Monday, April 27, 2026

archivekahale news

ಸುದ್ದಿ

Breaking News : ಗಾಳಿಮುಖದಲ್ಲಿ ಆರಂಭವಾದ ಮತಾಂಧರ ಅಟ್ಟಹಾಸ ; ಹಿಂ.ಜಾವೇ ಕಾರ್ಯಕರ್ತನಿಗೆ ಹಲ್ಲೆ – – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರು ತಾಲೂಕಿನ ಗಾಳಿಮುಖದಲ್ಲಿ ಕಾಂಗ್ರೇಸ್ ಪ್ರೇರಿತ ಮುಸ್ಲಿಂ ಮತಾಂಧರು ಮತ್ತು ಅಕ್ರಮ ಮರಳು ಧಂದೆ ಕೊರರಾದ ಮನಾಫ್ ಮತ್ತು ಮಿಜಾದ್ ಮತ್ತು ಇತರ ಐದಕ್ಕೂ ಹೆಚ್ಚು ಮಂದಿಯಿಂದ ಖಾಸಗಿ ಬಸ್ಸ್ ನಿರ್ವಾಹಕ ಹಿಂ.ಜಾ.ವೇ ಈಶ್ವರಮಂಗಲದ ಕಾರ್ಯಕರ್ತ ನಾಗರಾಜ್ ಮೇಲೆ, ಸೊಡ ಬಾಟಲಿ, ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಗಂಭೀರ ಗಾಯಗೊಂಡ ನಾಗರಾಜ್ ನನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉಗ್ರ ಹೋರಾಟಕ್ಕೆ ಜಾಗರಣಾ ಸಜ್ಜಾದೀತು...
ರಾಜಕೀಯ

ಕಾಂಗ್ರೆಸ್‍ನವರನ್ನು ನಾವು ನಿದ್ದೆ ಮಾಡೋಕೆ ಬಿಡಲ್ಲ ; ಶ್ರೀರಾಮಲು ಘರ್ಜನೆ – ಕಹಳೆ ನ್ಯೂಸ್

ಬಳ್ಳಾರಿ: ಬಿಜೆಪಿಯನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸ್ ಜೆಡಿಎಸ್ ಅಂದುಕೊಂಡಿರಬಹುದು. ಆದರೆ ಕಾಂಗ್ರೆಸ್‍ನವರನ್ನು ನಾವೂ ನಿದ್ದೆ ಮಾಡೋಕೆ ಬಿಡೋದಿಲ್ಲ, ಕಾಂಗ್ರೆಸ್ ಅಕ್ರಮ ಅವ್ಯವಹಾರಗಳನ್ನು ಜನರ ಮುಂದಿಡುತ್ತೇವೆ. ಕಾಂಗ್ರೆಸ್ ನವರನ್ನು ದಿನದ 24 ಗಂಟೆ ಕಾಲ ಕಾಯುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿದ ಶ್ರೀರಾಮುಲು, ಬಿಜೆಪಿಗೆ 104 ಸ್ಥಾನ ಸಿಕ್ಕಿದ್ದರೂ ಸದನದಲ್ಲಿ ಬಹುಮತ ಸಾಬೀತು ಪಡಿಸುವಲ್ಲಿ ನಾವು ಸೋತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಾವೆಲ್ಲಾ ಜೈಲಿಗೆ ಹೋಗುತ್ತೇವೆ ಎಂಬ ಕಾರಣಕ್ಕೆ...
ರಾಜಕೀಯ

Breaking News : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ವೈ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕೀಯ ಹೌಡ್ರಾಮಕ್ಕೆ ಒಂದು ಹಂತದ ಅಂತ್ಯ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸಲ್ಲಿಕೆ. ಸದನದಲ್ಲಿ ನೋವಿನಿಂದ ಭಾಷಣ ಮಾಡಿ ರಾಜೀನಾಮೆ ನಿರ್ಧಾರ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ವೈ....
ರಾಜಕೀಯ

Breaking News : ಯಡಿಯೂರಪ್ಪನಿಗೆ ರಾಜಯೋಗ ? ಜ್ಯೋತಿರ್ವಿಜ್ಞಾನಿ ಅಮ್ಮಣ್ಣಾಯ ಭವಿಷ್ಯ – ಕಹಳೆ ನ್ಯೂಸ್

ಉಡುಪಿ: ಉಡುಪಿಯ ಪ್ರಖ್ಯಾತ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಇಂದು ಸಂಜೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿಜಯ ಶಾಲಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಕಾಶ್ ಅಮ್ಮಣ್ಣಾಯ, ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಯಡಿಯೂರಪ್ಪ ನ ಚಂದ್ರನಿಗೆ ಇಂದು ನೀಚಭಂಗ. ಬಿ.ಎಸ್ ಯಡಿಯೂರಪ್ಪನಿಗೆ ರಾಜಯೋಗ ಅಂತ ಹೇಳಿದ್ದಾರೆ. ಯಡಿಯೂರಪ್ಪ ನ ಏಕಾದಶ ಸ್ಥಾನದಲ್ಲಿ ಗುರುಬಲ ಇದೆ. ಇಂದಿನ ದಿನವೂ ಚೆನ್ನಾಗಿದೆ ಅಂತ ಹೇಳಿದ್ದಾರೆ. kahale news ಸಂಜೆ 4.30...
ರಾಜಕೀಯ

Big Breaking : ಚಾಣಕ್ಯನ ತಂತ್ರಗಾರಿಕೆಗೆ ನಲುಗಿದ ಕಾಂಗ್ರೆಸ್ ; ಹೈದರಾಬಾದ್ ಹೋಟೆಲ್ ನಿಂದ ಕೈ ಶಾಸಕ ನಾಪತ್ತೆ..! – ಕಹಳೆ ನ್ಯೂಸ್

