Monday, April 27, 2026

archivekahale news

ರಾಜಕೀಯ

Breaking News : ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಷ್ಟೇ ಸತ್ಯ – ಕಹಳೆ ನ್ಯೂಸ್

ಬೆಂಗಳೂರು : ಸುಪ್ರೀಂ ಕೋರ್ಟು ಬಹುಮತ ಸಾಬೀತು ಪಡಿಸಲು ಬಿಜೆಪಿಗೆ ನಾಳೆಯ ವರೆಗೆ ಗಡುವು ನೀಡಿದೆ. ಇದನ್ನು ಸ್ವಾಗತಿಸಿದ ಬಿಜೆಪಿ, ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಷ್ಟೇ ಸತ್ಯ ಎಂದು ಹೇಳಿದೆ. ಹಿನ್ನಲೆ : ನಾಳೆ ಸಂಜೆ 4 ಗಂಟೆಯ ಒಳಗೆ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು ಎಂದು ಕೋರಿ...
ಸುದ್ದಿ

ಈಗಲ್ಟನ್ ರೆಸಾರ್ಟ್ ವ್ಯಾಪ್ತಿಯ ರಾಮನಗರಕ್ಕೆ ಎಸ್ಪಿಯಾಗಿ ಅಣ್ಣಾಮಲೈ ವರ್ಗ! – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸದ ಬೆನ್ನಿಗೇ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಯುತ್ತಿದೆ. ಈಗಾಗಲೇ ಗುಪ್ತಚರ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ನೂತನ ಸರ್ಕಾರವು ಇದೀಗ ಆಯಕಟ್ಟಿನ ಹುದ್ದೆಗಳಲ್ಲಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದೀಗ ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಣ್ಣಾಮಲೈ ಅವರನ್ನು ಕುತೂಹಲದ ಕೇಂದ್ರಬಿಂದು ಈಗಲ್ ಟನ್ ರೆಸಾರ್ಟ್ ಇರುವ ರಾಮನಗರ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಸಂಜೆಯ ವೇಳೆಗಷ್ಟೇ ಸರ್ಕಾರವು ಈಗಲ್ ಟನ್...
ರಾಜಕೀಯ

ವೇದ ಶಿಬಿರಾರ್ಥಿಗಳಿಗೆ ಜೈವಿಕ ಪರಿಸರ ಸಂರಕ್ಷಣೆಯ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಸುಳ್ಯ: ವೇದ, ಯೋಗ ಮತ್ತು ಕಲೆಗಳ ಉಳಿವಿಗೆ ಅವಿಶ್ರಾಂತ ಪ್ರಯತ್ನ ನಡೆಸುತ್ತಿರುವ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಪ್ರತೀ ವರ್ಷ ಬೇಸಿಗೆ ರಜೆಯಲ್ಲಿ ಆಯೋಜಿಸುತ್ತಿರುವ ವೇದ ಶಿಬಿರದಲ್ಲಿ ವೇದದ ಜೊತೆಗೆ ಕಲೆ, ಸಂಸ್ಕೃತಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಬಾರಿಯ ಶಿಬಿರದ ವಿಶೇಷ ಆಕರ್ಷಣೆಯಾಗಿ ಶಿಬಿರಾರ್ಥಿಗಳಿಗೆ ಜೈವಿಕ ಪರಿಸರ ಸಂರಕ್ಷಣೆಯ ಕುರಿತಾದ ‘ಹಾವು-ನಾವು-ಪರಿಸರ’ ಅನ್ನುವ ವಿಶೇಷ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಿದರು. ಖ್ಯಾತ ಉರಗತಜ್ಞ,...
ರಾಜಕೀಯ

Breaking News : ತಾಯಿ ಭಾರತಿಗೆ ಜಯಘೋಷದೊಂದಿಗೆ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ – ಕಹಳೆ ನ್ಯೂಸ್

ಬೆಂಗಳೂರು : ದೇವರು ಮತ್ತು ರೈತರ ಹೆಸರಿನಲ್ಲಿ ರೈತನಾಯಕ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಡಿಯೋ : https://m.facebook.com/story.php?story_fbid=341431786382647&id=242780176247809...
ರಾಜಕೀಯ

Big News : ರಾಜ್ಯದಲ್ಲಿ ಕೇಸರಿ ಯುಗ ಆರಂಭ ; ಯಡಿಯೂರಪ್ಪ ಪ್ರಮಾಣವಚನಕ್ಕೆ ಸುಪ್ರೀಮ್ ಕೋರ್ಟ್ ನಿಂದ ಗ್ರೀನ್ ಸಿಗ್ನಲ್! – ಕಹಳೆ ನ್ಯೂಸ್

