Monday, April 27, 2026

archivekahale news

ರಾಜಕೀಯ

ಬಿಜೆಪಿ ಪ್ರಣಾಳಿಕೆ ಬಿಡುಗಡೆ : ₹ 1 ಲಕ್ಷ ಸಾಲಮನ್ನಾ, ಯುವತಿಯರಿಗೆ ಚಿನ್ನದ ತಾಳಿ, ಮಹಿಳೆಯರಿಗೆ ಸ್ಮಾರ್ಟ್‌ಫೋನ್‌

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಮನಗೆಲ್ಲಲು ಬಿಜೆಪಿ ‘ನಮ್ಮ ಕರ್ನಾಟಕಕ್ಕೆ ನಮ್ಮ ವಚನ’ ಎಂಬ ಹೆಸರಿನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿನ ಮುಖ್ಯಾಂಶಗಳು: * ₹ 1 ಲಕ್ಷವರೆಗಿನ ರೈತರ ಸಾಲಮನ್ನಾ * ಕಾಲೇಜಿಗೆ ಸೇರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ * ಮೊದಲ ಸಂಪುಟ ಸಭೆಯಲ್ಲಿ ಲೋಕಾಯುಕ್ತಕ್ಕೆ ಪೂರ್ಣಾಧಿಕಾರ ನೀಡುವ ತೀರ್ಮಾನ * ಪಿಎಫ್ಐ, ಕೆಎಫ್ ಡಿ ಸಂಘಟನೆಗಳ ನಿಷೇಧ * ಗೋಹತ್ಯೆ ತಡೆ ಮಸೂದೆ ಜಾರಿ *...
ರಾಜಕೀಯ

ಶಾಸಕ ಲೋಬೋರ ‘ಸಾಧನೆಯ ಹಾದಿಯಲ್ಲಿ’ ಪುಸ್ತಕದಲ್ಲಿ ನಮಗೆ ಅವಮಾನ: ದಂಪತಿ ಆರೋಪ

ಮಂಗಳೂರು: ಮತದಾರರನ್ನು ಮೆಚ್ಚಿಸುವ ಭರದಲ್ಲಿ ತಮ್ಮ ಸಾಧನೆಯ ಹಾದಿ ಪುಸ್ತಕದಲ್ಲಿ ಶಾಸಕ ಜೆ.ಆರ್. ಲೋಬೋ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬೆಂಗರೆಯ ತೋಟ ನಿವಾಸಿ ಶರತ್ ಮೆಂಡನ್ ದಂಪತಿ ಆರೋಪಿಸಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಂಪತಿ, ಶಾಸಕರು ಬಿಡುಗಡೆ ಮಾಡಿರುವ ಪುಸ್ತಕದಲ್ಲಿ ತಮಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು. ಮೂರು ವರ್ಷದ ಹಿಂದೆ ಬೆಂಗರೆ ತೋಟದಲ್ಲಿರುವ ನಮ್ಮ ಮನೆ ಬೆಂಕಿ ಅನಾಹುತದಲ್ಲಿ...
ರಾಜಕೀಯ

ಕರುನಾಡಲ್ಲಿ ಜಿಹಾದಿಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ – ಯೋಗಿ​​​​​​​

ಶಿರಸಿ: ಕರ್ನಾಟಕ ಎಂದರೆ ಕಾಂಗ್ರೆಸ್‌ಗೆ ಎಟಿಎಂ. ರಾಜ್ಯದಲ್ಲಿ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಸರಕಾರವೇ ಇಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟೀಕಾ ಪ್ರಹಾರ ನಡೆಸಿದರು. ಗುರುವಾರ ಶಿರಸಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಮಂಗಳೂರು, ಹಾಸನದಿಂದ ಚಿಕ್ಕಮಗಳೂರು, ಹುಬ್ಬಳ್ಳಿ ಎಲ್ಲಿಯೇ ಹೋದರೂ ದುರಾಡಳಿತ ಇದೆ.  ಹಿಂದೂ ಕಾರ್ಯಕರ್ತರ ಕಗ್ಗೊಲೆಗಳಾಗಿವೆ. ರೈತರ ಆತ್ಮಹತ್ಯೆಗಳಾಗಿವೆ. ಯಾರಿಗೂ ನೆಮ್ಮದಿ ಕೊಡದ, ಜಾತಿ, ಮತ, ಧರ್ಮದಲ್ಲಿ ವಿಷ...
ರಾಜಕೀಯ

ಗೋ ಗ್ರೀನ್ ಬಂಟ್ವಾಳ ; ರಾಜೇಶ್ ನಾಯಕ್ ಗೆ ರೈತ ನಾಯಕನ ಬೆಂಬಲ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ರಾಜಕೀಯ ಪಕ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪುಂಖಾನುಪುಂಖವಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಬುದ್ಧಿವಂತ ಮತದಾರರು ಮಾತ್ರ ಅಭ್ಯರ್ಥಿಗಳ ವೈಯಕ್ತಿಕ ಹಿನ್ನೆಲೆಯನ್ನು ನೋಡಿ ಮತ ಹಾಕಲು ಸಜ್ಜಾಗಿದ್ದಾರೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿರುವ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಗೆ ರೈತಸಂಘದ ನಾಯಕ ಮನೋಹರ...
ರಾಜಕೀಯ

