ಬೆಳ್ತಂಗಡಿ : ಮೊದಲ ಸುತ್ತಿನ ಎಣಿಕೆಯಲ್ಲೇ ಯುವ ನಾಯಕ ಬಿಜೆಪಿ ಯುವ ಮೋರ್ಛಾ ಮುಂದಾಳು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆಯನ್ನು ಕಾಯ್ದೆಕೊಂಡಿದ್ದಾರೆ. Vasantha Bangrera ವಸಂತ ಬಂಗೇರಾ ಹಿನ್ನಡೆ...
ಬಂಟ್ವಾಳ : ಕಾಲಭೈರವೇಶ್ವರ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತ ಲಭಿಸಲಿದ್ದು, ಬಿ.ಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದಿದ್ದಾರೆ. ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು ಬಿಜೆಪಿ 116 ರಿಂದ 123 ಸ್ಥಾನಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸುತ್ತದೆ ಎಂದು ಹೇಳಿದ್ದಾರೆ....
ದಕ್ಷಿಣ ಕನ್ನಡ : ವಿವಿಧ ವಾಹಿನಿಗಳು ತಮ್ಮ ಸಮೀಕ್ಷೆಯನ್ನು ಈಗಾಗಲೇ ಹೊರಹಾಕಿವೆ. ಇದೀಗ ಕಹಳೆ ನ್ಯೂಸ್ Exclusive ಸಮೀಕ್ಷೆ ಹೀಗಿದೆ. ಯಾವ ಯಾವ ಕ್ಷೇತ್ರ? ಯಾರಿಗೆ ಗೆಲುವು ಯಾರಿಗೆ ಸೋಲು ? ಸುಳ್ಯ : ಅಂಗಾರ ( ಬಿಜೆಪಿ) ಗೆಲುವು, ಡಾ. ರಘು ( ಕಾಂಗ್ರೆಸ್) ಸೋಲು ಪುತ್ತೂರು : ಸಂಜೀವ ಮಠಂದೂರು ( ಬಿಜೆಪಿ) ಗೆಲುವು, ಶಕುಂತಲಾ ಶೆಟ್ಟಿ ( ಕಾಂಗ್ರೆಸ್) ಸೋಲು ಬೆಳ್ತಂಗಡಿ : ಹರೀಶ್ ಪೂಂಜ...
ಪುತ್ತೂರು : ನೆಲ್ಲಿಕಟ್ಟೆ ಮತದಾನ ಕೇಂದ್ರಕ್ಕೆ ಅಂಬ್ಯುಲೆನ್ಸ್ ನಲ್ಲಿ ಬಂದು ಪುತ್ತೂರಲ್ಲಿ ಬಿಜೆಪಿ ವಿಜಯಿಯಾಗಲಿ ಎಂದು ಹಾರೈಸಿ ಮತದಾನ ಮಾಡಿದ ಸಂಘಪರಿವಾರದ ಹಿರಿಯ ಕಾರ್ಯಕರ್ತ ಮಾಧವ ಪಡಿಯರ್ ಮನೆಗೆ ಚುನಾವಣೆ ಮುಗಿದ ತಕ್ಷಣ ಪುತ್ತೂರಿನ ಬಿಜೆಪಿ ಅಭ್ಯರ್ಥಿ ಶ್ರೀ ಸಂಜೀವ ಮಠಂದೂರು ಹೋಗಿ ಅರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ಬಂದರು. ಇದು ಸಮಾಜಿಕ ವಲಯದಲ್ಲಿ ತೀವ್ರ ಶ್ಲಾಗನೆಗೆ ಕಾರಣವಾಗಿದೆ....
ಮಂಗಳೂರು: ಮತದಾನಕ್ಕೆ ಅನುಕೂಲವಾಗಲಿ ಎಂದು ರಜೆ ಘೋಷಿಸಿದರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವುದೆಂದರೆ ಅದೆಷ್ಟೋ ಮಂದಿಗೆ ಅಲರ್ಜಿ. ಅಂತಹವರು ಈಕೆಯನ್ನು ನೋಡಿ ಕಲಿಯಬೇಕು. ತನ್ನ ಬಾಳಿನ ಪ್ರಮುಖ ಘಟ್ಟ ಮದುವೆಯ ದಿನವೂ ಈಕೆ ಮತದಾನ ಮಾಡಿ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾಳೆ. ಈ ಮೂಲಕ ಮದುವೆಗಿಂತ ಮತದಾನವೇ ಶ್ರೇಷ್ಠ ಎಂಬುದನ್ನು ಮಧುಮಗಳು ತೋರಿಸಿಕೊಟ್ಟಿದ್ದಾರೆ. ಇವರ ಹೆಸರುವಿಯೋಲಾ ಮಾರಿಯಾ. ಇಂದು ಈಕೆಯ ವಿವಾಹ ಸಮಾರಂಭ ನಡೆಯುತ್ತಿದೆ. ನವ ಬಾಳಿನ ಹೊಸ್ತಿಲಲ್ಲಿರುವ ಈ...
ಕಠ್ಮಂಡು: ಸೀತಾ ದೇವಿಯ ಜನ್ಮ ಸ್ಥಳವಾದ ಜನಕಪುರದಿಂದ ಆಯೋಧ್ಯೆಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 2 ದಿನ ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಜನಕಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ನೇಪಾಳ ಪ್ರಧಾನಮಂತ್ರಿ ಶರ್ಮಾ ಓಲಿ ಮತ್ತು ನರೇಂದ್ರ ಮೋದಿ ಜನಕಪುರ, ಅಯೋಧ್ಯೆ ನಡುವಿನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೋದಿ, ಸೀತಾ...
ಮಂಗಳೂರು, ಮೇ 11: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆ ಮತದಾರರಿಗೆ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂಥ್ ಸೆಂಥಿಲ್ ಈ ಕುರಿತು ಮಾಹಿತಿ ನೀಡಿದ್ದು, ಮೇ 12 ರಂದು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ದಕ್ಷಿಣ ಕನ್ನಡದಲ್ಲಿ ಹೆಚ್ಚುವರಿ ಬಸ್ಗಳನ್ನು ಓಡಿಸಲಿದೆ. 'ಎಲೆಕ್ಷನ್ ಸ್ಪೆಷಲ್' ಎಂಬ ಹೆಸರಿನ ನಾಮಫಲಕವನ್ನು ಈ ಬಸ್ಸುಗಳು ಹೊಂದಿರುತ್ತವೆ. ಸುಳ್ಯ, ಬೆಳ್ತಂಗಡಿ ಮತ್ತು ಪುತ್ತೂರು ತಾಲೂಕುಗಳಲ್ಲಿ ಹೆಚ್ಚುವರಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನನಗೆ ಆದರ್ಶ, ಅವರ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ ಮಂಗಳೂರಿನ ಜನತೆ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿದಲ್ಲಿ ಮೋದಿ ಅವರಂತೆಯೇ ಹಗಲು ರಾತ್ರಿ ಜನಸೇವೆಗೆ ಮುಂದಾಗುತ್ತೇನೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಹೇಳಿದ್ದಾರೆ. ತಮ್ಮ ಅಂತಿಮ ಹಂತದ ಚುನಾವಣಾ ಪ್ರಚಾರದ ಪ್ರಯುಕ್ತ ಗುರುವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ...