯೂಸ್

ಕಡಬ: ಮುಂಬರುವ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಬೆಂಗಾಲ್‌ ವಾರಿಯರ್ ತಂಡದ ಪರ ಆಡಲು ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಮಿಥಿನ್‌ಕುಮಾರ್‌ ಗೌಡ ಆಯ್ಕೆಯಾಗುವ ಮೂಲಕ ಜಿಲ್ಲೆಯ ಮತ್ತೋರ್ವ ತಾರೆ ಕಬಡ್ಡಿ ಕ್ಷೇತ್ರದಲ್ಲಿ ಮಿಂಚಲಿದ್ದಾರೆ. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಿಯಾಗಿರುವ ಕಲ್ಲಾಜೆಯ ಅಣ್ಣಯ್ಯ ಗೌಡ ಮತ್ತು ಪ್ರೇಮಾ ದಂಪತಿಯ ಪುತ್ರ ಮಿಥಿನ್‌ಕುಮಾರ್‌ ಗೌಡ ಉಜಿರೆಯ ಎಸ್‌ಡಿಎಂ ಕಾಲೇಜಿನ ಪದವಿ ವಿದ್ಯಾರ್ಥಿ. ಇವರು ಪ್ರೊ ಕಬಡ್ಡಿ 2018ರಲ್ಲಿ ಜೂನಿಯರ್‌ ರಾಷ್ಟ್ರೀಯ...
ಸುದ್ದಿ

ಸಿಇಟಿಯಲ್ಲಿ ಗರಿಷ್ಠ ಸಾಧನೆ ; ಡಾ. ಮೋಹನ್ ಆಳ್ವರ ಸಾರಥ್ಯದ ಆಳ್ವಾಸ್ ಗೆ 100ರೊಳಗೆ 99 ರ್‍ಯಾಂಕ್‌ – ಕಹಳೆ ನ್ಯೂಸ್

ಮೂಡಬಿದಿರೆ: 2018ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್‌ ಪದವಿಪೂರ್ವ ಕಾಲೇಜು ಗಮನಾರ್ಹ ಸಾಧನೆ ತೋರಿದೆ. 7 ವಿಷಯಗಳಲ್ಲಿ 99 ಮಂದಿ 100ರೊಳಗೆ ರ್‍ಯಾಂಕ್‌ ಗಳಿಸಿದ್ದಾರೆ. ಇವರಲ್ಲಿ 16 ಮಂದಿ 25ರೊಳಗೆ ರ್‍ಯಾಂಕ್‌ ಪಡೆದಿದ್ದಾರೆ ಎಂದು ಆಳ್ವಾಸ್‌ ಎಜ್ಯುಕೇಶನ್‌ ಫೌಂಡೇಶನ್‌ನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು. ಎಂಜಿನಿಯರಿಂಗ್‌, ಬಿ.ಎಸ್‌ಸಿ. ಎಗ್ರಿಕಲ್ಚರ್‌, ವೆಟರ್ನರಿ ಸೆ„ನ್ಸ್‌, ಬಿ.ಫಾರ್ಮ, ಡಿ.ಫಾರ್ಮ, ಬಿ.ಎಸ್‌ಸಿ. ಎಗ್ರಿಕಲ್ಚರ್‌ ಪ್ರಾಕ್ಟಿಕಲ್‌, ವೆಟರ್ನರಿ ಸೆ„ನ್ಸ್‌ ಪ್ರಾಕ್ಟಿಕಲ್‌ ಹೀಗೆ 7...
ಸುದ್ದಿ

Breaking News : ಬಂಟ್ವಾಳದಲ್ಲಿ ತುಕ್ಕುಹಿಡಿದ ಬಂದೂಕುಗಳಿಗೆ ಮತ್ತೆ ಜೀವ ತುಂಬಿದ ಪೊಲೀಸರು ; ಸಿನಿಮೀಯ ಚೇಸ್ , ದರೋಡೆಕೋರ ಮೇಲೆ ಫೈಯರಿಂಗ್, 3ವರು ಅಂದರ್ ! – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಮಣಿಹಳ್ಳದಲ್ಲಿ  ಪೋಲೀಸರು ದುಷ್ಕರ್ಮಿಗಳನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ  ಫೈರಿಂಗ್ ನಡೆಸಿ ಮೂವರನ್ನು  ಬಂಧಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಬಂಧಿತರು ಸದ್ದಾಂ ಮಾರಿಪಳ್ಳ, ಮೌಸೀನ್ ಸುರತ್ಕಲ್, ಮಹಮ್ಮದ್ ಇರ್ಶಾದ್ ಬೊಳ್ಳಾಯಿ ಎಂದು ತಿಳಿದು ಬಂದಿದ್ದು ಮೂವರ ಮೇಲೆ ಹಲವು ಪ್ರಕರಣ ಗಳು ದಾಖಲಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಪರಾರಿಯಾದ ದುಷ್ಕರ್ಮಿಗಳು ಅಮ್ಮೆಮಾರ್ ನಿವಾಸಿ ಮನ್ಸೂರ್ ಮತ್ತು ಅಮ್ಮಿ ಎಂದು  ತಿಳಿದು ಬಂದಿದ್ದು  ಇವರ ಬಂಧನಕ್ಕೆ...
1 1,419 1,420 1,421 1,422 1,423 1,459
Page 1421 of 1459