Monday, April 27, 2026

archivekahale news

ಸುದ್ದಿ

Exclusive : ಮೂಗು ಮುಚ್ಕೊಳಿ, ಇಂಜೆಕ್ಷನ್‌ ಚುಚ್ಚಿಸ್ಕೊಳ್ಳದಿರಿ ; ಮೂಲಭೂತ ಸೌಕರ್ಯದ ಕೊರತೆಯಿಂದ ಬಳಲುತ್ತಿದೆ ಪುತ್ತೂರಿನ ಸರಕಾರಿ ಆಸ್ಪತ್ರೆ – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಆಸ್ಪತ್ರೆ ಇದೀಗ ಸಮಸ್ಯೆಗಳ ಆಗರವಾಗಿ ಬೆಳೆದು ನಿಂತಿದೆ. ಸಿಬ್ಬಂದಿಗಳ ಕೊರತೆ ಇಲ್ಲಿನ ಸಾಮಾನ್ಯ ಸಮಸ್ಯೆಯಾಗಿದ್ದು, ಆಸ್ಪತ್ರೆಗೆ ಬೇಕಾದ ಮೂಲಭೂತ ಅವಶ್ಯಕತೆಗಳ ಕೊರತೆಯೂ ಇಲ್ಲಿ ಎದ್ದು ಕಾಣುತ್ತಿದೆ. ತುರ್ತು ಚಿಕಿತ್ಸೆ ಹಾಗೂ ಡಯಾಲಿಸೀಸ್ ಮೊದಲಾದ ವಿಭಾಗಗಳಿರುವ ಈ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಸಂದರ್ಭದಲ್ಲಿ ಅತೀ ಅವಶ್ಯಕವಾಗಿ ಬೇಕಾದ ಜನರೇಟರ್ ಇಲ್ಲಿ ಕೆಟ್ಟು ಹೋಗಿ ಆರು ತಿಂಗಳುಗಳೇ ಕಳೆದಿದೆ. ಹೀಗೆ ಕೈಗೆಲ್ಲಾ ಪೈಪ್ ಚುಚ್ಚಿಕೊಂಡು ಇರುವವರು ಪುತ್ತೂರಿನ...
ಸುದ್ದಿ

Breaking News : ಮಂಗಳೂರಿನಲ್ಲಿ ಭಾರಿ ಮಳೆ ಹಿನ್ನಲೆ ಇಂದು ನಾಳೆ ಶಾಲಾ ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಭಾರಿ ಮಳೆ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಿ ಪರಿಸ್ಥಿತಿ ನಿಗಾ ವಹಿಸಲು ಜಿಲ್ಲಾಢಳಿತ ದಿಂದ 10 ತಂಡಗಳ ರಚನೆ ಮಾಡಿದೆ. ಪರಿಸ್ಥಿತಿ ಅವಲೋಕನಕ್ಕೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದೆ. ತಾಲೂಕು ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಲಾಗಿದೆ.ವಿಮಾನ ರೈಲು ಸಂಚಾರ ದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮೇ 28 ಮತ್ತು 30 ರಂದು ಉಡುಪಿ ಜಿಲ್ಲೆಗಳಲ್ಲಿ...
ಸುದ್ದಿ

Breaking News : ಮಂಗಳೂರಿನಲ್ಲಿ ಭಾರಿ ಮಳೆ ; ಮುಳುಗಿದ ವಾಹನಗಳು, ರಸ್ತೆಗಳು ಸಂಪೂರ್ಣ ಜಲಾವೃತ – ಕಹಳೆ ನ್ಯೂಸ್

ಮಂಗಳೂರು : ಮೇ 29: ಮೆಕ್ನು ಚಂಡಮಾರುತ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ.ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು ಜನ ಆರಂಭಿಕ ಮಳೆಯಲ್ಲೇ ಪರದಾಟ ಆರಂಭಿಸಿದ್ದಾರೆ. ಕೊಟ್ಟಾರ, ಅತ್ತಾವರದಲ್ಲಿ ನೆರೆ ನೀರು ಆವರಿಸಿದ್ದು ಜನರು ಆತಂಕ ಎದುರಿಸುತ್ತಿದ್ದಾರೆ. ಇದರಿಂದಾಗಿ ನಗರದಾದ್ಯಂತ...
ರಾಜಕೀಯ

ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ – ಕಹಳೆ ನ್ಯೂಸ್

ಮೇ ,29 : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಶಿವಮೊಗ್ಗ ಸಂಸದ ಬಿ.ಎಸ್.​ ಯಡಿಯೂರಪ್ಪ, ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಪುಟ್ಟರಾಜು ಅವರ ರಾಜೀನಾಮೆ ಅಂಗೀಕಾರವಾಗಿದೆ. ಲೋಕಸಭೆ ಸ್ಪೀಕರ್​ ಸುಮಿತ್ರಾ ಮಹಾಜನ್​ ಅವರಿಗೆ ಈ ಮೂವರು ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗಿದ್ದು, ಈ ಬಗ್ಗೆ ರಾಜ್ಯ ಪತ್ರದಲ್ಲಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಶಿವಮೊಗ್ಗ ಸಂಸದರಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ...
ಸುದ್ದಿ

Breaking News : ಕರಾವಳಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ – ಬೋರ್ಗರೆದ ಗಾಳಿಮಳೆಯಿಂದ ಹಲವು ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಮಂಗಳೂರು, ಮೇ 29 : ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಿಡಿಲಾರ್ಭಟದ ಗಾಳಿಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಬೋರ್ಗರೆದ ಮಳೆ ಗಾಳಿಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಭಾನುವಾರ ರಾತ್ರಿ ಸಿಡಿಲು ಬಡಿದು ಮಗು ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪುತ್ತೂರಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಸರಳೀಕರೆಯ ಪ್ರವೀಣ್ ಡಿಸೋಜ (40) ಹಾಗೂ ಮಂಗಳೂರಿನ ಬೋರುಗುಡ್ಡೆಯ ಹನುಮಂತ ಕೆ. ಎಂಬುವರ ಎರಡೂವರೆ ವರ್ಷದ ಪುತ್ರ ಮುತ್ತು ಮೃತಪಟ್ಟವರು. ಹನುಮಂತ ಅವರು ಮೂಲತಃ ಉತ್ತರ ಕರ್ನಾಟಕದವರಾಗಿದ್ದು, ಕೂಲಿ...
ಸುದ್ದಿ

Breaking News : ಹೆಲ್ಮೆಟ್ ಧರಿಸದೇ ಉಪ್ಪಿನಂಗಡಿಯಲ್ಲಿ ಸಂಚರಿಸುತ್ತಿದ್ದುದನ್ನು ಪ್ರಶ್ನಿಸಿದ ಪೋಲಿಸರ ಮೇಲೆ ಹಲ್ಲೆಗೆ ಮುಂದಾದ ಸವಾರ ಪುಂಡ ಸಿದ್ದಿಕ್ ! – ಕಹಳೆ ನ್ಯೂಸ್

ಉಪ್ಪಿನಂಗಡಿ : ಪ್ರಧಾನ ರಸ್ತೆಯಲ್ಲಿ ಆದಿತ್ಯವಾರ ಮಧ್ಯಾಹ್ನದಂದು ಕರ್ತವ್ಯ ನಿರತ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ವಾಹನ ಸವಾರರನ್ನು ಕಾನೂನು ಕ್ರಮಕ್ಕೆ ಒಳಪಡಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದರು. ಈ ವೇಳೆ ಹೆಲ್ಮೆಟ್ ರಹಿತ ಸಂಚಾರದಲ್ಲಿದ ಸಿದ್ದಕ್ ಎಂಬವರ ವಾಹನದ ಕೀಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರೆಂದೂ, ಈ ಕ್ರಮಕ್ಕೆ ಆಕ್ಷೇಪಿಸಿದ ಸಿದ್ದಕ್ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆಂದೂ, ಟ್ರಾಫಿಕ್ ಎಎಸೈ ರುಕ್ಮಯ ಗೌಡ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು....
ಸುದ್ದಿ