ರಾಜ್ಯ ರಾಜಕಾರಣದಲ್ಲೇ ಇಂತಹ ಒಂದು ಸನ್ನಿವೇಶ ಎದುರಾದ ಉದಾಹರಣೆ ಇರಲಿಕ್ಕಿಲ್ಲ. ಯಾಕೆಂದರೆ ಬಹುಮತ ಸಾಧಿಸಲು ಸಾಧ್ಯವಾಗದೇ ಇದ್ದರೂ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಸದ್ಯ ತನ್ನ ಮುಖ್ಯಮಂತ್ರಿಯನ್ನು ಗದ್ದುಗೆಗೆ ಏರಿಸಿದ್ದು, ಸರಕಾರ ರಚನೆ ಮಾಡಲು ತಯಾರಿ ನಡೆಸಿದೆ. ಆದರೆ ಇತ್ತ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ತಾವೇ ಸರಕಾರ ರಚಿಸುತ್ತೇವೆ ಎಂದು ಪಟ್ಟುಹಿಡಿದು ಕೂತಿದೆ.‌ ರಾಜ್ಯ ರಾಜಭಾರ ಯಾರ ಕೈಗೆ ಸಿಗುತ್ತದೋ‌ ಗೊತ್ತಿಲ್ಲ, ಆದರೆ ಬಿಜೆಪಿ ಹೂಡಿರುವ...
ಸುದ್ದಿ

ಕರಾವಳಿ ಭಾಗಕ್ಕೆ ಸಾಗರ್ ಚಂಡಮಾರುತ ; ಗಾಳಿ ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ- ಕಹಳೆ ನ್ಯೂಸ್

ಮಂಗಳೂರು : ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗಕ್ಕೆ ಸಾಗರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಗರ್ ಚಂಡಮಾರುತದ ಪರಿಣಾಮ ಕರಾವಳಿ ಪ್ರದೇಶದ ಕಡಲಿನಲ್ಲಿ ಭಾರಿ ಅಲೆಗಳು ಏಳುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ, ಮೀನುಗಾರರು ಮೀನುಗಾರಿಕೆ ತೆರಳದಂತೆ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಮಳೆಯ ಅಬ್ಬರಕ್ಕೆ ತತ್ತರಿಸಿರುವ ಕರಾವಳಿಯ ಜನತೆ ಮತ್ತಷ್ಟು ಗಾಳಿ, ಸಿಡಿಲು ಸಹಿತ ಭಾರಿ ಮಳೆಯನ್ನು ಎದುರಿಸಬೇಕಾಗಬಹುದು ಎಂದು ಹವಾಮಾನ ಇಲಾಖೆ...
ರಾಜಕೀಯ

ಊಹಿಸಲಾಗದಷ್ಟು ಬಹುಮತ ಸಾಬೀತು ಮಾಡುತ್ತೇವೆ ; ಶ್ರೀರಾಮುಲು ವಿಶ್ವಾಸ – ಕಹಳೆ ನ್ಯೂಸ್

ಬೆಂಗಳೂರು : ಯಾರು ಊಹಿಸಲಾಗದಷ್ಟು ಬಹುಮತ ಸಾಬೀತು ಮಾಡುತ್ತೇವೆ ಎನ್ನುವ ವಿಶ್ವಾಸವನ್ನು , ಬಿ.ಶ್ರೀರಾಮುಲು ವ್ಯಕ್ತಪಡಿಸಿದರು.  ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಹುಮತ ಸಾಬೀತು ಮಾಡುತ್ತೇವೆ. ಕಾಂಗ್ರೆಸ್-ಜೆಡಿಎಸ್ ನಲ್ಲಿ ದೊಡ್ಡ ಸಂಖ್ಯೆಯ ಅಸಮಾಧಾನಿತರಿದ್ದಾರೆ ಅವರೆಲ್ಲರೂ ನಮ್ಮ ಜೊತೆ ಬರುತ್ತಾರೆ ಎನ್ನುವ ವಿಶ್ವಾಸವಿದೆ. ಕೆಲವು ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ನಮ್ಮ ಪಕ್ಷದ ಜತೆ ಸಂಪರ್ಕದಲ್ಲಿದ್ದಾರೆ ಎಂದರು.  ...
ರಾಜಕೀಯ

ಬಂಟ್ವಾಳದ ಗೋಕಳ್ಳರ ಹಟ್ಟಡಗಿಸಿದ ಪೋಲೀಸರು ; ಅಕ್ರಮ ಕಸಾಯಿಖಾನೆಗೆ ದಾಳಿ, ಇಬ್ಬರ ಸೆರೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಾರಿಪಳ್ಳ ನಿವಾಸಿಗಳಾದ ಹಸನಬ್ಬ ಮತ್ತು ಮನ್ಸೂರ್ ಬಂಧಿತ ಆರೋಪಿಗಳು. ರಾತ್ರಿ ಗಸ್ತು ತಿರುಗುತ್ತಿದ್ದ ಸಮಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೋಲೀಸರು ಸ್ಥಳದಲ್ಲಿ ಹಸುಗಳನ್ನು ಕಡಿದು ಮಾಂಸ ಮಾಡಿದ್ದ 11 ಹಸುವಿನ ಚರ್ಮ ಮತ್ತು ಮಾಂಸ ಮಾಡಲು ತಯಾರಿಸಿದ್ದ ಕದ್ದು ತರಲಾಗಿದ್ದ ಒಂದು...
1 1,425 1,426 1,427 1,428 1,429 1,459
Page 1427 of 1459