Monday, April 27, 2026

archivekahale news

ರಾಜಕೀಯ

Breaking News : ಕುಮಾರ ಪಟ್ಟಾಭಿಷೇಕಕ್ಕೆ ನೂರೆಂಟು ವಿಘ್ನ ; ಮಳೆಯಿಂದ ಭಾರಿ ಅಡ್ಡಿ,ಧರೆಗುರುಳಿತು ಅಳವಡಿಸಿದ್ದ ಬ್ಯಾನರ್, ಹೋಲ್ಡಿಂಗ್ಸ್ – ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಜೆ 4 .00 ಗಂಟೆಗೆ ಎಚ್.ಡಿ. ಕುಮಾರ ಸ್ವಾಮಿಯವರ ಪ್ರಮಾಣವಚನ ಸಮಾರಂಭ ಆಯೋಜಿಸಲಾಗಿತ್ತು. ಆದರೆ, ಈಗ ಈ ಕಾರ್ಯಕ್ರಮಕ್ಕೆ ಮಳೆರಾಯ ಅಡ್ಡಿಯುಂಟು ಮಾಡಿದ್ದಾನೆ. ಇದು ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ಅಪಶಕುನವೇ ಎಂಬ ಮಾತುಗಳನ್ನು ಜನ ಮಾತನಾಡುತ್ತಿದ್ದಾರೆ. ಒಟ್ಟಾರೆ ಕುಮಾರ ಸ್ವಾಮಿಯವರ ಅಪವಿತ್ರ ಮೈತ್ರಿ ಮತ್ತು ಇದರಿಂದಾಗಿಯೇ ಅವರ ಸಿ.ಎಂ ಗಾದಿಗೇರಲು ನೂರೆಂಟು ವಿಘ್ನಗಳು ಎದುರಾಗಿದೆ....
ರಾಜಕೀಯ

Breaking News : ಕಾಂಗ್ರೆಸ್ ಜೆಡಿಎಸ್ ನಡುವೆ ಭಾರಿ ಭಿನ್ನಮತ ಸ್ಫೋಟ ; ಸಭೆಯಿಂದ ಅರ್ಧಕ್ಕೆ ಹೊರನಡೆದ್ರು ಸಿದ್ದರಾಮಯ್ಯ! – ಕಹಳೆ ನ್ಯೂಸ್

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಎಂಟ್ರಿ ನೀಡಲು ಕೈ ನಾಯಕರು ರೆಡ್ ಸಿಗ್ನಲ್ ನೀಡಿ ಸಿದ್ದರಾಮಯ್ಯರ ಕಣ್ಣು ಕೆಂಪಾಗಿಸಿದ್ದಾರೆ.  ಸಂಪುಟ ರಚನೆ ಸಂಬಂಧ ನಿನ್ನೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಿತು. ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ.ಪರಮೇಶ್ವರ್‌, ಡಿ.ಕೆ. ಶಿವಕುಮಾರ್, ಹೆಚ್.ಡಿ. ರೇವಣ್ಣ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಪುತ್ರನ ಪರ ತೀವ್ರ ಲಾಬಿ...
ರಾಜಕೀಯ

Breaking News : ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವನು ; ಹೈಕಮಾಂಡ್‍ಗೆ ಡಿಕೆಶಿ ಟಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಎಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನಡೆಯ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ಪ್ರಕಟಿಸಿದ್ದಾರೆ. ಒಂದು ಸ್ಥಾನ ಗೆದ್ದವರಿಗೂ, ಇಡೀ ರಾಜ್ಯ ಸುತ್ತಿ ಗೆಲ್ಲಿಸಿಕೊಂಡು ಬಂದವರಿಗೂ ಒಂದೆನಾ? ಪರಮೇಶ್ವರ್ 8 ವರ್ಷದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಬಹಳ ದಿನಗಳಿಂದ ಪರಮೇಶ್ವರ್...
ಸುದ್ದಿ

Exclusive : ದೇವರನಾಡನ್ನೇ ಕಂಗೆಡಿಸಿದ ನಿಫಾ ವೈರಸ್‌ ಜ್ವರ ; ರಕ್ತದೊತ್ತಡ ಇಳಿಸುವ ಜ್ವರಕ್ಕೆ ಒಟ್ಟು ಒಂಬತ್ತು ಸಾವು – ಲಕ್ಷಣಗಳೇನು? – ಕಹಳೆ ನ್ಯೂಸ್

