Monday, April 27, 2026

archivekahale news

ಸುದ್ದಿ

ಬಿಡುಗಡೆಯಾದ ಪತಂಜಲಿ ಸಿಮ್ ವಿಶೇಷತೆ ಏನು ಗೊತ್ತಾ? – ಕಹಳೆ ನ್ಯೂಸ್

ಯೋಗಗುರು ಬಾಬಾ ರಾಮ್ದೇವ್ ಟೆಲಿಕಾಂ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಬಾಬಾ ರಾಮ್ದೇವ್ ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ಪತಂಜಲಿ ಆಯುರ್ವೇದ ಹಾಗೂ ಬಿಎಸ್ಎನ್ಎಲ್ ಜಂಟಿಯಾಗಿ ಈ ಸಿಮ್ ಕಾರ್ಡ್ ಬಿಡುಗಡೆ ಮಾಡಿದೆ. ಸದ್ಯ ಈ ಸಿಮ್ ನೌಕರರಿಗೆ ಮಾತ್ರ ಲಭ್ಯವಿದೆ. 144 ರೂಪಾಯಿ ರಿಚಾರ್ಜ್ ಮಾಡಿದಲ್ಲಿ ಬಳಕೆದಾರರಿಗೆ 2 ಜಿಬಿ ಡೇಟಾ ಹಾಗೂ ಅನಿಯಮಿತ ಕಾಲಿಂಗ್ ಸೇವೆ ಸಿಗಲಿದೆ. ಇದ್ರ ಜೊತೆಗೆ ಪತಂಜಲಿ ದಿನಕ್ಕೆ 100 ಎಸ್ಎಂಎಸ್ ಉಚಿತವಾಗಿ...
ಸುದ್ದಿ

ಯಕ್ಷಗಾನ ಕಲಾವಿದರ ಕಲ್ಪತರು ಯಕ್ಷಧ್ರುವ ಪಟ್ಲ ಸಂಭ್ರಮ – 2018 ; ಚಲನಚಿತ್ರ ನಟ ದರ್ಶನ್ ಸೇರಿ ಗಣ್ಯರಿಂದ ಪಟ್ಲ ಸಾಧನೆಗೆ ಶ್ಲಾಘನೆ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನ ಕಲಾವಿದರ ಜೀವನದ ಏಳಿಗೆಯ ದೃಷ್ಟಿಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಕಾರ್ಯ ಶ್ಲಾಘನೀಯ. ವೃತ್ತಿ ಕಲಾವಿದರ ಜತೆಗೆ ನಿವೃತ್ತ ಕಲಾವಿದರ ಹಿತದೃಷ್ಟಿಯಿಂದಲೂ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ಪುಣ್ಯ ಕಾರ್ಯಕ್ಕೆ ದುರ್ಗಾಮಾತೆಯ ಶ್ರೀರಕ್ಷೆ ನಿರಂತರವಾಗಿರಲಿ ಎಂದು ಕಟೀಲು ಕ್ಷೇತ್ರದ ಆನುವಂಶೀಯ ಅರ್ಚಕ ವೆಂಕಟರಮಣ ಆಸ್ರಣ್ಣರು ಶುಭಹಾರೈಸಿದರು. ರವಿವಾರ ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಯಕ್ಷಧ್ರುವ ಪಟ್ಲ ಸಂಭ್ರಮ- 2018 ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಮತ್ತೋರ್ವ ಆನುವಂಶೀಯ ಅರ್ಚಕ ಕಮಲಾದೇವಿ...
ಸುದ್ದಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಮತ್ತೊಂದು ಚಂಡಮಾರುತ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು, ಮೇ 28: ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುತ್ತಿದ್ದರೆ, ಅತ್ತಕಡೆ ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಬಾರ ಕುಸಿತ ಉಂಟಾಗಿದೆ. ಒಂದು ವೇಳೆ ಅದರೆ ಸಾಂದ್ರತೆ ಜಾಸ್ತಿಯಾದರೆ ಒಂದೆರಡು ದಿನದೊಳಗೆ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.  ಕಳೆದ ವರ್ಷದ ಡಿಸೆಂಬರ್ ತಿಂಗಳಿನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಒಟ್ಟು ಮೂರು ಪ್ರಬಲ ಚಂಡಮಾರುತಗಳು ಪರಿಣಾಮ ಬೀರಿದೆ. ಡಿಸೆಂಬರ್ ನಲ್ಲಿ ಒಖಿ ಚಂಡಮಾರುತದ ದಕ್ಷಿಣ ಭಾರತದ ಕರಾವಳಿಯನ್ನು ಅಪ್ಪಳಿಸಿತ್ತು. ಒಂದು...
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ನಿಧನರಾಗಿದ್ದಾರೆ. ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದವರಾದ ಇವರು 'ಮುಂಗಾರು' ಪತ್ರಿಕೆ ಮೂಲಕ ಪತ್ರಿಕಾ ಛಾಯಾಗ್ರಹಣ ಆರಂಭಿಸಿದ್ದರು. ಕ್ಯಾಮೆರಾ ಕಣ್ಣಿನಿಂದ ಹೊಸ ಲೋಕ ತೋರಿಸಿಕೊಟ್ಟಿದ್ದ ಕೇಶವ ವಿಟ್ಲ Facets of Karnataka – A Pictorial Journey ಕೃತಿಯ ಮೂಲಕ ಕರ್ನಾಟಕದ ಹೊಸ ಒಳನೋಟಗಳನ್ನು ಸೆರೆಹಿಡಿದಿದ್ದಾರೆ....
ಸುದ್ದಿ

ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಗೋ ಸಂರಕ್ಷಣೆಯ ಮಹತ್ವಾಕಾಂಕ್ಷೆಯ ಯೋಜನೆ ಗೋ ಸ್ವರ್ಗ ಲೋಕಾರ್ಪಣೆ – ಕಹಳೆ ನ್ಯೂಸ್

ಬಾನ್ಕುಳಿ (ಸಿದ್ದಾಪುರ), ಮೇ 28: ಉತ್ತಮ ಕಾರ್ಯಗಳನ್ನು ಯಾರೋ ಮಾಡಬೇಕು ಎಂದು ಬಯಸುವುದು ಸರಿಯಲ್ಲ, ಸರ್ಕಾರ ಮಾಡಬೇಕು, ಬೇರೆಯಾರೋ ಮಾಡಬೇಕು ಎಂದು ಕಾಯುತ್ತಾ ಕೂರುವುದಲ್ಲ. ಉತ್ತಮವಾದ ಹಾಗೂ ಆಗಬೇಕಾದ ಕಾರ್ಯಗಳನ್ನು ನಾವೇ ಮಾಡಬೇಕು. ಹಾಗಾಗಿ ಈ ಕಾರ್ಯಕ್ಕೆ ನಾವು ತೊಡಗಿಸಿಕೊಂಡೆವು ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ. ಭಾನುವಾರ (ಮೇ 27) ಸಿದ್ದಾಪುರ ಸಮೀಪದ ಶ್ರೀ ರಾಮದೇವ ಬಾನ್ಕುಳಿ ಮಠದಲ್ಲಿ ನಿರ್ಮಾಣವಾಗಿರುವ ಜಗತ್ತಿನ ಮಾದರಿ ಗೋಶಾಲೆ 'ಗೋಸ್ವರ್ಗ'ದ ಲೋಕಾರ್ಪಣೆ...
ರಾಜಕೀಯ