ಮಂಗಳೂರಿನಲ್ಲಿ ಭವ್ಯ ಹಿಂದೂ ಐಕ್ಯತಾ ಮೆರವಣಿಗೆ ; ಹಿಂದೂರಾಷ್ಟ್ರದ ಪ್ರೇರಣಾಸ್ಥಾನ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಆಠವಲೆಯವರ ಜನ್ಮೋತ್ಸವ – ಕಹಳೆ ನ್ಯೂಸ್

ಮಂಗಳೂರು : ಹಿಂದೂರಾಷ್ಟ್ರದ ಪ್ರೇರಣಾಸ್ಥಾನ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯ ವತಿಯಿಂದ ಸಾಯಂಕಾಲ ಮಂಗಳೂರಿನ ಜ್ಯೂಸ್ ಜಂಕ್ಷನ್ ಬಲ್ಮಠದಿಂದ ಹಿಂದೂ ಐಕ್ಯತಾ ಮೆರವಣಿಗೆ ನಡೆಸಲಾಯಿತು. ಶಂಖನಾದ ಮಾಡುವ ಮೂಲಕ ಮೆರವಣಿಗೆ ಆರಂಭಗೊಂಡು ಲಾಲ್ ಬಾಗ್ ವೃತ್ತದವರೆಗೆ ನಡೆಯಿತು. ಮೆರವಣಿಗೆಯ ಮುಕ್ತಾಯವನ್ನು ಸಭಾ ಕಾರ್ಯಕ್ರಮದ ಮೂಲಕ ಮಾಡಲಾಯಿತು. ಹಿಂದೂ ಸಂಘಟನೆ, ಧರ್ಮ ಪ್ರಸಾರ, ಧರ್ಮ...
ಸಿನಿಮಾ

ಗಾರ್ಡನ್ ಸಿಟಿಯಲ್ಲಿ ಅದ್ದೂರಿಯಾಗಿ ಸಮಾಪ್ತಿಯಾದ ಫ್ಯಾಶನ್ ವೈಭವ ; ಬೆಂಗಳೂರು ಟೈಮ್ಸ್ ಫ್ಯಾಶನ್ ವೀಕ್ ರ್ಯಾಂಪ್ ಶೋಗೆ ತಾರಾ ತಂಡದ ಮೆರುಗು – ಕಹಳೆ ನ್ಯೂಸ್

ಬೆಂಗಳೂರು : ಭಾರತದ ಉದ್ಯಾನ ನಗರ ಎಂದೇ ಕರೆಯಲ್ಪಡುವ ಬೆಂಗಳೂರು ನಗರದಲ್ಲಿ ಬೆಂಗಳೂರು ಟೈಮ್ಸ್ ಫ್ಯಾಶನ್ ವೀಕ್ 2018 ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಫ್ಯಾಶನ್ ಅಭಿರುಚಿಯ ಯುವ ಸಮೂಹ ಹಾಗೂ ಹಲವು ಅತ್ಯುತ್ತಮ ಡಿಸೈನರ್ ಗಳ ಪ್ರತಿಭಾ ಪ್ರದರ್ಶನವನ್ನು ಅನಾವರಣ ಮಾಡಲಾಯಿತು. ಬೆಂಗಳೂರಿನಲ್ಲಿ ನಡೆದ ಈ ಫ್ಯಾಶನ್ ಹಬ್ಬದಲ್ಲಿ ಫ್ಯಾಶನ್ ಲೋಕದ ದಿಗ್ಗಜರೆಲ್ಲಾ ಒಟ್ಟು ಸೇರಿದ್ದರು. ಹಲವು ಖ್ಯಾತನಾಮರು ಸೇರಿದಂತೆ ಫ್ಯಾಶನ್ ಲೋಕದಲ್ಲಿ ಮಿಂಚಲು ತಯಾರಾದ ಯುವ ಸಮೂಹವೇ...
1 1,421 1,422 1,423 1,424 1,425 1,459
Page 1423 of 1459