Monday, April 27, 2026

archivekahale news

ರಾಜಕೀಯ

Exclusive : ಪೂಂಜ, ಮಠಂದೂರು, ಅಂಗಾರಗೆ ಭಾರಿ ಬೆಂಬಲ ; ರಮಾನಾಥ ರೈ, ಜೈನ್, ಕಾದರ್, ಬಾವ ಸೋಲಿಸಲು ಮತದಾರರ ಹಂಬಲ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಚುನಾವಣಾ ಕಣ ರಂಗೇರಿದ್ದು ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಹಿನ್ನಲೆಯಲ್ಲಿ ಇಂದು ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದ ಸಮೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಏಳು ಕ್ಷೇತ್ರದಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ / ಪಕ್ಷೇತರ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ವಸಂತ ಬಂಗೇರ ಎದುರು ಬಿಜೆಪಿ...
ರಾಜಕೀಯ

ಪ್ರಾಮಾಣಿಕ ವ್ಯಕ್ತಿ ಕರ್ಮಯೋಗಿ ಹರೀಶ್ ಪೂಂಜ – ಕಹಳೆ ನ್ಯೂಸ್

ನಾನಿಂದು ಮುಂಜಾನೆ ಹೊಸಂಗಡಿಯ ಕಡೆಗೆ ಪಯಣ ಬೆಳೆಸಿದ್ದೆ ! ಮುಂಜಾನೆ ಆದ ಕಾರಣ ಕೆಲಸಕ್ಕೆ ಹೋಗುವವರ, ಹಾಲಿನ ಡಿಪ್ಪೋ ಕಡೆ ಹೋಗುವವರ ಕಾರುಬಾರು ರಸ್ತೆ ಇಕ್ಕೆಲಗಳಲು ಇತ್ತು !! ನನ್ನ ಪಯಣ ಮುಂದುವರಿಯುತ್ತಾ ಗರ್ಡಾಡಿ ಸಮೀಪಿಸುವಾಗ ಹಾಲಿನ ಕ್ಯಾನನ್ನು ಸೈಕಲಿಗೆ ಸಿಕ್ಕಿಸಿಕೊಂಡು, ಸೈಕಲೇರಿ ನಿಧಾನವಾಗಿ ಏದುಸಿರು ಬಿಡುತ್ತಾ ಸಾಗುತ್ತಿದ್ದ ಓರ್ವ ವ್ರದ್ಧನನ್ನು ಕಂಡೆ ವ್ರದ್ಧನೆಂದರೆ ವ್ರದ್ಧನಲ್ಲ, ವಯಸ್ಸು ಅರವತ್ತಾದರೂ ಮನಸು ಮಾತ್ರ ಮೂವತ್ತು ಎಂಬಂತಿದ್ದ ಯುವಕ !! ಅವರ ಬಳಿ...
ರಾಜಕೀಯ

ಸಂಜೀವ ಮಠಂದೂರು ರೋಡ್ ಶೋ ; ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಿದ ಉತ್ತರ ಪ್ರದೇಶದ ಬೆಂಕಿಚೆಂಡು ಡಾ.ಮಹೇಂದ್ರ ಸಿಂಘ್ – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರುರವರ ರೋಡ್ ಶೋ ಪುತ್ತೂರಿನಲ್ಲಿ ಮೇ 9 ರಂದು ಭರ್ಜರಿಯಾಗಿ ನಡೆಯಿತು. ಸಂಜೆ 4 ಘಂಟೆಗೆ ಬೊಳುವಾರು ಆಂಜನೇಯ ಮಂತ್ರಾಲಯದ ಬಳಿಯಿಂದ ಈ ರೋಡ್ ಶೋಗೆ ಚಾಲನೆ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರ ಎದುರಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ, ಬೆಂಕಿಚೆಂಡು ಎಂದೇ ಖ್ಯಾತರಾದ ಅದ್ಭುತ ವಾಗ್ಮಿ ಡಾ. ಮಹೇಂದ್ರ ಸಿಂಘ್ ತಮ್ಮ ಕಂಚಿನ ಕಂಠದಲ್ಲಿ ಪುತ್ತೂರಿನಲ್ಲಿ...
ರಾಜಕೀಯ

Breaking News : ಹರೀಶ್ ಪೂಂಜಾರ ಪರ ಚುನಾವಣಾ ಪ್ರಚಾರನಡೆಸುತ್ತಿರುವ ಕುಂಟಾರು ರವೀಶ್ ತಂತ್ರಿಗಳ ಬಂಧನಕ್ಕೆ ಕಾಂಗ್ರೆಸ್ ಹುನ್ನಾರ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಸಂಧರ್ಭದಲ್ಲಿ ಎರಡು ದಿನ ಮುಂಚಿತವಾಗಿ ಹೊರ ರಾಜ್ಯದವರು ಕ್ಷೇತ್ರಬಿಟ್ಟು ತೆರಳಬೇಕೆಂಬ ನಿಯಮವಿದೆ. ಈ ನಿಯಮಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಪರ ಕುಂಟಾರು ರವೀಶ ತಂತ್ರಿಗಳು ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕಾರಣದಿಂದ ತಂತ್ರಿಗಳ ಬಂಧನಕ್ಕೆ ಪ್ಲಾನ್ ಮಾಡಲಾಗಿದೆ. ಚುನಾವಣಾ ನೀತಿಸಂಹಿತೆ ಪ್ರಕಾರ ತಂತ್ರಿಗಳ ಇಂದು ಅಂದರೆ 10 - 05 - 2018 ಸಾಯಂ.6...
ರಾಜಕೀಯ