ನವದೆಹಲಿ: ಇಂದು ನಡೆಯಬೇಕಿದ್ದ ಯಡಿಯೂರಪ್ಪರವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರ ಆದೇಶಕ್ಕೆ ತಡಯಾಜ್ಞೆ ನೀಡಲು ಸುಪ್ರೀಮ್ ಕೋರ್ಟ್ ಮೆಟ್ಟಿಲು ಹತ್ತಲಾಗಿತ್ತು. ಇದೀಗ ಸುಪ್ರೀಮ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು ಇದರೊಂದಿಗೆ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕಾಂಗ್ರೆಸ್ ಜೆಡಿಎಸ್ ಬಳಿ 117 ಮತ್ತು ಬಿಜೆಪಿ ಬಳಿ ಸದ್ಯಕ್ಕೆ ಕೇವಲ 104 ಸ್ಥಾನಗಳಿವೆ. ಈ ಬಿಜೆಪಿ ಹೇಗೆ ಬಹುಮತ ಸಾಬೀತು ಪಡಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಇದರೊಂದಿಗೆ ಒಂದು...
ರಾಜಕೀಯ

Breaking News : ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ನಾಳೆ ಬೆಳಗ್ಗೆ 9.00 ಗಂಟೆಗೆ ರೈತನಾಯಕ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪನವರು ನಾಳೆ ಬೆಳಗ್ಗೆ 9:00 ಕ್ಕೆ ಮಿಥುನ ಲಗ್ನದಲ್ಲಿ ಬಿ ಎಸ್ ಯಡಿಯೂರಪ್ಪ ರಾಜ್ಯದ 23 ನೇಯ ಮುಖ್ಯಮಂತ್ರಿಯಾಗಿ ಮೂರನೇ ಭಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿತ್ತು. ಅತೀ ಹೆಚ್ಚು 104 ಸ್ಥಾನಗಳನ್ನು ಪಡೆದುಕೊಂಡ ಬಿಜೆಪಿ ರಾಜ್ಯಪಾಲರಲ್ಲಿ  ಸರ್ಕಾರ ರಚನೆಗಾಗಿ ಮನವಿ ಸಲ್ಲಿಸಿದ್ದರು. ನಂತರ ನಡೆದ ರಾಜ್ಯ ರಾಜಕೀಯ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿದೆ....
ರಾಜಕೀಯ

Big Breaking : ರಾಜ್ಯದಲ್ಲಿ ಬಿಜೆಪಿಯೇ ಅಧಿಕಾರ ಚುಕ್ಕಾಣಿ ಹಿಡಿಯಲಿದೆ, ಯಾರೇ ಏನೇ ಹೇಳಿದರು ಯಡಿಯೂರಪ್ಪನವರೇ ಸಿ.ಎಂ. ಪಿಲಿಬೈಲ್ ಭವಿಷ್ಯ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಯಾರು ಏನೇ ಕಸರತ್ತು ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದು ಹಿರಿಯ ಬಿಜೆಪಿ ಕಾರ್ಯಕರ್ತ, ರಾಜಕೀಯ ವಿಶ್ಲೇಷಕರಾದ ಸಂಜೀವ ಪಿಲಿಬೈಲ್ ಹೇಳಿದ್ದಾರೆ. ಸಂಜೀವ ಪಿಲಿಬೈಲ್ ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು ನರೇಂದ್ರ ಮೋದಿ ಅಮಿತ್ ಶಾ ಅವರ ಕಾರ್ಯ ವೈಖರಿಗೆ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಆದರೆ, ಇಂದು ರಾಜಕಾರಣಿಗಳು ಅಪವಿತ್ರ ಮೈತ್ರಿಯನ್ನು ಮಾಡಲು ಮುಂದಾಗಿದ್ದಾರೆ ಹೀಗಾಗಿ...
ರಾಜಕೀಯ

Big News : ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದ ಬಿಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು:ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸರ್ಕಾರ ರಚಿಸಲು ಕಸರತ್ತು ನಡೆಯುತ್ತಿದ್ದರೆ, ಮತ್ತೊಂದೆಡೆ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಹೊರಟ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದರು. ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು...
1 1,426 1,427 1,428 1,429 1,430 1,459
Page 1428 of 1459