ಕಲ್ಲಿಕೋಟೆ: ಕೇರಳದ ಕಲ್ಲಿಕೋಟೆಯಲ್ಲಿ ನಿಫಾ ವೈರಸ್‌ ಸೋಂಕು ಹರಡಿರುವುದರಿಂದ ಇಡೀ ರಾಜ್ಯದ ಜನರು ಆತಂಕಗೊಂಡಿದ್ದಾರೆ. ನೂರಾರು ಜನರು ಸಮೀಪದ ಗ್ರಾಮಗಳಿಂದ ಆಸ್ಪತ್ರೆಗೆ ಆಗಮಿಸು ತ್ತಿದ್ದು, ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ರೋಗದ ಭೀತಿ ವ್ಯಕ್ತಪಡಿಸುತ್ತಿದ್ದಾರೆ. ಈ ವರೆಗೆ ಒಟ್ಟು 9 ಜನರು ಈ ರೋಗದಿಂದ ಸಾವನ್ನಪ್ಪಿದ್ದು, 12 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 20 ಜನರನ್ನು ಪರಿವೀಕ್ಷಣೆಯಲ್ಲಿಡಲಾಗಿದೆ. ಚೆರುವನೂರು ಮತ್ತು ಪೆರಂಬ್ರಾ ಗ್ರಾಮದ 30 ಕುಟುಂಬಗಳು ಮತ್ತು 150 ಜನರನ್ನು ಸ್ಥಳಾಂತರಿಸಲಾಗಿದೆ....
ಸುದ್ದಿ

ಸಮಾಜಮುಖಿ ಮಾಸಪತ್ರಿಕೆ “ಅಮೃತ ಪ್ರಕಾಶ”ದ ನಾಲ್ಕನೆ ವರ್ಷದ ಸಂಚಿಕೆ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : "ಅಮೃತ ಪ್ರಕಾಶ"ಮಾಸಪತ್ರಿಕೆ ಯ ನಾಲ್ಕನೆ ವರ್ಷದ ಪ್ರಯುಕ್ತ ಸಂಚಿಕೆ ಬಿಡುಗಡೆ ಸಮಾರಂಭವು ಮೇ 21ರಂದು ಮಂಗಳೂರು ಪತ್ರಿಕಾಭವನದಲ್ಲಿ ನಡೆಯಿತು. ಬಡಗಬೆಟ್ಟು ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಜನರಲ್ ಮ್ಯಾನೇಜರ್ ಜಯಕರ ಶೆಟ್ಟಿ ಇಂದ್ರಾಳಿ ಸಂಚಿಕೆ ಬಿಡುಗಡೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದರು.ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಯಾಗಿದ್ದರು.ಸಾಹಿತಿ ಹಾಗೂ...
ರಾಜಕೀಯ

Breaking news : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ! ಹಲವು ಶಾಸಕರು ರಾಜೀನಾಮೆಗೆ ಸಿದ್ಧತೆ..?? – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಇದೇ ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಲ್ಲಿಯವರೆಗೂ ರಾಜಕೀಯದ ಕಡು ವೈರಿಗಳಾಗಿದ್ದ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾ ದಳ ಇದೀಗ ಅಧಿಕಾರಕ್ಕಾಗಿ ಒಂದಾಗಿದೆ. ಶತಾಯಗತಾಯ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಬೇಕೆಂದು ಬದ್ಧ ರಾಜಕೀಯ ವೈರಿಗಳೂ ಕೂಡ ಒಂದಾಗಿ ಇದೀಗ ಅಧಿಕಾರ ನಡೆಸಲು ಸಿದ್ಧರಾಗಿದ್ದಾರೆ. ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು...
ರಾಜಕೀಯ

ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಕ್ಯಾ. ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕ್ಯಾ . ಗಣೇಶ್ ಕಾರ್ಣಿಕ್ ಅವರು ಹಾಲಿ ಎಂ.ಎಲ್.ಸಿ. ಆಗಿದ್ದು ಬಹುತೇಕ ಗೆಲುವಿನ ಸಾಧ್ಯತೆಯಿದೆ...
ರಾಜಕೀಯ

ಪಾಕ್ ಪರ ಜೈಕಾರ ‘ಎಡಿಟೆಡ್ ‘ವಿಡಿಯೋ ವೈರಲ್- ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಜೆ.ಆರ್ ಲೋಬೋ ಆಗ್ರಹ – ಕಹಳೆ ನ್ಯೂಸ್

ಮಂಗಳೂರು  : ಕಾಂಗ್ರೆಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಮಾಡಿದ ವಿಡಿಯೋ ವೈರಲ್ ಆದಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇ 21 ರಂದು ಮಾಜಿ ಶಾಸಕ ಜೆ.ಆರ್ ಲೋಬೋ, ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ದೂರು ಸಲ್ಲಿಸಿದರು. ಬಳಿಕ ಮಾತನಾಡಿದ ಮಾಜಿ ಶಾಸಕ ಜೆ.ಆರ್ ಲೋಬೋ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ದ.ಕ....
1 1,424 1,425 1,426 1,427 1,428 1,459
Page 1426 of 1459