Breaking News : ಕೈ ಜೊತೆ ಸೇರಿ ರೈತರಿಗೆ ಕೈ ಕೊಟ್ಟ ಕುಮಾರಸ್ವಾಮಿ ; ರೈತ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಬೆಳಗಾವಿ : ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿ, ಬಹುಮತ ಸಾಬೀತುಪಡಿಸಿ 24 ಗಂಟೆ ಕಳೆಯುವುದರೊಳಗೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ವರದಿಯಾಗಿದೆ. ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ತಾನು ಮುಖ್ಯಮಂತ್ರಿಯಾದ ಇಪ್ಪತ್ತ್ನಾಲ್ಕು ಗಂಟೆ ಒಳಗಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು ಇತ್ತ ಬಿಎಸ್ ಯಡಿಯೂರಪ್ಪನವರು ಕೂಡ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ಇಪ್ಪತ್ತ್ನಾಲ್ಕು...
ಸುದ್ದಿ

ಭೂಮಿಯ ಮೇಲೊಂದು ಗೋವಿನ ಸಂರಕ್ಷಣೆಗಾಗಿ ರಾಘವೇಶ್ವರ ಭಾರತೀ ಶ್ರೀಗಳ ಮಾರ್ಗದರ್ಶನದಲ್ಲಿ ಮೇ 27 ರಂದು ಲೋಕಾರ್ಪಣೆಗೊಳ್ಳಲಿದೆ ” ಗೋ ಸ್ವರ್ಗ ” – ಕಹಳೆ ನ್ಯೂಸ್

ಉತ್ತರ ಕನ್ನಡ : ಗೋವುಗಳ ಸ್ವಚ್ಛಂದ ಸಾಮ್ರಾಜ್ಯ ಗೋಸ್ವರ್ಗವು ಮೇ27 ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭಾನ್ಕುಳಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ. ಗೋಸ್ವರ್ಗದ ಕುರಿತು ಮಾಹಿತಿ ನೀಡಿದ ಅವರು, ಗೋವು ಸ್ವತಂತ್ರವಾಗಿ ಬದುಕಬೇಕು. ಅವುಗಳಿಗೆ ಒಳ್ಳೆಯ ಬದುಕನ್ನು ನೀಡಬೇಕು. ದೇಶಿಯ ಗೋತಳಿಗಳು ಉಳಿಯಬೇಕು. ಕಸಾಯಿಖಾನೆಗೆ ತೆರಳುವ ಗೋವುಗಳ ರಕ್ಷಣೆ ಆಗಬೇಕು ಎನ್ನುವ ಉದ್ದೇಶ ನಮ್ಮದಾಗಿದ್ದು, ಇದಕ್ಕೆ ಎಲ್ಲ ಕಡೆಯಿಂದಲೂ ಉತ್ತಮ ಸ್ಪಂದನೆ ದೊರಕುತ್ತಿದೆ...
ರಾಜಕೀಯ

ರೈತರಿಗಾಗಿ ಸೋಮವಾರ ಕರ್ನಾಟಕ ಬಂದ್ ಎಂದ ಬಿ.ಎಸ್. ಯಡಿಯೂರಪ್ಪ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕೆಸರಿ ಪಡೆ ಸಜ್ಜು – ಕಹಳೆ ನ್ಯೂಸ್

ಬೆಂಗಳೂರು : ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಂಮಿಶ್ರ ಸರ್ಕಾರ  ಸಾಲಮನ್ನಾ ಘೋಷಣೆಯನ್ನು 24 ಗಂಟೆಯೊಳಗೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ  ಎಚ್ಚರಿಕೆ ನೀಡಿದ್ದಾರೆ. ವಿಶ್ವಾಸಮತ ಯಾಚನೆ ಪ್ರಸ್ತಾಪ ಕುರಿತು ಮಾತನಾಡಿದ ಬಿ.ಎಸ್. ಯಡಿಯೂರಪ್ಪ , ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವಂತೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳಲ್ಲಿನ  ರೈತರ ಸಾಲಮನ್ನಾ ಮಾಡದಿದ್ದರೆ  ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಹೇಳಿದರು....
1 1,422 1,423 1,424 1,425 1,426 1,459
Page 1424 of 1459