ಸೋಲಿನ ಭೀತಿಯಲ್ಲಿ ಜೆ.ಆರ್.ಲೋಬೊ ವಿರುದ್ದ ವಾಮಚಾರ ಮಾಡಿಸಿದ್ರಾ ವೇದವ್ಯಾಸ್ ಕಾಮತ್ ? – ಕಹಳೆ ನ್ಯೂಸ್

ಮಂಗಳೂರು, ಮೇ 3: ಜೆ.ಆರ್.ಲೋಬೊ ವಿರುದ್ದ ನಂದಿಗುಡ್ಡ ಹಿಂದೂ ರುದ್ರಭೂಮಿಯಲ್ಲಿ ಮಾಟ ಮಂತ್ರ ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ನಂದಿಗುಡ್ಡದ ರುದ್ರಭೂಮಿಯಲ್ಲಿ ಏ. ೦3 ರ ಗುರುವಾರ ವಾಮಚಾರದ ಕುರುಹು ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ಇಲ್ಲಿ ಶಾಸಕ ಲೋಬೋಗೆ ವಾಮಚಾರ ಮಾಡಲಾಗಿದೆ ಎಂಬ ಮಾಹಿತಿ ಕಾಂಗ್ರೆಸ್ಸಿಗರಿಗೆ ದೊರಕಿದ್ದು ಇದಕ್ಕಾಗಿ ನಂದಿಗುಡ್ಡದ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಮದ್ಯೆ ಇಂದು...
ರಾಜಕೀಯ

ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಸಂಜೀವ ಮಠಂದೂರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಪುತ್ತೂರು ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ ಎಂದು ಹೇಳಿದ್ದಾರೆ. ಈ ಹೇಳಿಕೆ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ : https://youtu.be/4u_SfKpwbV4...
ರಾಜಕೀಯ

ವಿಶಿಷ್ಟ ರೀತಿಯ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು – ಕಹಳೆ ನ್ಯೂಸ್

ಮಂಗಳೂರು; ಮಂಗಳೂರು ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ್ ಪ್ರಭು ಅವರಿಂದು ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಆಟೋ ಚಾಲಕರಲ್ಲಿ ಮತ ಯಾಚಿಸಿದರು. ಶ್ರೀಕರ ಪ್ರಭು ಅವರ ಚುನಾವಣಾ ಚಿಹ್ನೆ ಅಟೋರಿಕ್ಷಾ ದ ಪ್ರತಿಕೃತಿಯನ್ನು ರಿಕ್ಷಾ ಚಾಲಕರಿಗೆ ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಮಂಗಳೂರು ನಗರದ ವಿವಿಧೆಡೆಗಳಿಗೆ ತೆರಳಿ ಅಟೋ ರಿಕ್ಷಾ ಚಾಲಕರಿಗೆ ತಮ್ಮ ಚುನಾವಣಾ ಚಿಹ್ನೆಯಾದ ಅಟೋರಿಕ್ಷಾದ ಪ್ರತಿಕೃತಿ ವಿತರಿಸಿದರು. ಮಂಗಳೂರಿನ ಬಂಟ್ಸ್...
ರಾಜಕೀಯ

ಕದ್ರಿ ಕೈ ಬಟ್ಟಲ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊರಿಂದ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ , ಹಾಲಿ ಶಾಸಕ ಜೆ.ಆರ್. ಲೋಬೋರವರು ಕದ್ರಿ ಕೈ ಬಟ್ಟಲ್ ಪರಿಸರದಲ್ಲಿರುವ ಡಾಕ್ಟರ್ ಕಾಲನಿ ಮತ್ತು ಇನ್ನಿತರ ಪ್ರದೇಶಗಳಿಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆ.ಆರ್ ಲೋಬೊ, ಬಹಳಷ್ಟು ಕೆಲಸ ಕಾರ್ಯಗಳು ಈ ಪ್ರದೇಶದಲ್ಲಿ ಕರ್ನಾಟಕ ಸರಕಾರ ಮತ್ತು ಮಹಾನಗರಪಾಲಿಕೆಯ ವತಿಯಿಂದ ನಡೆದಿದೆ. ಜನರು ಬಹಳ ಸಂತುಷ್ಟವಾಗಿದ್ದಾರೆ. ಅವರಿಗೆ ನಗರದ ಅಭಿವೃದ್ಧಿ ಮುಖ್ಯ. ಅವರು ಬಹಳ...
1 1,433 1,434 1,435 1,436 1,437 1,459
Page 1435 of 1459