ಹತ್ತು ಸಾವಿರ ಜನರ ಬೃಹತ್ ಶಕ್ತಿ ಪ್ರದರ್ಶನ ; ಗೆಲುವಿನ ರಣಕಹಳೆ ಮೊಳಗಿಸಲು ಶ್ರೀಕರ್ ಪ್ರಭು ಸಜ್ಜು – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದ ಪಡಿಸಿದ್ದಾರೆ. ಮಂಗಳೂರಿನ ಇತಿಹಾಸದಲ್ಲಿ ಒಬ್ಬ ಪಕ್ಷೇತರ ಅಭ್ಯರ್ಥಿ ಹತ್ತುಸಾವಿರ ಜನರನ್ನು ಒಂದೆಡೆ ಸೇರಿಸಿದ ಇತಿಹಾಸವೇ ಇಲ್ಲ! ಆದರೆ, ಈಗ ಹತ್ತು ಸಾವಿರ ಜನರನ್ನು ಸೇರಿಸಿ ಇತಿಹಾಸ ನಿರ್ಮಾಣ ಮಾಡುತ್ತೇನೆ ಎಂದು ಪಣ ತೊಟ್ಟಿದ್ದಾರೆ ಶ್ರೀಕರ್ ಪ್ರಭು. 10 ನೇ ತಾರೀಖು ಸಂಜೆ 4.00 ಗಂಟೆಯಿಂದ 6.00 ಗಂಟೆ ವರೆಗೆ ಮಂಗಳೂರಿನ...
ವಾಣಿಜ್ಯ

ತುಳು ಸಮ್ಮೇಳನ ಸಮಿತಿಯಿಂದ ಸ್ವಾಮೀಜಿ ಭೇಟಿ – ಕಹಳೆ ನ್ಯೂಸ್

ಸುಳ್ಯ: ಸುಳ್ಯದಲ್ಲಿ ಮೊದಲ ಬಾರಿಗೆ ಸುಳ್ಯ ತುಡರ್‌ ತುಳು ಕೂಟ ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಆಶ್ರಯದಲ್ಲಿ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದು, ಸ್ವಾಗತ ಸಮಿತಿ ಸದಸ್ಯರು ಕನ್ಯಾನ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಸ್ವಾಮಿಜಿಗಳು ತುಳು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಗೋಕುಲ್‌ದಾಸ್‌, ಪ್ರಧಾನ ಕಾರ್ಯದರ್ಶಿ...
ರಾಜಕೀಯ

ಶ್ರೀಕರ್ ಪ್ರಭು ಗೆಲುವಿನ ‘ ಬುಗ್ಗೆ ‘ ; ಆಗಸದೆತ್ತರಕ್ಕೆ ವಿಜಯದ ಬಲೂನು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ವ್ಯವಸ್ಥಿತವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯದ ಮುಂದಿನ ಹಂತವಾಗಿ ಚುನಾವಣಾ ಕಾರ್ಯಾಲಯದ ಮುಂದೆ ಬೃಹತ್ ಬಲೂನ್ ಹಾರಿಬಿಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಬೃಹತ್ ಬಲೂನಿನಲ್ಲಿ ಶ್ರೀಕರ ಪ್ರಭು ಮತ್ತು ಅವರ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾವನ್ನು ಚಿತ್ರಿಸಲಾಗಿದೆ. ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರು ತಮ್ಮ 9 ಹಂತದ ಚುನಾವಣಾ ಪ್ರಚಾರದ...
ರಾಜಕೀಯ

ಮಂಗಳೂರಿನ ಅಭಿವೃದ್ಧಿಯ ಹರಿಕಾರ ಜೆ.ಆರ್. ಲೋಬೊ ಗೆಲುವಿನ ನಗಾಲೋಟಕ್ಕೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ – ಐ ರಾಮದಾಸ್ ಪ್ರಭು

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಜೆ.ಆರ್. ಲೋಬೊ ಗೆದ್ದೆ ಗೆಲ್ಲುತ್ತಾರೆ ಎಂದು ನಗರಸಭಾ ಸದಸ್ಯ ಐ ರಾಮದಾಸ್ ಪ್ರಭು ಹೇಳಿದ್ದಾರೆ. ಜೆ.ಆರ್. ಲೋಬೊ ಮಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ್ದಾರೆ. ಅಲ್ಲದೆ, ಇನ್ನಷ್ಟು ಯೋಜನೆಗಳ ಸಹಕಾರಕ್ಕೆ ಸ್ವಚ್ಛಮ ಸುಂದರ ಮಂಗಳೂರು ನಿರ್ಮಾಣಕ್ಕೆ ಮತ್ತೊಮ್ಮೆ ಲೋಬೊ ಆಯ್ಕೆ ಮಾಡುವ ಅನಿವಾರ್ಯವಿದೆ. ಲೋಬೊ ವಿರುದ್ಧ ಯಾವ ಅಭ್ಯರ್ಥಿಯ ಗೆಲುವು ಸಾಧಿಸಲು ಸಾಧ್ಯವಿಲ್ಲ. ಲೊಬೋ...
1 1,430 1,431 1,432 1,433 1,434 1,459
Page 1432 of 1459